ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 23, 2023
‘ವಿಶ್ವವಾಣಿ’ ಓದುಗರಿಗೆ ರೂಪಾ ಗುರುರಾಜ್ ಹೆಸರು ಚಿರಪರಿಚಿತ. ಅವರು ಪ್ರತೀ ದಿನ ಬರೆಯುವ ‘ಒಂದೊಳ್ಳೆ ಮಾತು’ ಅಂಕಣ ಬಹಳಷ್ಟು ಜನರ ಮನಗೆದ್ದಿದೆ. ವಿಶ್ವವಾಣಿ ಕ್ಲಬ್ ಹೌಸ್ ನಲ್ಲಿ ನಡೆಯುವ ಚರ್ಚೆಗಳನ್ನು ಬಹಳ ಸೊಗಸಾಗಿ ನಿರ್ವಹಣೆ ಮಾಡುವ ಇವರ ಅಂಕಣಗಳ ಸಂಗ್ರಹದ ಮೊದಲ ಭಾಗ ‘ಒಂದೊಳ್ಳೆ ಮಾತು ಭಾಗ 1’ ಈಗಾಗಲೇ ಕಳೆದ ವರ್ಷ ಬಿಡುಗಡೆಯಾಗಿದೆ. ಈಗ ಬಿಡುಗಡೆಯಾಗಿರುವುದು ಅದೇ ಪುಸ್ತಕದ ಎರಡನೇ ಭಾಗ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ‘ಥಟ್ ಅಂತ ಹೇಳಿ...' ಎಂಬ ದೂರದರ್ಶನ ಚಂದನದ ಕಾರ್ಯಕ್ರಮ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 21, 2023
 ಈ ಎರಡೂ ಚಿತ್ರಗಳು ಇವತ್ತು ಅಂದರೆ 21 ಜುಲೈ 2023 ರಂದು ಬಿಡುಗಡೆ ಆಗುತ್ತಿವೆ. ಮೊದಲು ಕೌಸಲ್ಯಾ ಸುಪ್ರಜಾ ರಾಮ ಚಿತ್ರದ ಹಾಡುಗಳನ್ನು ನೋಡೊಣ. https://youtu.be/MMFBtz0Yb8I ಇಲ್ಲಿ ಸಿಗುವ ಹಾಡು 'ಪ್ರೀತಿಸುವೆ, ಪ್ರೀತಿಸುವೆ, ಮಿತಿ ಮೀರಿ ನಿನ್ನ ಪ್ರೀತಿಸುವೆ ' ನಾಯಕ ನಾಯಕಿಯರ ಯುಗಳ ಪ್ರೇಮ ಗೀತೆ . ಚೆನ್ನಾಗಿದೆ. ಚಿತ್ರೀಕರಣವೂ ಚೆನ್ನಾಗಿದೆ https://youtu.be/P689pDpKOkI ನಿನಗೆ ಸೋತ್ ಹೋಗ್ ಬುಟ್ನಲ್ಲೇ ಶಿವಾನಿ .... ತಲೆಯ ಕೆಡಿಸೈತೆ ನಿನ್ನ ಜವಾನಿ ... ಈ ಹಾಡನ್ನು ಈ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 20, 2023
