ವಿಧ: ಪುಸ್ತಕ ವಿಮರ್ಶೆ
October 29, 2020
*ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಸಂಪಾದಿತ ಸಂಕಲನ "ಅಪ್ಪೆಗ್ ಬಾಲೆದ ಓಲೆ"*
# 1993ರಲ್ಲಿ ವಿಟ್ಲದಲ್ಲಿ ಅಸ್ತಿತ್ವಕ್ಕೆ ಬಂದ " ತುಳುಕೂಟೊ ಇಟ್ಟೆಲ್"ಎಂಬ ಸಂಸ್ಥೆಯು 1997ರಲ್ಲಿ "ಬಂಟ್ವಾಳ ತಾಲೂಕು ತುಳು ಸಾಹಿತ್ಯ ಪರಿಷತ್" ಎಂಬ ಹೊಸನಾಮಧೇಯ ಪಡೆದುಕೊಂಡು ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಆಚಾರ ವಿಚಾರಗಳ ಮೇಲೆ ಸಕ್ರಿಯವಾಗಿ ಕೆಲಸ ಮಾಡುತ್ತಿತ್ತು. ಈ ಸಂಸ್ಥೆಯು ತನ್ನ ಹತ್ತನೇ ವರ್ಷದ ಸದವಸರದಲ್ಲಿ ನಡೆಸಿದ ಸ್ಪರ್ಧೆಯಾಗಿತ್ತು "ಅಪ್ಪೆಗ್ ಬಾಲೆದ ಓಲೆ".
ಸ್ಪರ್ಧೆಯಲ್ಲಿ ಬಹುಮಾನ ಪಡೆದ,…
ವಿಧ: ಬ್ಲಾಗ್ ಬರಹ
October 29, 2020
ಕುಸುಮಾಕರ ದೇವರಗೆಣ್ಣೂರು -ಇವರು ಸುಪ್ರಸಿದ್ಧ ಸಾಹಿತಿಯಂತೆ. ಅಂತರ್ಜಾಲದಲ್ಲಿ ಹುಡುಕಿದರೆ ನಿಮಗೆ ಹೆಚ್ಚಿನ ಮಾಹಿತಿ ತಿಳಿದೀತು. ಈ ಪುಸ್ತಕವನ್ನು ಕರ್ನಾಟಕ ಸರಕಾರವು ಬಹಳ ಕಡಿಮೆ ಬೆಲೆ (೨೫ ರೂ ) ಗೆ ಮಾರಾಟ ಮಾಡಿತು - ಕರ್ನಾಟಕಕ್ಕೆ 50 ವರ್ಷಗಳ ಆದ ಸಂದರ್ಭದಲ್ಲಿ,
ಮೊದಲು ಕತೆ - ಒಬ್ಬ ಶಾಲಾ ಕಾಲೇಜು ವಿದ್ಯಾರ್ಥಿಯ ಕತೆ ಇದು . ತುಂಬ ಸಹಜವಾಗಿ ಇದೆ. ಆತನ ಮನಸ್ಸಿನ ತುಂಬ ತಂದೆಯ ಬಗ್ಗೆ , ಸಮಾಜದ ಬಗ್ಗೆ ಬಹಳಷ್ಟು ಅತೃಪ್ತಿ ಇದೆ. ತನ್ನ ತಂದೆ ತನಗೆ ಯಾವುದೇ ಸ್ವಾತಂತ್ರ್ಯ ಕೊಡುತ್ತಿಲ್ಲ ,…
ವಿಧ: ಪುಸ್ತಕ ವಿಮರ್ಶೆ
October 27, 2020
ಆಫ್ ದಿ ರೆಕಾರ್ಡ್ ಅನ್ನುವುದು ಪತ್ರಕರ್ತರ ವೃತ್ತಿ ಜೀವನದಲ್ಲಿ ಸದಾ ಕೇಳುವ ಪದ. ಸಮಾಜದ ಗಣ್ಯ ವ್ಯಕ್ತಿಗಳು ಪತ್ರಕರ್ತರ ಜೊತೆ ಮಾತನಾಡುವಾಗ ಗುಟ್ಟಾಗಿ ಕೆಲವು ವಿಷಯಗಳನ್ನು ಹೇಳಿ ಬಿಡುತ್ತಾರೆ. ಅವರದ್ದೇ ಓರಗೆಯ ಪತ್ರಕರ್ತರಾದ ಬಿ.