ಎಲ್ಲ ಪುಟಗಳು

ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
March 05, 2008
ಈ ಸಮಯದಲ್ಲಿ ಯುಕೆ ಯಲ್ಲಿ ಭೂಮಿಯೊಳಗಿಂದ ಗಡ್ಡೆಗಳು ಚಿಗುರಿ, ಗಿಡಗಳು ಹೊರಬಂದು ಹಳದಿ ಬಣ್ಣದ ಒಂದು ಜಾತಿಯ ಹೂಗಳು ಗುಂಪು ಗುಂಪಾಗಿ ಅರಳುತ್ತವೆ. ನನಗೆ ಇವುಗಳ ಹೆಸರೇನೆಂದು ಗೊತ್ತಿರಲಿಲ್ಲ. ಕಳೆದ ವರ್ಷ ಈ ಸಮಯದಲ್ಲಿ ನಾನಿರುವ ಬ್ರಿಸ್ಟಲ್ ನಲ್ಲಿ ಒಂದು ಕನ್ನಡ ಹಬ್ಬ ನಡೆದಿತ್ತು. ನಾನು ಅದರ ಫೊಟೊಗಳನ್ನು ತೆಗೆದಿದ್ದೆ. ಪಿಕಾಸಾದಲ್ಲಿ ಅದರ ಆಲ್ಬಮ್ ಮಾಡಿದಾಗ ಅದರ ’ಆಲ್ಬಮ್ ಕವರ್’ ಮಾಡಲು ನನಗೆ ಒಂದು ಚಿತ್ರ ಬೇಕಾಗಿತ್ತು. ಹಿಂದಿನ ಸೀಸನ್ ನಲ್ಲಿ ಈ ಹೂಗಳು ಅರಳಿದ್ದಾಗ ನಾನು ಅವುಗಳ…
ಲೇಖಕರು: ravikreddy
ವಿಧ: Basic page
March 05, 2008
(ನಾಗೇಶ್ ಹೆಗಡೆಯವರ ಸಂಪದ ಪಾಡ್‍ಕ್ಯಾಸ್ಟ್ ಸಂದರ್ಶನ ಕೇಳಿದ ನಂತರ, ಡಿಜಿಟಲ್ ಡಿವೈಡ್ ಮತ್ತು ಕಂಪ್ಯೂಟರಿನಲ್ಲಿ ಕನ್ನಡದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದೆ. ನಾಲ್ಕು ವರ್ಷಗಳ ಹಿಂದೆ ದಟ್ಸ್‌ಕನ್ನಡ.ಕಾಮಿನಲ್ಲಿ ಬರೆದ ಈಗಿನ ಈ ಸದರಿ ಲೇಖನ ಮತ್ತೆ ಆ ವಿಚಾರದ ಚರ್ಚೆಗೆ ಸೂಕ್ತ ಮತ್ತು ಆಗಿನ ಎಷ್ಟೋ ವಿಚಾರಗಳು ಈಗಲೂ ಪ್ರಸ್ತುತ ಎನ್ನಿಸಿದ್ದರಿಂದ ಇಲ್ಲಿಯೂ ಅಪ್‍ಲೋಡ್ ಮಾಡುತ್ತಿದ್ದೇನೆ. - ರವಿ - ಮಾರ್ಚ್ 4, 2008) [ಕಂಪ್ಯೂಟರ್‌ನಲ್ಲಿ ಕನ್ನಡದ ಸಾಧ್ಯತೆಗಳ ವಿಸ್ತರಿಸಬೇಕಾಗಿದ್ದ ‘ಕಗಪದ’ ತೌಡು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
March 04, 2008
