ದೇವರು ನಾಚಿಕೆಪಡಬೇಕಾದ ವಿಷಯ ! ( ಓದಿದ ಕತೆ)
ತಲೆಬರಹ ನೋಡಿ ಆಸ್ತಿಕರು ಬೇಸರಮಾಡಿಕೊಳ್ಳಬೇಡಿ. ಇದು ನಾನು ಬಹಳ ಹಿಂದೆ ಓದಿದ ಒಂದು ಕತೆ. ಮುಂದೆ ಓದಿ.
- Read more about ದೇವರು ನಾಚಿಕೆಪಡಬೇಕಾದ ವಿಷಯ ! ( ಓದಿದ ಕತೆ)
- Log in or register to post comments
ತಲೆಬರಹ ನೋಡಿ ಆಸ್ತಿಕರು ಬೇಸರಮಾಡಿಕೊಳ್ಳಬೇಡಿ. ಇದು ನಾನು ಬಹಳ ಹಿಂದೆ ಓದಿದ ಒಂದು ಕತೆ. ಮುಂದೆ ಓದಿ.
ಉಜ್ಜಯಿನಿ ದಂಡಯಾತ್ರೆ ಪೂರ್ಣತೆಯ ಭಾಗಮುಂದೆ ಹೋಗಬೇಕಿತ್ತು. "ಉಜ್ಜಯಿನಿ ದರ್ಶನ"ಕ್ಕೆ ಮೃಚ್ಛಕಟಿಕದವರು ಏನಾದರೂ ತೀರ್ಥ ಕುಡಿಸಿಬಿಟ್ಟರೆ ಎಂಬ ಆತಂಕದಿಂದ ಸಹವಾಸ ಬೇಡ ಅಂದುಕೊಂಡು ಒಬ್ಬ ಮುಸಲ್ಮಾನ ವ್ಯಕ್ತಿಯ ಮೂರು ಚಕ್ರದ ರಿಕ್ಷಾ ಏರಲಾಯಿತು. ಆತನ ಹೆಸರು ಶಕೀಲ್ ಅಬ್ಬಾಸ್. 250 ರೂಪಾಯಿಗೆ ಉಜ್ಜಯಿನಿ ದರ್ಶನ ಮಾಡಿಸುವುದಾಗಿ ಒಪ್ಪಿಕೊಂಡಾಗ ಮೂರು ಲೋಕದ ದರ್ಶನವಾದ ಅನುಭವವಾಯಿತು. (ಚಿತ್ರ ಸಹಿತ ಇಲ್ಲಿದೆ : bogaleragale.blogspot.com)
ಆರ್ಕುಟ್ ಕನ್ನಡ ಸಮುದಾಯದಲ್ಲಿ ಒಬ್ಬರು ಈ ಲಿಂಕ್ ಪೋಸ್ಟ್ ಮಾಡಿದ್ದರು. ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ:
ಇದು ಒಂದು ಹಿಂದಿ ಚಿತ್ರಗೀತೆ- ಆಜ ಕಲ ಪಾಂವ್ ಜಮೀನ ಪರ ನಹಿ ಪಡತೇ ಮೇರೆ -ಯ ಭಾವಾನುವಾದ .
ಈಗೀಗ ನನ್ನ ಕಾಲು ನೆಲದ ಮೇಲಿರುವದಿಲ್ಲ
ಹಿಂದೊಮ್ಮೆ 'ಸಿರಿಭೂವಲಯ' ಕುರಿತಾದ ಒಂದು ಲೇಖನ ಬಂದಿತ್ತು. ಈ ವಾರದ ತರಂಗದಲ್ಲಿ ಇನ್ನೂ ವಿವರವಾದ ಲೇಖನ ಬಂದಿದೆ. ಓದಿ.
ನನ್ನ ಪ್ರಶ್ನೆ ಸರಳವಾದುದು... ಅಂತರ್ಜಾಲದಲ್ಲಿ ಕನ್ನಡದಲ್ಲಿ ಬರೆಯಲು ನೀವು ಯಾವ ತಂತ್ರಾಂಶವನ್ನು ಉಪಯೋಗಿಸಿತ್ತೀರ?
ಬೊಗಳೂರು, ನ.23- ನಗುವು ಪರಮೌಷಧ ಎಂದು ತಿಳಿದವರು ಹೇಳಿರುವುದರಿಂದ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಇದನ್ನು ಶಿರಸಾವಹಿಸಲು ನಿರ್ಧರಿಸಿದ ಪರಿಣಾಮ ನಿನ್ನೆಯ ಪಂದ್ಯದಲ್ಲಿ ಅತ್ಯಂತ ಗೌರವಾನ್ವಿತ ಸೋಲನ್ನಪ್ಪಿದೆ. (bogaleragale.blogspot.com)
ಕೆ.ಎಸ್.ಸಿ.ಯ ಮನವಿಗೆ ಅನಿವಾಸಿ ಕನ್ನಡಿಗರು ಅದ್ಭುತವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ಅದರ ಮೊದಲ ಭಾಗವಾಗಿ, ಜಾರ್ಜಿಯ ನೃಪತುಂಗ ಕೂಟದ ಸದಸ್ಯರು ೭೦ ಸಹಿಗಳನ್ನು ಸಂಗ್ರಹಿಸಿ ಕಳಿಸಿದ್ದಾರೆ.