ಗಣಪತಿಯವರು ಈ ಪುಸ್ತಕಕ್ಕೆ ಬೆನ್ನುಡಿ ಬರೆದಿದ್ದಾರೆ. ಅದರಲ್ಲಿ ‘ಪತ್ರಕರ್ತರಾದ ಗಣೇಶ್ ಕಾಸರಗೋಡು ಅವರಿಗೆ ವೃತ್ತಿ ಜೀವನದ ಮೂರು ದಶಕಗಳ ಸಂಭ್ರಮ. ಸಿನೆಮಾ ಪ್ರಪಂಚಕ್ಕೆ ಒಬ್ಬ ಬೆರಗುಗಣ್ಣಿನ ಪತ್ರಕರ್ತನಾಗಿ ಅಡಿ ಇಟ್ಟ ಗಣೇಶರು ಇಂದು ಸಿನೆಮಾ ಲೋಕವೇ…
ವಿಧ: ರುಚಿ
October 26, 2020
ಮಿಕ್ಸಿ ಜಾರ್ ಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು, ಟೊಮೆಟೋ, ಬೆಳ್ಳುಳ್ಳಿ, ಶುಂಠಿ, ಗೇರುಬೀಜ, ಸ್ವಲ್ಪ ನೀರು ಸೇರಿಸಿ ನಯವಾಗಿ ಮಸಾಲೆ ರುಬ್ಬಿರಿ. ತಾವರೆ ಬೀಜಗಳನ್ನು ಸ್ವಲ್ಪ ಹುರಿದು ತೆಗೆದಿರಿಸಿ.
ಬಾಣಲಿಗೆ ೨ ಚಮಚ ತುಪ್ಪ ಹಾಕಿ ಬಿಸಿ ಆದಮೇಲೆ ಜೀರಿಗೆ ಹಾಕಿ ಸಿಡಿದ ಮೇಲೆ ಮೊದಲು ತಯಾರಿಸಿದ ಮಸಾಲೆ ಸೇರಿಸಿ ಹುರಿಯಬೇಕು. ಅರಶಿನ ಹುಡಿ, ಮೆಣಸಿನ ಹುಡಿ, ಕೊತ್ತಂಬರಿ ಹುಡಿ, ಗರಂ ಮಸಾಲೆ ಹುಡಿ, ಉಪ್ಪು ಕ್ರಮವಾಗಿ ಹಾಕಿ ಹುರಿಯುತ್ತಾ ಇರಬೇಕು. ತುಪ್ಪ ಬಾಣಲಿ ಬಿಟ್ಟುಕೊಡುವ ತನಕ ಹುರಿದು, ೨ ಕಪ್…
ವಿಧ: ಪುಸ್ತಕ ವಿಮರ್ಶೆ
October 24, 2020
‘ಕೂರ್ಗ್ ರೆಜಿಮೆಂಟ್’ ಕಥಾ ಸಂಕಲನವು ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲ್ ಇವರ ಮೊದಲ ಕೃತಿ. ಕೊಡಗಿನ ಭಾಗಮಂಡಲದಲ್ಲಿ ಜನಿಸಿದ ಇವರು ತಮ್ಮ ಬಾಲ್ಯವನ್ನು ಭಾಗಮಂಡಲದಲ್ಲೇ ಕಳೆದರು. ನಂತರದ ಶಾಲಾ ದಿನಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮುಗಿಸಿದರು. ಮಂಗಳೂರಿನ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ಪಡೆದ ಕುಶ್ವಂತ್, ೨೦೦೯ರಲ್ಲಿ ಭಾರತೀಯ ಸೇನೆಯ ಆರ್ಮಿ ಮೆಡಿಕಲ್ ಕೋರ್ ವಿಭಾಗಕ್ಕೆ ಸೇರಿಕೊಳ್ಳುತ್ತಾರೆ. ಭಾರತದ ಗಡಿಭಾಗಗಳಲ್ಲಿ ಇವರು ಸಲ್ಲಿಸಿದ ಸೇವೆ…
