ಎಲ್ಲ ಪುಟಗಳು

ಲೇಖಕರು: keshav
ವಿಧ: ಬ್ಲಾಗ್ ಬರಹ
November 12, 2007
ಮಲ್ಲಿಗೆ ಇಂಗ್ಲೆಂಡಿನಲ್ಲೂ ಮಾತಾಡಿತು!ಜೊತೆಗೆ ನಾಗತಿಹಳ್ಳಿಯವರೂ ಮಾತಾಡಿದರು!! ಹಾಡುಗಳನ್ನೆಲ್ಲ (ಒಂದನ್ನು ಬಿಟ್ಟು)ಕತ್ತರಿಸಿ, ಇಂಗ್ಲೀಷ್ ಅನುವಾದಗಳನ್ನು (subtitles) ಸೇರಿಸಿ, ಕನ್ನಡಿಗರು-ಯು.ಕೆಯವರು ಇಂಗ್ಲೆಂಡಿನ ರೆಡ್ದಿಂಗ್ನಲ್ಲಿ ನಮಗೆಲ್ಲ ತೋರಿಸಿದರು. ನಾನೀಗ ಬರೆಯಹೊರಟಿರುವುದು ಖಂಡಿತ ಚಿತ್ರದ ವಿಮರ್ಶೆಯಲ್ಲ. ಇದು ಅನಿವಾಸಿಯಲ್ಲದ ಕನ್ನಡಿಗರಿಗೆ ಹಳೆಯ ಚಿತ್ರ ಮತ್ತು ನಾಗತಿಹಳ್ಳಿಯವರು ಹೇಳಿದಂತೆ ಗಲ್ಲಾಪೆಟ್ಟಿಗೆಯಲ್ಲಿ ಅಷ್ಟೇನೂ ಓಡಿರದ ಚಿತ್ರ. ಈಗಾಗಲೇ ಈ ಚಿತ್ರದ ಬಗ್ಗೆ…
ಲೇಖಕರು: keshav
ವಿಧ: ಬ್ಲಾಗ್ ಬರಹ
November 12, 2007
ಮಲ್ಲಿಗೆ ಇಂಗ್ಲೆಂಡಿನಲ್ಲೂ ಮಾತಾಡಿತು!ಜೊತೆಗೆ ನಾಗತಿಹಳ್ಳಿಯವರೂ ಮಾತಾಡಿದರು!! ಹಾಡುಗಳನ್ನೆಲ್ಲ (ಒಂದನ್ನು ಬಿಟ್ಟು)ಕತ್ತರಿಸಿ, ಇಂಗ್ಲೀಷ್ ಅನುವಾದಗಳನ್ನು (subtitles) ಸೇರಿಸಿ, ಕನ್ನಡಿಗರು-ಯು.ಕೆಯವರು ಇಂಗ್ಲೆಂಡಿನ ರೆಡ್ದಿಂಗ್ನಲ್ಲಿ ನಮಗೆಲ್ಲ ತೋರಿಸಿದರು. ನಾನೀಗ ಬರೆಯಹೊರಟಿರುವುದು ಖಂಡಿತ ಚಿತ್ರದ ವಿಮರ್ಶೆಯಲ್ಲ. ಇದು ಅನಿವಾಸಿಯಲ್ಲದ ಕನ್ನಡಿಗರಿಗೆ ಹಳೆಯ ಚಿತ್ರ ಮತ್ತು ನಾಗತಿಹಳ್ಳಿಯವರು ಹೇಳಿದಂತೆ ಗಲ್ಲಾಪೆಟ್ಟಿಗೆಯಲ್ಲಿ ಅಷ್ಟೇನೂ ಓಡಿರದ ಚಿತ್ರ. ಈಗಾಗಲೇ ಈ ಚಿತ್ರದ ಬಗ್ಗೆ…
ಲೇಖಕರು: keshav
ವಿಧ: ಬ್ಲಾಗ್ ಬರಹ
November 12, 2007
