ಎಲ್ಲ ಪುಟಗಳು

ಲೇಖಕರು: savithru
ವಿಧ: ಬ್ಲಾಗ್ ಬರಹ
February 26, 2008
ದೊಡ್ಡ ದೊಡ್ಡ ಅಂಕಣಗಳನ್ನು ಬರೆಯಲು ಸ್ವಲ್ಪ ತಾಳ್ಮೆ ಬೇಕು. ನನ್ನಂತವರಿಗೆ ಅದು ಇರೋದಿಲ್ಲ. ಅದಕ್ಕೆ ಅಲ್ಲಲ್ಲಿ , ಆ ಕ್ಷಣಕ್ಕೆ ನನ್ನ ಮನಸ್ಸಿಗೆ ಬಂದ ನನ್ನ ಕ್ಷೇತ್ರದ ಪದಗಳನ್ನು ಇಲ್ಲಿ ಬರೆಯಲು ಪ್ರಯತ್ಣ ಮಾಡುತ್ತಿದ್ದೇನೆ. ಇವತ್ತು... ಟ್ರಾನ್ಸಿಸ್ಟರ್. ಸಿಂಪಲ್ ಆಗಿ ಹೇಳಬೇಕು ಅಂದ್ರೆ ಇದು ಒಂದು switch. "ಪ್ರಸಾರ" ಮತ್ತು "ತಡೆ" ( Trasfer ಅಂಡ್ Resist => Transist ) ಹೇಗೆ Resist ಮಾಡುವುದು Resistor .. ಹಾಗೆ Transist ಮಾಡುವುದು ಟ್ರಾನ್ಸಿಸ್ಟರ್ :) ಆನ್ ಆಗಿದ್ದಾಗ…
ಲೇಖಕರು: omshivaprakash
ವಿಧ: Basic page
February 25, 2008
ನಿಮ್ಮ ಸ್ನೇಹಿತನ ಏರ್ಟೆಲ್ ಮೊಬೈಲಿಗೆ ಎಸ್ ಎಮ್ ಎಸ್ ಸಂದೇಶ ಕಳಿಸಬೇಕೆ?  ನಿಮ್ಮ ಸೆಲ್ ಫೋನಿನಲ್ಲಿ ಹಣವಿಲ್ಲವೆಂದು ಚಿಂತಿಸದಿರಿ. ಇಂಟರ್ನೆಟ್ ಇದೆಯಲ್ಲ.  ಹೌದು, ನಿಮ್ಮ ಸ್ನೇಹಿತನ ಮೊಬೈಲಿಗೆ ನೀವು ಇಂಟರ್ನೆಟ್ ಮೂಲಕ ಸಂದೇಶ ಕಳಿಸ್ಬಹುದು.  ಪಟ್ ಅಂತ ಒಂದು ಇ-ಮೈಲ್ ಟೈಪ್ ಮಾಡಿ ಅದನ್ನ ನಿಮ್ಮ ಸ್ನೇಹಿತನ ಮೊಬೈಲ್ ನಂಬರಿಗೆ ಕಳಿಸಿ. ವಿಳಾಸ ಈ ರೀತಿ ಕಾಣಿಸ್ತದೆ.   ಏರ್ಟೆಲ್_ಮೊಬೈಲ್_ನಂ@aritelkk.com  ಉದಾ:- ೯೯೦೨೦೧೨೩೪೫@airtelkk.com  ನೀವೂ ಹಣ ಕೊಡ್ಬೇಕಿಲ್ಲ. ಸಂದೇಶ…
ಲೇಖಕರು: narendra
ವಿಧ: ಪುಸ್ತಕ ವಿಮರ್ಶೆ
February 25, 2008
ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರವನ್ನು ಮಳಗಿಯವರು ಅಕ್ಷರಗಳಲ್ಲಿ ಹಿಡಿದುಕೊಡಲು ಇಲ್ಲಿ ಪ್ರಯತ್ನಿಸಿದ್ದಾರೆ. ಅನುಭವವೊಂದು ಬರಹಗಾರನನ್ನು ಕಾಡುತ್ತ, ತಟ್ಟುತ್ತ, ತಡವುತ್ತ, ತದುಕುತ್ತ, ಸಂತೈಸುತ್ತ, ಪೊರೆಯುತ್ತ, ತೊರೆಯುತ್ತ, ತಲ್ಲಣಗಳಿಗೆ ನೂಕುತ್ತ ಮತ್ತು…
ಲೇಖಕರು: narendra
ವಿಧ: Basic page
February 25, 2008
ಕೇಶವ ಮಳಗಿಯವರ ನೇರಳೆ ಮರ ಒಂದು ವಿಶಿಷ್ಟ ಕಥಾನಕ! ಒಬ್ಬ ಬರಹಗಾರನ ತಳಮಳಗಳನ್ನು ವಯಸ್ಸಿನ ಹಲವು ಹಂತಗಳಲ್ಲಿ, ಬದುಕಿನ ಹಲವು ತಿರುವುಗಳಲ್ಲಿ ಮತ್ತು ಮನಸ್ಸಿನ ಹಲವು ಪಾತಳಿಗಳಲ್ಲಿ ಅವು ದಾಖಲಾಗುವ ವಿಸ್ಮಯವನ್ನು, ದಾಖಲಾಗುತ್ತ ಅವು ಮಾಡುವ ಚಮತ್ಕಾರವನ್ನು ಮಳಗಿಯವರು ಅಕ್ಷರಗಳಲ್ಲಿ ಹಿಡಿದುಕೊಡಲು ಇಲ್ಲಿ ಪ್ರಯತ್ನಿಸಿದ್ದಾರೆ. ಅನುಭವವೊಂದು ಬರಹಗಾರನನ್ನು ಕಾಡುತ್ತ, ತಟ್ಟುತ್ತ, ತಡವುತ್ತ, ತದುಕುತ್ತ, ಸಂತೈಸುತ್ತ, ಪೊರೆಯುತ್ತ, ತೊರೆಯುತ್ತ, ತಲ್ಲಣಗಳಿಗೆ ನೂಕುತ್ತ ಮತ್ತು ಕೈಹಿಡಿದೆತ್ತುತ್ತ…
ಲೇಖಕರು: sanjeevamurthy
ವಿಧ: ಕಾರ್ಯಕ್ರಮ
February 25, 2008
ಅನ್ವೇಷಣೆ ಪುಸ್ತಕದಲ್ಲಿ ಏನಿದೆ? ಪ್ರಕಾಶಕರು ಮತ್ತು ಲೇಖಕರು : ಶ್ರೀ ಸಿ.ಏ. ಸಂಜೀವ ಮೂರ್ತಿ ಅನ್ವೇಷಣೆ ಎಂದರೆ ಹುಡುಕುವಿಕೆ. ಏನನ್ನು ? ತನ್ನನ್ನು !! ತನ್ನನ್ನು ತಾನು ಹುಡುಕುವದರಲ್ಲಿ ಏನರ್ಥ ? ಕಾಲ ವ್ಯರ್ಥ ಅಲ್ಲವೆ ? ಖಂಡಿತಾ ಇಲ್ಲ. ನಾವು ಹಿಂದಿನ ಅನೇಕ ಜನ್ಮಗಳಲ್ಲಿ ತಪಸ್ಸು ಮಾಡಿ ಈ ಪ್ರಪಂಚಕ್ಕೆ ಬಂದಿರುವದೇ ನಿಜವಾದ ನಾನಾರೆಂದು ಅನ್ವೇಷಣೆ ಮಾಡಲು. ಇಲ್ಲವಾದರೆ ಮಾನವ ಜನ್ಮವೇ ವ್ಯರ್ಥ ಎನ್ನುತ್ತದೆ ಉಪನಿಷತ್ತುಗಳು. ಆಯ್ತು, ತನ್ನನ್ನು ತಾನು ತಿಳಿಯುವದರಿಂದ ಏನು ಪ್ರಯೋಜನ ?…
ಲೇಖಕರು: ವೈಭವ
ವಿಧ: ಬ್ಲಾಗ್ ಬರಹ
February 25, 2008
ಹೆಗಲ ಮ್ಯಾಲೆ ನೇಗಿಲ ಹೊತ್ಕೊಂಡು ಹೊಂಟ್ಯಾನ ಎನಗಂಡ ಹೊಲದೆಡೆಗೆ | ಹೊತ್ತು ಮುಳುಗೋ ಮುಂದ ಬಾರಪ್ಪ ನೀ ಮನಿಯೊಳಗ     | ಹೆಂಡತಿ ಗಂಡನಿಗೆ| ಹೊಲದಲ್ಲಿ ಸ್ಯಾನೆ ಗೇಮೆ ಅಯ್ತೆ ಕಣಮ್ಮಿ ಆಳು ಕಾಳು ಕಡ್ಡಿಗಳನೆಲ್ಲ ಸಮಱಿಯಲು | ಹೊತ್ತು ಮುಳುಗುವುದು ನಾ ಏನ ಮಾಡಲಿ ಎನ್ನೊಡತಿ  | ಗಂಡ ಹೆಂಡತಿಗೆ| ಹೊತ್ತು ಮುಳುಗಿದೆ ಮ್ಯಾಲಿ ಗುಂಡಿಗಿ ನಡುಗತಯ್ತಿ ನೀನಿಲ್ಲದ ಮನಿ ಹೂವಿಲ್ಲದ ಗಿಡದಾಂಗ| ನಾನು ಸೊರಗಿಹೋಗುವೆ ದಿನವೂ     | ಹೆಂಡತಿ ಗಂಡನಿಗೆ| ಆಡಾಕ ಆಡ್ಮರಿಗಳು, ನೋಡಾಕ ಹೂದೋಟ ಕೂಡ ಮಾತಾಡಾಕ…
ಲೇಖಕರು: madhava_hs
ವಿಧ: ಬ್ಲಾಗ್ ಬರಹ
February 25, 2008
ವಿಜ್ಞಾನ ತಂತ್ರಜ್ಞಾನ ವಿದ್ಯುತ್ ಹೃದಯ ರಕ್ತ ಪಾದ ನರಮಂಡಲ ಅಯಸ್ಕಾಂತ ವ್ಯೂಹ
ಲೇಖಕರು: savithru
ವಿಧ: ಬ್ಲಾಗ್ ಬರಹ
February 25, 2008
We hear but we don’t listen. We see but we don’t observe We touch but we don’t feel We talk but we don’t communicate ಇವು ನಮ್ಮಲ್ಲಿ ಕಾಣುವ ಕೆಲವು ವಿಪರ್ಯಾಸಗಳು. ಇವುಗಳನ್ನು ಹೇಗೆ ಕನ್ನಡ ಕ್ಕೆ ಅನುವಾದಿಸಬೇಕು? ... any try?!