ಶರಣಬಸವ ಕೆ.ಗುಡದಿನ್ನಿ ಅವರು ಬರೆದ ನೂತನ ಕಥಾ ಸಂಕಲನ “ಏಳು ಮಲ್ಲಿಗೆ ತೂಕದವಳು" ಈ ಕಥಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಲೇಖಕರಾದ ಅಮರೇಶ ನುಗಡೋಣಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ನಿಮ್ಮ ಓದಿಗಾಗಿ... “ಶರಣಬಸವ ಕೆ. ಗುಡದಿನ್ನಿಯವರು ಕಳೆದ ಆರೇಳು ವರ್ಷಗಳಿಂದ ಕತೆಗಳನ್ನು ಬರೆಯುತ್ತಲೇ ಇದ್ದಾರೆ. ಕಥಾ ಸಂಕಲನವನ್ನು ಪ್ರಕಟಿಸಿದ್ದಾರೆ. ಈಗ ಮತ್ತೊಂದು ಕಥೆಗಳ ಕಟ್ಟನ್ನು ಪ್ರಕಟಣೆಗೆ ಸಿದ್ಧ ಮಾಡಿದ್ದಾರೆ.ರಾಯಚೂರು ಜಿಲ್ಲಾ ಪ್ರದೇಶದಲ್ಲಿ ಹುಟ್ಟಿ ಬೆಳೆದ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 20, 2023
ಈ ಚಿತ್ರವು 21 ಜುಲೈ 2023 ರಂದು ಬಿಡುಗಡೆ ಆಗಲಿದೆ. ಅದರ ಹಾಡುಗಳನ್ನು ಯೂಟ್ಯೂಬ್ ನಲ್ಲಿ ಕೇಳಿ ನೋಡಿದಾಗ ನನಗೆ ಅನಿಸಿದ್ದು ಹೀಗೆ. https://youtu.be/-qkQ_wEAF0o 'ಸುಮ್ಮನೆ ಪ್ರೀತಿಸು ಸುಮ್ಮನೆ ' - ಇದು ನಾಯಕ ನಾಯಕಿಯ ಪ್ರೇಮಗೀತೆ. ಪ್ರೇಮಗೀತೆ ಎಂದಾಗಲೆಲ್ಲ ನನಗೆ ಇಷ್ಟವಾಗುವ ಸಾಧ್ಯತೆ ಹೆಚ್ಚೇನೋ?. ಕೇಳಲು ಇಂಪಾಗಿದೆ.ಹಿನ್ನೆಲೆಯಲ್ಲಿ ಸುಂದರವಾದ ನಿಸರ್ಗ ದೃಶ್ಯಗಳಿವೆ.  https://youtu.be/4cMYXqgmCks 'ಲಾಲಿ ಲಾಲಿ' - ಇದು ಒಂದು ಮಗು ತನ್ನ ತಾಯಿಗೆ ಹಾಡುವ ಲಾಲಿಪದ . ಕನ್ನಡ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 18, 2023
ಸ್ಟ್ಯಾನಿ ಲೋಪಿಸ್ ಅವರು ತಮ್ಮ ನೂತನ ಕಾದಂಬರಿ “ಬರುವಳು...ಬರುವಳು...ಬರುವಳು..." ಇದರಲ್ಲಿ ದುಬೈನ ಶಿಕ್ಷಣ ವ್ಯವಸ್ಥೆ, ಜೀವನ ವಿಧಾನ ಇತ್ಯಾದಿಗಳ ವಿವರ ನೀಡುತ್ತಾರೆ. ನಾಳೆ ಹುಟ್ಟಲಿರುವುದು ಹೆಣ್ಣು ಎಂಬುದನ್ನ ತಿಳಿದೂ ಆ ಕುಟುಂಬದವರು ಹೆಣ್ಣನ್ನು ಸ್ವಾಗತಿಸಲು ಕಾಯುವುದು, ಇತ್ಯಾದಿ ಅಂಶಗಳನ್ನ ಸುಂದರವಾಗಿ ಚಿತ್ರಿಸುತ್ತಾರೆ. ಈ ಕೃತಿಗೆ ಖ್ಯಾತ ಲೇಖಕ ನಾ. ಡಿಸೋಜ ಇವರು ಮುನ್ನುಡಿಯನ್ನು ಬರೆದಿದ್ದಾರೆ. ಅವರ ಬರಹದ ಆಯ್ದ ಭಾಗ ನಿಮ್ಮ ಓದಿಗಾಗಿ... “ಯುನೈಟೆಡ್ ಅರಬ್ ಎಮಿರೇಟ್ಸ್ ಅಂದರೆ ದುಬೈ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 18, 2023