ಮಲ್ಲಿಗೆ ಇಂಗ್ಲೆಂಡಿನಲ್ಲೂ ಮಾತಾಡಿತು!ಜೊತೆಗೆ ನಾಗತಿಹಳ್ಳಿಯವರೂ ಮಾತಾಡಿದರು!! ಹಾಡುಗಳನ್ನೆಲ್ಲ (ಒಂದನ್ನು ಬಿಟ್ಟು)ಕತ್ತರಿಸಿ, ಇಂಗ್ಲೀಷ್ ಅನುವಾದಗಳನ್ನು (subtitles) ಸೇರಿಸಿ, ಕನ್ನಡಿಗರು-ಯು.ಕೆಯವರು ಇಂಗ್ಲೆಂಡಿನ ರೆಡ್ದಿಂಗ್ನಲ್ಲಿ ನಮಗೆಲ್ಲ ತೋರಿಸಿದರು. ನಾನೀಗ ಬರೆಯಹೊರಟಿರುವುದು ಖಂಡಿತ ಚಿತ್ರದ ವಿಮರ್ಶೆಯಲ್ಲ. ಇದು ಅನಿವಾಸಿಯಲ್ಲದ ಕನ್ನಡಿಗರಿಗೆ ಹಳೆಯ ಚಿತ್ರ ಮತ್ತು ನಾಗತಿಹಳ್ಳಿಯವರು ಹೇಳಿದಂತೆ ಗಲ್ಲಾಪೆಟ್ಟಿಗೆಯಲ್ಲಿ ಅಷ್ಟೇನೂ ಓಡಿರದ ಚಿತ್ರ. ಈಗಾಗಲೇ ಈ ಚಿತ್ರದ ಬಗ್ಗೆ…
ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
November 11, 2007
ವಸಂತ್ ಕಜೆ.
ಲೇಖಕರು: rajeshnaik111
ವಿಧ: ಬ್ಲಾಗ್ ಬರಹ
November 11, 2007
೭೪ನೇ ರಣಜಿ ಋತು ನವೆಂಬರ್ ೩ ರಂದು ಆರಂಭಗೊಂಡಿದೆ. ಈ ಬಾರಿಯಾದರೂ ಮುಂಬೈ ಬಿಟ್ಟು ಬೇರೆ ತಂಡ ರಣಜಿ ಟ್ರೋಫಿ ಗೆಲ್ಲುವುದೋ ... ಕಾದು ನೋಡಬೇಕು. ಕಳೆದ ಋತುವಿನಲ್ಲಿ ಸೆಮಿಫೈನಲ್ ನಲ್ಲಿ ತನ್ನ ಅಭಿಯಾನ ಮುಗಿಸಿದ ಕರ್ನಾಟಕ, ಈ ಋತುವಿನಲ್ಲಿ ಸೆಮಿಫೈನಲ್ ಪ್ರವೇಶಿಸಿದರೆ ಅದೇ ದೊಡ್ಡ ಸಾಧನೆ. ಕಳೆದ ಋತುವಿನಲ್ಲಿ ಕರ್ನಾಟಕದ ಉತ್ತಮ ಪ್ರದರ್ಶನಕ್ಕೆ ಕಾರಣ ರಾಬಿನ್ ಉತ್ತಪ್ಪ. ಪ್ರಮುಖ ಪಂದ್ಯಗಳಲ್ಲಿ ರಾಬಿನ್ ನೀಡಿದ ಉತ್ತಮ ಆರಂಭದಿಂದ ಕರ್ನಾಟಕ ಉತ್ತಮ ಮೊತ್ತಗಳನ್ನು ಕಲೆಹಾಕುವಲ್ಲಿ ಯಶಸ್ವಿಯಾಗಿತ್ತು…
ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
November 11, 2007
