ಎಲ್ಲ ಪುಟಗಳು

ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 20, 2007
ಕೆಲವು ದಿನಗಳ ಹಿಂದೆ ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್ನೆ ಕೇಳಿದ್ದು ನನಗೆ ಆಶ್ಚರ್ಯ ಆಯಿತು. ಯಾಕೆ ಗೊತ್ತೇ? ಗ್ರಹಗಳು ವಕ್ರವಾದರೆ, ಸೂರ್ಯನಿಗೇನು ಚಿಂತೆ ಅಲ್ಲವೇ? :) [ಸವಿತೃ, ಸವಿತಾ ಇವೆಲ್ಲ ಸೂರ್ಯನ ಹೆಸರುಗಳೇ!]. ಆಮೇಲನ್ನಿಸಿತು - ಅವರು ಹೀಗೆ ಕೇಳಿದ್ದು ಸರಿಯಾಗೇ ಇದೆ ಅಂತ. ಯಾಕಂದ್ರೆ, ಈ ಗ್ರಹಗಳು ವಕ್ರವಾಗೋದು ಈ ಬಡಪಾಯಿ ಭೂಮಿ (ಅಥವ ಇತರ ಗ್ರಹಗಳ ಮೇಲೆ) ನಿಂತೆ ನೋಡೋರಿಗೆ ಮಾತ್ರ. ಸೂರ್ಯನ ಮೇಲಿಂದ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 20, 2007
ಕೆಲವು ದಿನಗಳ ಹಿಂದೆ ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್ನೆ ಕೇಳಿದ್ದು ನನಗೆ ಆಶ್ಚರ್ಯ ಆಯಿತು. ಯಾಕೆ ಗೊತ್ತೇ? ಗ್ರಹಗಳು ವಕ್ರವಾದರೆ, ಸೂರ್ಯನಿಗೇನು ಚಿಂತೆ ಅಲ್ಲವೇ? :) [ಸವಿತೃ, ಸವಿತಾ ಇವೆಲ್ಲ ಸೂರ್ಯನ ಹೆಸರುಗಳೇ!]. ಆಮೇಲನ್ನಿಸಿತು - ಅವರು ಹೀಗೆ ಕೇಳಿದ್ದು ಸರಿಯಾಗೇ ಇದೆ ಅಂತ. ಯಾಕಂದ್ರೆ, ಈ ಗ್ರಹಗಳು ವಕ್ರವಾಗೋದು ಈ ಬಡಪಾಯಿ ಭೂಮಿ (ಅಥವ ಇತರ ಗ್ರಹಗಳ ಮೇಲೆ) ನಿಂತೆ ನೋಡೋರಿಗೆ ಮಾತ್ರ. ಸೂರ್ಯನ ಮೇಲಿಂದ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 20, 2007
