ಎಲ್ಲ ಪುಟಗಳು

ವಿಧ: ರುಚಿ
August 02, 2021
ಗರಿಕೆಯ ಮೇಲ್ಭಾಗದ ಎಳೇ ಹುಲ್ಲುಗಳನ್ನು ಕೊಯಿದು, ಸ್ವಚ್ಛ ಗೊಳಿಸಿ ಒಂದೆರಡು ನಿಮಿಷ ಸ್ವಲ್ಪ ನೀರು ಹಾಕಿ ಕುದಿಸಬೇಕು ಅಥವಾ ಒಂದು ಚಮಚ ತುಪ್ಪ ಹಾಕಿ ಹುರಿಯಬೇಕು.(ನಾನು ತುಪ್ಪ ಹಾಕಿ ಫ್ರ್ಯೆಮಾಡಿರುವೆ.) ತೆಂಗಿನಕಾಯಿ ತುರಿ, ಉಪ್ಪು, ಕಾಯಿಮೆಣಸು, ಶುಂಠಿ,ಸ್ವಲ್ಪ ಮಜ್ಜಿಗೆ ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು. ಒಂದು ಸಣ್ಣ ಪಾತ್ರೆಗೆ ಹಾಕಿ, ಇನ್ನು ಸ್ವಲ್ಪ ಮಜ್ಜಿಗೆ ಸೇರಿಸಿ ತುಪ್ಪದಲ್ಲಿ ಒಗ್ಗರಣೆ ಕೊಡಬೇಕು. ಗರಿಕೆ ತಂಬುಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ತಂಬುಳಿಯನ್ನು ಕುದಿಸಬಾರದು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 31, 2021
“೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು. ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 29, 2021
“೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು. ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ…
ಲೇಖಕರು: Anantha Ramesh
ವಿಧ: ಬ್ಲಾಗ್ ಬರಹ
July 28, 2021
ಪಾರಿಜಾತ ೧ ಶಿಲೆ ದೇವರ  ತಲೆಯ ಮೇಲೆ  ಪುಟ್ಟ ಪಾರಿಜಾತ ಮಾಡುತ್ತಿದೆ ತಪ!  ೨ ಅಭಿಷೇಕಗೊಂಡ ವಿಗ್ರಹ ತಂಪಾಗಿದೆ ಶಿರವೇರಿದ ಪಾರಿಜಾತ ಬಾಡದು ಬೇಗದೆ  ೩ ವಿಗ್ರಹ ಕಲ್ಲಿನದು  ಎಂದು ಹೇಳುವಾಗ ಅರ್ಚಕ, ತನ್ನ ಎಸಳ ಮೃದುವಿಗೆ  ಬೇಸರಿಸಿತಾ ಪಾರಿಜಾತ! ೪ ಭಕ್ತನುಡಿದ "ಸಾವಿರ ವರ್ಷದ ವಿಗ್ರಹ ಇಂದಿಗೂ ಹೊಳೆಯುತ್ತಿದೆ, ಆಹಾ!" ಪಾರಿಜಾತ ನಿರ್ಮಾಲ್ಯವಾಗುವ ಸಮಯವಾಗಿತ್ತು ಆಗ ೫ ಭಕ್ತನ ಕೈಗೆ ಜಾರುವಾಗ ಪಾರಿಜಾತ ನೆಲದ ಮೇಲೆ  ಒಣಗುವ ಸುಖಕ್ಕೇ ಆಸೆಪಟ್ಟಿತ!? ೬ ಹಕ್ಕಿ ಕೊರಳು  ಪಾರಿಜಾತದ ಅರಳು…
ಲೇಖಕರು: DR.MRAVINDRA@ISRO
ವಿಧ: ಬ್ಲಾಗ್ ಬರಹ
July 27, 2021
