ಎಲ್ಲ ಪುಟಗಳು

ಲೇಖಕರು: rameshbalaganchi
ವಿಧ: Basic page
January 05, 2008
ತಾನು ಬರೆಯಬೇಕಾದ ಲೇಖನಗಳ ಸಂಬಂಧ ಹೆನ್ರಿ ದೇಶಾದ್ಯಂತ ತುಂಬಾ ಸುತ್ತಾಡಬೇಕಾಗಿ ಬರುತ್ತಿತ್ತು. ಮೊದಮೊದಲು ನಾನೂ ಅವನ ಜೊತೆ ಹೋಗುತ್ತಿದ್ದೆ. ಆದರೆ ಬರೀ ವಿಮಾನದಲ್ಲಿ ಹೋಗುವ, ದುಬಾರಿ ಹೋಟೆಲ್‌ಗಳಲ್ಲಿ ಇಳಿದುಕೊಳ್ಳುವ, ಬೇರೆ ಪತ್ರಕರ್ತರೊಂದಿಗೆ ಬಾರ್‌ಗಳಲ್ಲಿ ಕುಡಿಯುವ ಅವನ ಪ್ರವಾಸದ ರೀತಿ ನನಗೆ ಸರಿಬರುತ್ತಿರಲಿಲ್ಲ. ಅದಕ್ಕೆ ಅವನನ್ನು ಬಿಟ್ಟು ನಾನು ಒಬ್ಬಳೇ ಪ್ರವಾಸ ಹೋಗುತ್ತಿದ್ದೆ. ಎಲ್ಲಿಯಾದರೂ ಬಿಚ್ಚಿ ಮಲಗಬಹುದಾದಂಥ ಹಾಸಿಗೆಯ ಸುರುಳಿಯೊಂದಿಗೆ ಭಾರತದಲ್ಲಿ ಇಲ್ಲರೂ ಪ್ರಯಾಣ ಮಾಡುವಂತೆ…
ಲೇಖಕರು: ksnayak
ವಿಧ: ಬ್ಲಾಗ್ ಬರಹ
January 05, 2008
ತಾರೀಕು ೩೧-೧೨-೨೦೦೭ದ ಉದಯವಾಣಿ ಪತ್ರಿಕೆಯಲ್ಲಿ "ಕಲಿ-ಯುಗ"ವೆಂಬ ಅಂಕಣದಲ್ಲಿ ಶ್ರೀಯುತ ಬೇಳೂರು ಸುದರ್ಶನರಿಂದ ಪ್ರಸ್ತಾವಿಸಲ್ಪಟ್ಟ ವಿಷಯವು ನನ್ನ ಗಮನ ಸೆಳೆದುದರಿಂದ ನನ್ನ ಸಹಬ್ಲಾಗಿಗರ ಗಮನಕ್ಕೂ ಈ ವಿಷಯ ಬರಲಿ ಎಂದು ಇಲ್ಲಿ ಇದನ್ನು ಬರೆಯುತ್ತಿದ್ದೇನೆ. ತಮ್ಮೆಲ್ಲರ ಗಮನಕ್ಕೆ ಬಂದಿರಬಹುದು ಈ ಖ್ಯಾತ ನಿರ್ದೇಶಕ ಶೇಖರ ಕಪೂರ್ ಅವರು ತಾವು ರಾಮಾಯಣ ಕಾಮಿಕ್ಸ ಪುಸ್ತಕವನ್ನು ಪ್ರಕಟಿಸುತ್ತೇನೆ ಎಂದು ಸ್ವಲ್ಪ ಕಾಲದ ಹಿಂದೆ ಘೋಷಿಸಿದ್ದು. ಈಗ ಈ ಕಾಮಿಕ್ಸಗಳು" ರಾಮಾಯಣ…
ಲೇಖಕರು: rameshbalaganchi
ವಿಧ: Basic page
January 05, 2008
ಇವತ್ತು ರಾಮು ಮನೆ ಬಿಟ್ಟು ಹೋದ. ದುಡ್ಡು ಕೇಳಲು ಬಂದಿದ್ದ. ನನ್ನ ಕೈಲಾದಷ್ಟು ಕೊಟ್ಟೆ. ಅದನ್ನು ಎಣಿಸಿಕೊಂಡು ಮತ್ತಷ್ಟು ಕೇಳಿದ. ಕೊಡಲು ನನ್ನ ಹತ್ತಿರ ಇದ್ದರೆ ತಾನೆ!! ನನ್ನ ಮರ್ಯಾದೆ ತೆಗೆಯುವಂಥ ಮಾತುಗಳನ್ನಾಡಿದ. ಅದೆಲ್ಲ ನನಗೆ ಕೇಳಿಸಿಯೇ ಇಲ್ಲದ ಹಾಗೆ ನಟಿಸಿದೆ. ನಿಜವಾಗಿ ನಾನು ಅವನನ್ನು ದೂರುವಂತೆಯೇ ಇರಲಿಲ್ಲ. ಬೇರೆ ನೌಕರಿ ಹುಡುಕಿಕೊಂಡು ಹೋಗುವುದಕ್ಕೆ ಬೇರೆ ದಾರಿಯೇ ಇಲ್ಲದೆ ಅವನು ಆತಂಕಗೊಂಡಿದ್ದ, ಹೆದರಿದ್ದ ಅನ್ನುವುದೂ ನನಗೆ ಗೊತ್ತು. ಆದರೆ ನನಗಾದರೂ ಅವನು ಹಿಂದೆ ಇದ್ದ…
ಲೇಖಕರು: cmariejoseph
ವಿಧ: Basic page
January 05, 2008
ಕೇರಳದ ಪೂರ್ವಭಾಗದ ಅರಣ್ಯಗಳಲ್ಲಿ ಸಮುದ್ರಮಟ್ಟದಿಂದ ಸುಮಾರು ೧೬೦೦ ಮೀಟರು ಮೇಲೆ ಇರುವ ಸುಂದರ ಗಿರಿಧಾಮ ಮುನ್ನಾರ್. ದಟ್ಟ ಕಾಡು ಹಾಗೂ ಅಪಾರ ಹರವಿನ ಚಹಾ ತೋಟಗಳ ನಡುವೆ ಬೈತಲೆಯಂತೆ ಕಾಣುವ ಕಪ್ಪು ರಸ್ತೆಗಳು, ರಸ್ತೆಯ ಇಕ್ಕೆಲಗಳಲ್ಲೂ ಸರಿದಾಡುವ ಮೋಡಗಳು, ಗಗನಚುಂಬಿ ಗಿರಿಶಿಖರಗಳು ಪ್ರವಾಸಿಗರ ಮನದಲ್ಲಿ ಕಲ್ಪನಾತೀತ ಭಾವನೆಗಳನ್ನು ಕೆರಳಿಸುವುದು ಅತ್ಯಂತ ಸಹಜ. ದಕ್ಷಿಣ ಇಂಡಿಯಾದ ಅತಿ ಎತ್ತರದ ಗಿರಿಶಿಖರ 'ಆನೈಮುಡಿ' ಯು ಪಶ್ಚಿಮ ಘಟ್ಟ ಶ್ರೇಣಿಯಲ್ಲಿರುವ ಈ 'ಮುನ್ನಾರ್' ಪರ್ವತಗಳಲ್ಲಿ ಇದೆ. ಸದಾ…
ಲೇಖಕರು: venkatesh
ವಿಧ: Basic page
January 05, 2008
ಬೆಂಗಳೂರು, ಜ.04: ಕನ್ನಡತಿ ಪ್ರೊ.ಮಾಲತಿ ರಾವ್ ಅವರ ಆಂಗ್ಲ ಕಾದಂಬರಿ 'ದಿ ಡಿಸ್ ಆರ್ಡರ್ಲಿ ಲಿ ವಿಮೆನ್' ಎಂಬ ಕೃತಿಗೆ 2007 ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ತಮ್ಮ ಸುತ್ತಣ ಬದುಕು ಮತ್ತು ತಮ್ಮೊ2005 ರಲ್ಲಿ ಪ್ರಕಟವಾದ ಈಕೃತಿಯನ್ನು ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಯು ಆರ್. ಅನಂತಮೂರ್ತಿಯವರು ಅನಾವರಣಗೊಳಿಸಿದ್ದರು. 50 ಸಾವಿರ ರುಪಾಯಿ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ದೆಹಲಿಯಲ್ಲಿ ಫೆಬ್ರವರಿ 20 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
