ವಿಧ: ಬ್ಲಾಗ್ ಬರಹ
January 28, 2008
ಗಣರಾಜ್ಯೋತ್ಸವದ ದಿನ ದೂರದರ್ಶನ ನೋಡುತ್ತಿರುವಾಗ ಯಾವುದೋ ಹಾಡಿನಲ್ಲಿ "ಹಿಂದಿ" ಅನ್ನೋ ಪದದ ಬಳಕೆಯಾಯಿತು. ನಾನು ಆ ಪದದ ಬಳಕೆ, ಆ ಹಾಡಿನಲ್ಲಿ, ತಪ್ಪು ಅಂತ ಆಕ್ಷೇಪಿಸಿದೆ. ನನ್ನ ಮತ್ತು ನನ್ನ ಸಂಬಂಧಿಯ ನಡುವೆ ನಡೆದ ವಾದ ಇಂತಿದೆ :
ಸಂಬಂಧಿ: " ಸರಿಯಾಗಿದೆ ಇಲ್ಲಿ ಹಿಂದಿನೇ ಬರಬೇಕು "
ನಾನು: " ಇಲ್ಲ ಈ ಹಾಡಿನಲ್ಲಿ ಹಿಂದಿ ಶಬ್ಧದ ಬಳಕೆ ತಪ್ಪು "
ಸಂಬಂಧಿ: " ಹಿಂದಿ ನಮ್ಮ ರಾಷ್ಟ್ರಭಾಷೆ ಹಾಗಾಗಿ ಸರಿಯಿದೆ"
ನಾನು: " ಅಯ್ಯೋ ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ . ಭಾರತ ಸಂವಿಧಾನದಲ್ಲಿ ಆಡಳಿತ…
ವಿಧ: ಬ್ಲಾಗ್ ಬರಹ
January 28, 2008
ಅವ್ವನಿಗಾಗಿ
ನಾ ಮೆಚ್ಚಿ ಬರೆವ ಈ ಕವನ
ನನ್ನವ್ವನಿಗೆ ಮುಡಿಪು
ತನ್ನೆದೆಯನುಣಿಸಿ ಎನಗೆ
ಆಕೆ ತುಂಬಿಕೊಟ್ಟ ಭಾವನೆಗಳಲಿ ಮಿಂದೊಮ್ಮೆ
ನಾ ಕವನವಾಗುವಾಸೆ ಅವಳಿಗಾಗಿ
ಅವಳು ನನಗೆ ಕೊಟ್ಟ ಪ್ರೀತಿಗಾಗಿ
ನನ್ನಳುವು ಕಿವಿಗಪ್ಪಳಿಸಲು
ಓಡಿಬಂದು ನನ್ನನೆತ್ತಿ
ತನ್ನೆದೆಗಪ್ಪಿ ಮುತ್ತನಿಟ್ಟವಳು
ಜೋಗುಳವ ಪೊರೆದು
ನನ್ನ ಪವಡಿಸಿದವಳು
ನಾ ಕವನವಾಗುವಾಸೆ ಅವಳಿಗಾಗಿ
ನನ್ನಮ್ಮ ನನಗಿಟ್ಟ ಮುತ್ತಿಗಾಗಿ
ನನ್ನ ನಗುವಿನಲಿ
ತಾನು ನಕ್ಕು, ನೋವ ಮರೆತವಳು
ನಾನಾಡದೆ ಹೇಳಿದ ಮಾತುಗಳ
ತಪ್ಪದೆ ಅರ್ಥೈಸಿದ ಏಕಳು
ನನಗಾಗಿ ತನ್ನ…
ವಿಧ: ಬ್ಲಾಗ್ ಬರಹ
January 28, 2008
ಅವ್ವನಿಗಾಗಿ
ನಾ ಮೆಚ್ಚಿ ಬರೆವ ಈ ಕವನ
ನನ್ನವ್ವನಿಗೆ ಮುಡಿಪು
ತನ್ನೆದೆಯನುಣಿಸಿ ಎನಗೆ
ಆಕೆ ತುಂಬಿಕೊಟ್ಟ ಭಾವನೆಗಳಲಿ ಮಿಂದೊಮ್ಮೆ
ನಾ ಕವನವಾಗುವಾಸೆ ಅವಳಿಗಾಗಿ
ಅವಳು ನನಗೆ ಕೊಟ್ಟ ಪ್ರೀತಿಗಾಗಿ
ನನ್ನಳುವು ಕಿವಿಗಪ್ಪಳಿಸಲು
ಓಡಿಬಂದು ನನ್ನನೆತ್ತಿ
ತನ್ನೆದೆಗಪ್ಪಿ ಮುತ್ತನಿಟ್ಟವಳು
ಜೋಗುಳವ ಪೊರೆದು
