ವಿಧ: Basic page
November 30, 2007
ನೀನು ಬಿದ್ದೆ, ನಾನು ಬಿದ್ದೆ,
ಎದ್ದು ಬರುವ ಎದೆಯಿಲ್ಲ ನನ್ನಲ್ಲಿ,
ನೀ ಎದೆ ಕೊಟ್ಟು ಎಬ್ಬಿಸುವೆಯಾ?
ನಾ ನೀನಿಲ್ಲದೆ ಇಲ್ಲವಾಗಿರುವೆ.
ವಿಧ: Basic page
November 30, 2007
“ಈ ದೇವೇಗೌಡನ ಕೆಚ್ಚನ್ನು ನಿನ್ನ ಜೀವನದಲ್ಲೂ ಅಳವಡಿಸಿಕೋ ಕುಮಾರಾ... ನಿನ್ನನ್ನು ಯಾರೂ ಅಲ್ಲಾಡಿಸಲು ಸಾಧ್ಯವಾಗೋದಿಲ್ಲ....” ಈ ಸಂತವಾಣಿ, ನುಡಿದವರು ಒಬ್ಬ ಆದರ್ಶವ್ಯಕ್ತಿ, ಬಹು ಸಾಧನೆಗಳನ್ನು ತನ್ನ ಜೀವನದಲ್ಲಿ ಮಾಡಿ, ಅದರ ಒಂದು ಉದಾಹರಣೆಯನ್ನು ತನ್ನ ಪ್ರಿಯ ಪುತ್ರನಿಗೆ ಬೋಧಿಸುವ ತಂದೆಯ ಸಂದೇಶ. ಬೆಂಗ್ಳೂರ್ ಅರ್ಮನೆ ತಾವ ಮೀಟಿಂಗ್ನಾಗೆ ಮಗನ್ಗೆ ಏಳೆಬಿಟ್ರು ನಮ್ಗವ್ಡ್ರು. ಇದನ್ನು ಯಾರ್ತಾನೆ ಅಲ್ಲಗಳೆಯಕ್ಸಾಧ್ಯ ಹೇಳಿ. ಮಹತ್ವಾಕಾಂಕ್ಷೆ ಎಲ್ರಿಗು ಬೇಕೆ ಬೆಕು. ಆದ್ರೆ ದುರಾಸೆ…
ವಿಧ: ಬ್ಲಾಗ್ ಬರಹ
November 30, 2007
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನು ನುಡಿಸುತ್ತ, ರಾಮನ ಮುಂದೆ ರಾಮಾಯಣವನ್ನು ಹಾಡಿದರೆಂಬ ಸಂಗತಿ ರಾಮಾಯಣದ ಉತ್ತರಕಾಂಡದಲ್ಲಿದೆ. ಹಾಗಾಗಿ, ನಮ್ಮ ಸಂಗೀತದ ಆದಿಯನ್ನು ಕಡಿಮೆಯೆಂದರೆ ಎರಡುಸಾವಿರ ವರ್ಷಗಳ ಹಿಂದೆ ಎಂದಾದರೂ ಊಹಿಸಬೇಕಾಗುತ್ತೆ. ಏಕೆಂದರೆ, ವಾಲ್ಮೀಕಿರಾಮಾಯಣದ…
ವಿಧ: ಬ್ಲಾಗ್ ಬರಹ
November 30, 2007
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನು ನುಡಿಸುತ್ತ, ರಾಮನ ಮುಂದೆ ರಾಮಾಯಣವನ್ನು ಹಾಡಿದರೆಂಬ ಸಂಗತಿ ರಾಮಾಯಣದ ಉತ್ತರಕಾಂಡದಲ್ಲಿದೆ. ಹಾಗಾಗಿ, ನಮ್ಮ ಸಂಗೀತದ ಆದಿಯನ್ನು ಕಡಿಮೆಯೆಂದರೆ ಎರಡುಸಾವಿರ ವರ್ಷಗಳ ಹಿಂದೆ ಎಂದಾದರೂ ಊಹಿಸಬೇಕಾಗುತ್ತೆ. ಏಕೆಂದರೆ, ವಾಲ್ಮೀಕಿರಾಮಾಯಣದ…
ವಿಧ: ಬ್ಲಾಗ್ ಬರಹ
November 30, 2007
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನು ನುಡಿಸುತ್ತ, ರಾಮನ ಮುಂದೆ ರಾಮಾಯಣವನ್ನು ಹಾಡಿದರೆಂಬ ಸಂಗತಿ ರಾಮಾಯಣದ ಉತ್ತರಕಾಂಡದಲ್ಲಿದೆ. ಹಾಗಾಗಿ, ನಮ್ಮ ಸಂಗೀತದ ಆದಿಯನ್ನು ಕಡಿಮೆಯೆಂದರೆ ಎರಡುಸಾವಿರ ವರ್ಷಗಳ ಹಿಂದೆ ಎಂದಾದರೂ ಊಹಿಸಬೇಕಾಗುತ್ತೆ. ಏಕೆಂದರೆ, ವಾಲ್ಮೀಕಿರಾಮಾಯಣದ…
ವಿಧ: ಬ್ಲಾಗ್ ಬರಹ
November 30, 2007
