ಮಾನವೀಯತೆ
ಇಂದಿನ ಮಿಡ್ಡೇ ಪತ್ರಿಕೆಯಲ್ಲಿ ಬಂದ ಒಂದು ಸುದ್ದಿ.
[:http://ww1.mid-day.com/news/city/2006/january/129279.htm|ಈ ಕೊಂಡಿಗೆ ತಾಗಿಕೊಂಡು] ಸುದ್ದಿಯನ್ನು ಓದಿ.
- Read more about ಮಾನವೀಯತೆ
- Log in or register to post comments
ಇಂದಿನ ಮಿಡ್ಡೇ ಪತ್ರಿಕೆಯಲ್ಲಿ ಬಂದ ಒಂದು ಸುದ್ದಿ.
[:http://ww1.mid-day.com/news/city/2006/january/129279.htm|ಈ ಕೊಂಡಿಗೆ ತಾಗಿಕೊಂಡು] ಸುದ್ದಿಯನ್ನು ಓದಿ.
[:http://sampada.net/user/msanjay75|ಸಂಜಯ್]ರವರ ಬ್ಲಾಗಿನಲ್ಲಿ ಮುಕ್ತ ಧಾರಾವಾಹಿಯ ಬಗ್ಗೆ ದೊಡ್ಡದೊಂದು ಚರ್ಚೆಯೇ ನಡೆಯುತ್ತಿದೆ. ಹಿಂದೊಮ್ಮೆ ಆ ಪುಟವನ್ನು ನೋಡಿದ್ದೆನಾದರೂ ಇಂದು ಅವರು "ಹರಿ, 'ಮುಕ್ತ' ಬಗ್ಗೆ ನನ್ನ ಬ್ಲಾಗಿನಲ್ಲಿ ನಡೆಯುತ್ತಿರೋ ಚರ್ಚೆ ಫಾಲೋ ಮಾಡ್ತಿದ್ದೀರ?" ಎಂದು ಮೇಯ್ಲ್ ಮಾಡಿದ್ದರು. ನೋಡಲು ಹೋದ್ರೆ ೧೧೪ ಕಾಮೆಂಟುಗಳು! ಯಾವುದನ್ನ ಓದೋದು? ಕೊನೆಗೆ ಕೊನೆಯಲ್ಲಿರುವ ಕೆಲವನ್ನು ನೋಡಿ ಬಂದೆ. ;-) ಕನ್ನಡ ದಾರಾವಾಹಿಗಳ ಬಗ್ಗೆ ಚರ್ಚೆ ಮನೆ ಮಂದಿ, ಅಕ್ಕ ಪಕ್ಕದವರ ಮಾತಿನಷ್ಟೇ ಅಲ್ಲದೆ [:http://msanjay.weblogs.us/entries/88/muktha-tn-seetharam|ಅಂತರ್ಜಾಲಕ್ಕೂ ಧಾವಿಸಿರುವುದನ್ನ] ನೋಡಿ ಸಂಪದದಲ್ಲಿ ಕನ್ನಡದಲ್ಲಿ ನಡೆಯುತ್ತಿರುವ ಚರ್ಚೆಗಳನ್ನು ನೋಡಿ ಸಂತೋಷಗೊಂಡ ಲೇಖಕರೊಬ್ಬರಂತೆಯೇ ಆಯಿತು.
( ಹಿಂದೆ ಶಂಬಾರವರ ಯಾವುದೋ ಪುಸ್ತಕಗಳನ್ನು ( ಹೆಸರು ನೆನಪಿಲ್ಲ ) ಓದುತ್ತಿದ್ದಾಗ ನಾನು ಬರೆದಿಟ್ಟುಕೊಂಡ ಕೆಲವು ವಿಚಾರ ಇಲ್ಲಿವೆ)
ಧರೆಯೊಳು ಮೆರೆಯುವ
ಧಾರವಾಡ ಪುರದವ
ನಾನು ಕನ್ನಡದ ಕಂದ
ಏಳಬಹುದು ಏಳಲ್ಲ, ಎಂಟು ಘಂಟೆಗೆ ,
ಮನೆಯ ಬಿಡಬಹುದು ಒಂಬತ್ತಕ್ಕೆ ,
ಕಾಲೆಳೆಯುತ ಕೆಲಸಕೆ ಬರುವುದು ಹನ್ನೊಂದಕೆ ,
ಮನಸ್ವೀ ಓದಬಹುದು ದಿನವೆಲ್ಲ ,
ಒಂದಿಷ್ಟು ಹರಟಿ , ಊಟ ಮಾಡಿ , ಚಹವ ಕುಡಿದು ,
ಕಡಲ ತಡಿಗೆ ತೆರಳಿ , ಅರಬ್ಬೀ ಸಮುದ್ರವ ಸವಿದು ,
ದಾರಿಯಲ್ಲಿ ನಿದ್ದೆ ಮಾಡಿ , ಮನೆಯ ಸೇರಿ ,
ಮಡದಿಯೊಂದಿಗೆ ಸಂಜೆ ಕಳೆದು ವಿಶ್ರಮಿಸಿ
ಮಂಚವ ಹತ್ತುವದು ಹತ್ತಕೆ !