'ಓ ಮನಸೇ' ಹೆಸರಿನ ಚಿತ್ರವು 2023 ರ ಜುಲೈ 14ರಂದು ಬಿಡುಗಡೆಯಾಗಿದೆ. ಅದರ ಒಂದು ಹಾಡು 'ನೀಲಿ ಬಾನಲ್ಲೂ ನೀನೇ ನೀನೆ , ಖಾಲೀ ಹಾಳೇಲೂ ನೀನೇ ನೀನೇ ' ನಾಯಕ ನಾಯಕಿಯರ ಯುಗಳ ಗೀತೆ. ಸಾಹಿತ್ಯ ಮತ್ತು ಸಂಗೀತ ಪರವಾಗಿಲ್ಲ. ಸುಂದರವಾದ ಕಡಲಿನ ದೃಶ್ಯಗಳು ಹಿನ್ನೆಲೆಯಲ್ಲಿವೆ. ಈ ಹಾಡನ್ನು https://youtu.be/9YzaNpI1P0U ಇಲ್ಲಿ ನೋಡಬಹುದು. https://youtu.be/0SpBD5p0GPg ಉಡುಗೊರೆಯ ಕೊಡಲಿ ಏನು? ಇದು ನಾಯಕ ನಾಯಕಿಯರ ನೇತೃತ್ವದ ಸಮೂಹದ ಚುರುಕು ಕುಣಿತದ ಗೀತೆ, ಸಾಹಿತ್ಯ ಸಂಗೀತ ಕೂಡ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 17, 2023
  ಅಪರೂಪ ಹೆಸರಿನ ಸಿನಿಮಾ 14 ಜುಲೈ 2023 ರಂದು ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಇರುವ ಹಾಡುಗಳನ್ನು ಇವತ್ತು ಯೂ ಟ್ಯೂಬ್ ನಲ್ಲಿ ಹುಡುಕಿ ನೋಡಿದೆ. https://youtu.be/vMMdi2ntpA0 ಅನಿಸಿದೆ ಏಕೋ - ಇದು ನಾಯಕ ನಾಯಕಿಯರ ಮುಗಳ ಗೀತೆ, ಪ್ರೇಮಗೀತೆ . ಮೊದಲ ಬಾರಿಯೇ ಗಮನ ಸೆಳೆಯುವಷ್ಟು ಇಂಪಾಗಿದೆ . ಮತ್ತೆ ಕೇಳಬೇಕು ಎನಿಸುವಂತಿದೆ. ಮತ್ತೆ ಕೇಳಿದರೆ ಮತ್ತೆ ಮತ್ತೆ ಕೇಳಬೇಕು ಎನಿಸುತ್ತದೆ. ಹಿನ್ನೆಲೆಯಲ್ಲಿ ಹಿಮಾಲಯ ಇದೆ. ಮತ್ತೆ ಮತ್ತೆ ನೋಡುವ ಹಾಗೂ ಇದೆ. ಒಟ್ಟಾರೆ ಸಾಹಿತ್ಯ ಮತ್ತು ಸಂಗೀತ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 15, 2023