ನನ್ನ ಪವಡಿಸಿದವಳು
ನಾ ಕವನವಾಗುವಾಸೆ ಅವಳಿಗಾಗಿ
ನನ್ನಮ್ಮ ನನಗಿಟ್ಟ ಮುತ್ತಿಗಾಗಿ
ನನ್ನ ನಗುವಿನಲಿ
ತಾನು ನಕ್ಕು, ನೋವ ಮರೆತವಳು
ನಾನಾಡದೆ ಹೇಳಿದ ಮಾತುಗಳ
ತಪ್ಪದೆ ಅರ್ಥೈಸಿದ ಏಕಳು
ನನಗಾಗಿ ತನ್ನ…
ವಿಧ: ಬ್ಲಾಗ್ ಬರಹ
January 28, 2008
ಅವ್ವನಿಗಾಗಿ
ನಾ ಮೆಚ್ಚಿ ಬರೆವ ಈ ಕವನ
ನನ್ನವ್ವನಿಗೆ ಮುಡಿಪು
ತನ್ನೆದೆಯನುಣಿಸಿ ಎನಗೆ
ಆಕೆ ತುಂಬಿಕೊಟ್ಟ ಭಾವನೆಗಳಲಿ ಮಿಂದೊಮ್ಮೆ
ನಾ ಕವನವಾಗುವಾಸೆ ಅವಳಿಗಾಗಿ
ಅವಳು ನನಗೆ ಕೊಟ್ಟ ಪ್ರೀತಿಗಾಗಿ
ನನ್ನಳುವು ಕಿವಿಗಪ್ಪಳಿಸಲು
ಓಡಿಬಂದು ನನ್ನನೆತ್ತಿ
ತನ್ನೆದೆಗಪ್ಪಿ ಮುತ್ತನಿಟ್ಟವಳು
ಜೋಗುಳವ ಪೊರೆದು
ನನ್ನ ಪವಡಿಸಿದವಳು
ನಾ ಕವನವಾಗುವಾಸೆ ಅವಳಿಗಾಗಿ
ನನ್ನಮ್ಮ ನನಗಿಟ್ಟ ಮುತ್ತಿಗಾಗಿ
ನನ್ನ ನಗುವಿನಲಿ
ತಾನು ನಕ್ಕು, ನೋವ ಮರೆತವಳು
ನಾನಾಡದೆ ಹೇಳಿದ ಮಾತುಗಳ
ತಪ್ಪದೆ ಅರ್ಥೈಸಿದ ಏಕಳು
ನನಗಾಗಿ ತನ್ನ…
ವಿಧ: ಬ್ಲಾಗ್ ಬರಹ
January 28, 2008
ಅವ್ವನಿಗಾಗಿ
ನಾ ಮೆಚ್ಚಿ ಬರೆವ ಈ ಕವನ
ನನ್ನವ್ವನಿಗೆ ಮುಡಿಪು
ತನ್ನೆದೆಯನುಣಿಸಿ ಎನಗೆ
ಆಕೆ ತುಂಬಿಕೊಟ್ಟ ಭಾವನೆಗಳಲಿ ಮಿಂದೊಮ್ಮೆ
ನಾ ಕವನವಾಗುವಾಸೆ ಅವಳಿಗಾಗಿ
ಅವಳು ನನಗೆ ಕೊಟ್ಟ ಪ್ರೀತಿಗಾಗಿ
ನನ್ನಳುವು ಕಿವಿಗಪ್ಪಳಿಸಲು
ಓಡಿಬಂದು ನನ್ನನೆತ್ತಿ
ತನ್ನೆದೆಗಪ್ಪಿ ಮುತ್ತನಿಟ್ಟವಳು
ಜೋಗುಳವ ಪೊರೆದು
ನನ್ನ ಪವಡಿಸಿದವಳು
ನಾ ಕವನವಾಗುವಾಸೆ ಅವಳಿಗಾಗಿ
ನನ್ನಮ್ಮ ನನಗಿಟ್ಟ ಮುತ್ತಿಗಾಗಿ
ನನ್ನ ನಗುವಿನಲಿ
ತಾನು ನಕ್ಕು, ನೋವ ಮರೆತವಳು
ನಾನಾಡದೆ ಹೇಳಿದ ಮಾತುಗಳ
ತಪ್ಪದೆ ಅರ್ಥೈಸಿದ ಏಕಳು
ನನಗಾಗಿ ತನ್ನ…
ವಿಧ: ಬ್ಲಾಗ್ ಬರಹ
January 28, 2008
