ಲಾಲೂ ರಾಜ್ಯಭಾರ ಅಂತ್ಯ
ಕೊನೆಗೂ ಬಿಹಾರಕ್ಕೆ ಲಾಲುವಿನಿಂದ ಮುಕ್ತಿ ಸಿಕ್ಕಿದೆ.ಆದ್ರೆ ಬಿಹಾರಕ್ಕೆ ಒಳ್ಲೆಯ ಆಡಳಿತ ಸಿಗಬಹುದೆ?
- Read more about ಲಾಲೂ ರಾಜ್ಯಭಾರ ಅಂತ್ಯ
- 2 comments
- Log in or register to post comments
ಕೊನೆಗೂ ಬಿಹಾರಕ್ಕೆ ಲಾಲುವಿನಿಂದ ಮುಕ್ತಿ ಸಿಕ್ಕಿದೆ.ಆದ್ರೆ ಬಿಹಾರಕ್ಕೆ ಒಳ್ಲೆಯ ಆಡಳಿತ ಸಿಗಬಹುದೆ?
ರಚನೆ: ದ. ರಾ. ಬೇಂದ್ರೆ
ಬಂಗಾರ ನೀರ ಕಡಲಾಚೆಗೀಚೆಗಿದು ನೀಲ ನೀರ ತೀರ
ಮಿಂಚು ಬಲೆದ ತೆರೆ ತೆರೆಗಳಾಗಿ ಅಲೆಯುವುದು ಪುತ್ತ ಪೂರ
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ
ಸಿರಿಗೆರೆಯ ನೀರಿನಲಿ ಬಿರಿದ ತಾವರೆಯಲ್ಲಿ
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ
ಮದುವೆಯಾಗಿ ತಿಂಗಳಿಲ್ಲ ನೋಡಿರಣ್ಣ ಹೇಗಿದೆ
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ
ನಿನ್ನೊಲುಮೆಯಿಂದಲೆ ಬಾಳು ಬೆಳಕಾಗಿರಲು
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ
ಅಕ್ಕಿ ಆರಿಸುವಾಗ ಚಿಕ್ಕ ನುಚ್ಚಿನ ನಡುವೆ
ಬೆಳಗಾವಿ ಮತ್ತು ಗಡಿಯಲ್ಲಿರುವ ಕೆಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ನಿರ್ಣಯವೊಂದನ್ನು ಬೆಳಗಾವಿ ಮಹಾನಗರ ಪಾಲಿಕೆ ಅಂಗೀಕರಿಸಿತ್ತು. ಇದಕ್ಕೆ ಕರ್ನಾಟಕಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ.(ಈಗ ಕರ್ನಾಟಕ ಸರಕಾರ ಬೆಳಗಾವಿ ಮಹಾನಗರ ಪಾಲಿಕೆಯನ್ನು ರದ್ದು ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಿದೆ.) ಇತ್ತೀಚೆಗೆ ಬೆಳಗಾವಿ ನಗರ ಪಾಲಿಕೆಯ ಮೇಯರ್ ವಿಜಯ್ ಪಾಂಡುರಂಗ ಮೋರೆ ಬೆಂಗಳೂರಿಗೆ ಬಂದು ಶಾಸಕರ ಭವನದಲ್ಲಿ ಇಳಿದುಕೊಂಡಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು 'ಮಿಂಚಿನ ದಾಳಿ' ನಡೆಸಿ ವಿಜಯ್ ಮೋರೆಯವರ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸಿ ತಮ್ಮ ಕನ್ನಡಾಭಿಮಾನವನ್ನು ತೋರಿಸಿದರು. ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರ ಹಿಂಸಾತ್ಮಕ ಪ್ರತಿಭಟನೆ ಈಗ ಬಿಸಿಯೇರಿದ ಚರ್ಚೆಗಳಿಗೆ ಕಾರಣವಾಗಿದೆ.
ನನಗೆ ಇಂಗ್ಲೀಷಿನಲ್ಲಿ ರೋಫ್ ಹಾಕಕ್ಕೇ ಬರಲ್ಲ ಗುರು. ಯಾವಾನಾದ್ರೂ ಸ್ವಲ್ಪ ಕಿರಿಕ್ ಮಾಡಿದ್ರೆ ಕನ್ನಡದಲ್ಲಾದ್ರೆ ಸಮಯ ಸಂದರ್ಭಕ್ಕೆ ತಕ್ಕ ಹಾಗೆ ಭಾಷೆಯ ಹರಿತವನ್ನು ಹೊಂದಿಸಿಕೊಂಡು ನನ್ನ ಮನಸ್ಸಿನಲ್ಲಿರುವುದನ್ನು ಇತರರಿಗೆ ಮನವರಿಕೆಯಾಗುವಂತೆ ಮಾತಾಡಬಲ್ಲೆ. ಆದರೆ ಇಂಗ್ಲೀಷಿನಲ್ಲಿ ಹಾಗಲ್ಲ.. ಒಂದೋ ಅಫೀಷಿಯಲ್ ಟೋನಿನಲ್ಲಿ ನಿಧಾನಕ್ಕೆ ಮಾತಾಡಬಲ್ಲೆ ಇಲ್ಲ ತಾರಾಮಾರ ಬೈಯ್ಯಬಲ್ಲೆ ಆಷ್ಟೇ ವಿನಹ ಮಧ್ಯದಲ್ಲಿ ಮಾತೇ ಬರುವುದಿಲ್ಲ.
ಮುಂಬಯಿ ಲೋಕಲ್ ಟ್ರೈನ್ ಬಗ್ಗೆ ಇನ್ನೊಂದು ಪ್ರಸಂಗದ ವರದಿ. ಈ ಘಟನೆ ನಡೆದದ್ದು ಇಂದು ಸಂಜೆ.
೬೫ ಕ್ಕೂ ಹೆಚ್ಚು ಮಿಲ್ಲಿಯನ್ ವರ್ಷಗಳ ಹಿಂದೆ ಈ ಭೂಮಿಯಲ್ಲಿ ವಾಸವಾಗಿದ್ದ ಡೈನೊಸಾರ್ ಗಳು ಹುಲ್ಲು ತಿಂದು ಬದುಕಿದ್ದುದು ಸಾಧ್ಯವೇ ಇರಲಿಕ್ಕಿಲ್ಲ ಎಂಬ ಥಿಯರಿ ಪ್ರಚಲಿತವಾಗಿತ್ತಂತೆ. ಆದರೆ, ಭಾರತದಲ್ಲಿ ಇತ್ತೀಚೆಗೆ ಸಿಕ್ಕ ಫಾಸಿಲ್ ಗಳ ಅಧ್ಯಯನ ನಡೆಸಿದ ಭಾರತದ ವಿಜ್ಞಾನಿಗಳು ಹಾಗು ಅವರೊಂದಿಗೆ ಈ ಅಧ್ಯಯನದಲ್ಲಿ ಪಾಲ್ಗೊಂಡ ಸ್ವಿಡ್ಜರ್ಲ್ಯಾಂಡಿನ ವಿಜ್ಞಾನಿಗಳು ಇದನ್ನು ಅಲ್ಲಗಳೆಯುವ ಒಂದು ಮಹತ್ವದ ಪುರಾವೆ ಕಂಡುಹಿಡಿದಿದ್ದಾರಂತೆ.