ಯಾರಾದರೂ ಬೆನ್ನು ತಟ್ಟಿದರೆ ಯಾರಿಗೆ ತಾನೇ ಸಂತೋಷವಾಗುವುದಿಲ್ಲ? ಅದೂ, ಅಪರಿಚಿತರು ಒಂದು ಒಳ್ಳೆ ಮಾತು ಹೇಳಿದರೂ ಮನಸ್ಸಿಗೆ ಹಿತವಾಗುವುದು ಸಹಜ. ಇದೇ ಕಾರಣಕ್ಕೆ, ಭಾರೀ ಸಂಗೀತಗಾರರೂ ಕೂಡ, ಕಾರ್ಯಕ್ರಮದ ನಂತರ ಒಬ್ಬ ಕೇಳುಗ ಅವರ ಬಳಿ ಹೋಗಿ ಇಂದಿನ ಕಾರ್ಯಕ್ರಮ ಚೆನ್ನಾಗಿತ್ತು, ಈ ರಾಗ ಈ ಕೃತಿ ಹಿಡಿಸಿತು ಎಂಬುದನ್ನು ಹೇಳಿದರೆ ಆನಂದಪಡುತ್ತಾರೆ. ಇದನ್ನು ಪ್ರಖ್ಯಾತ ಕಲಾವಿದೆಯರಾದ ಮೈಸೂರು ನಾಗಮಣಿ ಶ್ರೀನಾಥ್, ಸುಧಾ ರಘುನಾಥನ್ ಮೊದಲಾದವರು ಸ್ವತಃ ಹೇಳಿದ್ದನ್ನು ಕೇಳಿರುವೆ. ಇಷ್ಟೆಲ್ಲ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
March 04, 2008
ಯಾರಾದರೂ ಬೆನ್ನು ತಟ್ಟಿದರೆ ಯಾರಿಗೆ ತಾನೇ ಸಂತೋಷವಾಗುವುದಿಲ್ಲ? ಅದೂ, ಅಪರಿಚಿತರು ಒಂದು ಒಳ್ಳೆ ಮಾತು ಹೇಳಿದರೂ ಮನಸ್ಸಿಗೆ ಹಿತವಾಗುವುದು ಸಹಜ. ಇದೇ ಕಾರಣಕ್ಕೆ, ಭಾರೀ ಸಂಗೀತಗಾರರೂ ಕೂಡ, ಕಾರ್ಯಕ್ರಮದ ನಂತರ ಒಬ್ಬ ಕೇಳುಗ ಅವರ ಬಳಿ ಹೋಗಿ ಇಂದಿನ ಕಾರ್ಯಕ್ರಮ ಚೆನ್ನಾಗಿತ್ತು, ಈ ರಾಗ ಈ ಕೃತಿ ಹಿಡಿಸಿತು ಎಂಬುದನ್ನು ಹೇಳಿದರೆ ಆನಂದಪಡುತ್ತಾರೆ. ಇದನ್ನು ಪ್ರಖ್ಯಾತ ಕಲಾವಿದೆಯರಾದ ಮೈಸೂರು ನಾಗಮಣಿ ಶ್ರೀನಾಥ್, ಸುಧಾ ರಘುನಾಥನ್ ಮೊದಲಾದವರು ಸ್ವತಃ ಹೇಳಿದ್ದನ್ನು ಕೇಳಿರುವೆ. ಇಷ್ಟೆಲ್ಲ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
March 04, 2008
ಯಾರಾದರೂ ಬೆನ್ನು ತಟ್ಟಿದರೆ ಯಾರಿಗೆ ತಾನೇ ಸಂತೋಷವಾಗುವುದಿಲ್ಲ? ಅದೂ, ಅಪರಿಚಿತರು ಒಂದು ಒಳ್ಳೆ ಮಾತು ಹೇಳಿದರೂ ಮನಸ್ಸಿಗೆ ಹಿತವಾಗುವುದು ಸಹಜ. ಇದೇ ಕಾರಣಕ್ಕೆ, ಭಾರೀ ಸಂಗೀತಗಾರರೂ ಕೂಡ, ಕಾರ್ಯಕ್ರಮದ ನಂತರ ಒಬ್ಬ ಕೇಳುಗ ಅವರ ಬಳಿ ಹೋಗಿ ಇಂದಿನ ಕಾರ್ಯಕ್ರಮ ಚೆನ್ನಾಗಿತ್ತು, ಈ ರಾಗ ಈ ಕೃತಿ ಹಿಡಿಸಿತು ಎಂಬುದನ್ನು ಹೇಳಿದರೆ ಆನಂದಪಡುತ್ತಾರೆ. ಇದನ್ನು ಪ್ರಖ್ಯಾತ ಕಲಾವಿದೆಯರಾದ ಮೈಸೂರು ನಾಗಮಣಿ ಶ್ರೀನಾಥ್, ಸುಧಾ ರಘುನಾಥನ್ ಮೊದಲಾದವರು ಸ್ವತಃ ಹೇಳಿದ್ದನ್ನು ಕೇಳಿರುವೆ. ಇಷ್ಟೆಲ್ಲ…
