ಎಲ್ಲ ಪುಟಗಳು

ವಿಧ: ರುಚಿ
September 17, 2021
ಚಿಕನ್ 65, ಗೋಬಿ 65 ಮುಂತಾದ ಖಾದ್ಯಗಳಂತೆ ನೆಲಕಡಲೆಯಿಂದಲೂ ಇದೇ ರೀತಿಯ ತಿನಸನ್ನು ತಯಾರಿಸಬಹುದು. ಇಲ್ಲಿದೆ ನೋಡಿ ಸುಲಭ ವಿಧಾನ. ರಾತ್ರಿ ನೆನೆಸಿಟ್ಟ ನೆಲಕಡಲೆ ಬೀಜದ ಜೊತೆಗೆ ಸಣ್ಣ ತುಂಡು ಶುಂಠಿ, ಸ್ವಲ್ಪ ಪುದೀನಾ ಸೊಪ್ಪು ಹಾಗೂ ಕೊತ್ತಂಬರಿ ಸೊಪ್ಪನ್ನು  ಸೇರಿಸಿ ಮಿಕ್ಸಿಗೆ ಹಾಕಿ, ನೀರು ಹಾಕದೇ ತರಿ ತರಿಯಾಗಿ ರುಬ್ಬಿಕೊಂಡಿರಿ. ಒಂದು ನೀರುಳ್ಳಿಯನ್ನು ಸಣ್ಣಗೆ ತುಂಡರಿಸಿ (ಮುಕ್ಕಾಲು ಕಪ್) ಅದನ್ನು ಮೊದಲು ರುಬ್ಬಿಕೊಂಡ ಮಿಶ್ರಣದೊಂದಿಗೆ ಬೆರೆಸಿ. ಈ ಮಿಶ್ರಣಕ್ಕೆ ಅರಸಿನ ಹುಡಿ, ಗೋಬಿ 65 (…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 16, 2021
ಜಯಂತ್ ಕಾಯ್ಕಿಣಿ ಕತೆಗಳೆಂದರೆ ಒಂಥರಾ ಮುದ್ದು ಮುದ್ದಾಗಿರುತ್ತದೆ. ಕತೆಗಳನ್ನು ಓದುತ್ತಾ ಓದುತ್ತಾ ಆ ಊರು, ಜನರು, ಸನ್ನಿವೇಶಗಳಲ್ಲಿ ನಾವು ಕಳೆದೇ ಹೋಗುತ್ತೇವೆ ಎಂದೇನೋ ಅನಿಸಿಬಿಡುತ್ತದೆ. ಅದೇ ರೀತಿಯ ೯ ಕತೆಗಳನ್ನು ಜಯಂತ್ ಕಾಯ್ಕಿಣಿಯವರು ‘ಅನಾರ್ಕಲಿಯ ಸೇಫ್ಟಿಪಿನ್' ಕಥಾಸಂಕಲನದಲ್ಲಿ ನೀಡಿದ್ದಾರೆ. ತಮ್ಮ ಮುನ್ನುಡಿಯಾದ ‘ಅರಿಕೆ’ಯಲ್ಲಿ ಅವರು ಬರೆದದ್ದು ಹೀಗೆ “ಸುಗ್ಗಿ ಹಬ್ಬದ ‘ಹಗರಣ'ದ ಹುಣ್ಣಿಮೆಯ ದಿನ. ರಥಬೀದಿಯಲ್ಲಿ ಮರಕಾಲು ಕಟ್ಟಿಕೊಂಡ ವೇಷಗಳು ಮೆರವಣಿಗೆಯಲ್ಲಿ ಬರುತ್ತಿದ್ದವು.…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 14, 2021
ಲೇಖಕ ಹಾಗೂ ಚಿಂತಕ ಅವಿ ಯೋರಿಶ್ ಅವರು ಇಸ್ರೇಲ್ ದೇಶದ ಬಗ್ಗೆ ಬರೆದ ಪುಸ್ತಕವೇ ‘ಆವಿಷ್ಕಾರದ ಹರಿಕಾರ'. ಮುಖಪುಟದಲ್ಲೇ ಬುದ್ದಿಶಾಲಿ ಇಸ್ರೇಲಿಗಳು ವಿಶ್ವವನ್ನು ಬದಲಿಸಿದ ಪರಿ ಎಂದು ಬರೆವ ಮೂಲಕ ಪುಸ್ತಕದ ಕಥಾ ವಸ್ತುವಿನ ಬಗ್ಗೆ ಕುತೂಹಲ ಮೂಡಿಸಿದ್ದಾರೆ ಈ ಪುಸ್ತಕದ ಅನುವಾದ ಮಾಡಿದ ವಿಶ್ವೇಶ್ವರ ಭಟ್ ಇವರು. ಮೂಲತಃ ಉದ್ಯಮಿಯಾದ ಅವಿ ಯೋರಿಶ್ ಅವರ ಈ ಕೃತಿ ವಿಶ್ವದ ನಲ್ವತ್ತಕ್ಕೂ ಅಧಿಕ ಭಾಷೆಗೆ ಅನುವಾದವಾಗಿರುವುದು ಈ ಪುಸ್ತಕದ ಹೆಗ್ಗಳಿಕೆ.  ಈ ಪುಸ್ತಕವು ಇಸ್ರೇಲ್ ಎಂಬ ಪುಟ್ಟ ದೇಶದ ಬಗ್ಗೆ…
ವಿಧ: ರುಚಿ
September 14, 2021
ನೆನೆಸಿದ ಬೆಳ್ತಿಗೆ ಅಕ್ಕಿ, ಉಪ್ಪು, ತೆಂಗಿನಕಾಯಿ ಎಸಳು (ತುರಿ), ಚಿಟಿಕೆ ಏಲಕ್ಕಿ ಹುಡಿ, ಬೆಲ್ಲದ ಹುಡಿ, ತುರಿದ ಮುಳ್ಳು ಸೌತೆ, ಅವಲಕ್ಕಿ ಎಲ್ಲವನ್ನೂ ನಯವಾಗಿ ರುಬ್ಬಿ, ಅಪ್ಪದ ಪಾತ್ರೆಯಲ್ಲಿ ತುಪ್ಪ ಹಚ್ಚಿ ಎರೆಯಬೇಕು. ಪುನಃ ಕವುಚಿ ಹಾಕಿ ಸರಿಯಾಗಿ ಬೆಂದಾಗುವಾಗ ತೆಗೆಯಬೇಕು. ತಿನ್ನಲು ಬಹಳ ರುಚಿ ಈ ಅಪ್ಪ. -ರತ್ನಾ ಕೆ .ಭಟ್, ತಲಂಜೇರಿ  
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 11, 2021
ರವಿ ಬೆಳಗೆರೆಯವರು ಬರೆದ ನಿಜ ಜೀವನದ ಮರ್ಡರ್ ಮಿಸ್ಟರಿ ಕಾದಂಬರಿಯೇ ‘ಅಮ್ಮಾ ನನ್ನನ್ನು ಯಾಕೇ ಕೊಂದೆ?’ ಒಂದು ಸಮಯದಲ್ಲಿ ಎಲ್ಲರಿಗೂ ತಲೆನೋವಾಗಿದ್ದ ಶೀನಾ ಬೋರಾ ಎಂಬ ಯುವತಿಯ ಕೊಲೆ ರಹಸ್ಯ ಬಯಲಾದದ್ದು ಹೇಗೆ? ಎನ್ನುವುದೇ ಈ ಪುಸ್ತಕದ ತಿರುಳು.  ರವಿ ಬೆಳಗೆರೆಯವರು ತಮ್ಮ ಬೆನ್ನುಡಿಯಲ್ಲಿ ಈ ಪುಸ್ತಕದ ಬಗ್ಗೆ ಹೀಗೆ ಬರೆದಿದ್ದಾರೆ ‘ಆಸ್ತಿಗಾಗಿ ಕೊಲೆಗಳಾಗುವುದು ಹೊಸದೇನಲ್ಲ. ಆದರೆ ಇಂದ್ರಾಣಿ ಎಂಬ ಮೂರು ಗಂಡಂದಿರ ಹೆಂಗಸು ಮಾಡಿದ ಕೊಲೆ ಇದೆಯಲ್ಲಾ? ಅದು ನಿಜಕ್ಕೂ ಘೋರ. ಆಕೆಯಲ್ಲಿ ಮನುಷ್ಯತ್ವದ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 10, 2021
‘ಮಿಥುನ’ ಕೃತಿಯ ಮೂಲ ಲೇಖಕರಾದ ಶ್ರೀರಮಣ ಅವರು ಬರೆದ ನೀಳ್ಗತೆಯೇ ನಾಲ್ಕನೇ ಎಕರೆ. ಲೇಖಕರು ತಮ್ಮ ಬೆನ್ನುಡಿಯಲ್ಲಿ ‘ಹೆಪ್ಪಿನ ಹನಿಯೂ, ನಿಂಬೆಯ ರಸವೂ…’ ಎಂದು ಬರೆಯುತ್ತಾ “ಇದು ಗ್ರಾಮೀಣ ಪ್ರದೇಶದಲ್ಲಿ ಸಾಗುವ ಕಥೆಯಾದ್ದರಿಂದ ರೈತಾಪಿ ಜನರ ಬೆವರುಪ್ಪಿನ ಆಡುಮಾತನ್ನೇ ಇಲ್ಲಿ ಬಳಸಿದ್ದೇನೆ. ಇದು ಮೂರು ಪದರುಗಳಾಗಿ ಬಿಚ್ಚಿಕೊಳ್ಳುವ ಕಥೆ. ಗ್ರಾಮ್ಯ ಜೀವನ, ನಗರೀಕರಣ. ಈ ಎರಡರ ನಡುವೆ ಸಿಲುಕಿ ನಲುಗುತ್ತಿರುವ ಹಳೆ ಮತ್ತು ಹೊಸ ತಲೆಮಾರುಗಳು ಈ ಕಥೆಯಲ್ಲಿ ಕಾಣಸಿಗುತ್ತವೆ. ಹಾಲೆಂಬ ಪದಾರ್ಥವು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 07, 2021
‘ಮಲೆನಾಡಿನ ರೋಚಕ ಕಥೆಗಳು’ ಇದರ ೧೦ ನೆಯ ಭಾಗವೇ 'ಗಿರಿಕಂದರ ಎಸ್ಟೇಟ್'. ಎಂದಿನಂತೆ ಲೇಖಕರಾದ ಗಿರಿಮನೆ ಶ್ಯಾಮರಾವ್ ಅವರು ಪರಿಸರವನ್ನು ತಮ್ಮ ಬರಹದಲ್ಲಿ ಹೊದ್ದುಕೊಂಡು ರೋಚಕ ಕಥನ ಮಾಲೆಯನ್ನು ಪೋಣಿಸಿದ್ದಾರೆ. ಅವರೇ ತಮ್ಮ ಕೃತಿಯ ಬಗ್ಗೆ ಬೆನ್ನುಡಿಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ಇದು ಮಲೆನಾಡಿನ ರೋಚಕ ಕಥೆಗಳ ಸರಣಿಯ ಹತ್ತನೆಯ ಭಾಗ. ‘ಶೋಧ' ಎಂಬ ಹೆಸರಿನಲ್ಲಿ ‘ಮಂಗಳ' ವಾರಪತ್ರಿಕೆಯಲ್ಲಿ ಮೂಡಿಬಂದ ಜನಪ್ರಿಯ ಧಾರಾವಾಹಿ. ವೈವಿಧ್ಯಮಯವಾದ ಮಲೆನಾಡಿನ ರೋಚಕತೆಗಳ ಚಿತ್ರಣ ಇದರಲ್ಲೂ ಇದೆ.…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 04, 2021
ಅಯೋಧ್ಯಾ ಪ್ರಕಾಶನ ಇವರ ೧೬ನೆಯ ಕೃತಿಯೇ ರೋಹಿತ್ ಚಕ್ರತೀರ್ಥ ಇವರು ಬರೆದ ‘ಎಂದೆಂದೂ ಬಾಡದ ಮಲ್ಲಿಗೆ. ಈ ಪುಸ್ತಕದಲ್ಲಿ ಸಾಹಿತ್ಯ ಜಗತ್ತಿನ ಸ್ವಾರಸ್ಯಗಳನ್ನು ಸೊಗಸಾಗಿ ವರ್ಣನೆ ಮಾಡಲಾಗಿದೆ. ಹಿರಿಯ ವಿಮರ್ಶಕರಾದ ಮುರಳೀಧರ ಉಪಾಧ್ಯ ಹಿರಿಯಡಕ ಇವರು ತಮ್ಮ ಬೆನ್ನುಡಿಯಲ್ಲಿ “ರೋಹಿತ್ ಚಕ್ರತೀರ್ಥ ವೈವಿಧ್ಯಪೂರ್ಣ ಆಸಕ್ತಿಗಳಿರುವ ಹೊಸ ತಲೆಮಾರಿನ ಕನ್ನಡ ಲೇಖಕ. ಎಂದೆಂದೂ ಬಾಡದ ಮಲ್ಲಿಗೆಯಲ್ಲಿ ಇವರು ಜಿ.ಟಿ.ನಾ, ಕೆ.ಎಸ್.ನ, ತ.ಸು.ಶಾ, ಜಿ.ವೆಂಕಟಸುಬ್ಬಯ್ಯ ಇಂಥ ಲೇಖಕರನ್ನು, ಪಾ.ವೆಂ.,…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
September 02, 2021
‘ತಮಿಳುನಾಡಿನ ಅತಿ ಮುಖ್ಯವಾದ ಸಾಹಸ ಕ್ರೀಡೆ -ಜಲ್ಲಿ ಕಟ್ಟು. ಈ ಕ್ರೀಡೆಯ ಇತಿಹಾಸವನ್ನು ಕೆದಕುತ್ತಾ ಹೋದರೆ ಸುಮಾರು ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ. ಆ ಕಾಲದಿಂದ ಈಗಿನವರೆಗೂ ಮುಂದುವರೆದಿರುವ ಈ ಕ್ರೀಡೆ, ಕೇವಲ ಆಟವಲ್ಲ. ಇದೊಂದು ಜೀವನಶೈಲಿ. ಪ್ರಾಚೀನ ತಮಿಳು ಸಾಹಿತ್ಯವಾದ ‘ಕಲಿತ್ತೊಗೈ’ ನಲ್ಲಿ ಆಯರ್ ಗಳು ಬಾಳುವ ಮುಲ್ಲೈ ನೆಲದಲ್ಲಿ ನಡೆಯುವ ಜಲ್ಲಿಕಟ್ಟಿನ ಕುರಿತು ಸಾಕಷ್ಟು ವರ್ಣಿಸಲಾಗಿದೆ. ಆ ದಿನಗಳಲ್ಲಿ ಈ ಕ್ರೀಡೆಯ ಹೆಸರು ‘ಏರು ತಳುವುದರ್'. ಏರು ಎಂಬ ಶಬ್ದಕ್ಕೆ ಎತ್ತು ಅಥವಾ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 31, 2021
ಅಯೋಧ್ಯಾ ಪ್ರಕಾಶನದವರ ೧೭ನೆಯ ಕೃತಿಯಾದ ‘ಮಾನಸೋಲ್ಲಾಸ' ಬರೆದವರು ರೋಹಿತ್ ಚಕ್ರತೀರ್ಥ. ಈಗಾಗಲೇ ರೋಹಿತ್ ಅವರ ಹಲವಾರು ಪುಸ್ತಕಗಳು ಬೆಳಕು ಕಂಡಿವೆ. ‘ಮಾನಸೋಲ್ಲಾಸ' ಎನ್ನುವುದು ಕವಿ-ಕಲಾವಿದರ ಕುರಿತ ಬರಹಗಳು. ಲೇಖಕರು ತಮ್ಮ ‘ಸವಿ ಸವಿ ನೆನಪೆ, ಸಾವಿರ ನೆನಪೆ !’ ಎಂಬ ಮುನ್ನುಡಿಯಲ್ಲಿ “‘ಮಾನಸೋಲ್ಲಾಸ' ಎಂಬುವುದು ಒಂದು ಸಂಸ್ಕೃತ ಕೃತಿಯ ಹೆಸರು. ಬರೆದದ್ದು ೧೨ನೆಯ ಶತಮಾನದಲ್ಲಿ. ಬರೆದವನು ಕನ್ನಡಿಗ. ಚಾಲುಕ್ಯ ದೊರೆ ಮೂರನೇ ಸೋಮೇಶ್ವರ. ಅದು ಆ ಕಾಲದ ವಿಶ್ವಕೋಶ. ಆದರೆ ನನಗೆ ಅಂಥ ದೊಡ್ದ…