ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರಣೆಯಾದ ಕಿತ್ತೂರು
ಕಿತ್ತೂರಿನ ಕೊನೆಯ ಕಾಳಗ ಘಟಿಸಿ (1824) 200 ವರ್ಷಗಳು ಗತಿಸಿದರೂ ಕಿತ್ತೂರಿನ ಗತೈತಿಹಾಸ ಸ್ಮೃತಿಪಟಲದಲ್ಲಿದೆ. ಬೆಳಗಾವಿ ಜಿಲ್ಲೆಯ ಹಲವೆಡೆ ಕಿತ್ತೂರ ವೀರರ ಸಮಾಧಿಗಳು, ಸ್ಮಾರಕಗಳು ಇದ್ದು, ಅವು ಕಿತ್ತೂರ ರಾಜ - ರಾಣಿಯರ, ಬಂಟರ ಕ್ಷಾತ್ರತೇಜಸ್ಸನ್ನು ಕನ್ನಡಿಗರ ಮನದಂಗಳದಲ್ಲಿ ಹಚ್ಚಹಸಿರಾಗಿಸಿವೆ. ಕಿತ್ತೂರ ನಾಡವರ ಸ್ವಾತಂತ್ರ್ಯದ ಕಿಚ್ಚನ್ನು ಸ್ವದೇಶಾಭಿಮಾನವನ್ನು ಬೀರುತ್ತಿದೆ.
- Read more about ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರಣೆಯಾದ ಕಿತ್ತೂರು
- Log in or register to post comments