ಪುಂಡಾಟಕ್ಕೆ ಕೊನೆಯೆಲ್ಲಿ?
ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಗೆ ನಾಲ್ವರ ಬಲಿ, ಅಂಬೇಡ್ಕರ್ ಮೂರ್ತಿ ಭಗ್ನ: ಬೀದರ್, ನಾಗಪುರ, ಕಾನ್ಪುರ... ಉದ್ವಿಗ್ನ
- Read more about ಪುಂಡಾಟಕ್ಕೆ ಕೊನೆಯೆಲ್ಲಿ?
- 1 comment
- Log in or register to post comments
ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆಗೆ ನಾಲ್ವರ ಬಲಿ, ಅಂಬೇಡ್ಕರ್ ಮೂರ್ತಿ ಭಗ್ನ: ಬೀದರ್, ನಾಗಪುರ, ಕಾನ್ಪುರ... ಉದ್ವಿಗ್ನ
thatskannada.com ನಲ್ಲಿ ಕನ್ನಡದ ದೋರಣೆ ಬಗ್ಗೆ ಒಂದು article ಓದ್ದೆ. http://thatskannada.oneindia.in/news/2006/12/07/citi_bank.html
ನಮ್ ಕಂಪನಿ ಬ್ಯಾಂಕು HSBC. ಇಲ್ಲಿ ಹೇಗಿರ್ಬೋದು ನೋಡೋಣ ಅಂತ ಕಾಲ್ ಮಾಡ್ದೆ. ಭಾಷೆ ಆಯ್ಕೆ ಇದ್ದದ್ದು ಬರೀ ಇಂಗ್ಳೀಷ್, ಹಿಂದಿ. ಇಂಗ್ಳೀಷ್ ಆರ್ಸಿ ಮುಂದೆ ಹೋದೆ.. ಫೋನ್ ಎತ್ತುತ್ಲು, ಕನ್ನಡ ಶುರು ಹಚ್ಕೊಂಡೆ. ಹುಡುಗಿ ಸ್ವಲ್ಪ ಗಾಬರಿ ಆದ್ಲು.. "ಯಾಕ್ರಿ ಕನ್ನಡ ಬರಲ್ವ ?...Is there nobody who knows Kannada there ?"ಅಂದೆ. ಅದಕ್ಕೆ ಅವಳು - "sorry sir, your call has been transferred to chennai !!" ಅಂದ್ಲು. ಅವಳು ಕೊಟ್ಟ ಆಯ್ಕೆ "ಇಂಗ್ಳೀಷ್ ಅಥವ ತಮಿಳ್" !! ನೋಡಿ ಹೇಗಿದೆ ? ಕನ್ನಡಿಗರಿಗೆ ಸಿಗಬೇಕಾದ್ ಉದ್ಯೋಗ - ತಮಳ್ ಅವ್ರ್ಗೆ..!!
ಕಂಪ್ಯೂಟರ್ ೦ ಮತ್ತು ೧ ಅನ್ನು ಮಾತ್ರ ಅರ್ಥ ಮಾಡಿಕೊಳ್ಳುತ್ತದೆ . ಎಲ್ಲವನ್ನು ೦ ಮತ್ತು ೧ ಆಗಿಯೇ ಶೇಖರಿಸುತ್ತದೆ ಎಂದು ಕನ್ನಡದಲ್ಲಿ ಕಂಪ್ಯೂಟರ್ ಕಲಿಕೆಯ ಎರಡನೇ ಭಾಗದಲ್ಲಿ ನೋಡಿದೆವು . ಉದಾ. a , b , c, d ,... 1,2,3,.... ಇತ್ಯಾದಿ ಅಕ್ಷರಗಳನ್ನು 10010000, 11110001 , 01010101 ಎಂದೆಲ್ಲ ಆಗಿಯೇ ಅದು ಬಯಸುವದು.