ಲೇಖಕರು: roopablrao
ವಿಧ: ಬ್ಲಾಗ್ ಬರಹ
February 25, 2008
ಪತ್ರ ಒಂದು ಪ್ರೀತಿಯ ಅಪ್ಪನಿಗೆ. ನೆನ್ನೆ ನಿನ್ನ ಫೋನಿಂದ ಮನಸ್ಸು ಕದಡಿಹೋಗಿದೆ. ನೀವು ನೋಡಿದ ಹುಡುಗ ಅಲ್ಲ ಬೇರೆ ಯಾವ ಹುಡುಗನೊಡನೆಯೂ ಮದುವೆ ಎಂಬ ಬಂಧನಕ್ಕೆ ಬೀಳಲು ನಾನು ಸಿದ್ದ ಇಲ್ಲ.ದಯವಿಟ್ಟು ಕ್ಷಮಿಸು.  ಯಾವದೋ ಗುರುತಿರದ ವ್ಯಕ್ಸ್ತಿಯ ಜೊತೆ ನನ್ನ ಬಾಳನ್ನೆಲ್ಲಾ ಕಳೆಯಲು ನನಗೆ ಇಷ್ಟ ಇಲ್ಲ . ನೀನು ಅಮ್ಮ ಬದುಕುತ್ತಿರಬಹುದು. ಅಮ್ಮನಿಗೆ ಯಾವದೇ ಸಿದ್ದಾಂತವಿರಲಿಲ್ಲ .ಆದರೆ ನನಗೆ ನನ್ನದೇ ಆದ ಗುರಿ ಇದೆ. ಹೊಸ ಹೊಸ ಪ್ರಯೋಗಕ್ಕೆ ಮನ ತುಡಿಯುತ್ತಿರುತ್ತದೆ. ಇಲ್ಲಿ ನನ್ನ…
ಲೇಖಕರು: rajeshnaik111
ವಿಧ: Basic page
February 25, 2008
ಗದಗ - ಕೊಪ್ಪಳ ದಾರಿಯಲ್ಲಿ ೧೨ ಕಿಮಿ ಕ್ರಮಿಸಿದರೆ ಸಿಗುವುದು ಲಕ್ಕುಂಡಿ ಎಂಬ ೧೧-೧೨ನೇ ಶತಮಾನದ ಶಿಲ್ಪಕಲೆಯನ್ನು ಸಾರುವ ಪುಟ್ಟ ಊರು. ೧೦೧ ದೇವಸ್ಥಾನಗಳು, ೧೦೧ ಬಾವಿಗಳು ಮತ್ತು ೧೦೧ ಲಿಂಗಗಳ ಊರು ಲಕ್ಕುಂಡಿ ಎಂದು ಪ್ರಸಿದ್ಧವಾದರೂ ಅವುಗಳಲ್ಲಿ ಬಹಳಷ್ಟು ಕಾಲನ ದಾಳಿಗೆ ನಶಿಸಿದ್ದರೆ ಇನ್ನೂ ಕೆಲವು ಒತ್ತುವರಿಗೆ ಬಲಿಯಾಗಿವೆ. ಲಕ್ಕುಂಡಿ ಒಂದು ಕಾಲದಲ್ಲಿ ಪ್ರಸಿದ್ಧ ಶಿಕ್ಷಣ ಕೇಂದ್ರವಾಗಿತ್ತು. ೧೦ರಿಂದ ೧೨ನೇ ಶತಮಾನದವರೆಗೆ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಜೈನ, ವೈದಿಕ ಮತ್ತು ಶೈವ…