ಸಮಯ...
ನೀ ನಿಲ್ಲದ ಹರಿಯುವ ನೀರಿನಂತೆ..
- Read more about ಸಮಯ...
- Log in or register to post comments
ನೀ ನಿಲ್ಲದ ಹರಿಯುವ ನೀರಿನಂತೆ..
ಸಸ್ಯ ಸಂಪದ ಮಾಲಿಕೆಯಲ್ಲಿ ಪ್ರಕಟವಾದ ೭ನೇ ಪುಸ್ತಕವೇ ಲೋಳೆಸರ. ಸಸ್ಯ ಸಂಪದ ಎಂಬ ಪರಿಕಲ್ಪನೆಯಲ್ಲಿ ೧೦೦ ಬಹು ಉಪಯೋಗಿ ಸಸ್ಯಗಳ ಸವಿವರಗಳನ್ನು ಪುಸ್ತಕ ರೂಪದಲ್ಲಿ ಹೊರ ತರುವ ಮುನಿಯಾಲ್ ಗಣೇಶ್ ಶೆಣೈ ಅವರ ಸಾಹಸ ಮೆಚ್ಚತಕ್ಕದ್ದು. ಈಗಾಗಲೇ ೭೦ ಸಸ್ಯಗಳ (ಹಣ್ಣು, ತರಕಾರಿ) ಬಗ್ಗೆ ಮಾಹಿತಿ ನೀಡುವ ಪುಸ್ತಕಗಳು ಹೊರಬಂದಿವೆ.
ಬೆಳಗ್ಗೆ 5 ಗಂಟೆಗೆ ಎದ್ದು ಸುಮಾರು 6 ಕಿಲೋ ಮೀಟರ್ ನಷ್ಟು ದೂರ ನಡೆದು ಅಲ್ಲಿ ಒಂದು ತೋಟದ ಮನೆಯಲ್ಲಿ ಬೇಕಾಬಿಟ್ಟಿ ಬೆಳದಿದ್ದ ಕಳೆ ಗಿಡಗಳನ್ನು ಕತ್ತರಿಸಿ ರಾಶಿ ಮಾಡಿ ಒಂದು ಕಡೆ ಗುಡ್ಡೆ ಹಾಕಿ ಮನೆಯ ಯಜಮಾನಿ ಕೊಟ್ಟ ಮಜ್ಜಿಗೆ ಕುಡಿದು ಮತ್ತೆ ಇನ್ನೊಂದಿಷ್ಟು ಬೇರೆ ಬೇರೆ ಕೆಲಸ ಮಾಡಿ ಈಗ ತಾನೇ ಮಧ್ಯಾಹ್ನದ ಈ ಹೊತ್ತಿಗೆ ಮನೆ ತಲುಪಿದ್ದೇನೆ.
ನನಗೆ ಆಗಾಗ ತುಂಬಾ ಬೇಜಾರಾಗುತ್ತೆ? ಅದನ್ನು ತಡೆಯೋಕ್ಕಾಗೋದಿಲ್ಲ. ನನಗೆ ಯಾಕೆ ಮತ್ತೆ ಮತ್ತೆ ಬೇಜಾರಾಗುತ್ತೆ ಅಂತ ಮನಸ್ಸಿನೊಳಗೆ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಾನೆ ಇರುತ್ತವೆ. ಅದನ್ನ ಎಲ್ಲರ ಬಳಿ ಹೇಳುತ್ತಾ ಹೋಗ್ತೇನೆ. ಒಬ್ಬೊಬ್ಬರು ಒಂದೊಂದು ರೀತಿಯ ಕಾರಣಗಳನ್ನು ಕೊಡುತ್ತಾರೆ. ಆದರೆ ಅವತ್ತು ನನ್ನ ಪರಿಚಯಿಸಿದವರು ಕೊಟ್ಟ ಉತ್ತರ ಯಾಕೋ ತುಂಬಾ ಹತ್ತಿರ ಅಂತ ಅನ್ನಿಸ್ತು.