ಡಾ. ಪ್ರಕಾಶ ಗ ಖಾಡೆ ಇವರ ನೂತನ ಕಥಾ ಸಂಕಲನ ‘ಬಾಳುಕುನ ಪುರಾಣ'. ತಮ್ಮ ಕಥಾ ಸಂಕಲನದ ಕುರಿತಾಗಿ, ತಮ್ಮ ಕಥೆಗಳ ಬಗ್ಗೆ ಲೇಖಕರು ತಮ್ಮ ಮಾತಿನಲ್ಲಿ ಹೇಳುವುದು ಹೀಗೆ... “ಕಾರಣಗಳಿಲ್ಲದೇ ಕಥೆ ಹುಟ್ಟಿತೇ? ಕಥೆಗಳಿಗಿರುವ ಮೋಹಕತೆ ಎಂಥದು? ಕಥೆ ಕಟ್ಟುವ ಕುಶಲತೆಯೂ ಕಲ್ಲಲ್ಲಿ ಒಂದು ಮೂರುತಿಯನ್ನು, ಕಟ್ಟಿಗೆಯಲ್ಲಿ ಒಂದು ಆಕೃತಿಯನ್ನು ರೂಪಿಸಿದಂತೆ. ಕಥೆ ಎಲ್ಲ ವಯೋಮಾನದವರಿಗೂ ಬೇಕು. ವ್ಯಕ್ತಿ ತಾನೇ ಒಂದು ಕಥೆಯಾಗುವ, ತನ್ನ ಸುತ್ತಲ ಘಟನೆಗಳೇ ಆಕಾರಗಳಾಗುವ, ತನ್ನ ಕಾಲದ ಜನರ ಮನೋಭಾವಗಳು ದಾಖಲಾಗುವ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 13, 2023
ಅಲೈಕ್ಯ ಮೈತ್ರೇಯಿ ಅವರ ಚೊಚ್ಚಲ ಕಾದಂಬರಿ ಪಿಂಕಿ ‘ವೇ’ ಇತ್ತೀಚೆಗೆ ಬಿಡುಗಡೆಯಾಗಿದೆ. ಸುಮಾರು ೧೪೦ ಪುಟಗಳ ಈ ಕಾದಂಬರಿಯ ಕುರಿತು ಲೇಖಕರಾದ ಅನಂತ ಕುಣಿಗಲ್ ಅವರು ಪುಸ್ತಕದಲ್ಲಿ ತಮ್ಮ ‘ಮೊದಲ ಮಾತನ್ನು ದಾಖಲು ಮಾಡಿದ್ದಾರೆ. ಅವರು ತಮ್ಮ ಮೊದಲ ಮಾತಿನಲ್ಲಿ ವ್ಯಕ್ತ ಪಡಿಸಿದ ಭಾವಗಳು ಹೀಗಿವೆ... “ನಾನು ಹಿಂದೂ ಅಲ್ಲ ಎಂದರೆ ನೀವು ನಂಬಬೇಕು. ಹೌದು, ನಾನು ಮುಸ್ಲಿಂ ಅಲ್ಲ ಕ್ರೈಸ್ತ, ಜೈನ, ಬೌದ್ಧ ಯಾವುದೂ ಅಲ್ಲ ನಾನು ಮನುಷ್ಯನೆಂದರೆ ನೀವು ನಂಬಲೇಬೇಕು!" ಧರ್ಮ ಎಂದರೇನು ಎಂಬ ಪ್ರಶ್ನೆಗೆ…
ಲೇಖಕರು: venkatesh
ವಿಧ: ಬ್ಲಾಗ್ ಬರಹ
July 12, 2023
ಹಿಂದಿ ಚಿತ್ರರಂಗದ ಖಳ ನಟ ಪ್ರಾಣ್ ಕೋಪದಿಂದ ಜ್ಯೂರಿಯವರಿಗೆ ಕಪಾಲ ಮೋಕ್ಷ   ಮಾಡಿದ್ದೇಕೆ  ? ಅದು ಆದದ್ದು ಹೀಗೆ : ೧೯೭೨ ರ ಕಾಲಘಟ್ಟದಲ್ಲಿ ಎರಡು ಬಹುಚರ್ಚಿತ ಮೆಗಾ ಬಡ್ಜೆಟ್ ನಲ್ಲಿ  ಮೇರು ಚಿತ್ರ ಕಲಾವಿದರನ್ನು ಆಯ್ದು ನಿರ್ಮಿಸಿದ ಚಿತ್ರಗಳು. ೧. ಪಾಕೀಝ  ೨.  ಅಮರ್  ಪ್ರೇಮ್, ಆಗಿದ್ದವು.  ಅದೇ ವರ್ಷದಲ್ಲಿ ನಿರ್ಮಾಣವಾದ ಮತ್ತೊಂದು ಚಿತ್ರವೆಂದರೆ,  'ಬೇ ಇಮಾನ್' ಎಂಬ ಚಿತ್ರ. ಸೋಹನ್ ಲಾಲ್ ಕನ್ವರ್ ಎನ್ನುವ ನಿರ್ಮಾಪ ನಿರ್ದೇಶಕರು ಒಂದು ಹಿಂದಿ ಚಿತ್ರವನ್ನು ನಿರ್ಮಿಸಿದರು. ಜನಪ್ರಿಯತೆಯ…