ಹೋರೇಸ್
ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.
ನಿನ್ನ ಮನಸ್ಸನ್ನಾಳು, ಇಲ್ಲದಿದ್ದರೆ ಅದು ನಿನ್ನನ್ನಾಳೀತು.
ಹಕ್ಕಿ ಜ್ವರದ ಬಿಸಿ
ರೆಕ್ಕೆ ಪುಕ್ಕ ಪಡೆದು ಹಾರಿ
ವಿಶ್ವದ ಕೊಕ್ಕಿನವರೆಗೂ ಮುಟ್ಟಿ
ಸೊಕ್ಕಿದ ಕೋಳಿ,
ಕುಮಾರ ಸ್ವಾಮಿ ಬೆಂಬಲವನ್ನು ಹಿಂತೆಗೆದುಕೊಂಡು ತಾನು ಮುಖ್ಯಮಂತ್ರಿಯಾಗ ಹೊರತಿರುವುದರ ಹಿಂದೆ ದೇವೇಗೌಡರ ಪಾತ್ರ ಇದೆ ಎಂದು ಎನಿಸುದಿಲ್ಲವೇ?
ನಾವು ಕಲಿತವರು / ನಗರಗಳಲ್ಲಿರುವ ಜನರು ಕನ್ನಡವನ್ನು ಹೆಚ್ಚು ಹೆಚ್ಚು ಕೈಬಿಡುತ್ತಿದ್ದೇವೆ.
(ಶ್ರೀ ಪುರಂದರದಾಸರ ಕ್ಷಮೆ ಕೇಳಿ-ಆಡಲು ಪೋಗುವ ಬಾರೋ ರಂಗ ಕೂಡಿ ಯಮುನ ತೀರದಲ್ಲಿ ಎಂಬಂತೆ )
ಹೊಸ ವರ್ಷದ ಪಾರ್ಟಿಯಲ್ಲಿ ಮೂವರು ಮುದುಕರು ಕೂತು ಮಾತಾಡುತ್ತಿದ್ದರು. “ಇವತ್ತು ಪಾರ್ಟಿಗೆ ಬಂದಿರುವವರಲ್ಲಿ ಎಷ್ಟು ಜನ ಮುಂದಿನ ವರ್ಷದ ಪಾರ್ಟಿಗೆ ಯಾರಿರುತ್ತಾರೋ ಯಾರಿಲ್ಲವೋ, ಯಾರಿಗೆ ಗೊತ್ತು?” ಅವನ ಗೆಳೆಯ ಹೇಳಿದ, “ನೀನು ಮುಂದಿನ ವರ್ಷ ಅಂದದ್ದು ದೂರದ ಮಾತು. ಇವತ್ತು ರಾತ್ರಿ ನಾವು ಮನೆಗೆ ಹೋಗಿ ಶೂ ಬಿಚ್ಚಿ, ಸಾಕ್ಸು ತೆಗೆದಿಟ್ಟ ಮೇಲೆ ನಾಳೆ ಬೆಳಗ್ಗೆ ಅವನ್ನು ಹಾಕಿಕೊಳ್ಳಲು ಇರುತ್ತೇವೋ ಇಲ್ಲವೋ ಯಾರಿಗೆ ಗೊತ್ತು?” ಮೂರನೆಯಾತ ನುಡಿದ: “ಅಯ್ಯಾ ನೀನು ನಾಳೆ ಎಂದು ಬಲು ದೂರದ ಮಾತು ಹೇಳುತ್ತಿರುವೆ. ನಾವು ಬಿಟ್ಟ ಉಸಿರು ಗೊತ್ತು, ಬಿಟ್ಟ ಉಸಿರನ್ನು ಒಳಗೆ ಎಳೆದುಕೊಳ್ಳಲು ಇರುತ್ತೇವೋ ಇಲ್ಲವೋ ಯಾರಿಗೆ ಗೊತ್ತು?”
ಸುಖಿಸಿದವರು ಸುಖಿಸದವರು
ಸುಖಿಸಿದವರು ದು:ಖಿಸುವವರು
ದು:ಖಿಸಿದವರು ದು:ಖಿಸದವರು
ದು:ಖಿಸಿದವರು ಸುಖಿಸಿದವರು
ನನ್ನ ಮುಂದಿದ್ದ ಮೊದಲ ಪ್ರಶ್ನೆಯೆಂದರೆ ಇಸ್ಮಾಯಿಲ್ ಅವರ ಲೇಖನಕ್ಕೆ ಉತ್ತರಿಸ ಬೇಕೆ ಅಥವಾ ಭಿನ್ನವಾದೊಂದು ಲೇಖನವನ್ನು ಮಾಡಬೇಕೆ ಎಂಬುದು. ಇದಕ್ಕೆ ಕಾರಣ ನನ್ನ ವಾದವನ್ನು ಮಂಡಿಸಲು ಪ್ರೇರಣೆಯಾದುದು ಅವರ ` ಸಾಹಿತ್ಯ ಸಮ್ಮೇಳನ ಮತ್ತು ಆಕಾಶವಾಣಿ ಸಂಸ್ಕೃತ ವಾರ್ತೆ`. ಕೊನೆಗೆ ಪ್ರತ್ಯೇಕ ಲೇಖನವನ್ನೇ ಮಾಡಲು ನಿರ್ದರಿಸಿದೆ.
ಕೆಲವು ದಿನಗಳ ಹಿಂದೆ ಸಂಪದದ ಓದುಗರೊಬ್ಬರು ಕುವೆಂಪು ಅವರ ಈ ಕವಿತೆಯ ಕೆಲವು ಪದಗಳ ಬಗ್ಗೆ ಪ್ರಶ್ನೆಯನ್ನು ಕೇಳಿದ್ದರು. ಆಗ ಕವಿತೆ ಕೈಗೆ ಸಿಕ್ಕಿರಲಿಲ್ಲ, ಸಿಕ್ಕ ಮೇಲೆ ನಾನು ಊರಲ್ಲಿರದೆ ಸಮಯವಾಗಿರಲಿಲ್ಲ. ಈಗ ಯಾರು ಆ ಪ್ರಶ್ನೆ ಕೇಳಿದ್ದರೋ ಹುಡುಕಲು ಆಗದು. ಆದರೆ ಈ ಟಿಪ್ಪಣಿ ಕವಿತೆಯಲ್ಲಿ ಆಸಕ್ತರಾದವರಿಗೆ ಸಹಾಯವಾದೀತೆಂದು ಬರೆದಿರುವೆ.