ಇತ್ತೀಚೆಗೆ ಎರಡು ಪುಸ್ತಕ ಓದಿದೆ .
ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ [:http://thatskannada.indiainfo.com/sahitya/book/211103sudarshan.html|(ದಟ್ಸ್ ಕನ್ನಡ ಸಂಪರ್ಕ)]) ಆದರೆ ಅದರ ಅನುವಾದ ಬಹಳ ಚೆನ್ನಾಗಿದೆ. ( ಒಂದೇ ಒಂದು ತಪ್ಪು ಗಮನಿಸಿದೆ. ಅದೂ ಯಾಕೆ ಎಂದರೆ , ಸರಾಗ ಓದಿಗೆ ಅಡ್ಡಿಯಾದದ್ದಕ್ಕೆ - ಮುದ್ರಣ ದೋಷಗಳನ್ನು ಸಹಜವಾಗಿ ನಾವು ಗಮನಿಸುವದಿಲ್ಲ - ಆದರೆ ತಪ್ಪು ಪದಕ್ಕೆ ಒಂದು ಬೇರೆ ಅರ್ಥವಿದ್ದಾಗ ನಮ್ಮ ಓದು ಎಡವುತ್ತದೆ ) 'ರಸ್ತೆಯನ್ನು ಅಗಲಿಸಿದ್ದಾರೆ' ಎಂಬುದು ಆ ವಾಕ್ಯ. ಅಗಲಿಸು ಎನ್ನುವದು ಅಗಲು ಶಬ್ದದ ರೂಪ. ಅಗಲ ಎಂಬುದರದ್ದಲ್ಲ . ವಾಕ್ಯದ ಉದ್ದೇಶ ಅಗಲ ಮಾಡಿದ್ದಾರೆ ಎಂಬುವದು.
ಇತ್ತೀಚೆಗೆ ಎರಡು ಪುಸ್ತಕ ಓದಿದೆ . ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ (ದಟ್ಸ್ ಕನ್ನಡ ಸಂಪರ್ಕ)) ಆದರೆ ಅದರ ಅನುವಾದ ಬಹಳ ಚೆನ್ನಾಗಿದೆ. ( ಒಂದೇ ಒಂದು ತಪ್ಪು ಗಮನಿಸಿದೆ. ಅದೂ ಯಾಕೆ ಎಂದರೆ , ಸರಾಗ ಓದಿಗೆ ಅಡ್ಡಿಯಾದದ್ದಕ್ಕೆ - ಮುದ್ರಣ ದೋಷಗಳನ್ನು ಸಹಜವಾಗಿ ನಾವು ಗಮನಿಸುವದಿಲ್ಲ - ಆದರೆ ತಪ್ಪು ಪದಕ್ಕೆ ಒಂದು ಬೇರೆ ಅರ್ಥವಿದ್ದಾಗ ನಮ್ಮ ಓದು ಎಡವುತ್ತದೆ ) 'ರಸ್ತೆಯನ್ನು ಅಗಲಿಸಿದ್ದಾರೆ' ಎಂಬುದು ಆ ವಾಕ್ಯ. ಅಗಲಿಸು ಎನ್ನುವದು ಅಗಲು ಶಬ್ದದ ರೂಪ.
ಪ್ರಗತಿಯೇ ಜೀವನದ ವ್ಯಾಪಾರ!
ಮೊದಲು ಕನಸಿರಬೇಕು, ಅದೊಂದಿದ್ದರೆ ಎಲ್ಲವೂ ಸಾಧ್ಯವಾಗುವುದು.
ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.
ಹಕ್ಕಿ ಜ್ವರದ ಬಿಸಿ
ರೆಕ್ಕೆ ಪುಕ್ಕ ಪಡೆದು ಹಾರಿ
ವಿಶ್ವದ ಕೊಕ್ಕಿನವರೆಗೂ ಮುಟ್ಟಿ
ಸೊಕ್ಕಿದ ಕೋಳಿ,