ಅರ್ಜುನ
ಮೈಸೂರಿನ ಇತಿಹಾಸ ಪ್ರಸಿದ್ಧ ಜಂಬೂ ಸವಾರಿಯ ನೇತೃತ್ವ ವಹಿಸಿದ್ದ ಅರ್ಜುನ ಎಂಬ ಹೆಸರಿನ ಆನೆಯ ಬಗ್ಗೆ ಮರೆಯಲಾಗದ ನೆನಪಿನ ಪುಸ್ತಕವೊಂದನ್ನು ಬರೆದಿದ್ದಾರೆ ಐತಿಚಂಡ ರಮೇಶ್ ಉತ್ತಪ್ಪ. ಅರ್ಜುನ ಎಂಬ ಆನೆಯ ಬಗ್ಗೆ ಬರೆಯುತ್ತಾ ‘ನಿನ್ನ ಮರೆಯಲೆಂತು ನಾ’ ಎಂದು ರೋಧಿಸಿದ್ದಾರೆ. ಇದಕ್ಕೆ ಎ.ಪಿ. ನಾಗೇಶ್ ಅವರ ಮುನ್ನುಡಿ ಬರಹ ಹೀಗಿದೆ; “ಎಂತಹ ಕೃತಿ..! ಓದುತ್ತಾ ಹೋದಂತೆ ಭಾವುಕನಾದೆ.. ಕಣ್ಣೀರು ತುಂಬಿ ಬಂತು..
- Read more about ಅರ್ಜುನ
- Log in or register to post comments