ಮಂಕುತಿಮ್ಮ ೪
ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।
- Read more about ಮಂಕುತಿಮ್ಮ ೪
- Log in or register to post comments
ಎಲ್ಲ ಬೇಳೆಗಳನ್ನು ಒಂದೊಂದಾಗಿ ಸಂಪಿಗೆ ಬಣ್ಣ ಬರುವಂತೆ ಹದವಾಗಿ ಸಣ್ಣ ಉರಿಯಲ್ಲಿ ಹುರಿಯುವುದು. ಅರಿಸಿನ ಪುಡಿ ಹಾಗೂ ಇಂಗನ್ನು ಸಣ್ಣ ಉರಿಯಲ್ಲಿ ಸೇರಿಸಿ ಹುರಿಯುವುದು. ಹುರಿದಿರುವುದನ್ನು ಎಲ್ಲ ಸೇರಿಸಿ ಮಿಕ್ಸರಿನಲ್ಲಿ ಪುಡಿ ಮಾಡಿಟ್ಟುಕೊಳ್ಳುವುದು. ಉಪಯೋಗಿಸುವ ಬಗೆ: * ಮೆಂತ್ಯದ ಹಿಟ್ಟಿನ ಗೊಜ್ಜು ಮಾಡಬಹುದು. * ಶಾವಿಗೆ ಬಾತ್, ಉಪ್ಪಿಟ್ಟಿಗೆ ಸೇರಿಸಿ ತಿನ್ನಬಹುದು * ಬಿಸಿಯಾದ ಅನ್ನಕ್ಕೆ ಸೇರಿಸಿ ಉಪ್ಪು ತುಪ್ಪ ಹಾಕಿ ತಿನ್ನಬಹುದು. (ಹಿರಿಯರು ಈ ಉಪಯೋಗ ವಿಧಾನವನ್ನು ಆರೋಗ್ಯವಾದುದೆಂದು ಹೇಳುತ್ತಾರೆ)
(ಬಹಳ ದಿನಗಳವರೆಗೆ ಇಡಬಹುದು - ಕೆಡುವುದಿಲ್ಲ)
90
ಕಾಳುಗಳನ್ನು ಸೇರಿಸಿ ಮಾಡಲಾಗುವ ಒಂದು ಸಾಂಪ್ರದಾಯಿಕ ಪುಡಿ (ಹಿಟ್ಟು). ಆರೋಗ್ಯಕ್ಕೆ ಉತ್ತಮವಾದದ್ದು.
ಕಡ್ಲೆಬೇಳೆ - ೧ ಕಪ್
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ಎಲ್ಲರೊಳಗೊಂದಾಗು -- ಮಂಕುತಿಮ್ಮ