ಓದಿದ ಪುಸ್ತಕಗಳ ಬಗ್ಗೆ ಪತ್ರಿಕೆಗಳಲ್ಲಿ ಬ್ಲಾಗುಗಳಲ್ಲಿ ಬರೆಯುವರು. (ಬೇಡ(ವಾ)ದ ಪುಸ್ತಕಗಳ ಬಗ್ಗೆ ನಾನೂ ಬರೆದಿದ್ದೆ) ಆದರೆ ಓದದ ಪುಸ್ತಕಗಳು ? ಅವುಗಳ ಬಗ್ಗೆ ಮುಂದಿನ ವಾರದ 'ಸುಧಾ'ದಲ್ಲಿ ಬರಲಿದೆ. ಏನಿರಬಹುದು? ಕಾದು ನೋಡೋಣ!
ಮೊದಲು ಚುಕ್ಕಿ ವಿಷಯ . ನಂತರ ಕಕಕ ವಿಷಯ.
ನನ್ನ ಸಹೋದ್ಯೋಗಿ ಸುದರ್ಶನ್ ( ಅವ್ನೂ ನನ್ನ ಹಾಗೇ ಕಂಪ್ಯೂಟರ್ ಪ್ರೊಗ್ರ್ಯಾಮರ್ ) ಗಣಕಯಂತ್ರದ ಮುಂದೆ ತೆರೆಯ ಮೇಲೆ ಕಣ್ಣು ಕೀಲಿಸಿ ಕುಳಿತಿದ್ದ. ಏನ್ರೀ ಸಮಾಚಾರ ? ಅಂದೆ.
ಗೆಳೆಯರೆ,
ದೇಸಗತಿ ಭಾಷೆಗಳು (ಕನ್ನಡವೂ ಸೇರಿದಂತೆ ಎಲ್ಲಾ ದೇಸೀ ಭಾಷೆಗಳು)ಗಳ ಬಗೆಗೆ ಬಂಡವಾಳಶಾಹಿಯ ಧೋರಣೆಗೆ ಮತ್ತೊಂದು ಸ್ಪಷ್ಟ ನಿದರ್ಶನ.
ಬೊಗಳೂರು, ಡಿ.8- ಮಲೇಷ್ಯಾದಲ್ಲಿ ಭಾರತೀಯ ಚಿತ್ರಗಳ ಚಿತ್ರೀಕರಣವನ್ನು ನಿಷೇಧಿಸಲಾಗುತ್ತಿದೆ ಎಂಬ ಮಹತ್ವದ ತನಿಖಾ ವರದಿಯನ್ನು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಬೊಗಳೆ ರಗಳೆ ಬ್ಯುರೋ ಕೈಗೊಂಡಿದೆ. (bogaleragale.blogspot.com)
ಅಹಿಂಸೆ ಅಂದರೆ?
ಗಾಂಧಿ ಪೂಜಿತ ರಾಮ
ಸತ್ಯವ್ರತನೇನೊ ಸರಿ
ಶಸ್ತ್ರ ಬಳಸದೆ
ಯುದ್ದ ಗೆಲ್ಲಲಿಲ್ಲ.
ದಯವಿಟ್ಟು ಯಾರೂ ಇದನ್ನು ವೈಯಕ್ತಿಕ ಮಟ್ಟದಲ್ಲಿ ತೆಗೆದುಕೊಳ್ಳಬಾರದು.
ತಂತ್ರಾಂಶಗಳನ್ನು ಕನ್ನಡೀಕರಿಸುವ ಪ್ರಯತ್ನ ನಡೆಯುತ್ತಿರುವದು ಸ್ವಾಗತಾರ್ಹ.
ಬೊಗಳೂರು, ಡಿ.7- ಜ್ವರ ಬಂದರೆ ಮೈ ಬಿಸಿಯಾಗುತ್ತೆ. ಅದನ್ನು ತಣಿಸಲು ಏನು ಮಾಡಬೇಕು ಎಂದು ಯೋಚಿಸುತ್ತಿದ್ದವರಿಗೆ ಹೊಸ ಉಪಕರಣವನ್ನು ಇಲ್ಲಿ ಸಂಶೋಧನೆ ಮಾಡಲಾಗಿದೆ. (http://bogaleragale.blogspot.com)