ಮತ್ತೊಂದು ದೀಪಾವಳಿ ಸಂದಿದೆ. ನಾವು ವರುಷದಂತೆ ಸರಳ ಸುಂದರವಾಗಿ ಆಚರಿಸಿಕೊಂಡೆವು. ನಮ್ಮಲ್ಲಿ ದೀಪಾವಳಿಯೆಂದರೆ ತುಳಸೀ ಪೂಜೆ, ಗೋಪೂಜೆ, ಊಟ. ಗೋಪೂಜೆಗಾಗಿ ಬೆಳಗ್ಗೆಯೇ ಹಸುಕರುಗಳೆಲ್ಲವನ್ನು ಮೀಯಿಸಲಾಗುತ್ತದೆ. ಸಂಜೆ ತುಳಸೀ ಕಟ್ಟೆಯ ಸುತ್ತ ಸ್ವಲ್ಪ ಅಲಂಕಾರ ಮಾಡುತ್ತೇವೆ. ಮೊದಲೆಲ್ಲ ರಾತ್ರಿಯ ವೇಳೆ ಸ್ವಲ್ಪ ಪಟಾಕಿ ಸುಡುವುದಿತ್ತು. ವರುಷಗಳ ಹಿಂದೆಯೇ ಅದನ್ನು ತ್ಯಜಿಸಿ ನಾವು ಶಾಂತ ದೀಪಾವಳಿಯನ್ನು ನೆಚ್ಚಿಕೊಂಡಿದ್ದೇವೆ. ದಶಕಗಳ ಹಿಂದೆ ಕೊಂಡು ತಂದಿದ್ದ ಮಣ್ಣಿನ ಹಣತೆಗಳು…
ಲೇಖಕರು: rklava
ವಿಧ: ಬ್ಲಾಗ್ ಬರಹ
November 11, 2007
ಮೊನ್ನೆ ಚಂದನವಾಹಿನಿಯ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡರು ವಿವರಿಸಿದ ಕಾರಂತರ ಕುರಿತ ಒಂದು ಪ್ರಸಂಗ. ಕಾರ್ಯಕ್ರಮ ವೀಕ್ಷಿಸದ ಓದುಗರಿಗಾಗಿ ಇಲ್ಲಿ ಸಂಕ್ಷೇಪಿಸಿದ್ದೇನೆ: ಶಿವರಾಮ ಕಾರಂತರಿಗೆ ಪುತ್ರವಿಯೋಗವಾಗುತ್ತದೆ. ಬೆಳೆದ ಮಗನನ್ನು ಕಳೆದುಕೊಂಡು ದುಃಖದಲ್ಲಿರುತ್ತಾರೆ. ಆಗ ಸೀತಾರಾಮಯ್ಯನವರು ಕಾರಂತರಿಗೆ ಒಂದು ಪತ್ರ ಬರೆಯುತ್ತಾರೆ. ಅದರ ಸಾರಾಂಶ ಈ ರೀತಿ ಇತ್ತು. "ವಿಷಯ ತಿಳಿದು ಸಂಕಟವಾಯಿತು. ನಾನು ನಿಮಗೆ ಸಮಾಧಾನ ಹೇಳುವಷ್ಟು ದೊಡ್ಡವನಲ್ಲ. ಆದರೂ ಹೇಳುತ್ತೇನೆ, ಸಮಾಧಾನ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
November 10, 2007
ಸ್ವ ತಂತ್ರ ಭಾರತದ 60ನೇ ವರ್ಷಾಚರಣೆಯ ಸಂದರ್ಭದಲ್ಲಿ ರಾಷ್ಟ್ರಪಿತರೆನಿಸಿದ ಗಾಂಧೀಜಿಯನ್ನು ಆ ಪದವಿಯಿಂದ ಇಳಿಸಲು ಅನೇಕ ವಲಯಗಳಿಂದ ಪ್ರಯತ್ನಗಳು ಆರಂಭವಾಗಿರುವಂತೆ ತೋರುತ್ತದೆ. ಗಾಂಧಿ ಹತರಾದದ್ದೇ, ತಮ್ಮ ಹಿಂದೂ ಧರ್ಮವನ್ನೂ, ಹಿಂದೂ ರಾಷ್ಟ್ರವನ್ನೂ ಮುಸ್ಲಿಮರಿಂದ ಕಾಪಾಡ ಬಯಸಿದ ಮೇಲ್ಜಾತಿ ಹಿತಾಸಕ್ತಿಗಳ ಪ್ರತಿನಿಧಿಯಿಂದ ಎಂಬುದು ಸತ್ಯವಾದರೂ; ಅವರನ್ನು ಮೇಲ್ಜಾತಿ ಹಿತಾಸಕ್ತಿಗಳ ಪ್ರತಿನಿಧಿಯೆಂದೂ, ಮೇಲ್ಜಾತಿಯವರ ಹಿಡಿತದಲ್ಲಿದ್ದ ಮಾಧ್ಯಮಗಳ ಮೂಲಕವೇ ಮಹಾತ್ಮ ಹಾಗೂ ರಾಷ್ಟ್ರಪಿತ ಎಂಬ…
