ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಬಾಳಿಗೆ ಬೆಳಕು - ಶ್ರೀ ಶಂ.ಬಾ.ಜೋಶಿಯವರ ವಿಚಾರಗಳು

( ಹಿಂದೆ ಶಂಬಾರವರ ಯಾವುದೋ ಪುಸ್ತಕಗಳನ್ನು ( ಹೆಸರು ನೆನಪಿಲ್ಲ ) ಓದುತ್ತಿದ್ದಾಗ ನಾನು ಬರೆದಿಟ್ಟುಕೊಂಡ ಕೆಲವು ವಿಚಾರ ಇಲ್ಲಿವೆ)

ನನ್ನ ಇಂದಿನ ಹಾಡು - ಪಾಡು

ಧರೆಯೊಳು ಮೆರೆಯುವ
ಧಾರವಾಡ ಪುರದವ
ನಾನು ಕನ್ನಡದ ಕಂದ


ಏಳಬಹುದು ಏಳಲ್ಲ, ಎಂಟು ಘಂಟೆಗೆ ,
ಮನೆಯ ಬಿಡಬಹುದು ಒಂಬತ್ತಕ್ಕೆ ,
ಕಾಲೆಳೆಯುತ ಕೆಲಸಕೆ ಬರುವುದು ಹನ್ನೊಂದಕೆ ,
ಮನಸ್ವೀ ಓದಬಹುದು ದಿನವೆಲ್ಲ ,
ಒಂದಿಷ್ಟು ಹರಟಿ , ಊಟ ಮಾಡಿ , ಚಹವ ಕುಡಿದು ,
ಕಡಲ ತಡಿಗೆ ತೆರಳಿ , ಅರಬ್ಬೀ ಸಮುದ್ರವ ಸವಿದು ,
ದಾರಿಯಲ್ಲಿ ನಿದ್ದೆ ಮಾಡಿ , ಮನೆಯ ಸೇರಿ ,
ಮಡದಿಯೊಂದಿಗೆ ಸಂಜೆ ಕಳೆದು ವಿಶ್ರಮಿಸಿ
ಮಂಚವ ಹತ್ತುವದು ಹತ್ತಕೆ !

ಸ್ಕಲ್ ಮಂತ್ರ ಮತ್ತು ಜುಗಾರಿ ಕ್ರಾಸ್

ಇತ್ತೀಚೆಗೆ ಎರಡು ಪುಸ್ತಕ ಓದಿದೆ .

ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ [:http://thatskannada.indiainfo.com/sahitya/book/211103sudarshan.html|(ದಟ್ಸ್ ಕನ್ನಡ ಸಂಪರ್ಕ)]) ಆದರೆ ಅದರ ಅನುವಾದ ಬಹಳ ಚೆನ್ನಾಗಿದೆ. ( ಒಂದೇ ಒಂದು ತಪ್ಪು ಗಮನಿಸಿದೆ. ಅದೂ ಯಾಕೆ ಎಂದರೆ , ಸರಾಗ ಓದಿಗೆ ಅಡ್ಡಿಯಾದದ್ದಕ್ಕೆ - ಮುದ್ರಣ ದೋಷಗಳನ್ನು ಸಹಜವಾಗಿ ನಾವು ಗಮನಿಸುವದಿಲ್ಲ - ಆದರೆ ತಪ್ಪು ಪದಕ್ಕೆ ಒಂದು ಬೇರೆ ಅರ್ಥವಿದ್ದಾಗ ನಮ್ಮ ಓದು ಎಡವುತ್ತದೆ ) 'ರಸ್ತೆಯನ್ನು ಅಗಲಿಸಿದ್ದಾರೆ' ಎಂಬುದು ಆ ವಾಕ್ಯ. ಅಗಲಿಸು ಎನ್ನುವದು ಅಗಲು ಶಬ್ದದ ರೂಪ. ಅಗಲ ಎಂಬುದರದ್ದಲ್ಲ . ವಾಕ್ಯದ ಉದ್ದೇಶ ಅಗಲ ಮಾಡಿದ್ದಾರೆ ಎಂಬುವದು.

ಸ್ಕಲ್ ಮಂತ್ರ ಮತ್ತು ಜುಗಾರಿ ಕ್ರಾಸ್

ಪುಸ್ತಕದ ಲೇಖಕ/ಕವಿಯ ಹೆಸರು
ಶ್ರೀ ಬೇಳೂರು ಸುದರ್ಶನ ಮತ್ತು ಕೆ.ಪಿ.ಪೂರ್‍ಣಚಂದ್ರತೇಜಸ್ವಿ

ಇತ್ತೀಚೆಗೆ ಎರಡು ಪುಸ್ತಕ ಓದಿದೆ . ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ (ದಟ್ಸ್ ಕನ್ನಡ ಸಂಪರ್ಕ)) ಆದರೆ ಅದರ ಅನುವಾದ ಬಹಳ ಚೆನ್ನಾಗಿದೆ. ( ಒಂದೇ ಒಂದು ತಪ್ಪು ಗಮನಿಸಿದೆ. ಅದೂ ಯಾಕೆ ಎಂದರೆ , ಸರಾಗ ಓದಿಗೆ ಅಡ್ಡಿಯಾದದ್ದಕ್ಕೆ - ಮುದ್ರಣ ದೋಷಗಳನ್ನು ಸಹಜವಾಗಿ ನಾವು ಗಮನಿಸುವದಿಲ್ಲ - ಆದರೆ ತಪ್ಪು ಪದಕ್ಕೆ ಒಂದು ಬೇರೆ ಅರ್ಥವಿದ್ದಾಗ ನಮ್ಮ ಓದು ಎಡವುತ್ತದೆ ) 'ರಸ್ತೆಯನ್ನು ಅಗಲಿಸಿದ್ದಾರೆ' ಎಂಬುದು ಆ ವಾಕ್ಯ. ಅಗಲಿಸು ಎನ್ನುವದು ಅಗಲು ಶಬ್ದದ ರೂಪ.

ಪ್ರಸ್ತುತ ರಾಜಕಾರಣದಲ್ಲಿ ದೇವೇಗೌಡರ ಪಾತ್ರ!

ಕುಮಾರ ಸ್ವಾಮಿ ಬೆಂಬಲವನ್ನು ಹಿಂತೆಗೆದುಕೊಂಡು ತಾನು ಮುಖ್ಯಮಂತ್ರಿಯಾಗ ಹೊರತಿರುವುದರ ಹಿಂದೆ ದೇವೇಗೌಡರ ಪಾತ್ರ ಇದೆ ಎಂದು ಎನಿಸುದಿಲ್ಲವೇ?