ಕೆಲವು ದಿನಗಳ ಹಿಂದೆ ಸವಿತೃ ಅವರು ಒಂದು ಪ್ರಶ್ನೆ ಕೇಳಿದರು. ಗ್ರಹಗಳ ವಕ್ರದೃಷ್ಟಿ ಯಾಕೆ ಬೀಳುತ್ತೆ ಅಂತ ಅವರ ಕೇಳಿಕೆ. ಅವರು ಆ ಪ್ರಶ್ನೆ ಕೇಳಿದ್ದು ನನಗೆ ಆಶ್ಚರ್ಯ ಆಯಿತು. ಯಾಕೆ ಗೊತ್ತೇ? ಗ್ರಹಗಳು ವಕ್ರವಾದರೆ, ಸೂರ್ಯನಿಗೇನು ಚಿಂತೆ ಅಲ್ಲವೇ? :) [ಸವಿತೃ, ಸವಿತಾ ಇವೆಲ್ಲ ಸೂರ್ಯನ ಹೆಸರುಗಳೇ!]. ಆಮೇಲನ್ನಿಸಿತು - ಅವರು ಹೀಗೆ ಕೇಳಿದ್ದು ಸರಿಯಾಗೇ ಇದೆ ಅಂತ. ಯಾಕಂದ್ರೆ, ಈ ಗ್ರಹಗಳು ವಕ್ರವಾಗೋದು ಈ ಬಡಪಾಯಿ ಭೂಮಿ (ಅಥವ ಇತರ ಗ್ರಹಗಳ ಮೇಲೆ) ನಿಂತೆ ನೋಡೋರಿಗೆ ಮಾತ್ರ. ಸೂರ್ಯನ ಮೇಲಿಂದ…
ಲೇಖಕರು: hegdeprasad
ವಿಧ: ಚರ್ಚೆಯ ವಿಷಯ
November 19, 2007
ಉತ್ತಮ ಸಮಾಜಕ್ಕಾಗಿ ಅಂತ ಬಂದ ಆಂಧ್ರದ ಟಿವಿ-೯ ಈತಿಚ್ಚೆಗೆ ತುಂಬಾ ತೆಲುಗು ಮತ್ತು ತಮಿಳು ಚಿತ್ರದ ಬಗ್ಗೆ ಇಲ್ಲದ್ದಲ್ಲ ಹೊಗಳಿ ಪ್ರಸಾರ ಮಾಡುತ್ಹಿದೆ..ಅಲ್ಲಿ ಸೋತು ನೆಲ ಕಚ್ಹಿರುವ ಚಿತ್ರಗಳನ್ನು ಬಾರಿ ಯಶಸ್ವಿ ಚಿತ್ರಗಳೆಂದು ಆ ಚಿತ್ರಕ್ಕೆ ಉತ್ತೇಜನ ಕೊಡ್ತಾ ಇದ್ದಾರೆ..ನಾವು ಈಗಲೇ ಎಚ್ಹೆತ್ತು ಪ್ರತಿಭಟಿಸಿ ನಮ್ಮ ಕನ್ನಡ ಚಿತ್ರಕ್ಕೆ ಮಾತ್ರ ಪ್ರಚಾರ ಮಾಡಲು ಹೇಳಬೇಕು..ಇಲ್ಲದಿದ್ರೆ ಅವರ ಗಬ್ಬು ಚಿತ್ತ್ರಗಳಿಗೆ ಇಲ್ಲಿ ಮಾರ್ಕೆಟ್ ಒದಗಿಸಿ ಕೊಟ್ಟಂತೆ ಹಾಗುತ್ತದೆ..ಇದು ನಮ್ಮ ಸಂಕುಚಿತ…
ಲೇಖಕರು: hegdeprasad
ವಿಧ: Basic page
November 19, 2007
ಉತ್ತಮ ಸಮಾಜಕ್ಕಾಗಿ ಅಂತ ಬಂದ ಆಂಧ್ರದ ಟಿವಿ-೯ ಈತಿಚ್ಚೆಗೆ ತುಂಬಾ ತೆಲುಗು ಮತ್ತು ತಮಿಳು ಚಿತ್ರದ ಬಗ್ಗೆ ಇಲ್ಲದ್ದಲ್ಲ ಹೊಗಳಿ ಪ್ರಸಾರ ಮಾಡುತ್ಹಿದೆ..ಅಲ್ಲಿ ಸೋತು ನೆಲ ಕಚ್ಹಿರುವ ಚಿತ್ರಗಳನ್ನು ಬಾರಿ ಯಶಸ್ವಿ ಚಿತ್ರಗಳೆಂದು ಆ ಚಿತ್ರಕ್ಕೆ ಉತ್ತೇಜನ ಕೊಡ್ತಾ ಇದ್ದಾರೆ..ನಾವು ಈಗಲೇ ಎಚ್ಹೆತ್ತು ಪ್ರತಿಭಟಿಸಿ ನಮ್ಮ ಕನ್ನಡ ಚಿತ್ರಕ್ಕೆ ಮಾತ್ರ ಪ್ರಚಾರ ಮಾಡಲು ಹೇಳಬೇಕು..ಇಲ್ಲದಿದ್ರೆ ಅವರ ಗಬ್ಬು ಚಿತ್ತ್ರಗಳಿಗೆ ಇಲ್ಲಿ ಮಾರ್ಕೆಟ್ ಒದಗಿಸಿ ಕೊಟ್ಟಂತೆ ಹಾಗುತ್ತದೆ..ಇದು ನಮ್ಮ ಸಂಕುಚಿತ…