ಅನಿವಾಸಿ ಕನ್ನಡಿಗರ ೭೫ ಸಹಿಗಳನ್ನು 'ವಿಚಿತ್ರಾನ್ನ' ಅಂಕಣ ಖ್ಯಾತಿಯ ಶ್ರೀವತ್ಸ ಜೋಷಿಯವರು ಸಂಗ್ರಹಿಸಿದ್ದು ಅಂಚೆ ಮೂಲಕ ಕಳಿಸುವುದಾಗಿ ಹೇಳಿದ್ದಾರೆ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ `ಅಕ್ಕ' ಬಳಗದ ಪದಾಧಿಕಾರಿಗಳ ಸಹಿಗಳನ್ನು ಸಂಗ್ರಹಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಬೇಂದ್ರೆಯವರ ಅಪರೂಪದ ಭಾವಚಿತ್ರ, ರೇಖಾಚಿತ್ರ, ಸಾಕ್ಷ್ಯಚಿತ್ರಗಳ ಸಹಯೋಗದಲ್ಲಿ
ಕಾವ್ಯವಾಚನ ವಿವಿಧ ಕ್ಷೇತ್ರಗಳ ಗಣ್ಯರಿಂದ
ಕಾವ್ಯ ಶ್ರವಣ ಬೇಂದ್ರೆ ಧ್ವನಿಯಲ್ಲಿ
೨೬ ನವೆಂಬರ್
ಭಾನುವಾರ
ಬೆಳಗಿನ ೯.೩೦ ಕ್ಕೆ
ಯವನಿಕಾ, ನೃಪತುಂಗ ರಸ್ತೆ, ಬೆಂಗಳೂರು - ೧
ಬೇಂದ್ರೆ ಪದ್ಯ ಓದೋ ಮಂದಿ
ಪಂ. ಪರಮೇಶ್ವರ ಹೆಗಡೆ * [kn:ಯು ಆರ್ ಅನಂತಮೂರ್ತಿ|ಯು ಆರ್ ಅನಂತಮೂರ್ತಿ] * [kn:ಬರಗೂರು ರಾಮಚಂದ್ರಪ್ಪ|ಬರಗೂರು ರಾಮಚಂದ್ರಪ್ಪ] * ಸಿದ್ದಲಿಂಗ ಪಟ್ಟಣಶೆಟ್ಟಿ * ಸಿ ಆರ್ ಸಿಂಹ ಶ್ರೀಕಾಂತ * ಸಿದ್ದಲಿಂಗಯ್ಯ * [kn:ಬಿ ಜಯಶ್ರೀ|ಬಿ ಜಯಶ್ರೀ] * ಕಿ ರಂ ನಾಗರಾಜ * [kn:ರವಿ ಬೆಳಗೆರೆ|ರವಿ ಬೆಳಗೆರೆ] * ಪ್ರತಿಭಾ ನಂದಕುಮಾರ್ * ಪವಿತ್ರಾ ಲೋಕೇಶ್ ಕೆ ಎಚ್ ಶ್ರೀನಿವಾಸ * ರಘುನಂದನ * ಎಚ್ ಜಿ ಸೋಮಶೇಖರ್ ರಾವ್ * ಶ್ರೀನಿವಾಸ್ ಜಿ ಕಪ್ಪಣ್ಣ * ವಿಶ್ವೇಶ್ವರ ಭಟ್ ವಿಜಯ್ ಭಾರದ್ವಾಜ್ * ಜಿ ಎಂ ಶಿರಹಟ್ಟಿ * ಚಿರಂಜೀವಿ ಸಿಂಗ್ * [kn:ಟಿ ಎನ್ ಸೀತಾರಾಂ|ಟಿ ಎನ್ ಸೀತಾರಾಂ] * ರೇಖಾ ಹೆಬ್ಬಾರ್ * ಎಸ್ ಜಿ ವಾಸುದೇವ್
ನಿರೂಪಣೆ:
[kn:ಜಯಂತ ಕಾಯ್ಕಿಣಿ] - ಜಯಶ್ರೀ ಕಾಸರವಳ್ಳಿ.
ಎಲ್ಲರೂ ಪ್ರಯಾಣ ಮಾಡುತ್ತಾರೆ, ಎಲ್ಲರೂ ಪ್ರಯಾಸ ಕಥನ ಬರೆಯುತ್ತಾರೆ, ನಿಮ್ಮ ಬೊಗಳೆಯಲ್ಲೇಕಿಲ್ಲ ಎಂಬ ಅಪವಾದದಿಂದ ಅವಮಾನಿತನಾಗಿ ಉಜ್ಜೈನಿ ಯಾತ್ರೆಗೆ ತೆರಳಿದ ಅಸತ್ಯಾನ್ವೇಷಿಯಿಂದ ಬೊಗಳೆ-ರಗಳೆಗಾಗಿಯೇ ವಿಶೇಷವಾಗಿ ಸಿದ್ಧಪಡಿಸಲಾದ ದಯನೀಯ ಪ್ರಯಾಸ ಕಥನವಿದು. (ಚಿತ್ರ ಸಹಿತ Bogaleragale.blogspot.com)