ವಿಧ: ರುಚಿ
October 23, 2020
ಪೇರಳೆ(ಸೀಬೆ), ಕೇಪುಳ, ಸಾಂಬ್ರಾಣಿ, ದಾಸವಾಳ, ಚಕ್ರಮುನಿ, ಶಂಖಪುಷ್ಪ, ಕರಿಬೇವು ಚಿಗುರು ಮತ್ತು ಶಂಖಪುಷ್ಪ ಹೂವು, ದಾಸವಾಳ ಹೂವು, ಕೇಪುಳ ಹೂವು, ಬಾಳೆ ಹೂವು ಎಲ್ಲವನ್ನು ಒಂದು ಚಮಚ ತುಪ್ಪ ಸೇರಿಸಿ ಸ್ವಲ್ಪ ಹುರಿಯಬೇಕು. ಒಂದು ಕಪ್ ತೆಂಗಿನಕಾಯಿ ತುರಿ, ರುಚಿಗೆ ತಕ್ಕಷ್ಟು ಉಪ್ಪು, 4 ಗಾಂಧಾರಿ ಮೆಣಸು, ಸಣ್ಣ ತುಂಡು ಹಸಿ ಶುಂಠಿ, ಚಿಟಿಕೆ ಜೀರಿಗೆ ಮತ್ತು ಅರಶಿನಹುಡಿ ಸೇರಿಸಿ ನುಣ್ಣಗೆ ರುಬ್ಬಿ, ಎರಡು ಸೌಟು ಮಜ್ಜಿಗೆ ಸೇರಿಸಿ ಮಿಶ್ರ ಮಾಡಬೇಕು.ಒಗ್ಗರಣೆ ಕೊಟ್ಟರೂ ಕೊಡದಿದ್ದರೂ ಆಗುತ್ತದೆ.…
ವಿಧ: ಪುಸ್ತಕ ವಿಮರ್ಶೆ
October 22, 2020
*ಡಾ. ರಮಾನಂದ ಬನಾರಿಯವರ ಆತ್ಮ ವೃತ್ತಾಂತ "ಸವೆಯದ ದಾರಿ"*
ಡಾ. ರಮಾನಂದ ಬನಾರಿಯವರ ಆತ್ಮ ವೃತ್ತಾಂತ " ಸವೆಯದ ದಾರಿ"ಯನ್ನು ಮೈಸೂರಿನ ತಾರಾ ಪ್ರಿಂಟ್ಸ್ 2017 ರಲ್ಲಿ ಪ್ರಕಾಶಿಸಿದೆ. 4 + 24 + 288 ಪುಟಗಳ, 250 ರೂಪಾಯಿ ಬೆಲೆಯ ಈ ಕೃತಿಗೆ ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿಯವರ ಶುಭನುಡಿ (ಮೌಲ್ಯದ ಹೃದಯವಂತಿಕೆಯ ಆತ್ಮ ವೃತ್ತಾಂತ), ಪ್ರೊ.ಹಂಪ ನಾಗರಾಜಯ್ಯರ ಮುನ್ನುಡಿ (ಸುಶೋಭಿತ ಆತ್ಮಕಥನ), ಕಾಲೇಜು ಉಪನ್ಯಾಸಕರಾದ ಟಿ. ಎ. ಎನ್. ಖಂಡುಗೆಯವರ ಒಳ ನುಡಿ ("ತಿಳಿ" ನೀರಿನಲ್ಲಿ ತೇಲಿ…
ವಿಧ: ಬ್ಲಾಗ್ ಬರಹ
October 22, 2020
ಈ ಎರಡು ಸಂಗತಿಗಳನ್ನು ನೀವು ಎಲ್ಲಿಯಾದರೂ ಓದಿರಬಹುದು.
1) ಅವನಿಗೆ ಸಾವಿರ ತಲೆಗಳು, ಸಾವಿರ ಕಣ್ಣುಗಳು, ಸಾವಿರ ಕೈಗಳು, ಸಾವಿರ ಕಾಲುಗಳು ಇತ್ಯಾದಿ
2) ಅವನ ಮುಖದಿಂದ ಬ್ರಾಹ್ಮಣರೂ, ಅವನ ತೋಳುಗಳಿಂದ ಕ್ಷತ್ರಿಯರೂ ಅವನ ತೊಡೆಗಳಿಂದ ವೈಶ್ಯರೂ ಅವನ ಅಡಿಗಳಿಂದ ಶೂದ್ರರೂ ಹುಟ್ಟಿದರು.