January 05, 2008
ಅಜಮಾಸು ಆರು ವರ್ಷದ ಹಿಂದಿನ ಸುದ್ದಿ. ಆವಾಗ ನನಗ ಮ್ಯಾಲಿಂದ ಮ್ಯಾಲೆ ಒಂದು ಕನಸು ಬೀಳ್ತಿತ್ತು. ಒಂದು ಗುಡ್ಡಾ, ಅದರ ಮ್ಯಾಲೇ ದೊಡ್ಡು ದೊಡ್ಡು ಕಲ್ಲುಬಂಡಿ. ಅದರ ಮೇಲೆ ನಾನು. ಕೆಳಗ ನೋಡಿದ್ರ ಅಂಜಿಕಿ ಆಗೋದು . ನಾನು ನಿಂತಿರೋ ಕಲ್ಲುಬಂಡಿ ಉರಳಿದ್ರ? ಅದು ಭದ್ರ ಅದನೋ ಇಲ್ಲೋ ? ಆ ಕಲ್ಲು ಬಂಡಿ ಮ್ಯಾಲೆ ನಿಲ್ಲೋ ಧೈರ್ಯ ಆಗದS ಕೂತು ಬಿಟ್ಟೇನಿ .. ಅಲ್ಲ , ಡಬ್ಬು ಮಲಗಿ ಬಿಟ್ಟೇನಿ , ಹೆದರಿಕೋತ ಕೆಳಗೂ ನೋಡ್ತೀನಿ . ತಗ್ಗಿನ ಕಡೆ . ಅಷ್ಟೊತ್ತಿಗೆ ಎಚ್ಚರ ಆಗ್ತಿತ್ತು . ಈ ಕನಸು ಒಂದ್ ಸಲ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 05, 2008
ಹಳತು ಬೇಕೋ ಹೊಸತು ಬೇಕೋ ಎಂಬ ತಳಮಳ ಯಾರನ್ನೂ ಬಿಟ್ಟಿಲ್ಲ. ಹಳತಾದ ಮಾತ್ರಕ್ಕೆ ಹಳಸಿದ್ದು ಎಂತಲೂ, ಹೊಸದಾದ ಮಾತ್ರಕ್ಕೆ ಒಳ್ಳೆಯದು ಎಂಬ ಧೋರಣೆ ಒಳ್ಳೇದಲ್ಲ. ಹೊಸಚಿಗುರು-ಹಳೆಬೇರು ಕೂಡಿದರೆ ಮರಸೊಬಗು ಎಂಬ ಡಿ.ವಿ.ಜಿ ಅವರ ಮಾತನ್ನು ಮರೆಯಬಾರದು. ಅಲ್ವಾ? ಕಾಳಿದಾಸ ಮಾಲವಿಕಾಗ್ನಿಮಿತ್ರ ನಾಟಕದ ಪ್ರಸ್ತಾವನೆಯಲ್ಲಿ ಹೀಗೆ ಹೇಳುತ್ತಾನೆ: पुराणमित्येव न साधु सर्वं न चापि काव्यं नवमित्यवद्यम् । सन्तः परीक्ष्यान्यतरद् भजन्ते मूढः पर:प्रत्ययनेयबुद्धिः ॥ ಹಳತಾದ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 05, 2008
