ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
March 02, 2023
ಇತ್ತೀಚೆಗೆ ಯೋಗ ಶಿಕ್ಷಣದ ಬಗ್ಗೆ ಜನರಲ್ಲಿ ಕುತೂಹಲ ಮತ್ತು ಆಸಕ್ತಿ ಹೆಚ್ಚಾಗುತ್ತಿದೆ. ಈ ವಿಷಯದಲ್ಲಿ ಈಗಾಗಲೇ ಹಲವಾರು ಮಹತ್ವಪೂರ್ಣ ಕೃತಿಗಳು ಹೊರಬಂದಿವೆ. ಅದೇ ಸಾಲಿಗೆ ಸೇರುವ ಮತ್ತೊಂದು ಮಹತ್ವದ ಕೃತಿ ‘ಯೋಗರತ್ನ'  ನಾಗರಾಜ ಇವರು “ಪ್ರಸನ್ನ ಕಾಯ, ಮನ, ಇಂದ್ರೀಯ ಮತ್ತು ಆತ್ಮವೇ ಆರೋಗ್ಯ ಎನ್ನುವ ಚರಕ ಮಹರ್ಷಿಯ ಮಾತುಗಳನ್ನು ಉಲ್ಲೇಖಿಸಿದ್ದಾರೆ. ತಮ್ಮ ಬರವಣಿಗೆಯಲ್ಲಿ ವಚನಕಾರರ ಅನೇಕ ವಚನಗಳನ್ನು, ಸರ್ವಜ್ಞ ಕವಿಯ ತ್ರಿಪದಿಗಳನ್ನು ಸಾಂದರ್ಭಿಕವಾಗಿ ಬಳಸಿದ್ದಾರೆ. ಯೋಗ-ವ್ಯಾಯಾಮಗಳ ನಡುವಿನ…
ವಿಧ: ಪುಸ್ತಕ ವಿಮರ್ಶೆ
March 01, 2023
“ಪುಸ್ತಕದ ಉದ್ದಕ್ಕೂ ಸಾಕಷ್ಟು ಭೌಗೋಳಿಕ ವಿವರಗಳಿದ್ದು, ಬರೆಯುವ ಮುನ್ನ ಇವರು ಮಾಡಿರಬಹುದಾದ ತತ್ಸಂಬಂಧಿ ಅಧ್ಯಯನ ಸ್ಪಷ್ಟವಾಗಿ ಗೋಚರಿಸುತ್ತದೆ. ಓದುಗನಿಗೆಷ್ಟು ಗೊತ್ತಾದೀತು ಮಹಾ ಎಂಬ ಉದಾಸೀನ, ಉಡಾಫೆಯಿಂದ ಬರೆಯುವವರ ನಡುವೆ ಇವರು ಭಿನ್ನವಾಗಿ ನಿಲ್ಲುತ್ತಾರೆ. ಬಹಳ ಕಡಿಮೆ ಓದಿರುವ ನನ್ನ ಜ್ಞಾನದ ಪರಿಧಿಯನ್ನು ಈ ಪುಸ್ತಕ ವಿಸ್ತರಿಸಿದೆ” ಎನ್ನುವುದು ನನ್ನ ಅನಿಸಿಕೆ. ಲೇಖಕ ಮಂಜುನಾಥ್‌ ಕುಣಿಗಲ್‌ ಅವರ ಕುಣಿಗಲ್‌ ಟು ಕಂದಹಾರ್‌ ಕೃತಿಗೆ ಬರೆದಿರುವ ನಾನು ಬರೆದ ವಿಮರ್ಶೆ ನಿಮ್ಮ ಓದಿಗಾಗಿ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
February 28, 2023
ಖ್ಯಾತ ಉದ್ಯಮಿಯೂ, ಅಂಕಣಕಾರರೂ ಆಗಿರುವ ಎಸ್ ಷಡಾಕ್ಷರಿಯವರ ‘ಕ್ಷಣ ಹೊತ್ತು ಆಣಿಮುತ್ತು' ಕೃತಿಯ ೯ನೇ ಭಾಗ ‘ಕತ್ತೆಗಳು-ಕುದುರೆಗಳು' ಎಂಬ ಹೆಸರಿನಲ್ಲಿ ಬಿಡುಗಡೆಯಾಗಿದೆ. ಈ ಸರಣಿಯ ಹಿಂದಿನ ೮ ಪುಸ್ತಕಗಳು ಈಗಾಗಲೇ ಮಾರಾಟದಲ್ಲಿ ದಾಖಲೆಯನ್ನು ಬರೆದಿದೆ. ಖ್ಯಾತ ಲೇಖಕರಾದ ಎಸ್ ಎಲ್ ಭೈರಪ್ಪನವರು ಮೊದಲ ಭಾಗಕ್ಕೆ ಬರೆದ ಮುನ್ನುಡಿಯನ್ನೇ ಈ ಪುಸ್ತಕದಲ್ಲೂ ಬಳಸಿಕೊಂಡಿದ್ದಾರೆ.  