ಇವು ಪುರುಷಸೂಕ್ತದಲ್ಲಿ ಬರುತ್ತವೆ. ಇತ್ತೀಚೆಗೆ ಗೂಗಲ್ - e-ಪುಸ್ತಕಗಳಲ್ಲಿ ಡಿ ವಿ ಜಿ ಅವರು ಬರೆದ ಈ ಪುಸ್ತಕವು ಗಮನ ಸೆಳೆಯಿತು. ಗೂಗಲ್ ನ e-ಪುಸ್ತಕಗಳ ಅನುಕೂಲ ವೆಂದರೆ ಖರೀದಿಸುವ ಮೊದಲೇ…
ವಿಧ: ಪುಸ್ತಕ ವಿಮರ್ಶೆ
October 19, 2020
ಜೇನು ಕಲ್ಲಿನ ರಹಸ್ಯ ಕಣಿವೆ ಇದು ಮಲೆನಾಡಿನ ರೋಚಕ ಕತೆಗಳು ಸರಣಿಯ ನಾಲ್ಕನೇ ಭಾಗದ ಪುಸ್ತಕ. ಎಂದಿನಂತೆ ಲೇಖಕರಾದ ಗಿರಿಮನೆ ಶ್ಯಾಮರಾವ್ ಅವರು ತಾವು ಮಲೆನಾಡಿನ ಪರಿಸರದಲ್ಲಿ ಅನುಭವಿಸಿದ ರೋಚಕತೆಗಳನ್ನು ಕಾಲ್ಪನಿಕ ಕಥೆಯ ಮೂಲಕ ಅನಾವರಣ ಮಾಡುತ್ತಾ ಹೋಗುತ್ತಾರೆ. ಗಿರಿಮನೆ ಶ್ಯಾಮರಾವ್ ಅವರು ಈ ಪುಸ್ತಕದಲ್ಲಿ ಒಂದು ಕಾಲ್ಪನಿಕ ಕಥೆಯನ್ನು ತುಂಬಾ ಸೊಗಸಾಗಿ ಹೆಣೆದಿದ್ದಾರೆ. ಒಂದೆಡೆ ಜೇನು ಕಲ್ಲಿನ ಗುಡ್ಡದಲ್ಲಿ ಜೇನು ನೊಣಗಳ ಬಗ್ಗೆ ಸಂಶೋಧನೆ ಮಾಡಲು ಬರುವ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಹಾಗೂ ಅವರ…
ವಿಧ: ರುಚಿ
October 17, 2020
೧. ಜೀರಿಗೆ ಮೆಣಸಿನ ಕಾಳಿನ ತಂಬ್ಳಿ:- ತುಪ್ಪದಲ್ಲಿ ಜೀರಿಗೆ ಕಾಳುಮೆಣಸು ಹುರಿದು ಕಾಯಿತುರಿ ಜೊತೆ ರುಬ್ಬಿ ಮಜ್ಜಿಗೆ ಉಪ್ಪು ಹಾಕಿ. ಬೇಕಿದ್ದರೆ ಚೂರು ಬೆಲ್ಲ ಹಾಕಿ. ಛಳಿಗಾಲ, ಮಳೆಗಾಲದ ಸಮಯದಲ್ಲಿ ಸ್ವಲ್ಪ ಬಿಸಿಮಾಡಿ ಊಟಮಾಡಿ. ಜ್ವರ ಬಂದಾಗ ಒಳ್ಳೆಯದು.
೨. ಸಾಸಿವೆ ತಂಬ್ಳಿ:- ಕಾಯಿತುರಿ ಜೊತೆ ಸಾಸಿವೆ, ಚೂರು ಒಣಮೆಣಸಿನಕಾಯಿ ಹಾಕಿ ರುಬ್ಬಿ, ಮಜ್ಜಿಗೆ ಉಪ್ಪು ಹಾಕಿ. ಅಜೀರ್ಣ ಆದಾಗ ಒಳ್ಳೆಯದು.
೩. ಓಂಕಾಳು ತಂಬ್ಳಿ:- ಓಂಕಾಳು, ಚೂರು ಒಣಶುಂಠಿ ತುಪ್ಪದಲ್ಲಿ ಹುರಿದು ಕಾಯಿತುರಿ ಜೊತೆ ರುಬ್ಬಿ…