ಲೇಖಕರು: rklava
ವಿಧ: ಬ್ಲಾಗ್ ಬರಹ
November 19, 2007
ಭಾನುವಾರ ಚಂದನವಾಹಿನಿಯ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಡಾ| ಚಂದ್ರಶೇಖರ್ ಅವರು ದಿನನಿತ್ಯದ ಮಾನಸಿಕ ಒತ್ತಡದಿಂದ ಪಾರಾಗಲು ಕೆಲವು ಸರಳ ಸೂತ್ರಗಳನ್ನು ಚೆನ್ನಾಗಿ ವಿವರಿಸಿದರು. ಕಾರ್ಯಕ್ರಮ ವೀಕ್ಷಿಸದವರಿಗಾಗಿ ಇಲ್ಲಿ ಸಂಕ್ಷೇಪಿಸಿದ್ದೇನೆ: "ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಾನಸಿಕ ಒತ್ತಡ ಎಲ್ಲರಿಗೂ ಇದ್ದದ್ದೆ. ಮಾನಸಿಕ ಒತ್ತಡಗಳಿಂದ ದೂರವಾಗಿರಲು ಹನ್ನೆರಡು ಸೂತ್ರಗಳು. ಈ ಸೂತ್ರಗಳು MENTAL HEALTH ಪದದಲ್ಲೇ ಅಡಗಿವೆ. M - Minimze your needs ನಿಮ್ಮ ಅಗತ್ಯಗಳನ್ನು ತಗ್ಗಿಸಿ.…
ಲೇಖಕರು: hegdeprasad
ವಿಧ: ಚರ್ಚೆಯ ವಿಷಯ
November 19, 2007
ದೇವೇಗೌಡ ಆಧುನಿಕ ಶಕುನಿ.. ತಮ್ಮ ಕುತಂತ್ರ ರಾಜಕೀಯದಿಂದ ಎಸ್ಟು ಜನಕ್ಕೆ ಮೋಸ ಮಾಡಿದ್ನೇನೋ? ಈಗ ಮತ್ತೆ ಬಿ ಜೆ ಪಿ ಯವರಿಗೆ ಮೋಸ ಮಾಡ್ತಾ ಇದ್ದಾನೆ.. ಅವನನ್ನು ಅದಸ್ತು ಬೇಗ ದೇಶನ್ತಾರ ಮಾಡಬೇಕು.. ನಂತರವೇ ಕರ್ನಾಟಕ ಉದ್ದಾರ ಆಗೋದು.. ಜೊತೆಯಲ್ಲಿ ಅವನ ಮಕ್ಲುನನ್ನು ಜೈಲಾಗಿ ಆಗಬೇಕು.. ಈ ಸಲ ಬಿ ಜೆ ಪಿ ಅಥವಾ ಕಾಂಗ್ರೆಸ್ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಆಯ್ಕೆ ಮಾಡಿ ಈ ಅತಂತ್ರ ವಿಧಾನಸಭೆಯನ್ನು ನಿಯಂತ್ರಿಸಬೇಕು.. ಈ ದೆವೆಗೌದನಿಂದ ಮೂರ್ ಕಾಸು ಉಪಯೋಗವಿಲ್ಲ..
