ದಟ್ಸ್ ಕನ್ನಡ ಮತ್ತು ಕನ್ನಡ ಪ್ರಭ ಸೈಟುಗಳನ್ನು ನೀವೀಗ ಯೂನಿಕೋಡ್ ನಲ್ಲಿ ಓದಬಹುದು...
ದಟ್ಸ್ ಕನ್ನಡ ಮತ್ತು ಕನ್ನಡ ಪ್ರಭ ಸೈಟುಗಳನ್ನು ನೀವೀಗ ಯೂನಿಕೋಡ್ ನಲ್ಲಿ ಕೂಡ ಓದಬಹುದು.
ದಟ್ಸ್ ಕನ್ನಡ ಮತ್ತು ಕನ್ನಡ ಪ್ರಭ ಸೈಟುಗಳನ್ನು ನೀವೀಗ ಯೂನಿಕೋಡ್ ನಲ್ಲಿ ಕೂಡ ಓದಬಹುದು.
ತ್ರೇತಾಯುಗದಲ್ಲಿ ಸೀತೆಯನ್ನು ವರಿಸಲು
ರಾಮ ಮುರಿದೇಬಿಟ್ಟ ಶಿವನ ಬಿಲ್ಲು;
ಸುಳ್ಳನ್ನು ನೂರಾರು ಜನರು ಸಮರ್ಥಿಸಿದ ಮಾತ್ರಕ್ಕೆ ಅದು ಸತ್ಯ ಎನಿಸುವುದಿಲ್ಲ. ಹಾಗೆಯೇ ಸತ್ಯವನ್ನು ಯಾರೂ ಸಮರ್ಥಿಸದಿದ್ದರೂ ಕೂಡಾ ಅದು ಸುಳ್ಳಾಗಿ ಬದಲಾಗುವುದಿಲ್ಲ.
ನೀವು ನನ್ನನ್ನು ಬಂಧಿಸಬಹುದು, ಹಿಂಸೆ ನೀಡಬಹುದು; ಆದರೆ ನನ್ನ ಮನಸ್ಸನ್ನು ಬಂಧಿಸಲು ಯಾರಿಗೂ ಸಾಧ್ಯವಿಲ್ಲ.
ಈ ಭೂಮಿಯು ಪ್ರತಿಯೊಬ್ಬರ ಆಸೆಯನ್ನೂ ಪೂರೈಸುವಷ್ಟು ಸಂಪತ್ತನ್ನು ಹೊಂದಿದೆ. ಆದರೆ ದುರಾಸೆಯನ್ನು ಪೂರೈಸುವಷ್ಟಲ್ಲ.
ಸತ್ಯವನ್ನು ಹೇಳುವಾಗ ಅದಷ್ಟೂ ಪ್ರೀತಿಯಿಂದ, ಒಳ್ಳೆಯ ರೀತಿಯಿಂದ ಹೇಳಬೇಕು. ಇಲ್ಲವಾದಲ್ಲಿ ಸತ್ಯದ ಆ ಸಂದೇಶ ಮತ್ತು ಸಂದೇಶ ನೀಡುವ ವ್ಯಕ್ತಿ ಇಬ್ಬರೂ ತಿರಸ್ಕರಿಸಲ್ಪಡುವ ಸಾಧ್ಯತೆಯೇ ಹೆಚ್ಚು.
ಅಹಿಂಸೆಯೆನ್ನುವುದು ಕೇವಲ ಶಕ್ತಿವಂತರು ಮಾತ್ರ ಆಚರಿಸಲು ಸಾಧ್ಯವಿರುವ ವಿಧಾನ! - ಮಹಾತ್ಮ ಗಾಂಧಿ
ಇವತ್ತು ಎಲ್ಲಾ ಸಮಾಚಾರ ಚಾನಲ್ ಗಳಲ್ಲಿ ಬರೀ "ಅಸ್ಸಾಂ ಹಿಂಸಾಚಾರದ" ಸುದ್ದಿನೇ ! ಅಸ್ಸಾಂನಲ್ಲಿ ಸುಮಾರು ೬೯ ಹಿಂದಿ ಮಾತಾಡುವ ಜನರನ್ನ ULFA ಗುಂಡಿಕ್ಕಿ ಕೊಂದಿದೆ. ಇದರಿಂದ ಅಸ್ಸಾಂನಿಂದ ಹಿಂದಿಗರ ವಲಸೆ ಶುರುವಾಗಿದೆ. ಎಲ್ಲಾ ಚಾನಲ್ ಗಳಲ್ಲೂ ವಿಮರ್ಶಕರು ಬೆರಳು ತೋರಿಸ್ತಾ ಇರೋದು ಪಾಕಿಸ್ತಾನದ ISI, ಬಾಂಗ್ಲಾದೇಶ etc etc. ಪಾಕಿಸ್ತಾನದಿಂದ, ಬಾಂಗ್ಲಾದೇಶದಿಂದ ಶಸ್ತ್ರಾಸ್ತ್ರ ದೊರಕಿರಬಹುದು ಆದ್ರೆ ಈ ರೀತಿ ಹಿಂಸಾಚಾರಕ್ಕೆ ನಮ್ಮ ನೆರೆ ದೇಶದವರು ನೇರ ಕಾರಣವೆ ? ಮೊದಮೊದಲು ಇದನ್ನ ನಂಬಬೋದಿತ್ತು. ಆದ್ರೆ ಈಗ ನಾವೂ ಕೂಡ ಹಿಂದಿಗರ ಚಾಳಿಯನ್ನ ಕಣ್ಣಾರೆ ನೋಡಿದ್ದೇವೆ. ಭಾರತದಲ್ಲಿ ಎಲ್ಲೂ ಅವ್ರು ಬೇರೆ ಭಾಷೆಗೆ, ಬೇರೆ ಸಂಸ್ಕ್ರುತಿಗೆ ಮರ್ಯಾದೆ ಕೊಡೋದೇ ಇಲ್ಲ. ಅದೇನೋ ದುರಹಂಕಾರ. ಮಾತೆತ್ತಿದ್ರೆ ಹಿಂದಿ ರಾಷ್ತ್ರಭಾಷೆ ಅನ್ನೋದು, ಬೇರೆ ಭಾಷಿಕರನ್ನ ಅಪಹಾಸ್ಯ ಮಾಡೊದು - ಈ ತರ ಚಾಳಿನ ತೋರಿಸ್ತಾ ಇದ್ರೆ, ಯಾರ್ಗೆ ಆಗ್ಲಿ ಉರ್ದೋಗಲ್ವಾ ? ಒದ್ದು ಓಡುಸ್ಬೇಕು ಅಂತ ಅನ್ಸೊಲ್ವಾ ?
@ webmaster
ಅತಿ ಹೆಚ್ಚು point ಗಳಿಸಿರುವ ಸಂಪದ ಸದಸ್ಯರ ಪಟ್ಟಿಯು ನೋಡಲು ದೊರಕುವಂತಿದ್ದರೆ ಹೇಗೆ? ಟಾಪ್ 10 ನಲ್ಲಿ ಬರಲು ಸದಸ್ಯರು ಹೆಚ್ಚು ಹೆಚ್ಚು post ಬರೆಯಬಹುದು.
ನಾನು ಎಸ್.ಎಲ್. ಭೈರಪ್ಪನವರ "ಸತ್ಯ ಮತ್ತು ಸೌಂದರ್ಯ" ಪುಸ್ತಕವನ್ನು ಓದುತ್ತಿರುವಾಗ ಈ ಎರಡು ಪದಗಳನ್ನು ಎಡತಾಕಿದೆ :-