ಹಳತು ಬೇಕೋ ಹೊಸತು ಬೇಕೋ ಎಂಬ ತಳಮಳ ಯಾರನ್ನೂ ಬಿಟ್ಟಿಲ್ಲ. ಹಳತಾದ ಮಾತ್ರಕ್ಕೆ ಹಳಸಿದ್ದು ಎಂತಲೂ, ಹೊಸದಾದ ಮಾತ್ರಕ್ಕೆ ಒಳ್ಳೆಯದು ಎಂಬ ಧೋರಣೆ ಒಳ್ಳೇದಲ್ಲ. ಹೊಸಚಿಗುರು-ಹಳೆಬೇರು ಕೂಡಿದರೆ ಮರಸೊಬಗು ಎಂಬ ಡಿ.ವಿ.ಜಿ ಅವರ ಮಾತನ್ನು ಮರೆಯಬಾರದು. ಅಲ್ವಾ? ಕಾಳಿದಾಸ ಮಾಲವಿಕಾಗ್ನಿಮಿತ್ರ ನಾಟಕದ ಪ್ರಸ್ತಾವನೆಯಲ್ಲಿ ಹೀಗೆ ಹೇಳುತ್ತಾನೆ: पुराणमित्येव न साधु सर्वं न चापि काव्यं नवमित्यवद्यम् । सन्तः परीक्ष्यान्यतरद् भजन्ते मूढः पर:प्रत्ययनेयबुद्धिः ॥ ಹಳತಾದ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
January 05, 2008
ಹಳತು ಬೇಕೋ ಹೊಸತು ಬೇಕೋ ಎಂಬ ತಳಮಳ ಯಾರನ್ನೂ ಬಿಟ್ಟಿಲ್ಲ. ಹಳತಾದ ಮಾತ್ರಕ್ಕೆ ಹಳಸಿದ್ದು ಎಂತಲೂ, ಹೊಸದಾದ ಮಾತ್ರಕ್ಕೆ ಒಳ್ಳೆಯದು ಎಂಬ ಧೋರಣೆ ಒಳ್ಳೇದಲ್ಲ. ಹೊಸಚಿಗುರು-ಹಳೆಬೇರು ಕೂಡಿದರೆ ಮರಸೊಬಗು ಎಂಬ ಡಿ.ವಿ.ಜಿ ಅವರ ಮಾತನ್ನು ಮರೆಯಬಾರದು. ಅಲ್ವಾ? ಕಾಳಿದಾಸ ಮಾಲವಿಕಾಗ್ನಿಮಿತ್ರ ನಾಟಕದ ಪ್ರಸ್ತಾವನೆಯಲ್ಲಿ ಹೀಗೆ ಹೇಳುತ್ತಾನೆ: पुराणमित्येव न साधु सर्वं न चापि काव्यं नवमित्यवद्यम् । सन्तः परीक्ष्यान्यतरद् भजन्ते मूढः पर:प्रत्ययनेयबुद्धिः ॥ ಹಳತಾದ…
ಲೇಖಕರು: ಗಣೇಶ
ವಿಧ: ಬ್ಲಾಗ್ ಬರಹ
January 05, 2008
ನಾನು ಬಾಲ್ಯದಲ್ಲಿ ಇದ್ದ ಊರಲ್ಲಿ ನಮ್ಮ ಮನೆಯ ಸಮೀಪವೇ ೩ಅಟದ ಮೈದಾನಗಳಿದ್ದವು. ಆಸುಪಾಸಿನ ೨೦-೨೫ ಹುಡುಗರು ಸೇರಿ (೨ಟೀಮ್+ಬಾಲ್‌ಬಾಯ್ಸ್)ಮ್ಯಾಚ್ ಆಡುತ್ತಿದ್ದೆವು. ಸಂಜೆ ೫ರಿಂದ ಆರೂವರೆ ಒಳಗೆ ಆಟ ಮುಗಿಯಬೇಕಾದುದರಿಂದ ೨೦-೨೦, ೧೦-೧೦ ಓವರ್‌ಗಳ ಮ್ಯಾಚ್. ರಜಾದಿನಗಳಲ್ಲಿ ಪೂರ್ತಿ ದಿನದಾಟ. ಎಲ್ಲರೊಂದಿಗೂ ಹೊಂದಿಕೊಂಡು ಹೋಗುವುದು,ಯಾರೊಂದಿಗೂ ಜಗಳ ಆಡದಿರುವುದು,ಎಲ್ಲರಿಗೂ ಆಡಲು ಅವಕಾಶ ಕೊಡುತ್ತಿದ್ದುದರಿಂದ,ನಾನೇ ಆಯ್ಕೆಗಾರನೂ(ದಿನವೂ ಹೊಸದಾಗಿ ೨ ಟೀಮ್ ಮಾಡಬೇಕು)ಒಂದು ಟೀಮಿನ ನಾಯಕನೂ…