ನಮ್ಮೆಲ್ಲರ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿಯವರು 'ಮಿಲನ' ಚಿತ್ರಕ್ಕಾಗಿ ಬರೆದಿರುವ ಈ ಜನಪ್ರಿಯ ಗೀತೆಯನ್ನು ಅವರಿಗೇ ಅರ್ಪಿಸಬಹುದಾಗಿದೆ. ಯಾಕೆಂದರೆ, ಐವತ್ತು ವಸಂತಗಳಿಗೂ ಹೆಚ್ಚು ಬದುಕನ್ನು ಕಂಡಿದ್ದರೂ, ಬದುಕನ್ನು ಗಾಢವಾಗಿ ಪ್ರೀತಿಸುವುದರೊಂದಿಗೆ ತಮ್ಮ ಹೃದಯವನ್ನು ಇನ್ನೂ ಚಿರಯೌವ್ವನದಿಂದ ಇರಿಸಿಕೊಂಡಿರುವ ಈ ಅರೆಶತಮಾನದ ತರುಣ, ಯುವಹೃದಯಗಳಲ್ಲಿ ಕನಸಿನ ಬೀಜವನ್ನೇ ಬಿತ್ತಿದ್ದಾರೆ.
ಈಗಿನ ಪೀಳಿಗೆಯ ಲಕ್ಷಾಂತರ ಮಂದಿ ಕನ್ನಡ ಯುವಕ-ಯುವತಿಯರು ಪ್ರೇಮಪಾಶದಲ್ಲಿ ಸಿಲುಕಿದ್ದರೂ, ಅವರೆಲ್ಲರ…
ವಿಧ: ಬ್ಲಾಗ್ ಬರಹ
January 28, 2008
ನಮ್ಮೆಲ್ಲರ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿಯವರು 'ಮಿಲನ' ಚಿತ್ರಕ್ಕಾಗಿ ಬರೆದಿರುವ ಈ ಜನಪ್ರಿಯ ಗೀತೆಯನ್ನು ಅವರಿಗೇ ಅರ್ಪಿಸಬಹುದಾಗಿದೆ. ಯಾಕೆಂದರೆ, ಐವತ್ತು ವಸಂತಗಳಿಗೂ ಹೆಚ್ಚು ಬದುಕನ್ನು ಕಂಡಿದ್ದರೂ, ಬದುಕನ್ನು ಗಾಢವಾಗಿ ಪ್ರೀತಿಸುವುದರೊಂದಿಗೆ ತಮ್ಮ ಹೃದಯವನ್ನು ಇನ್ನೂ ಚಿರಯೌವ್ವನದಿಂದ ಇರಿಸಿಕೊಂಡಿರುವ ಈ ಅರೆಶತಮಾನದ ತರುಣ, ಯುವಹೃದಯಗಳಲ್ಲಿ ಕನಸಿನ ಬೀಜವನ್ನೇ ಬಿತ್ತಿದ್ದಾರೆ.
ಈಗಿನ ಪೀಳಿಗೆಯ ಲಕ್ಷಾಂತರ ಮಂದಿ ಕನ್ನಡ ಯುವಕ-ಯುವತಿಯರು ಪ್ರೇಮಪಾಶದಲ್ಲಿ ಸಿಲುಕಿದ್ದರೂ, ಅವರೆಲ್ಲರ…
ವಿಧ: ಬ್ಲಾಗ್ ಬರಹ
January 28, 2008
ನಮ್ಮೆಲ್ಲರ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿಯವರು 'ಮಿಲನ' ಚಿತ್ರಕ್ಕಾಗಿ ಬರೆದಿರುವ ಈ ಜನಪ್ರಿಯ ಗೀತೆಯನ್ನು ಅವರಿಗೇ ಅರ್ಪಿಸಬಹುದಾಗಿದೆ. ಯಾಕೆಂದರೆ, ಐವತ್ತು ವಸಂತಗಳಿಗೂ ಹೆಚ್ಚು ಬದುಕನ್ನು ಕಂಡಿದ್ದರೂ, ಬದುಕನ್ನು ಗಾಢವಾಗಿ ಪ್ರೀತಿಸುವುದರೊಂದಿಗೆ ತಮ್ಮ ಹೃದಯವನ್ನು ಇನ್ನೂ ಚಿರಯೌವ್ವನದಿಂದ ಇರಿಸಿಕೊಂಡಿರುವ ಈ ಅರೆಶತಮಾನದ ತರುಣ, ಯುವಹೃದಯಗಳಲ್ಲಿ ಕನಸಿನ ಬೀಜವನ್ನೇ ಬಿತ್ತಿದ್ದಾರೆ.
ಈಗಿನ ಪೀಳಿಗೆಯ ಲಕ್ಷಾಂತರ ಮಂದಿ ಕನ್ನಡ ಯುವಕ-ಯುವತಿಯರು ಪ್ರೇಮಪಾಶದಲ್ಲಿ ಸಿಲುಕಿದ್ದರೂ, ಅವರೆಲ್ಲರ…
ವಿಧ: ಬ್ಲಾಗ್ ಬರಹ
January 28, 2008
ನಮ್ಮೆಲ್ಲರ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿಯವರು 'ಮಿಲನ' ಚಿತ್ರಕ್ಕಾಗಿ ಬರೆದಿರುವ ಈ ಜನಪ್ರಿಯ ಗೀತೆಯನ್ನು ಅವರಿಗೇ ಅರ್ಪಿಸಬಹುದಾಗಿದೆ. ಯಾಕೆಂದರೆ, ಐವತ್ತು ವಸಂತಗಳಿಗೂ ಹೆಚ್ಚು ಬದುಕನ್ನು ಕಂಡಿದ್ದರೂ, ಬದುಕನ್ನು ಗಾಢವಾಗಿ ಪ್ರೀತಿಸುವುದರೊಂದಿಗೆ ತಮ್ಮ ಹೃದಯವನ್ನು ಇನ್ನೂ ಚಿರಯೌವ್ವನದಿಂದ ಇರಿಸಿಕೊಂಡಿರುವ ಈ ಅರೆಶತಮಾನದ ತರುಣ, ಯುವಹೃದಯಗಳಲ್ಲಿ ಕನಸಿನ ಬೀಜವನ್ನೇ ಬಿತ್ತಿದ್ದಾರೆ.
ಈಗಿನ ಪೀಳಿಗೆಯ ಲಕ್ಷಾಂತರ ಮಂದಿ ಕನ್ನಡ ಯುವಕ-ಯುವತಿಯರು ಪ್ರೇಮಪಾಶದಲ್ಲಿ ಸಿಲುಕಿದ್ದರೂ, ಅವರೆಲ್ಲರ…
ವಿಧ: ಬ್ಲಾಗ್ ಬರಹ
January 28, 2008
ನಮ್ಮೆಲ್ಲರ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿಯವರು 'ಮಿಲನ' ಚಿತ್ರಕ್ಕಾಗಿ ಬರೆದಿರುವ ಈ ಜನಪ್ರಿಯ ಗೀತೆಯನ್ನು ಅವರಿಗೇ ಅರ್ಪಿಸಬಹುದಾಗಿದೆ. ಯಾಕೆಂದರೆ, ಐವತ್ತು ವಸಂತಗಳಿಗೂ ಹೆಚ್ಚು ಬದುಕನ್ನು ಕಂಡಿದ್ದರೂ, ಬದುಕನ್ನು ಗಾಢವಾಗಿ ಪ್ರೀತಿಸುವುದರೊಂದಿಗೆ ತಮ್ಮ ಹೃದಯವನ್ನು ಇನ್ನೂ ಚಿರಯೌವ್ವನದಿಂದ ಇರಿಸಿಕೊಂಡಿರುವ ಈ ಅರೆಶತಮಾನದ ತರುಣ, ಯುವಹೃದಯಗಳಲ್ಲಿ ಕನಸಿನ ಬೀಜವನ್ನೇ ಬಿತ್ತಿದ್ದಾರೆ.
ಈಗಿನ ಪೀಳಿಗೆಯ ಲಕ್ಷಾಂತರ ಮಂದಿ ಕನ್ನಡ ಯುವಕ-ಯುವತಿಯರು ಪ್ರೇಮಪಾಶದಲ್ಲಿ ಸಿಲುಕಿದ್ದರೂ, ಅವರೆಲ್ಲರ…