ಲೇಖಕರಾದ ಷಡಕ್ಷರಿಯವರು ತನ್ನ ‘ನನ್ನುಡಿ' ಯಲ್ಲಿ ಬರೆದದ್ದು ಹೀಗೆ “ ‘ಕ್ಷಣ ಹೊತ್ತು ಆಣಿಮುತ್ತು' ಎಂಬ ಹೆಸರಿನ ಅಂಕಣ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
February 25, 2023
“ಮಜೇದಾರ್ ಮೈಕ್ರೋಸ್ಕೋಪು" ಎನ್ನುವ ವಿಭಿನ್ನ ಹೆಸರಿನ ಪುಸ್ತಕವನ್ನು ಬರೆದವರು ಖ್ಯಾತ ವಿಜ್ಞಾನ ಲೇಖಕರಾದ ಕೊಳ್ಳೇಗಾಲ ಶರ್ಮ ಇವರು.  “ವಿಜ್ಞಾನ ಜಗತ್ತನ್ನು ಕೆಲವರು ಐವರಿ ಟವರ್ (ದಂತಗೋಪುರ) ಎನ್ನುವುದೂ ಉಂಟು. ಅಲ್ಲಿನ ನಡವಳಿಕೆಗಳು, ಅಲಿಖಿತ ನೀತಿ, ನಿಯಮಾವಳಿಗಳು, ಸಂಬಂಧಗಳು ಹಾಗೂ ಸಾಧನಗಳೆಲ್ಲವೂ ಬಳಸುವ ಭಾಷೆ, ಹೊರಗಿನವರಿಗೆ ವಿಚಿತ್ರ ಎನ್ನಿಸುವುದುಂಟು" ಎನ್ನುತ್ತಾರೆ ಕೊಳ್ಳೇಗಾಲ ಶರ್ಮರು. ಇವರು  "ಮಜೇದಾರ್ ಮೈಕ್ರೋಸ್ಕೋಪು" ಕೃತಿಗೆ ಬರೆದ ಲೇಖಕರ ನುಡಿಯ ಪ್ರಮುಖ ಮಾತುಗಳು ಹೀಗಿವೆ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
February 25, 2023
ಈ ಪುಸ್ತಕದ 2ನೇ ಭಾಗದಲ್ಲಿಯೂ ನಾಲ್ಕು ಕತೆಗಳಿವೆ. ಮೊದಲ ಕತೆ "ಪ್ರಸಿದ್ಧ ಬೌದ್ಧ ವಿಹಾರ ಕಾರ್ಲಾ". ಎರಡು ಸಾವಿರ ವರುಷ ಹಿಂದೆ ಭಾರತದ ಪಶ್ಚಿಮ ಕರಾವಳಿಯ ಸಾಲಿನಲ್ಲಿದ್ದ ಬೆಟ್ಟ ಕಾರ್ಲಾ. ಅದರ ಬುಡದಲ್ಲಿದ್ದ ಹಳ್ಳಿಯ ವಾಸಿ ಜೀಮೂತನೆಂಬ ಕುರುಬ (ಕ್ರಿಸ್ತಶಕ ಎರಡನೇ ಶತಮಾನದಲ್ಲಿ). ಆತ ತಬ್ಬಲಿ. ತನ್ನ ಚಿಕ್ಕಪ್ಪ - ಚಿಕ್ಕಮ್ಮನ ಆಸರೆಯಲ್ಲಿ ಅವನ ಜೀವನ. ಕುರಿಮೇಕೆಗಳನ್ನು ಬೆಟ್ಟಕ್ಕೆ ಬೆಳಗ್ಗೆ ಒಯ್ದರೆ ಅವನು ಮನೆಗೆ ಹಿಂತಿರುಗುವುದು ಕತ್ತಲಾಗುವಾಗ. ಉಗ್ರಕೋಪಿಯಾದ ಚಿಕ್ಕಮ್ಮ ಅವನಿಗೆ ಇಡೀ…
