ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಕನ್ನಡಸಾಹಿತ್ಯ.ಕಾಂ ಮನವಿಗೆ ಪ್ರೊ|| ಯು ಆರ್‍ ರಾವ್ ರವರಿಂದ ಬೆಂಬಲ

ಕನ್ನಡಸಾಹಿತ್ಯ.ಕಾಂ ಗಣಕ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಸಗತಿ(ಸ್ಥಳೀಯ) ಭಾಷೆಗಳ ಪರಿಸರ ನಿರ್ಮಾಣಕ್ಕಾಗಿ, ಕನ್ನಡನಾಡಿನ ಎಲ್ಲ ಶಾಲೆಗಳಲ್ಲಿನ ಗಣಕಗಳಲ್ಲಿ, ಮಾರಾಟವಾಗುವ ಗಣಕಗಳಲ್ಲಿ ಹಾಗೂ ಎಲ್ಲ ಸೈಬರ್‍ ಕೆಫೆಗಳಲ್ಲಿ, ಕನ್ನಡದ ಉಚಿತ ತಂತ್ರಾಂಶಗಳಾದ 'ಬರಹ' ಹಾಗೂ 'ನುಡಿ' ಗಳನ್ನು ಕಡ್ಡಾಯವಾಗಿ ಅನುಸ್ಥಾಪಿಸಲು ಆದೇಶ ಹೊರಡಿಸುವಂತೆ, ರಾಜ್ಯ ಸರ್ಕಾರಕ್ಕೆ ಸಲ್ಲಿಸಲುದ್ದೇಶಿಸಿರುವ ಮನವಿ ಪತ್ರಕ್ಕೆ, ಈಗಾಗಲೇ, ನಾಡಿನ ವಿವಿಧ ಕ್ಷೇತ್ರಗಳ ಖ್ಯಾತನಾಮರು, ವಿದ್ಯಾರ್ಥಿಗಳು, ತಂತ್ರಾಂಶ ತಜ್ಞರು ಹಾಗೂ ಸಾರ್ವಜನಿಕರಿಂದ ಅಭೂತಪೂರ್ವ ಬೆಂಬಲ ದೊರೆತಿದೆ.

ಪ್ರಾಣಿಗಳ 'ಮಾನವನಿಷ್ಠೆ' ಅಗ್ಗಳಿಕೆಗೆ ಪೈಪೋಟಿ !

ಬೊಗಳೂರು, ಜ.3- ಮನುಷ್ಯ ಪ್ರಾಣಿಯ ನಿಷ್ಠಾವಂತ ಮಿತ್ರ ಎಂಬ ಸ್ಥಾನಕ್ಕೆ ನೈಜ ಪ್ರಾಣಿ ವಲಯದಲ್ಲಿ ಪೈಪೋಟಿ ಶುರುವಾಗಿದ್ದು, ನಾಯಿ ಬೆಕ್ಕುಗಳ ಕಾದಾಟಕ್ಕೆ ಚಾಲನೆ ದೊರೆತ ಲಕ್ಷಣಗಳು ಗೋಚರಿಸತೊಡಗಿವೆ.

ಕರ್ನಾಟಕದ ಚಿತ್ರಗಳ ಒಂದು ಒಳ್ಳೆಯ "ಸ್ಚ್ರೀನ್ ಸೇವರ್"

ಇತ್ತೀಚೆಗೆ ದಟ್ಸ್ ಕನ್ನಡದಲ್ಲಿ ಕರ್ನಾಟಕದ ಹಲವು ಸುಂದರ ತಾಣಗಳ ಚಿತ್ರಗಳುಳ್ಳ ಒಂದು "ಸ್ಚ್ರೀನ್ ಸೇವರ್" ನೋಡಿದೆ. ಚೆನ್ನಾಗಿದೆ ಅಂತ ನನಗನ್ನಿಸಿತು. ಇನ್ನೂ ಯಾರಿಗಾದರೂ ಉಪಯೋಗವಾದೀತು ಅಂತ ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.

ಹೊಸ ಶೀಶೆಯಲ್ಲಿ ಹಳೆಯ ಜನಪ್ರಿಯ ಗಾದೆಗಳು

ಹಳೆಯ ಗಾದೆ: ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತೆ.
ಹೊಸ ರೂಪ: ಲಾಲೂ ಕೈಯಲ್ಲಿ ಬಿಹಾರ ಕೊಟ್ಟಂತೆ.

'ಕೌನ್ ಬನೇಗಾ ಕಾಮಿಡಿಪತಿ' ಕ್ವಿಜ್ !

ಬೊಗಳೂರು, ಜ.2- KBC (ಕೌನ್ ಬನೇಗಾ ಕಾಮಿಡಿಪತಿ) ಸ್ಪರ್ಧೆಯಲ್ಲಿ ಲಾಕ್ ಮಾಡುವವರು ಬದಲಾದ ಹಿನ್ನೆಲೆಯಲ್ಲಿ ದೇಶದಲ್ಲಿ ವಿಚಿತ್ರ ವಿದ್ಯಮಾನಗಳೂ ನಡೆಯುತ್ತಿದ್ದು, ಕೆಬಿಸಿಯಲ್ಲಿ ಕೇಳಬಹುದಾದ ಪ್ರಶ್ನೆ ಪತ್ರಿಕೆ ಬಯಲಾಗಿದೆ. ಈ ಪ್ರಶ್ನೆ ಪತ್ರಿಕೆ ಬೊಗಳೆ ರಗಳೆ ಕೈಗೆ ಸಿಕ್ಕಿದ್ದು, ಅದನ್ನು ಓದುಗರಿಗಾಗಿ ಇಲ್ಲಿ ಬಯಲು ಮಾಡಲಾಗುತ್ತಿದೆ. ( http://bogaleragale.blogspot.com/ )

೧೧ ನೇ ಅಖಿಲ ಭಾರತ ಕುವೆಂಪು ಸ್ಮಾರಕ ನಾಟಕ ಸ್ಪರ್ಥೆ- ಕರ್ಣಾಟಕ ಸಂಘ, ಮುಂಬೈನಲ್ಲಿ ...!

ಕರ್ಣಾಟಕ ಸಂಘ, ಮಾಹಿಮ್, ಮುಂಬೈ ನವರು (ಕರ್ಣಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ) ೬, ಜನವರಿ ಯಿಂದ ೧೬ ಜನವರಿ ೨೦೦೭ ರ ತನಕ, ಪ್ರತಿದಿನ ಸಂಜೆ ೬-೩೦ ಕ್ಕೆ ನಾಟಕ ಪ್ರದರ್ಶನ ಆಯೋಜಿಸುತ್ತಿದ್ದಾರೆ. ನಿಮಗೆಲ್ಲರಿಗೆ ಆತ್ಮೀಯ ಆಮಂತ್ರಣ !