ಯವಕ್ರೀತನ ಕಥೆ
ಇಂದು ನಾವು ಯವಕ್ರೀತನ ಬಗ್ಗೆ ತಿಳಿದುಕೊಳ್ಳೋಣ. ಈ ಕಥೆಯನ್ನು ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಒಂದು ಪ್ರವಚನದಲ್ಲಿ ಹೇಳಿದ ಪುರಾತನ ಕಥೆ.
- Read more about ಯವಕ್ರೀತನ ಕಥೆ
- Log in or register to post comments
ಇಂದು ನಾವು ಯವಕ್ರೀತನ ಬಗ್ಗೆ ತಿಳಿದುಕೊಳ್ಳೋಣ. ಈ ಕಥೆಯನ್ನು ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಒಂದು ಪ್ರವಚನದಲ್ಲಿ ಹೇಳಿದ ಪುರಾತನ ಕಥೆ.
೧.
ನೀವು ಕ್ರೀಡೆಗಳಲ್ಲಿ ಆಸಕ್ತರಾಗಿದ್ದರೆ ನಿಮಗೆ ಅಡಿದಾಸ್ (ಅಡಿಡಾಸ್), ನೈಕಿ, ರೀಬೋಕ್ ಮೊದಲಾದ ಸಂಸ್ಥೆಗಳು ಗೊತ್ತೇ ಇರುತ್ತವೆ. ಆ ಸಂಸ್ಥೆಗಳ ಲೋಗೋ ನೋಡಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ಆ ಸಂಸ್ಥೆಯ ಹೆಸರು ಅಚ್ಚೊತ್ತಿದಂತೆ ಮೂಡಿಬರುವುದರಲ್ಲಿ ಸಂಶಯವಿಲ್ಲ.
ಪ್ರತಿಯೊಂದು ಪುಸ್ತಕಕ್ಕೆ ‘ಮುನ್ನುಡಿ' ಇರಬೇಕು ಎನ್ನುವುದು ಅಘೋಷಿತ ನಿಯಮ. ಆದರೆ ಈ ಮುನ್ನುಡಿಗಳನ್ನೇ ಸಂಗ್ರಹ ಮಾಡಿ ಅದರದ್ದೇ ಆದ ಒಂದು ಸಂಕಲನ ಮಾಡಬಹುದು ಎನ್ನುವ ದಿವ್ಯ ಯೋಚನೆ ಹೊಳೆದದ್ದು ಸಾಹಿತಿ ಎಂ ಎಸ್ ಆಶಾದೇವಿಯವರಿಗೆ. ಮುನ್ನುಡಿ ಬರೆಯುವುದೇ ಒಂದು ಕಲೆ. ಮುನ್ನುಡಿ ಬರೆಯುವ ಒಂದು ಅಪರೂಪದ ಸಾಹಿತಿಗಳ ವರ್ಗವೇ ಇದೆ.
ಕಾಲ ಗರ್ಭದಲ್ಲಿ ಹುದುಗಿ ಹೋಗಿದ್ದ ನೆಲವೊಂದು ಜನರ ಪಾದ ಸ್ಪರ್ಶವನ್ನು ಬಯಸ್ತಾ ಇತ್ತು. ಆದರೆ ಸುತ್ತ ಬೆಳೆದ ಗಿಡ ಗಂಟಿಗಳಿಂದ ಆ ನೆಲವನ್ನ ಗಮನಿಸುವವರು ಇರಲಿಲ್ಲ. ಒಂದೇ ಒಂದು ಕಾಲದಲ್ಲಿ ಜನರೆಲ್ಲ ಅಲ್ಲಿ ಓಡಾಡುತಾ ಗಟ್ಟಿಯಾದ ಸಂಘಟನೆಯನ್ನು ಕಟ್ಟಿಕೊಂಡ ಸ್ಥಳವಂತೆ, ಹೀಗೊಂದು ಪೌರಾಣಿಕ ಇತಿಹಾಸವಿದೆ. ಕಾಲಾನುಕ್ರಮದಲ್ಲಿ ಮತ್ತೆ ಆ ಸ್ಥಳಕ್ಕೆ ಒಂದಷ್ಟು ಮೌಲ್ಯ ಸಿಗಬೇಕಾದ ಘಟನೆಯೊಂದು ಘಟಿಸಬೇಕಿತ್ತು.
ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ… Life is Short, Make it Sweet. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ.
ಅಪ್ಪನಿಗೆ ಹಸಿವಾಗುತ್ತಿದೆ. ಹೊತ್ತು ದಾಟಿದೆ. ಕೇಳೋಣವೆಂದರೆ ಸೊಸೆಯ ಭಯ. ಅಡುಗೆ ಕೋಣೆಯಲ್ಲಿ ಸೊಸೆಯ ಗೊಣಗಾಟ ಬೇರೆ. ಕಡೆಗೂ ತಟ್ಟೆಯಲ್ಲಿ ಅನ್ನ ಸಾರು ತಂದು ಅಪ್ಪನ ಮುಂದೆ ಜೋರಾಗಿ ಕುಕ್ಕಿದಳಾಕೆ. ಸ್ವಲ್ಪ ಸಾರು ಮೈಮೇಲೆ ಚೆಲ್ಲಿದರೂ, ವಿರೋಧಿಸುವ ಶಕ್ತಿ ಅವರಲ್ಲಿರಲಿಲ್ಲ. ಮಗನ ಕಣ್ಣೆದುರೇ ಇವೆಲ್ಲಾ ನಡೆಯುತ್ತಿದ್ದರೂ ಅಸಹಾಯಕನಾಗಿದ್ದ. ಬಳಿ ಬಂದು ಅಪ್ಪನನ್ನು ಅಪ್ಪಿಕೊಂಡು ಕಣ್ಣೀರು ಸುರಿಸಿದ.
ಚಾಣಾಕ್ಷರು
ಅಕ್ಕಿಯನ್ನು ತೊಳೆದು, ಬಸಿದು ಬಟ್ಟೆಯ ಮೇಲೆ ಹರಡಿ ನೆರಳಿನಲ್ಲಿ ಒಣಗಿಸಿ. ನೀರಿನ ಪಸೆ ಆರುವವರೆಗೆ ಸ್ವಲ್ಪ ಬಿಸಿ ಮಾಡಿ. ಉದ್ದಿನ ಬೇಳೆಯನ್ನು ಕೆಂಪಗೆ ಹುರಿದು ಅಕ್ಕಿಯೊಂದಿಗೆ ಸೇರಿಸಿ ನುಣ್ಣಗೆ ಹುಡಿ ಮಾಡಿ. ಈ ಹಿಟ್ಟಿಗೆ ಜೀರಿಗೆ, ತುಪ್ಪ, ಇಂಗು, ಉಪ್ಪು ಸೇರಿಸಿ ಕಲಸಿ. ನಂತರ ಈ ಹಿಟ್ಟಿನ ಮಿಶ್ರಣಕ್ಕೆ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿ.
ಅಕ್ಕಿ - ೪ ಕಪ್, ಉದ್ದಿನಬೇಳೆ - ೧ ಕಪ್, ಜೀರಿಗೆ - ೪ ಚಮಚ, ಇಂಗು - ಕಾಲು ಕಪ್, ತುಪ್ಪ - ೧ ಕಪ್, ಕರಿಯಲು ಎಣ್ಣೆ, ರುಚಿಗೆ ತಕ್ಕಷ್ಟು ಉಪ್ಪು.
ನೀನು ನಿತ್ಯ ನಿರಂತರ ಅನಂತ. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು. ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ.