ಕ್ರೂಟ್ಸರ್ ಸೊನಾಟಾ ಅಧ್ಯಾಯ ಹದಿನಾರು
ಅಧ್ಯಾಯ ಹದಿನಾರು
- Read more about ಕ್ರೂಟ್ಸರ್ ಸೊನಾಟಾ ಅಧ್ಯಾಯ ಹದಿನಾರು
- Log in or register to post comments
ಅಧ್ಯಾಯ ಹದಿನಾರು
“ಹೀಗೇ ದಿನ ಕಳೆಯುತ್ತಿತ್ತು. ನಾವು ವೈರಿಗಳಾಗಿಬಿಟ್ಟಿದ್ದೆವು. ಭಿನ್ನಾಭಿಪ್ರಾಯದಿಂದ ದ್ವೇಷ ಹುಟ್ಟುವ ಬದಲಾಗಿ ದ್ವೇಷ ಇದ್ದ ಕಾರಣದಿಂದಲೇ ಭಿನ್ನಾಭಿಪ್ರಾಯ ಹುಟ್ಟುತ್ತಿತ್ತು. ಅವಳು ಮಾತಾಡುವ ಮೊದಲೇ ನನ್ನ ಮನಸ್ಸು ವಿರೋಧಿಸುವುದಕ್ಕೆ ರೆಡಿಯಾಗಿರುತ್ತಿತ್ತು. ಅವಳ ಮನಸ್ಸೂ ಅಷ್ಟೆ.
ಒಬ್ಬ ಕಬ್ಬಿಣವನ್ನು ಬಂಗಾರ ಮಾಡಬಲ್ಲ ಗಿಡ ಮೂಲಿಕೆ ಹುಡುಕುತ್ತಿದ್ದಾನೆ . ಒಂದು ಅಡವಿಯಲ್ಲಿ ಕಬ್ಬಿಣದ ಸರಳನ್ನು ಹಿಡಿದು ಎಲ್ಲ ಗಿಡಮರಗಳಿಗೆ ತಾಗಿಸುತ್ತ ಹಗಲೂ ಇರುಳೂ ನಡೆಯುತ್ತಾನೆ. ಒಂದು ದಿನ ಮುಂಜಾನೆ ನೋಡಿದರೆ ಅದು ಬಂಗಾರವಾಗಿ ಬಿಟ್ಟಿದೆ. ಆದರೆ ಅದು ಯಾವ ಗಿಡ ಎಂದು ತಿಳಿಯದು!
ಜೂನ್ ೨೦೦೭ ರ ಮಯೂರ ತೇಜಸ್ವಿ ಸಂಚಿಕೆಯಾಗಿ ಬಂದಿದೆ. ಶ್ರೀ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ವೈಯುಕ್ತಿಕ ಜೀವನ ಮತ್ತು ಕೃತಿಗಳ ಕುರಿತು ಲೇಖನಗಳಿವೆ. ( ಅವರ ನಿಧನದ ಮೊದಲು ಅವರ ಕೃತಿಗಳ ಬಗ್ಗೆ ಲೇಖನಗಳು ಪತ್ರಿಕೆಗಳಲ್ಲಿ ಬಂದಿದ್ದವೋ ಇಲ್ಲವೋ ಗೊತ್ತಿಲ್ಲ ) .
ಮತ್ತೊ೦ದು ವಿಶ್ವ ಪರಿಸರ ದಿನಾಚರಣೆ ಬ೦ದಿದೆ. ಎ೦ದಿನ೦ತೆ ಘೊಷಣೆ, ಸಬೆ, ಸಮಾರ೦ಬಗಳು ನಡೆಯುತ್ತವೆ. ರಾಜಕಾರಣಿಗಳು ದೊಡ್ಡ ದೊಡ್ದ ಬಾಷಣಗಳನ್ನ ಮಾಡುತ್ತಾರೆ, ನಾವು ಜನಸಾಮಾನ್ಯರು ಪರಿಸರ ವಿನಾಶಕ್ಕೆ ಆಳುವವರನ್ನ ಮತ್ತು ಇತರರನ್ನ ದೂಶಿಸಿ ಮತ್ತೊ೦ದು ಪರಿಸರ ದಿನಾಚರಣೆಯ ತನಕ ತೆಪ್ಪಗಿರುತ್ತೇವೆ.
