ನನ್ನನ್ನೂ ಸೇರಿಸ್ಕೋತೀರ ತಾನೆ?
- Read more about ನನ್ನನ್ನೂ ಸೇರಿಸ್ಕೋತೀರ ತಾನೆ?
- 3 comments
- Log in or register to post comments
ಶ್ರೀಲಂಕಾದಲ್ಲಿ ಹೀನಾಯವಾಗಿ ಸೋತು ಬಂದು ಇನ್ನೂ ವಾರಗಳೇ ಕಳೆದಿಲ್ಲ, ಭಾರತ ತಂಡಕ್ಕೆ... ಆಗಲೇ ಅಷ್ಟು ನಮ್ಮ ಯೋಗ್ಯತೆಗೆ ಸಾಲದು ಎಂಬಂತೆ ಮತ್ತೊಂದು ಬಾರಿ ಇನ್ನಷ್ಟು ಹೀನಾಯವಾಗಿ ಸೋತಿದ್ದಾರೆ.
ಇಂದು ಅವರನ್ನು ಮನೆಗೋಡಿಸಿ ಮೊದಲೇ ಕೆಟ್ಟದಾಗಿ ಆಡುತ್ತಿರುವ ಭಾರತ ತಂಡವನ್ನು ಇನ್ನೂ ಕೆಟ್ಟದಾಗಿ ಕಾಣುವಂತೆ ಮಾಡಿದವರು ಬ್ರಿಟಿಷ್ ಧೂತ ವಿಭಾಗದ ಬಾಂಡ್ ಅಲ್ಲ... ನ್ಯೂಜಿಲೆಂಡಿನ ಬಾಂಡ್. 'ಪಾಪ ಈಗ ತಾನೆ ಇಂಜುರಿಯಿಂದ ವಾಪಸ್ ಬಂದಿದ್ದಾನೆ, ಅವನಿಗೆ ಮೊದಲ ತರಹ ಬೌಲಿಂಗ್ ಮಾಡಲು ಸಾಧ್ಯವಾಗುವುದಿಲ್ಲ' ಎಂದು ಕಾಮೆಂಟ್ರಿ ತಂಡ ಮಾತನಾಡಿಕೊಂಡ ಕೆಲವೇ ನಿಮಿಷಗಳಲ್ಲಿ ಭಾರತ ತಂಡದ ಮೂರು ವಿಕಟ್ ಉರುಳಿಸಿಯೇ ಬಿಟ್ಟಿದ್ದ. ನಮ್ಮವರು ಹೀಗೆ ಆಡುವರೆ? ಇಂಜುರಿಯಿಂದ ವಾಪಸ್ ಬಂದ ಬೌಲರ್ ಒಬ್ಬ ನಮ್ಮ ಭಾರತ ತಂಡದವನಾದರೆ ಅರ್ಧಕ್ಕರ್ಧ ಸ್ಪೀಡ್ ಕಮ್ಮಿಯಾಗಿ ಹೋಗಿರುತ್ತೆ! (ನಮ್ಮ ತಂಡದ ಝಹೀರ್ ಖಾನ್ ಗೊತ್ತಲ್ಲ!)
(ಈ ಲೇಖನವನ್ನು ೪-೭-೨೦೦೩ರಲ್ಲಿ ಬರೆಯಲಾಗಿತ್ತು)
ಕರ್ನಾಟಕ ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶಕ್ಕೇ ಮುಂಚೂಣಿಯಲ್ಲಿದೆ. ಖ್ಯಾತ ದೇಶೀಯ ಮತ್ತು ಬಹುರಾಷ್ಟ್ರೀಯ ಕಂಪೆನಿಗಳು ಬೆಂಗಳೂರನ್ನು ತಮ್ಮ ಮನೆಯನ್ನಾಗಿಸಿಕೊಂಡಿವೆ. ಕರ್ನಾಟಕ ಸರಕಾರವೂ ವರ್ಷಕ್ಕೊಮ್ಮೆ ೫ ದಿನಗಳ ಕಾಲ ಐಟಿ.ಕಾಂ ಎಂಬ ಮೇಳ ಮತ್ತು ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಒತ್ತು ನೀಡುತ್ತಲೇ ಬಂದಿದೆ. ಮುಖ್ಯಮಂತ್ರಿ ಎಸ್.ಎಂ. ಕೃಷ್ಣರಂತೂ ಹೈಟೆಕ್ ಮುಖ್ಯಮಂತ್ರಿ ಎಂಬ ಬಿರುದು ಪಡೆದಿದ್ದಾರೆ.
ವ್ಯಂಗ ಚಿತ್ರ... ಜಿಂಪ್ ನಲ್ಲಿ ಮೌಸ್ ಉಪಯೋಗಿಸಿ ಕಂಪ್ಯೂಟರಿನಲ್ಲಿಯೇ ಬರೆದದ್ದು...
- ಹರಿ ಪ್ರಸಾದ್ ನಾಡಿಗ್
ನಮಸ್ಕಾರ,
ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ?
ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗೆ ಹಾಕಿದ್ರು ಅದರಿಂದ ನಮಗೆ ಯಾರಿಗೂ ಏನು ಉಪಯೋಗ ಇಲ್ಲ ಅಂತನು ಚೆನಾಗ್ ಗೊತ್ತು!
ಇನ್ನು ಅದರ ಮೇಲಿರೊರೊ ಅಷ್ತೆ - ಯಾರೆ ಗೆದ್ದರೂ ಕನ್ನಡ, ಕರ್ನಾಟಕದ ಬಗ್ಗೆ ಯಾವುದೆ ಕಾಳಜಿ ಇರೊಲ್ಲ ಅವರಿಗೆ!