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
November 19, 2007
"ಜೀವನ ಸಿನಿಮಾದ ಹಾಗೆ ! ಸುಖಾಂತವೇ ಆಗೋದು ... ಒಂದು ವೇಳೆ ಸುಖ ಆಗ್ಲಿಲ್ಲ ಅನ್ಸಿದ್ರೆ ... ತಿಳ್ಕೊಳ್ಳಿ ಸಿನಿಮಾ ಇನ್ನೂ ಮುಗ್ದಿಲ್ಲ ! " ಇದು ’ಓಂ ಶಾಂತಿ ಓಂ’-ಹಿಂದಿ ಸಿನೇಮಾದಲ್ಲಿನ ಒಂದು ಡೈಲಾಗ್ . ಇನ್ನೂ ಒಂದಿದೆ ... "ನೀವು ನಿಜವಾದ ಒಳ್ಳೇ ಮನಸ್ಸಿನಿಂದ ಏನಾದ್ರೂ ನೀವು ಬಯಸಿದ್ರೆ ವಿಶ್ವದ ಎಲ್ಲಾ ಶಕ್ತಿಗಳೂ ಒಂದಾಗಿ ನಿಮ್ಮ ಪರ ಕೆಲಸ ಮಾಡಿ ನಿಮಗೆ ಅದನ್ನು ಕೊಡಿಸುತ್ತವೆ . "
ಲೇಖಕರು: girish.shetty
ವಿಧ: Basic page
November 19, 2007
ಗಂಗಾ ನದಿಯ ಮೆಟ್ಟಿಲಲ್ಲಿ ನೀರಿಗೆ ಕಾಲುಗಳನ್ನು ಇಳಿಬಿಟ್ಟು ಕೂತಿದ್ದ ಕರ್ಣನ ಕಾಲುಗಳಿಗೆ ತಣ್ಣಗಿನ ಅನುಭವವಾದರೂ ಮನಸ್ಸು ಯೋಚನೆಗಳ ಲಹರಿಗಳಿಂದ ಬಿಸಿಯೇರುತ್ತಿತ್ತು. ಸಖ ಸುಯೋಧನನ ಋಣಭಾರದಿಂದ ಮುಕ್ತನಾಗುವುದೊಂದೇ ನನ್ನ ಜೀವನದ ಮುಖ್ಯ ಧ್ಯೇಯವೆಂದು ಇಷ್ಟುದಿನ ತಿಳಿದು ಬದುಕುತ್ತಿದ್ದ ನನಗೆ ಇಂದ್ಯಾಕೆ ಹೀಗಾಗುತ್ತಿದೆ? ಬಿಡಬಾರದಿತ್ತು, ಅನಾವಶ್ಯಕವಾಗಿ ಭಾವನೆಗಳನ್ನು ಸೃಷ್ಟಿಸಲು ನಾನ್ಯಾಕೆ ಎಡೆಮಾಡಿಕೊಟ್ಟೆ ಅವರಿಗೆಲ್ಲ? ನಾನು, ನನ್ನ ಹುಟ್ಟು, ನನ್ನ ಬದುಕು, ನನ್ನ ಸಂಸಾರ, ಮಾತೆ ರಾಧೆ…
ಲೇಖಕರು: ಸಂಗನಗೌಡ
ವಿಧ: ಬ್ಲಾಗ್ ಬರಹ
November 19, 2007
ಗೋದಾವರಿ, ನರ್ಮದೆಗಳ ನಡುವಿನ ನಾಡು, ದಿಟವಾದ, ಬುಡ ಕರ್ನಾಟ ಅನ್ನುತ್ತಾರೆ ಶಂಬಾ ಜೋಶಿಯವರು. ಅದು ಸುಮ್ಮನೇ ಎದೆ ಉಬ್ಬಿಸಿ ಬೀಗಿ ಹೇಳುವದಕ್ಕಲ್ಲ. ಅವರ 'ಕಣ್ಮರೆಯಾದ ಕನ್ನಡ' ಹೊತ್ತಗೆಯಲ್ಲಿ ಈ ಬಗ್ಗೆ ಹಲವು ಪುರಾವೆಗಳನ್ನಿತ್ತಿದ್ದಾರೆ. 'ಶಂಬಾ ಕ್ರುತಿ ಸಂಪುಟ-೧' ರಲ್ಲಿ ಅವರ ಬಿಡಿ ಹೊತ್ತಗೆಗಳನ್ನು ಕೂಡಿಸಿ ಸಂಪುಟ ಮಾಡಿದ್ದಾರೆ. ಅವರು ಮಹಾರಸ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಬರುವ kurumvar ಜನಾಂಗದ ಬಗ್ಗೆ ಬರೆದಿದ್ದಾರೆ. ನಾನು ಈ ಜನಾಂಗದ ಬಗ್ಗೆ ನೆಟ್ಟಿನಲ್ಲಿ ಏನಾದರೂ ಸಿಗುತ್ತಾ ಅಂತ…