ಲೇಖಕರು: ವೈಭವ
ವಿಧ: ಬ್ಲಾಗ್ ಬರಹ
March 04, 2008
ನಯಸೇನ, ದಿನಬದುಕಿನಲ್ಲಿ ತುಂಬ ಪಳಗಿದ ಹಯ್ದ ಅಂತ ತಿಳಿಸೋಕೆ ಈ ಕೆಳಗಿನ ಸಾಲುಗಳು ಮಾದರಿ ಕಂಪಿಲ್ಲದ ತುಪ್ಪಮುಂ ಪೆಂಪಿಲ್ಲದ ಪ್ರಬುತ್ವಮುಂ ಸ್ನೇಹಮಿಲ್ಲದ ಕೋಡುಂ ಮೋಹಮಿಲ್ಲದ ಬಾೞುಂ ಬಕುತಿಯಿಲ್ಲದ ಕೊಂಡಾಟಮುಂ ಶಕುತಿಯಿಲ್ಲದ ಸೆಣಸುಂ ಕೋಡಿಲ್ಲದ ಸಿರಿಯುಂ ನಾಡಿಲ್ಲದರಸುಂ ಪಲವಿಲ್ಲದ ತೋಟಮುಂ ಕುಲಮಿಲ್ಲದ ಮಹಿಮೆಯುಂ ಬಟ್ಟೆಯಿಲ್ಲದ ಪಯಣಮುಂ ಪಟ್ಟಣಮಿಲ್ಲದ ರಾಜ್ಯಮುಂ ಕಿಚ್ಚಿಲ್ಲದಡುಗೆಯುಂ ನೆಚ್ಚಿಲ್ಲದ ಪೆಂಡತಿಯುಂ ದಯೆಯಿಲ್ಲದ ನೆಗೞ್ತೆಯುಂ ನಯಮಿಲ್ಲದ ಸೇವೆಯುಂ ಬಂಡಮಿಲ್ಲದಂಗಡಿಯುಂ…
ಲೇಖಕರು: Ennares
ವಿಧ: Basic page
March 04, 2008
- ನವರತ್ನ ಸುಧೀರ್ 3rd March 2008 - ಶ್ರೀ  ಜಮ್‍ಷೆಡ್ಜಿ ಟಾಟಾ ಅವರ 169ನೇ ಜನ್ಮದಿನ. ಭಾರತೀಯ ವಿಜ್ನಾನ ಸಂಸ್ಥೆ ಮತ್ತು ಟಾಟಾ ಸಂಸ್ಥೆಗಳ Founders Day. 2008-2009 ಭಾರತೀಯ ವಿಜ್ನಾನ ಸಂಸ್ಥೆಯ ಶತಮಾನೋತ್ಸವ ವರ್ಷ ಕೂಡ. ಇಸವಿ 1822. ಈಗಿನ ಗುಜರಾತ್‍ನ ನವಸಾರಿ ಎಂಬ ಸಣ್ಣ ಊರಿನಲ್ಲಿ ಒಂದು ಬಡ ಪಾರಸೀ ಅಗ್ನಿ ದೇವಾಲಯದ ಪುರೋಹಿತರ ಕುಟುಂಬದಲ್ಲಿ ಜನಿಸಿದ ಮಗು ನಸ್ಸರ್‍ವಾನ್ಜೀ ಟಾಟಾ. ಹುಟ್ಟಿದ ಮಗುವನ್ನು ಕಂಡ ಜ್ಯೋತಿಷಿಯೊಬ್ಬರು “ ಈ ಮಗು ಬಹಳ ದೇಶ ವಿದೇಶಗಳ ಪ್ರಯಾಣ ಮಾಡಿ, ಹೇರಳ…
ಲೇಖಕರು: subin
ವಿಧ: Basic page
March 04, 2008