ಲೇಖಕರು: addoor
ವಿಧ: ಪುಸ್ತಕ ವಿಮರ್ಶೆ
February 24, 2023
ಪುರಾತನ ಕಾಲದ ಕತೆಗಳನ್ನು ಮಕ್ಕಳಿಗಾಗಿ ಸಾದರ ಪಡಿಸಿದ್ದಾರೆ ಎಂ. ಚೋಕ್ಸಿ ಮತ್ತು ಪಿ. ಎಂ. ಜೋಷಿಯವರು. ಆ ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಎಂ.ವಿ. ನಾರಾಯಣ ರಾವ್. ಕತೆಗಳಿಗೆ ಚಂದದ ಚಿತ್ರಗಳನ್ನು ಬರೆದಿದ್ದಾರೆ ಪುಲಕ್ ಬಿಶ್ವಾಸ್. ಇದು ಎರಡು ಭಾಗಗಳಲ್ಲಿ ಮುದ್ರಣವಾಗಿರುವ ಪುಸ್ತಕ. ಮೊದಲ ಕತೆ "ಆ ಪುರಾತನ ಮೊಹೆಂಜೊದಾರೋ ನಗರದಲ್ಲಿ”. ಐದು ಸಾವಿರ ವರುಷ ಹಿಂದಿನ ಕಾಲದಲ್ಲಿ ಅಲ್ಲಿನ ಜನಜೀವನ ಹೇಗಿತ್ತು ಎಂಬುದನ್ನು ಸರಳ ಭಾಷೆಯಲ್ಲಿ ತಿಳಿಸುವ ಕತೆ. ಹುಡುಗರ ತಂಡವೊಂದು ಕೆಲವರ ಮನೆಗೆ…
ವಿಧ: ಪುಸ್ತಕ ವಿಮರ್ಶೆ
February 24, 2023
“ಸಾಮಾಜಿಕ ಜೀವನವನ್ನು ಆಧರಿಸಿ ವಾಸ್ತವದ ಜನಜೀವನವನ್ನೇ ಬಳಸಿ ಕಥೆಗಳನ್ನು ಹೆಣೆದಿರುವುದು ವಿಶೇಷ. ಪ್ರತಿ ಕಥೆಯಲ್ಲೂ ಒಂದು ಎಚ್ಚರದ ದನಿ ಇದೆ. ಹಳ್ಳಿ ಹಳ್ಳಿ ತಿರುಗುವ ಕಣಿ ಹೇಳುವವರು, ಸುಡುಗಾಡು ಸಿದ್ದರು ಇವರೆಲ್ಲರ ಮಾತು ಸತ್ಯವಾಗಲೂ ಹೇಗೆ ಸಾಧ್ಯ? ಎಂದು ಪ್ರಶ್ನಿಸುತ್ತಲೇ ಅವರ ಮಾತಿನ ಮೋಡಿಗೊಳಗಾಗಿ ಅವರು ಕೇಳಿದ್ದನ್ನೆಲ್ಲ ಕೊಡುವ ಹಳ್ಳಿಯ ಪರಿಸರದ ಮುಗ್ಧ ಹೆಣ್ಣು, ಕಣಿ ಹೇಳುವವರ ಚಾಲಾಕಿತನ, ಇವೆಲ್ಲವೂ ನಮ್ಮ ಸುತ್ತವೇ ನಡೆದಂತೆ ಭಾಸವಾಗುತ್ತದೆ'', ಎನ್ನುವುದು ನನ್ನ ಅನಿಸಿಕೆ. ಸುಧಾ ಎಂ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
February 23, 2023
