ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಶಿವಮೊಗ್ಗ ಪ್ರವಾಸ ಕಥನ

ನಾವೆಲ್ಲರೂ ನಮ್ಮ ಜೀವನದಲ್ಲಿ ಹಲವಾರು ಪ್ರವಾಸಗಳನ್ನು ಕೈಗೊಂಡಿರುತ್ತೇವೆ - ಆದರೆ ಕೆಲವೊಮ್ಮೆ 'ಅಯ್ಯೊ ಎಷ್ಟೊಂದು ದುಬಾರಿ ಆಗಿ ಹೋಯ್ತು ಪ್ರವಾಸ' ಅಂತನೋ ಅಥವಾ 'ತುಂಬಾ ದೂರವಾಗಿ ಹೊಯ್ತು' ಅಂತ ಅಥವಾ 'ಛೆ! ಕಂಪನಿ ಚೆನ್ನಾಗೆ ಇರಲಿಲ್ಲವಲ್ಲ' ಅಂಥ compromise ಮಾಡಿಕೊಂಡಿರುವ ಹಾಗಾಗಿಬಿಡುತ್ತೆ. ನಮ್ಮ ಕಥೆ ಏನಪ್ಪ ಅಂದಿರಾ? ಸರಿಯಾದ ಸಮಯದಲ್ಲಿ, ಆತ್ಮೀಯ ಗೆಳೆಯರೊಡನೆ ಅತಿ ಹೆಚ್ಚು ಶ್ರಮ ಪಡದೆ ಪ್ರಕೃತಿಯ ಮಡಿಲಲ್ಲಿ ರೊಮಾಂಚನಗೊಳ್ಳುತ್ತ ಅದರ ಮುಂದೆ ಕುಬ್ಜರೆನ್ನಿಸುವ ಅನುಭವದಲ್ಲಿ ಬೆಂಗಳೂರಿನ ನಮ್ಮ ದೈನಂದಿನ ಜೀವನವನ್ನೂ ಅದರ ಜಂಜಾಟಗಳನ್ನೂ Complete ಆಗಿ ಮರೆತೆವು. well only for 3 days you see! ಆದ್ರೂ ಆ ಅನುಭವ ಮರೆಯೋಕ್ಕಾಗುತ್ತದೆಯೆ? No chance!! :-) ಆ ಪ್ರವಾಸದ ಕಥನ ಇಲ್ಲಿದೆ ನೋಡಿ.

ಒಳ್ಳೆಯ ಸಂಸ್ಕೃತ ಸುಭಾಷಿತಗಳು (೪-೬)

೪. ಪ್ರಾರಭ್ಯತೇ ನ ಖಲು ವಿಘ್ನ ಭಯೇನ ನೀಚೈ:
ಪ್ರಾರಭ್ಯ ವಿಘ್ನವಿಹತಾ ವಿರಮಂತಿ ಮಧ್ಯಾ: |
ವಿಘ್ನೈ: ಪುನ: ಪುನರಪಿ ಪ್ರತಿಹನ್ಯಮಾನ:

ತೊಗರಿಬೇಳೆ ಚಟ್ನಿ

ಉಳಿದ ಸಾಮಗ್ರಿಗಳು :

ನೆನಸಿದ ಹುಣಸೇ ಹಣ್ಣು (ಅಥವಾ ಹುಣಸೇ ರಸ) - 1/2 ಚಮಚ
ಉಪ್ಪು - ರುಚಿಗೆ ತಕ್ಕಷ್ಟು
ಎಣ್ಣೆ - 1 ಚಮಚ

ದಪ್ಪ ತಳದ ಪಾತ್ರೆಯಲ್ಲಿ ಎಣ್ಣೆ ಕಾದನಂತರ ಮೊದಲು ತೊಗರಿಬೇಳೆ ಹಾಕುವುದು. ಬೇಳೆ ಕೆಂಪಗಾಗುತ್ತಿದಂತೆ, ಮೆಣಸು,ಶುಂಠಿ,ಬೆಳ್ಳುಳ್ಳಿ,ಈರುಳ್ಳಿ ಒಂದರನಂತರ ಒಂದನ್ನು ಹಾಕಿ ಎಣ್ಣೆಯಲ್ಲಿ 3-4 ನಿಮಿಷ ಹುರಿಯಬೇಕು.   ಈ ಮಿಶ್ರಣವನ್ನು ಮಿಕ್ಸರಿನಲ್ಲಿ ಹಾಕಿ,ಕಾಯಿತುರಿ,ಹುಣಸೆಹಣ್ಣು,ಉಪ್ಪಿನೊಂದಿಗೆ ಹದಕ್ಕೆ ಬೇಕಾಗುವಷ್ಟು ನೀರು (1 ಬಟ್ಟಲು) ಹಾಕಿ ನುಣ್ಣಗೆ ರುಬ್ಬಬೇಕು.ಕೊತ್ತಂಬರಿ/ಪುದೀನಾ ಸೊಪ್ಪು ಕೂಡ ರುಬ್ಬುವ ಮುಂಚೆ ಹಾಕಬಹುದು.