ಇಂದು ಅಳುವವರು ಯಾರೋ ಅಂದು ಜೋತೆಗಿದ್ದವರು ಯಾರೋ ಸಣ್ಣ ಗಾಯದ ನೋವಿಗೆ ವಿಷವಿಟ್ಟವರು ಯಾರೋ ಬೆಂದ ದೇಹದ ಮೇಲೆ ಕಂಬಳಿ ಹೊದಿಸಿದವರು ಯಾರೋ ಇಂದು ಕೊರಗುವವರು ಯಾರೋ ಅಂದು ಮೆಚ್ಚಿದವರು ಯಾರೋ ಕಣ್ಣಮುಂದೆ ಕನಸು ತಂದುಕೊಟ್ಟವರು ಯಾರೋ ಪ್ರೀತಿಗೆ ಅನುಮಾನ ತಂದು ಇಟ್ಟವರು ಯಾರೋ ಇಂದು ಪ್ರೀತಿ ಮರೆತಿರುವವರು ಯಾರೋ ಮುಂದೆ ನೆನಪಲ್ಲಿ ಉಳಿಯುವವರು ಯಾರೋ
ಲೇಖಕರು: savithru
ವಿಧ: ಬ್ಲಾಗ್ ಬರಹ
March 04, 2008
MOSFET ಹೇಗೆ ಕೆಲ್ಸ ಮಾಡುತ್ತೆ ( ಸ್ವಿಚಿಂಗ್ ಹೇಗೆ ನಡೆಯುತ್ತೆ) ಅಂತ ಅರ್ಥ ಆಗ್ಬೇಕು ಅಂದ್ರೆ ನಾವು ಮೊದ್ಲು ಕೆಪಸಿಟರ್ ಅಂದ್ರೆ ಏನು , ಹೇಗೆ ಕೆಲ್ಸ ಮಾಡುತ್ತೆ ಅಂತ ತಿಳ್ಕೊಬೇಕು! ಕೆಪಸಿಟರ್ ಸ್ವಲ್ಪ ಬ್ಯಾಟರಿ ತರ. ಕೆಲಸ ಮಾಡೋ ರೀತಿ ಬೇರೆ ಬೇರೆ ಆದರೂ , ಇವೆರಡೂ ಸಹ ಎಲೆಕ್ಟ್ರಿಕಲ್ ಚಾರ್ಜ್ ಅನ್ನು ಬಂಧಿಸಿಡುವ ಸಾಧನಗಳು. ಬ್ಯಾಟರಿಗೆ ಎರಡು ತುದಿ (terminals) ಗಳಿರುತ್ತವೆ. ಒಳಗೆ ನಡೆಯುವ ಕೆಮಿಕಲ್ ರಿ ಆಕ್ಷನ್ ಇಂದು ತುದಿಯಲ್ಲಿ ಎಲೆಕ್ಟ್ರಾನ್ ಗಳನ್ನೂ ಉತ್ಪತ್ತಿ ಮಾಡುತ್ತವೆ (…
ಲೇಖಕರು: venkatesh
ವಿಧ: Basic page
March 04, 2008
ಮಾರ್ಚ್ ೩, ೨೦೦೮ ನೆಯ ತಾರೀಖು, ಅವಿಸ್ಮರಣೀಯದಿನಗಳಲ್ಲೊಂದು। ನಮ್ಮ ಪ್ರೀತಿಯ ಜಮ್ ಸೆಟ್ ಜಿ ನುಝರ್ ವಾನ್ ಜಿ ಟಾಟಾ ರವರು, ಜನ್ಮತಳೆದು, ೧೬೯ ವರ್ಷಗಳಾಗಿವೆ. ಈ ಸುದಿನ, ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಟಾಟಾ ಸಂಸ್ಥೆಗಳ Founders Day, ಕೂಡ. ಟಾಟಾರವರು, ನಮ್ಮ ದೇಶದ ಕೈಗಾರಿಕಾ ಕ್ಷೇತ್ರದ ನಕ್ಷೆಯನ್ನೇ ಬದಲಾಯಿಸಿದರು ! ನಮ್ಮದೇಶದ ಕರ-ಕುಶಲ ಕೈಗಾರಿಕೆಗಳ ಜೊತೆಗೆ ಯಂರ್ತ್ರೋದ್ಯಮದಲ್ಲಿ ಒಂದು ಕ್ರಾಂತಿಯನ್ನು ತಂದರು . ಮುಖ್ಯವಾಗಿ, ದಿನಬಳಕೆಯ ವಸ್ತುಗಳನ್ನು ಸಾಮಾನ್ಯ ಜನರ…