ಗಡದ್ದಾಗಿ ಊಟ ಮುಗಿಸಿ, ಕೈ ತೊಳೆದು ದೀಪದ ಮುಂದೆ ಕೂತೆ. ನಿದ್ದೆ ಬರುಷ್ಟರಲ್ಲಿ ಒಂದು ನೀತಿ ಕತೆ ಬರೀಬೇಕು ಅಂತ ಮನಸ್ಸು ಬಂತು.
ಹೇಗಿರಬೇಕಪ್ಪಾಂದರೆ, ಎಂಥವರಿಗೂ ನೀತಿ ಹೇಳೋ ಕತೆ ಆಗಿರಬೇಕು. ಧರ್ಮಿಷ್ಠ ಪಿಕ್ಪಾಕಟ್ರಿಗೂ, ಕಳ್ಳ ನೀತಿವಂತರಿಗೂ. ಮತ್ತು ಇವೆರಡು ಆಗಿದ್ದೂ ಎರಡಕ್ಕೂ ಸೇರದವರಿಗೂ ಅದು ಸಲ್ಲಬೇಕು.
ಹೀಗೆ ಬದುಕಬೇಕು ಅಂತ ಯಾವತ್ತು,ಏನು ಅಂದುಕೊಂಡಿರಲಿಲ್ಲ.ಗಾಳಿ ಬೀಸಿದ ಕಡೆ ತೂರಿಕೊಂಡು ಬಂದದ್ದು ಆಯ್ತು.ಸಮಾಧಾನ ಏನು ಅಂದ್ರೆ.., ಏನಾದ್ರು...
ಮತ್ತೆ ಮತ್ತೆ ನಿನ್ನ ನೆನಪಿನೆಡೆಗೆ ಸಾಗಲು ನನಗೆ
ನೋಯಿಸಿರುವೆ ನಿನ್ನ ಎಂಬುದೊಂದೇ ಕಾರಣವೇ,
ನೋವಾಯಿತೇ ಮೊದಲು ಬಡಿದುದೆಂದು ಕೇಳಲು
ಮತ್ತೆ ಮತ್ತೆ ತೀರದೆಡೆಗೆ ಅಲೆಯು ಬರುವಂತೆ?
ಮಿಡಿವ ಶರಧಿಯ ಮನಸು ಅಲೆಯಲ್ಲಿ ತೋರುವುದು,
ಆಳವೆಷ್ಟೇ ಇದ್ದರೂ ಅದು ಮೇಲಷ್ಟೇ ತೇಲುವುದು.
ಅಲೆಗಳು ಹೊತ್ತು ತರುವುದು ಕಸ, ಕಪ್ಪೆಚಿಪ್ಪು,
ಸಾಧಾರಣವಾಗಿ ಕ್ಷತ್ರಿಯರು ನಡೆಸುವ ಆಶ್ವಮೇಧವನ್ನು ಒಬ್ಬ ಬ್ರಾಹ್ಮಣ ಮಠಾಧೀಶರ ಗುಂಗನ್ನಾಗಿ ಚಿತ್ರಿಸಿದ ಅಶೋಕ ಹೆಗಡೆಯವರು ಕೆಳಜಾತಿಯವರು ಮುಖ್ಯವಾಹಿನಿಗೆ ಬರುವಲ್ಲಿ ಎದುರಿಸಿದ ಕಷ್ಟ ಪರಂಪರೆಗಳನ್ನು ಅದರ ಎಲ್ಲ ವೈರುಧ್ಯಗಳೊಂದಿಗೇ ದಾಖಲಿಸಿದ್ದಾರೆ.