ಧರಮ್ ರಾಜೀನಾಮೆ

ಕಡೆಗೂ ಧರಮ್ ಸಾಹೇಬರು ಮುಖ್ಯಮಂತ್ರಿ ಕುರ್ಚಿಯನ್ನು ಬಿಟ್ಟಿದ್ದಾರೆ :-) .ಕಾಂಗ್ರೆಸ್ ಒಂದು ಸೋನಿಯ ಕೃಪಾಪೋಷಿತ ಭಜನಾ ಮಂಡಳಿ.ಅಲ್ಲಿ ಯಾರಾದ್ರೂ ಕುರ್ಚಿ ಮೇಲೆ ಕೂತ್ರೆ ಅದಕ್ಕೆ ಸೋನಿಯಾ ಗಾಂಧಿನೇ ಕಾರಣ,ಕುರ್ಚಿಯಿಂದ ಎದ್ರೆ ಹೈಕಮಾಂಡ್ ಆದೇಶವೇ ಕಾರಣ.ಅಲ್ಲಾ ಸ್ವಾಮಿ ವೋಟ್ ಹಾಕಿದ್ದು ನಾವು ,ಗೆದ್ದದ್ದು ನಮ್ಮ ವೋಟ್ ನಿಂದ!ಇವ್ರು ಯಾಕೆ ಕಲಿಯುವುದಿಲ್ಲ, "ಭಾಗುವುದನ್ನ,ಭಾಗದೇ ಸೆಟೆದು ನಿಲ್ಲುವುದನ್ನ"(ಅಡಿಗರ ಕವನ,ಸರಿಯಾಗಿ ನೆನಪಿಲ್ಲ.ತಪ್ಪಿದ್ದರೆ ತಿದ್ದಿ).

ಭಾಗ ೩

ಮೊದಲ ದಿನದ ಕಾರ್ಯ ವೈಖರಿಯ ಬಗ್ಗೆ ಒಂದೆರಡು ಮಾತುಗಳನ್ನು ತಿಳಿಸಲಿಚ್ಛಿಸುವೆ.

ಮೊದಲ ದಿನ ಅಂದರೆ ಜನವರಿ ೨೭ನೇ ತಾರೀಖು ಸಮಯಕ್ಕೆ ಸ್ವಲ್ಪ ಮುಂಚಿತವಾಗಿಯೇ ಬ್ಯಾಂಕಿಗೆ ಹೋಗಿದ್ದೆ. ನಾವು ಒಟ್ಟು ೩೩ ಜನ ಉದ್ಯೋಗಿಗಳು. ನಮ್ಮಲ್ಲಿ ಒಬ್ಬರಿಗೆ ದೃಷ್ಟಿ ದೋಷವಿದ್ದುದರಿಂದ ಕ್ಯಾಷ್ ಡಿಪಾರ್ಟ್‍ಮೆಂಟಿಗೆ ಅವರನ್ನು ಪೋಸ್ಟ್ ಮಾಡಿರಲಿಲ್ಲ. ಇನ್ನುಳಿದ ೩೨ ಜನರು ಕ್ಯಾಷ್ ಡಿಪಾರ್ಟ್‍ಮೆಂಟಿನಲ್ಲಿದ್ದ 'ಎಫ್' ಸೆಕ್ಷನ್‍ಗೆ ಪೋಸ್ಟ್ ಮಾಡಿದ್ದರು. ಆ ಸೆಕ್ಷನ್‍ನ ಅಧಿಕಾರಿ ಶ್ರೀ ಮೆಂಡೋಂಝಾ. ಯಾವಾಗಲೂ ಗಂಟಿಕ್ಕಿರುವ ಮುಖದವರು. ಅವರ ಮುಂದೆ ತಮಾಷೆ ಮಾತನಾಡುವ ಧೈರ್ಯ ಯಾರಿಗೂ ಇರಲಿಲ್ಲ. ಮೊದಲ ದಿನದಿಂದಲೇ ನಾವು ಎಲ್ಲಿ ಎಲ್ಲಿ ಕುಳಿತು ಕೆಲಸ ಮಾಡಬೇಕೆಂದು ನಿರಧರಿಸಿದ್ದರು.

tejaswi avara maayaaloka

ತೇಜಸ್ವಿ ಅವರು ಎಂದಿನಂತೆಯೇ ತಮ್ಮ ಪರಿಸರದ 'ಅತ್ಯಂತ ನಿಕೃಷ್ಟ'ಎಂದು ನಾವೆಲ್ಲಾ ಭಾವಿಸುವ ಸಾಮಾನ್ಯ ಜನರ 'ದೈನಿಕ' ದಲ್ಲಿಯೂ,ಅವರ ಪೀಕಲಾಟಗಳ ನಡುವೆಯೂ ಮಹತ್ತಾದುದನ್ನು ಕಾಣಬಲ್ಲವರಾಗಿದ್ದಾರೆ.

ಶ್ರೇಷ್ಠ ಸಂಸ್ಕೃತ ಸುಭಾಷಿತಗಳು ೧-೩

೧. ದ್ರಾಕ್ಷಾ ಮ್ಲಾನಮುಖೀ ಜಾತಾ ಶರ್ಕರಾ ಚಾಶ್ಮತಾಂ ಗತಾ |
ಸುಭಾಷಿತ ರಸಸ್ಯಾಗ್ರೇ ಸುಧಾ ಭೀತಾ ದಿವಂಗತಾ ||