ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಭಾಷಾ ತಜ್ಞ ಕೆ ವಿ ನಾರಾಯಣರ 'ಪದಗತಿ' ಈಗ 'ಸಂಪದ'ದಲ್ಲಿ ಲಭ್ಯ

ಭಾಷಾ ತಜ್ಞರಾದ ಕೆ ವಿ ನಾರಾಯಣರ ಬ್ಲಾಗು [:http://wordworth.sampada.net/|ಈಗ 'ಸಂಪದ' ಓದುಗರಿಗೆ ಲಭ್ಯ]. ಈ ಹೊಸ ಬ್ಲಾಗಿನಲ್ಲಿ ತಮ್ಮ ಸಂಪದ user id ಮತ್ತು ಪಾಸ್ವರ್ಡನ್ನೇ ಬಳಸಿ ಸದಸ್ಯರು ಕಾಮೆಂಟುಗಳನ್ನು ಸೇರಿಸಬಹುದು. ನಾರಾಯಣರೊಂದಿಗೆ ಚರ್ಚಿಸಬಹುದು.

ಅಂತೂ ಆವರಣವನ್ನು ಓದಿದ್ದಾಯಿತು!

ನಾಕುದಿನದ ಹಿಂದೆ ಆವರಣ ಬಂದು ಸೇರಿತು...

ಬೇರೊಂದು ಕಡೆ, ಟಿಪ್ಪಣಿ ಸೇರಿಸಿದ ನಂತರ, ಇಲ್ಲಿಯೂ ಅದನ್ನೇ ಹಾಕೋಣ ಎನ್ನಿಸಿತು. ಮೋಹನ ರಾಗದ ಮೂರನೆ ಭಾಗವನ್ನು ಬರೆಯದೇ ಹೋದದ್ದಕ್ಕೆ ಇದೂ ಒಂದು ಕಾರಣ ತಾನೇ, ಅದಕ್ಕೆ ಇಲ್ಲಿಯೂ ಇರಲಿ ಎಂದುಕೊಂಡೆ :)

ಆವರಣ ಬ್ಯಾನ್ ಆಗುವ ಮಾತೆಲ್ಲ ಬಂದಿರುವುದು, ಕಥೆಯಲ್ಲಿ ಲಕ್ಷ್ಮಿ ಬರೆಯುವ ಕಾದಂಬರಿಯನ್ನು ಪೋಲೀಸರು ಮುಟ್ಟುಗೋಲು ಹಾಕಿಕೊಳ್ಳುವ ಸಂದರ್ಭ ಬಂದಿರುವುದರಿಂದ ಎನಿಸುತ್ತದೆ. ನಿಜ ಹೇಳಬೇಕೆಂದರೆ, ತೀರಾ ಏನನ್ನೂ ಓದದಿದ್ದವರಿಗೆ ಕಥೆ ಆಘಾತಕಾರಿ ಎನಿಸಬಹುದಾದರೂ, ಸ್ವಲ್ಪ ಚರಿತ್ರೆಯ ಬಗ್ಗೆ ಕಾಮಾಲೆ ಕಣ್ಣಿಲ್ಲದೇ ಓದಿಕೊಂಡಿದ್ದವರಿಗೆ ಆವರಣ ತುಂಬಾ ಹೊಸ ವಿಷಯಗಳನ್ನೇನೂ ಹೇಳುವುದಿಲ್ಲ. ಹೇಳುವುದೇನಿದ್ದರೂ, ನಮ್ಮಲ್ಲಿ ನಡೆಯುತ್ತಿರುವ ಆವರಣ ಕ್ರಿಯೆಯನ್ನಷ್ಟೆ. ಬ್ಯಾನ್ ಮಾಡಬೇಕೆಂದಿರುವವರು, ಕಥೆಯನ್ನು ಓದಿದರೆ, ಆ ಆಲೋಚನೆಯನ್ನು ಖಂಡಿತಾ ಬಿಡಬೇಕಾಗುತ್ತದೆ Eye-wink Bibliography (ಪಠ್ಯ ಸೂಚಿ) ಯನ್ನು ಕಾದಂಬರಿಕಾರರು ಕಥೆಯ ಅಂಗವಾಗಿ ಜಾಣತನದಿಂದ ಹೆಣೆದಿದ್ದಾರೆ.

ನೊಂದ ಹೃದಯವೇ ಹಾಡ ಕಟ್ಟುವುದು...!

ಅಲ್ಲಿ ಚಂದ ಗೋಡೆಯ, ಗಟ್ಟಿ ಮಾಡಿನ ಬೆಚ್ಚನೆ ಮನೆಯಲ್ಲಿ

ಒಡೆದ ಕನ್ನಡಿ ಅಶುಭಸೂಚಕ.

ಇಲ್ಲಿ ಮೋಟು ಗೋಡೆಯ, ಸೋಗೆ ಮಾಡಿನ, ಅರೆಮನೆಯಲ್ಲಿ,

ಗೋಡೆ ತೂತು ಮುಚ್ಚಲೇನೊ ಎಂಬಂತೆ, ಹಚ್ಚಿರುವ

ಒಡೆದ ಕನ್ನಡಿಯ ಚೂರಲ್ಲಿ, ಇಣಿಕಿ ನೋಡುತ್ತಿದ್ದಾಳೆ ಪೋರಿ,