ಫಲವತ್ತಾದ ಮಣ್ಣು ಕೃಷಿಯ ಜೀವಾಳ (ಭಾಗ ೨)
ಸ್ಪರ್ಶದಿಂದ ಸ್ವರೂಪ ತಿಳಿಯುವಿಕೆ : ಮಣ್ಣಿನ ಫಲವತ್ತತೆಯು ಅ
- Read more about ಫಲವತ್ತಾದ ಮಣ್ಣು ಕೃಷಿಯ ಜೀವಾಳ (ಭಾಗ ೨)
- Log in or register to post comments
ಸ್ಪರ್ಶದಿಂದ ಸ್ವರೂಪ ತಿಳಿಯುವಿಕೆ : ಮಣ್ಣಿನ ಫಲವತ್ತತೆಯು ಅ
ದೇಶದಲ್ಲೀಗ ನಡೆಯುತ್ತಿರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕಳೆದೆರಡು ತಿಂಗಳಿಂದ ಜಾರಿಯಲ್ಲಿರುವ ಚುನಾವಣ ನೀತಿ ಸಂಹಿತೆಯಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಲು ಕೇಂದ್ರ ಚುನಾವಣ ಆಯೋಗ ರಾಜ್ಯ ಸರಕಾರಕ್ಕೆ ಅನುಮತಿ ನೀಡಿದೆ.
ಅರ್ಥಮಾಡಿಕೊಳ್ಳಬೇಕಾದ್ದು ಯಾರು? ತಾಯಿಯೋ ಮಗನೋ? ಇಬ್ಬರ ಮನಸ್ಸಿನಲ್ಲಿಯೂ ತಾವು ಸರಿ ಅವರು ತಪ್ಪು. ಅವರವರ ನೆಲೆಯಲ್ಲಿ ಅವರವರ ಯೋಚನೆ ವಿಧಾನವನ್ನು ಒಪ್ಪಿಕೊಳ್ಳಬೇಕಾಗಿದೆ. ಆದರೆ ಒಮ್ಮೆ ಅವರು ತಮ್ಮ ಸ್ಥಳವನ್ನು ಬಿಟ್ಟು ಅವರ ಸ್ಥಳವನ್ನು ಆಶ್ರಯಿಸಿಕೊಂಡು ಅಲ್ಲಿಂದ ಯೋಚಿಸಬೇಕಾಗಿದೆ. ಆಗ ನಿಜದ ನಿಲುವು ತಿಳಿಯುತ್ತದೆ.
ಇಂದು ನಾನು ಪತಂಜಲಿ ಯೋಗ ಸೂತ್ರ ಗ್ರಂಥ ಓದುವಾಗ, ಎರಡನೇ ಪಾದ, ಎರಡನೇ ಸೂತ್ರದಲ್ಲಿ ಒಂದು ಪದ ಓದಿದೆ. ಸಮಾಧಿ ಭಾವದರ್ಶನ. ಇದು ನಮಗೆ ಲಾಭವಾಗಬಹುದು ಎಂದು, ಇದರ ಕುರಿತು ಬರೆಯುತ್ತಿದ್ದೇನೆ.
ನಾನು ತದೇಕ ಚಿತ್ತದಿಂದ ಆ ಓತೀಕ್ಯಾತವನ್ನು ನೋಡುತ್ತಾ ಕುಳಿತೆ... ಜೇನುಗೂಡು ಸಮೀಪದಲ್ಲೇ ಇದೆ. ನೋಡಲು ಶುರುಮಾಡಿ 20-30 ಸೆಕೆಂಡ್ ಆಗಿರಬಹುದು. ತನ್ನ ಎರಡೂ ಮುಂಗಾಲುಗಳನ್ನು ಕೊಂಚ ಬಗ್ಗಿಸಿ ಜೇನುಗೂಡುಗಳಿಂದ ಬಗ್ಗಿ ಒಂದು ಹುಳವನ್ನು ಬಾಯಲ್ಲಿ ಕಚ್ಚಿ ಹಿಂದೆ ಸರಿದುಕೊಂಡಿತು. ಸ್ಪಸ್ಟತೆ ಅನ್ನಿಸದೇ ಖಾತರಿಗಾಗಿ ಮತ್ತೇ ಅದನ್ನೇ ನೋಡುತ್ತಾ ಕುಳಿತೆವು. ಏನಾಶ್ಚರ್ಯ?
ಶುಕ್ಲಪಕ್ಷದ ವೈಶಾಖ ಚತುರ್ದಶಿ
ನೀವು ತಿಳಿದೋ / ತಿಳಿಯದೆಯೋ ಮಾಡುವ ಯಾವುದೇ ತಪ್ಪಿಗೆ ಕ್ಷಮೆ ಎಂಬುದು ಇರುತ್ತದೆ ಎಂಬುದು ಬಹಳ ಹಿಂದಿನ ಮಾತು. ಆದರೆ ಪ್ರತಿಯೊಂದು ತಪ್ಪಿಗೆ ತನ್ನದೇ ಆದ ಶಿಕ್ಷೆ ಇದ್ದೇ ಇರುತ್ತದೆ. ತಪ್ಪು ಮಾಡಿದವನು ಅದರ ಪ್ರತಿಫಲ ಉಣ್ಣಲೇ ಬೇಕು. ಕೆಲವು ತಪ್ಪುಗಳಿಗೆ ಶಿಕ್ಷೆ ಇರುವುದಿಲ್ಲವಾದುದರಿಂದ ಅವುಗಳಿಗೆ ಕ್ಷಮಾಪಣೆ ಸಾಕಾಗುತ್ತದೆ.
ಸಂತೋಷಕುಮಾರ ಮೆಹೆಂದಳೆ ಅವರ ಕೃತಿಗಳಲ್ಲಿ ಒಂದು ವಿಶೇಷತೆ ಸದಾ ಇರುತ್ತದೆ. ಅವರು ಆಯ್ದುಕೊಳ್ಳುವ ವಿಷಯ ಮತ್ತು ಅದನ್ನು ಪ್ರಸ್ತುತ ಪಡಿಸುವ ರೀತಿ ಎರಡೂ ಅದ್ಭುತ. ಅವರು ಯಾವ ವಿಷಯ ಆಯ್ದುಕೊಂಡರೂ ಅದರ ಬಗ್ಗೆ ಆಳವಾದ ಅಧ್ಯಯನ ಮಾಡುತ್ತಾರೆ. ಅದು ಕಾಶ್ಮೀರದ ಉಗ್ರವಾದವಾಗಲೀ, ಅಘೋರಿಗಳ ವಿಸ್ಮಯ ಲೋಕವಾಗಲೀ, ವೈಜಯಂತಿಪುರದ ರಾಜಮನೆತನವಾಗಲಿ ಅದರ ವಿಷಯ ಸಂಗ್ರಹಣೆಯ ಹಿಂದಿನ ಶ್ರಮ ಮೆಹೆಂದಳೆ ಅವರಿಗೇ ಗೊತ್ತು.
ಶ್ರೀ ಎಚ್ ಡಿ ದೇವೇಗೌಡ 92, ನಾಟ್ ಔಟ್ ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ… ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೆ ಏರುವುದು ಎಷ್ಟು ಸೋಜಿಗವೋ, ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ.