ಸಂಪದ ಪುಟಗಳು - ಲೇಖಕರ ಹೆಸರು ಅಥವಾ ಐಡಿ ಬಳಸಿ ಹುಡುಕಿ

Enter a comma separated list of user names.

ಮಕರ ಸಂಕ್ರಾಂತಿಯ ಪುಣ್ಯ ಕಥೆ

ಬ್ರಹ್ಮಾಂಡದ ಬದಲಾವಣೆಯಂತೆ  ಭೂಮಿಯಲ್ಲಿ  ನಡೆಯುತ್ತದೆ. ಬ್ರಹ್ಮಾಂಡದ ಚಲನೆಯು ಜೀವಿಗಳ ಬದುಕಿನ ಮೇಲೆ ಪ್ರಭಾವ ಬೀರುತ್ತದೆ. ಇಂಥ ದಿನಗಳನ್ನು ಹಬ್ಬಗಳಾಗಿ ಆಚರಿಸುತ್ತಾರೆ. ಈ ಆಚರಣೆಗಳು ನಾವೆಲ್ಲ ಭಾರತೀಯರು ಎಂಬುದನ್ನು  ತಿಳಿಸುತ್ತದೆ.

Image

ಬೆಳೆಗಳ ದೊಡ್ದ ಶತ್ರು ಹಿಟ್ಟು ತಿಗಣೆ

ಬಿಳಿ ಮೈಬಣ್ಣದ ಹಿಟ್ಟಿನಂತೆ ಅಂಟುವ ಕೀಟ ಬಹುತೇಕ ಸಸ್ಯಗಳಲ್ಲಿ ರಸ ಹೀರುವ ಕೀಟವಾಗಿ ಬೆಳೆಗಳಿಗೆ ತೊಂದರೆ ಮಾಡುತ್ತದೆ.

Image

ಕಲಾಮ್ ಕಮಾಲ್

ಪುಸ್ತಕದ ಲೇಖಕ/ಕವಿಯ ಹೆಸರು
ಮೂಲ: ಪಿ ಎಂ ನಾಯರ್, ಕನ್ನಡಕ್ಕೆ : ವಿಶ್ವೇಶ್ವರ ಭಟ್
ಪ್ರಕಾಶಕರು
ಅಂಕಿತ ಪುಸ್ತಕ, ಬಸವನಗುಡಿ, ಬೆಂಗಳೂರು. ದೂ: ೦೮೦-೨೬೬೧೭೧೦೦
ಪುಸ್ತಕದ ಬೆಲೆ
ರೂ. ೧೩೦.೦೦, ಮುದ್ರಣ: ೨೦೨೧

‘ಕಲಾಮ್ ಕಮಲ್’ ಕೃತಿಯು ಡಾ. ಎ.ಪಿ.ಜಿ. ಅಬ್ದುಲ್ ಕಲಾಂ ಅವರ ಕಾರ್ಯದರ್ಶಿ ಪಿ.ಎಂ. ನಾಯರ್ ಅವರು ಡಾ. ಕಲಾಂ ಕುರಿತು ಹಂಚಿಕೊಂಡ ಅಭಿಪ್ರಾಯಗಳ ಕೃತಿಯನ್ನು ಲೇಖಕ ವಿಶ್ವೇಶ್ವರ ಭಟ್ ಅವರು ಅನುವಾದಿಸಿದ ಕೃತಿ. ಇಲ್ಲಿಯ ಬರಹಗಳು ತುಂಬಾ ಆತ್ಮೀಯವಾಗಿವೆ. ನಡೆಯಲ್ಲಿ ಮಾದರಿಯಾಗಿವೆ. ಕಲಾಮ್ ಅವರು ತಮ್ಮ ನಡೆ ನುಡಿ ಹಾಗೂ ಸರಳ ವ್ಯಕ್ತಿತ್ವದಿಂದ ಭಾರತ ಕಂಡ ಅಪರೂಪದ ರಾಷ್ಟ್ರಪತಿ ಎಂದು ಕರೆಸಿಕೊಂಡವರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಕೊಟ್ಟ ಮಾತು ಉಳಿಸಿಕೊಳ್ಳುತ್ತಾ ಸರಕಾರ?

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಈ ಚುಮುಚುಮು ಚಳಿಯಲ್ಲಿ ಸ್ವಲ್ಪ ಹೆಚ್ಚೇ ಶೀತ ಗಾಳಿ ಬೀಸುತ್ತಿರುವಾಗ, ಆಶಾ ಕಾರ್ಯಕರ್ತೆಯರೆಂಬ ಹೆಣ್ಣು ಮಕ್ಕಳು ತಮ್ಮ ಅತ್ಯಂತ ನ್ಯಾಯಯುತ, ಮೂಲಭೂತ ಬೇಡಿಕೆಗಳಿಗಾಗಿ ಸರ್ಕಾರದ ವಿರುದ್ಧ ಪ್ರದರ್ಶನ, ಚಳವಳಿ, ಪ್ರತಿಭಟನೆ ಮಾಡುತ್ತಿರುವಾಗ ಸರ್ಕಾರ, ವಿರೋಧ ಪಕ್ಷಗಳು, ಸಮಾಜ, ಮಾಧ್ಯಮಗಳು ಅದಕ್ಕೆ ತೀವ್ರವಾಗಿ ಸ್ಪಂದಿಸದಿರುವುದು ನಿಜಕ್ಕೂ ವಿಷಾದನೀಯ.

Image

ಸ್ಟೇಟಸ್ ಕತೆಗಳು (ಭಾಗ ೧೨೦೦) - ಬರವಣಿಗೆ

ಅವನು ಬರೆಯುತ್ತಿದ್ದಾನೆ. ಬೆಳಗ್ಗೆ ಸೂರ್ಯ ಹುಟ್ಟುವಾಗ ಅಲ್ಲಿ ಕುಳಿತು ಬರೆಯೋದಕ್ಕೆ ಆರಂಭ ಮಾಡಿದವ ಸೂರ್ಯ ನೆತ್ತಿಯ ಮೇಲೆ ಬಂದು ತನ್ನ ಪ್ರಖರವಾದ ಬಿಸಿಲನ್ನ ನೆಲಕ್ಕೆ ಬಡಿದಪ್ಪಳಿಸಿದಾಗಲೂ ಆತ ಅಲ್ಲಿಂದ ಏಳುತ್ತಿಲ್ಲ. ಸೂರ್ಯ ಸಂಜೆ ತನ್ನ ಮನೆ ಕಡೆ ಹೊರಟಾಗಲು ಆತ ಬರೆಯುತ್ತಲೇ ಇದ್ದಾನೆ. ಹಿಡಿದ ಪುಸ್ತಕದ ಪುಟಗಳು ಬದಲಾಗಿವೆ. ಬರೆಯುತ್ತಿದ್ದ ಪೆನ್ನಿನ ಶಾಯಿ ಖಾಲಿಯಾಗಿದೆ ಆದರೂ ಆತ ಬರೆಯುತ್ತಲೇ ಇದ್ದಾನೆ.

Image

ಕೌಶಲ

ಇಂದು ನಾವು ಕೌಶಲದ ಬಗ್ಗೆ ತಿಳಿದುಕೊಳ್ಳೋಣ. ಹಿಂದಿನ ಲೇಖನದಲ್ಲಿ ಶ್ರೇಷ್ಠ ಕರ್ಮದ ಬಗ್ಗೆ ತಿಳಿದುಕೊಂಡಿದ್ದೇವೆ. ಶ್ರೇಷ್ಠ ಕರ್ಮ ಎಂದರೆ ನನಗೆ ಮತ್ತು ಸಮಾಜಕ್ಕೆ ಹಿತವನ್ನುಂಟು ಮಾಡುವ, ಸಂತೋಷವನ್ನುಂಟು ಮಾಡುವ ಕರ್ಮ. ನನಗೆ ಮತ್ತು ಸಮಾಜಕ್ಕೆ ಹಿತ ಹಾಗೂ ಸಂತೋಷ ಉಂಟು ಮಾಡಬೇಕಾದರೆ ಏನು ಬೇಕು?. ಕೌಶಲಬೇಕು.

Image

ಕರಿಬೇವಿನ ತಂಬುಳಿ

Image

ಎರಡು ಚಮಚ ಎಣ್ಣೆ ಅಥವಾ ತುಪ್ಪ ಹಾಕಿ ಕರಿಬೇವಿನ ಎಸಳನ್ನು ಬಾಡಿಸಿ. ಇದಕ್ಕೆ ತೆಂಗಿನತುರಿ, ಉಪ್ಪು ಸೇರಿಸಿ ನುಣ್ಣಗೆ ರುಬ್ಬಿ. ನಂತರ ಇದಕ್ಕೆ ಬೇಕಷ್ಟು ನೀರು ಮತ್ತು ಮಜ್ಜಿಗೆ ಸೇರಿಸಿ. ತುಪ್ಪದಲ್ಲಿ ಸಾಸಿವೆ ಒಗ್ಗರಣೆಯನ್ನು ಜೀರಿಗೆ ಜೊತೆ ಕೊಡಿ. ಮಧುಮೇಹಿಗಳಿಗೆ ಈ ತಂಬುಳಿ ತುಂಬ ಒಳ್ಳೆಯದು.

ಬೇಕಿರುವ ಸಾಮಗ್ರಿ

ಕರಿಬೇವಿನ ಎಸಳು ೨ ಹಿಡಿ, ತೆಂಗಿನತುರಿ ೧/೨ ಕಪ್, ಸಿಹಿ ಮಜ್ಜಿಗೆ ೧ ಕಪ್, ಜೀರಿಗೆ ೧ ಚಮಚ, ಉಪ್ಪು ರುಚಿಗೆ ತಕ್ಕಷ್ಟು.

ಸ್ವಾಮಿ ವಿವೇಕಾನಂದರ ಜನ್ಮ ದಿನ - ರಾಷ್ಟ್ರೀಯ ಯುವ ದಿನ - ಜನವರಿ 12...

ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು. ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ.

Image

ಸ್ಟೇಟಸ್ ಕತೆಗಳು (ಭಾಗ ೧೧೯೯) - ಪತ್ರ

ಆ ಪತ್ರವೊಂದಕ್ಕೆ ವಿಳಾಸ ಸಿಕ್ಕಿಲ್ಲ . ಹಲವು ಸಮಯದಿಂದ ತನ್ನೊಳಗೆ ಅದ್ಭುತವಾದ ಸಂದೇಶವನ್ನು ಇಟ್ಟುಕೊಂಡು ವಿಳಾಸಕ್ಕಾಗಿ ಕಾಯುತ್ತಲೇ ಕುಳಿತು ಬಿಟ್ಟಿದೆ.

Image