ಲೇಖಕರು: venkatesh
ವಿಧ: ಬ್ಲಾಗ್ ಬರಹ
November 10, 2007
" ದೀಪಾವಳಿ," ಹಬ್ಬ ! ಈ ದೀಪಾವಳಿಯ ಪವಿತ್ರಶುಭ-ದಿನದಂದು ಸಂಪದಿಗರಿಗೆಲ್ಲಾ, ಹಾಗೂ ಕನ್ನಡಿಗರಿಗೆಲ್ಲಾ ಹಾರ್ದಿಕ ಶುಭಾಶಯಗಳು. ದೀಪಾಲಂಕಾರಗಳಿಂದ, ಮನದ ಕತ್ತಲನ್ನು ಹೊಡೆದೋಡಿಸಿ ಹೊಸ ಬೆಳಕನ್ನು ಆಹ್ವಾನಿಸುವ, ಅದನ್ನು ಆಸ್ವಾದಿಸುವ ಹಬ್ಬ ! ನಮ್ಮಲ್ಲೇ ಆಳವಾಗಿ ಹೂತಿರುವ ಕತ್ತಲೆಗಳಾದ, ಅಜ್ಞಾನ, ಆಲಸ್ಯ, ಅನಾರೋಗ್ಯ, ದಾರಿದ್ರ್ಯ, ನಿರಾಶೆ, ಖಿನ್ನತೆಗಳೆಲ್ಲಾ ಕತ್ತಲಿನ ಅನೇಕಮುಖಗಳು. ದೀಪ ಹಚ್ಚುವ, ಅಥವ ಪ್ರಜ್ವಲನದಿಂದ, ಬೆಳಕನ್ನು ತರುವ ಪ್ರಕ್ರಿಯೆ, ನಮ್ಮ ಜೀವನದಲ್ಲಿ ಎಲ್ಲೋ…
ಲೇಖಕರು: ravikreddy
ವಿಧ: ಬ್ಲಾಗ್ ಬರಹ
November 10, 2007
ಅದು 1811-1812 ನೆ ಇಸವಿಯ ಯೂರೋಪು. ನೆಪೊಲಿಯನ್ನನ ಕಾಲ. ರಷ್ಯ-ಫ್ರಾನ್ಸ್ ಒಕ್ಕೂಟದಿಂದ ಬೇರಾಗಲು ರಷ್ಯ ಬಯಸುತ್ತಿರುತ್ತದೆ. ಅದನ್ನು ಒಪ್ಪದ ಫ್ರಾನ್ಸ್‌ನ ನೆಪೊಲಿಯನ್ ರಷ್ಯಕ್ಕೆ ಬುದ್ಧಿ ಕಲಿಸಲು ಅದರ ಮೇಲೆ ದಾಳಿ ಮಾಡುತ್ತಾನೆ. ರಷ್ಯಾದ ಒಳಗೇ ಅನೇಕ ಕದನಗಳು ನಡೆಯುತ್ತವೆ. ನೆಪೊಲಿಯನ್ನನದು ದೊಡ್ಡ ಸೈನ್ಯ. ಆದರೂ ರಷ್ಯನ್ನರನ್ನು ಸಂಪೂರ್ಣವಾಗಿ ಸೋಲಿಸಲಾಗುವುದಿಲ್ಲ. ನೆಪೊಲಿಯನ್ನನ ಆಕ್ರಮಣ ತಪ್ಪಿಸಿಕೊಳ್ಳಲು ರಷ್ಯನ್ನರು ಮಾಸ್ಕೊ ತೊರೆದು ಗ್ರಾಮೀಣ ಪ್ರದೇಶಗಳಿಗೆ ಓಡಿ ಹೋಗುತ್ತಾರೆ. ಅಂತಿಮ…