ಉದ್ದು, ಮೆಂತ್ಯೆ, ಅಕ್ಕಿ ಎಲ್ಲವನ್ನೂ ತೊಳೆದು ಬೇರೆ ಬೇರೆಯಾಗಿ ೪ ಗಂಟೆ ನೆನೆಸಿ. ಇದಕ್ಕೆ ಸಂಜೆ ಹೊತ್ತಿಗೆ ನೆನೆಸಿದ ಅವಲಕ್ಕಿ ಸೇರಿಸಿ ಅರೆದು ಬೆಳಿಗ್ಗೆ ದೋಸೆ ಹಿಟ್ಟಿಗೆ ಉಪ್ಪು, ಸಕ್ಕರೆ ಬೆರೆಸಿ ದೋಸೆ ಹುಯ್ಯಿರಿ. ದೋಸೆಗೆ ಬೆಣ್ಣೆ ಹಾಕಿ. ಹಿಟ್ಟು ಚೆನ್ನಾಗಿ ಹುದುಗು ಬಂದರೆ ದೋಸೆ ಚೆನ್ನಾಗಿ ಇರುತ್ತದೆ.
ಉದ್ದಿನ ಬೇಳೆ ೧ ಕಪ್, ಅಕ್ಕಿ ೨ ಕಪ್, ಅವಲಕ್ಕಿ ಅರ್ಧ ಕಪ್ (ಇದನ್ನು ಅರೆಯುವಾಗಲೇ ನೆನೆಸಿ ಬಳಸಿ), ಮೆಂತ್ಯೆ - ಅರ್ಧ ಚಮಚ, ಬೆಣ್ಣೆ, ಸಕ್ಕರೆ ೧ ಚಮಚ, ರುಚಿಗೆ ತಕ್ಕಷ್ಟು ಉಪ್ಪು.
ಪರೀಕ್ಷೆ.. ಪರೀಕ್ಷೆ.. ಪರೀಕ್ಷೆ... ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ ಮಾರ್ಚ್ ತಿಂಗಳು ಎಂದರೆ ಪರೀಕ್ಷೆಯ ಒತ್ತಡ. ವಿದ್ಯಾರ್ಥಿಗಳನ್ನು ಓದಿಸಿ ಪಾಸು ಮಾಡಿಸಲು ಶಿಕ್ಷಕರಿಗೆ ಒತ್ತಡವಾದರೆ, ಮಕ್ಕಳನ್ನು ಮನೆಯಲ್ಲಿ ಮೊಬೈಲು, ಟಿ ವಿ ಯಿಂದ ದೂರವಿರಿಸಿ ಒಳ್ಳೆಯ ಮಾರ್ಕ್ಸ್ ಪಡೆಯುವಂತಾಗಲು ಪೋಷಕರಿಗೆ ಒತ್ತಡ. ಇದರ ನಡುವೆ ಒಂದಷ್ಟು ವಿದ್ಯಾರ್ಥಿಗಳಿಗೆ ಇಷ್ಟು ಓದಬೇಕಲ್ಲ, ಇನ್ನೂ ಓದಬೇಕಲ್ಲ ಎನ್ನುವ ಒತ್ತಡ.
ಬದುಕೆಂಬ ಪುಟ್ಟ ನೆನಪಿನ ಪೆಟ್ಟಿಗೆಗೆ..
ಭಾರತದ ಕರಾವಳಿಯಲ್ಲಿ ಕಡಲಿನ ಚಿನ್ನದ ಗಣಿ ಎಂದು ಕರೆಯುವ ಸಿಗಡಿ ಸಂಪನ್ಮೂಲವು ಹೇರಳವಾಗಿ ದೊರೆಯುತ್ತದೆ. ನಮ್ಮ ದೇಶದ ಸಿಗಡಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇದೆ. ಭಾರತವು ಅತಿಹೆಚ್ಚು ಸಿಗಡಿ ಉತ್ಪಾದಿಸುವ ದೇಶಗಳಲ್ಲಿ ಒಂದಾಗಿದ್ದು ಸಾಗರೋತ್ಪನ್ನಗಳ ರಪ್ತಿನಿಂದ ದೊರೆಯುವ ವಿದೇಶಿ ವಿನಿಮಯ ಗಳಿಕೆಯಲ್ಲಿ ಸಿಗಡಿಯದು ಸಿಂಹ ಪಾಲು.
ಈ ಬಾರಿ ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆಯು ನಿರಾಶಾದಾಯಕವಾಗಿದ್ದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಸಾಕಷ್ಟು ಮುಂಚಿತವಾಗಿ ಎಚ್ಚೆತ್ತುಕೊಂಡಿರುವುದು ಒಂದು ಒಳ್ಳೆಯ ಸೂಚನೆ.