ಬರೆಯುವ ಜಾಗ ಮತ್ತು ಬರಹಗಾರರು: ನೊಬೆಲ್‌ ಪ್ರಶಸ್ತಿ  ಪರಸ್ಕೃತ ಲೇಖಕ ಫೆರಿಟ್‌ ಒರ್ಹಾನ್‌ ಪಮುಕ್‌ ಹಾಗೂ  ಅಮೆರಿಕದ ಲೇಖಕಿ  ಮಾಯಾ ಏಂಜಲೋ ರವರ ಬರಹದ ಬದುಕಿನ ಬಗ್ಗೆ  " ಮಯೂರ" ಪತ್ರಿಕೆಯಲ್ಲಿನ ಲೇಖನಗಳು ಈ ಬ್ಲಾಗ್‌  ಗೆ ಪ್ರೇರಣೆ ( ಜುಲೈ, ಆಗಸ್ಟ ೨೦೨೧  ಸಂಚಿಕೆಗಳು). ಬರವಣಿಗೆಯ ಉದ್ದೇಶಕ್ಕಾಗಿಯೇ  ವಾಸದ ಮನೆಗೆ ಹತ್ತಿರವಾದ ಆದರೆ ಬೇರೆಯಾದ ಬಾಡಿಗೆ ಮನೆ /ಹೊಟೆಲ್‌ ರೂಮ್‌ ನಲ್ಲಿ ಬರವಣಿಗೆ ಮಾಡುತ್ತಿದ್ದುದು ಇವರಿಬ್ಬರಲ್ಲಿ ಕಂಡ ಒಂದು ಸಾಮಾನ್ಯ ಅಂಶ. ನಮ್ಮಲ್ಲಿಯೂ ಕೆಲವು  ಕನ್ನಡದ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 27, 2021
“೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು. ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 24, 2021
“೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು. ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 22, 2021
“೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು. ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 22, 2021
"ಭೂಮಿಯಿಂದ ಎರಡು ಲಕ್ಷ ಇಪ್ಪತ್ತನಾಲ್ಕು ಸಾವಿರ ಮೈಲಿ ದೂರದಲ್ಲಿ ಕತ್ತಲಾಗಿರುವ ಬಾಹ್ಯಾಕಾಶದಲ್ಲಿ ಚಂದ್ರನಡೆಗೆ ಸಾಗುತ್ತಾ ಹಿಂದಕ್ಕೆ ತಿರುಗಿ ನೋಡಿದಾಗ ಬಾಹ್ಯಾಕಾಶ ಯಾತ್ರಿಗಳಿಗೆ ಒಂದು ಅವಿಸ್ಮರಣೀಯ ದೃಶ್ಯ ಕಾಣಿಸಿತು. ನೀಲಿ, ಹಸಿರು, ಕೆಂಪು ವರ್ಣದ ಭೂಮಿ, ವಜ್ರದಂತೆ ಪ್ರಜ್ವಲಿಸುತ್ತಿತ್ತು, ಸುತ್ತ ಜೀವಕೋಟಿಯ ಸುಳಿವೂ ಇಲ್ಲದ ಚಂದ್ರ ಹಾಗೂ ಮತ್ತಿತರ ಬಂಜರು ಗ್ರಹಗಳು! ಮುಂದೆ ಅನಂತವಾಗಿ ಹಬ್ಬಿರುವ ಕರಿಯ ಶೂನ್ಯ ಆಕಾಶ! ಜೀವದ ಸುಳಿವಿಲ್ಲದ ಸೌರಮಂಡಲದ ನಡುವೆ ಹೊಳೆಯುತ್ತಿರುವ ನೀಲಿಯ…
ವಿಧ: ರುಚಿ
July 20, 2021
ಹಲಸಿನ ಬೀಜಗಳನ್ನು ಕುಕ್ಕರ್ ನಲ್ಲಿ ಮೂರು ವಿಸಿಲ್ ಹಾಕಿಸಿ ಕೆಳಗಿಳಿಸಬೇಕು. ಆರಿದ ಮೇಲೆ ಮೇಲಿನ ಮತ್ತು ಒಳಗಿನ ಸಿಪ್ಪೆ ತೆಗೆದು ಕಿವುಚಿಡಿ. ಒಣಮೆಣಸು(ಬ್ಯಾಡಗಿ), ಚಿಟಿಕೆ ಅರಸಿನಹುಡಿ, ಇಂಗು, ಜೀರಿಗೆ, ಕೊತ್ತಂಬರಿ, ಮೆಂತೆ ಕಾಳು, ಕಾಳುಮೆಣಸು, ಸ್ವಲ್ಪ ಹುಣಿಸೇಹಣ್ಣು ಎಲ್ಲಾ ಹುರಿದು ಮಿಕ್ಷಿಯಲ್ಲಿ ಹುಡಿ ಮಾಡಿ, ಕಿವುಚಿಟ್ಟ ಹಲಸಿನ ಬೀಜಕ್ಕೆ ಸೇರಿಸಿ, ಕಾಯಿಮೆಣಸು ಹಾಕಿ. ನೀರು ಬೇಕಾದಷ್ಟು ಸೇರಿಸಿ. ಉಪ್ಪು, ಸ್ವಲ್ಪ ಬೆಲ್ಲ ಹಾಕಿ ಚೆನ್ನಾಗಿ ಸಣ್ಣ ಉರಿಯಲ್ಲಿ ಕುದಿಸಿ, ಬೆಳ್ಳುಳ್ಳಿ ಒಗ್ಗರಣೆ…