ರಾಜು ಹೆಗಡೆ ಇವರು ಬರೆದ ಕವಿತೆಗಳ ಸಂಕಲನೇ ‘ಕಣ್ಣಿನಲಿ ನಿಂತ ಗಾಳಿ' ನಮ್ಮ ಸಾವಧಾನ ಮತ್ತು ಅವಧಾನವನ್ನು ಉದ್ದಕ್ಕೂ ಬಯಸುವ ಈ ಪದ್ಯಗಳ ಸಂಕಲನದ ಕುರಿತು ಪ್ರೀತಿಯಿಂದ ನಾಲ್ಕು ಮಾತು ಬರೆದಿದ್ದಾರೆ ಪತ್ರಕರ್ತ, ಲೇಖಕ ‘ಜೋಗಿ’. ಅವರ ಹೇಳುವಂತೆ ರಾಜು ಹೆಗಡೆ ಕವಿತೆಗಳನ್ನು ಒಪ್ಪಿಸುತ್ತಾ ಹೋಗುತ್ತಾರೆ. ಒಪ್ಪಿಗೆಗಾಗಿ ಕಾಯುವುದಿಲ್ಲ. ಅವರ ಕವಿತೆಗಳೂ ಕೂಡ ತಮ್ಮನ್ನು ಪೂರ್ತಿಯಾಗಿ ಒಪ್ಪಿಸಿಕೊಂಡು ಸುಮ್ಮನುಳಿಯುತ್ತವೆ. ಜೋಗಿ ಅವರು “ಕಣ್ಣಿನಲಿ ನಿಂತ ಗಾಳಿ” ಕವಿತೆಗಳ ಕೃತಿಗೆ ಬರೆದ ಮುನ್ನುಡಿಯ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
February 21, 2023
ವಿದ್ಯಾಭಾರತಿ ಕರ್ನಾಟಕ ಇವರು “ನಮ್ಮ ರಾಷ್ಟ್ರ ನಿರ್ಮಾಪಕರು" ಎಂಬ ಪುಸ್ತಕದಲ್ಲಿ ಭಾರತ ಮಾತೆಯ ಹೆಮ್ಮೆಯ ಮಕ್ಕಳ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಈ ಪುಸ್ತಕದ ಹಿಂದಿ ಮೂಲ ಡಾ॥ ಶ್ಯಾಮಸುಂದರ ತ್ರಿಪಾಠಿ ಮತ್ತು ಇದನ್ನು ಕನ್ನಡಕ್ಕೆ ಅನುವಾದ ಮಾಡಿದವರು ಶ್ರೀಮತಿ ಮಾಲತಿ ಎಂ. ಕಾನಿಟ್ಕರ್. ಈ ಬರಹಗಳನ್ನು ಸಂಪಾದಿಸಿದವರು ಡಾ॥ ಹಿಮ್ಮತ್ ಸಿಂಹ್ ಸಿನ್ಹಾ ಇವರು.  ಲೇಖಕರಾದ ಶ್ಯಾಮಸುಂದರ ತ್ರಿಪಾಠಿ ಇವರು ತಮ್ಮ ನುಡಿಯಲ್ಲಿ “ನಮ್ಮ ರಾಷ್ಟ್ರ ನಿರ್ಮಾಪಕರ ಸಂಕ್ಷಿಪ್ತ ಪರಿಚಯ ನೀಡುವಂತಹ ಒಂದು…
ವಿಧ: ಪುಸ್ತಕ ವಿಮರ್ಶೆ
February 20, 2023
“ಅನಗತ್ಯ ಮತ್ತು ಕುತೂಹಲ ಇಲ್ಲದ ಸಾಕಷ್ಟು ಸಂಗತಿಗಳನ್ನು ಬಿಟ್ಟು ಮಂಡೇಲಾ ಅವರ ಬದುಕಿನ ಎಲ್ಲ ಮುಖ್ಯ ಘಟ್ಟಗಳನ್ನು ಮತ್ತು ಸ್ವಾರಸ್ಯಕರವಾದ ವಿಷಯಗಳನ್ನು ಇಲ್ಲಿ ತೆಗೆದುಕೊಳ್ಳಲಾಗಿದೆ. ಮಂಡೇಲಾ ಅವರು ಬರೆದಿರುವ ಆತ್ಮಕಥೆಯ ಶೈಲಿ ಅಸಾಧಾರಣವಾಗಿದೆ. ಅವರ ಬದುಕು ಕೂಡ ಕತ್ತಲ ಖಂಡ ಆಫ್ರಿಕಾದ ಇತಿಹಾಸದ ಒಂದು ಮುಖ್ಯ ಅಧ್ಯಾಯವಾಗಿದೆ,” ಎನ್ನುತ್ತಾರೆ ಲೇಖಕ ಎಂ. ವೆಂಕಟಸ್ವಾಮಿ. ಅವರು ತಮ್ಮ ‘ನೆಲ್ಸನ್ ಮಂಡೇಲಾ ಜೀವನಚರಿತ್ರೆ’ ಕೃತಿಗೆ ಬರೆದಿರುವ ಲೇಖಕರ ಮಾತು ನಿಮ್ಮ ಓದಿಗಾಗಿ... “ನೆಲ್ಸನ್ ಮಂಡೇಲಾ…