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನು ನುಡಿಸುತ್ತ, ರಾಮನ ಮುಂದೆ ರಾಮಾಯಣವನ್ನು ಹಾಡಿದರೆಂಬ ಸಂಗತಿ ರಾಮಾಯಣದ ಉತ್ತರಕಾಂಡದಲ್ಲಿದೆ. ಹಾಗಾಗಿ, ನಮ್ಮ ಸಂಗೀತದ ಆದಿಯನ್ನು ಕಡಿಮೆಯೆಂದರೆ ಎರಡುಸಾವಿರ ವರ್ಷಗಳ ಹಿಂದೆ ಎಂದಾದರೂ ಊಹಿಸಬೇಕಾಗುತ್ತೆ. ಏಕೆಂದರೆ, ವಾಲ್ಮೀಕಿರಾಮಾಯಣದ…
ವಿಧ: ಬ್ಲಾಗ್ ಬರಹ
November 30, 2007
ಭಾರತೀಯ ಸಂಗೀತ ಸಾವಿರಾರು ವರ್ಷಗಳ ಪರಂಪರೆಯನ್ನು ಹೊಂದಿರುವುದು ತಿಳಿದ ವಿಷಯವೇ. ರಾಮಾಯಣದ ರಾವಣ ವೀಣೆ ನುಡಿಸುತ್ತಿದ್ದನೆಂದೂ, ಹನುಮಂತ ಗುಂಡಕ್ರಿಯ ರಾಗವನ್ನು ಹಾಡಿ ಕಲ್ಲು ಬಂಡೆಯನ್ನೇ ಕರಗಿಸಿದನೆಂಬುದು ಪ್ರತೀತಿ. ಅಲ್ಲದೇ, ಕುಶಲವರು ವೀಣೆಯನ್ನು ನುಡಿಸುತ್ತ, ರಾಮನ ಮುಂದೆ ರಾಮಾಯಣವನ್ನು ಹಾಡಿದರೆಂಬ ಸಂಗತಿ ರಾಮಾಯಣದ ಉತ್ತರಕಾಂಡದಲ್ಲಿದೆ. ಹಾಗಾಗಿ, ನಮ್ಮ ಸಂಗೀತದ ಆದಿಯನ್ನು ಕಡಿಮೆಯೆಂದರೆ ಎರಡುಸಾವಿರ ವರ್ಷಗಳ ಹಿಂದೆ ಎಂದಾದರೂ ಊಹಿಸಬೇಕಾಗುತ್ತೆ. ಏಕೆಂದರೆ, ವಾಲ್ಮೀಕಿರಾಮಾಯಣದ…
ವಿಧ: ಬ್ಲಾಗ್ ಬರಹ
November 30, 2007
ನನಗೊಬ್ಬರು ಸ್ನೇಹಿತೆಯಿದ್ದಾಳೆ. ಅವಳ ಹೆಸರು ಶ್ರೀಮತಿ ರಶ್ಮಿ ರಾಜೇಶ್. ವಾಸ್ತವ್ಯ ಅಮೆರಿಕ. ನಾನು ನೋಡಿದ್ದು ಒಮ್ಮೆ ಮಾತ್ರ ಅವರ ಮದುವೆಯಲ್ಲಿ. ಅಂತರ್ಜಾಲದಲ್ಲಿ ನನಗೆ ಪರಿಚಯವಾಗಿ, ಅವರ ಮದುವೆಗೆ ನಾನು Photographer ಆಗಿ ಬರಬೇಕೆಂದು ಕೇಳಿಕೊಂಡಳು. ಹಾಗೆ ಅವರ ಮದುವೆಯ ಚಿತ್ರಗಳನ್ನು ತೆಗೆಯುವ ಭಾಗ್ಯ ನನ್ನದಾಯಿತು. ಇದಾಗಿ ಬಹುಶ: ೨ ವರ್ಷವಾಯಿತು.
ಈ ಮಧ್ಯೆ ನನ್ನ ಮತ್ತು ಅವಳ ಮಧ್ಯೆ ಗಿಡಮರಗಳ ಬಗ್ಗೆ, ಅರಣ್ಯೀಕರಣದ ಬಗ್ಗೆ ನಮ್ಮ ಸಮಾನ ಆಸಕ್ತಿಯ ವಿನಿಮಯ ಆಗಿದೆ. ಇತ್ತೀಚೆಗೆ…
ವಿಧ: ಬ್ಲಾಗ್ ಬರಹ
November 30, 2007
ಸಿಡ್ನಿಯಲ್ಲಿ ಹುಲ್ಲು
ತರಿದು ಹಾಸಿದ ಕಾಂಕ್ರೀಟ್ ಅಂಗಳವನ್ನು
ಮುಚ್ಚಿಕೊಳ್ಳುವ ದರಲೆ ಗುಡಿಸುವಾಗ
ಮೂಲೆಯಲ್ಲಿ
ಕೊತ್ತಂಬರಿ ಸೊಪ್ಪಿನ ಕಂತೆ ಹಿಡಿದು
ಶಿಕಾಗೋದ ಏ.ಕೆ.ರಾಮಾನುಜಂ
"ಹಚ್ಚಗೆ" ನಗುತ್ತಾರಲ್ಲ!
ವಿಧ: Basic page
November 29, 2007
ಪ್ರಿಯ ಸಂಪದ ಬಾಂಧವರೆ,
ಇತ್ತೀಚೆಗೆ, ಅಂದರೆ ೧೮-೧೧-೨೦೦೭ರಂದು ಹಾಸನದ ಶ್ರೀ ಶೈಲ ವಲ್ಲಭ ಭಜನ ಮಂಡಳಿಯವರು ಒಂದು ಮನೋಹರವಾದ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವನ್ನು ಅಲ್ಲಿನ ಆರ್ಯ ವೈಸ್ಯ ಮಂಡಲಿಯ ಸಹಯೋಗದೊಂದಿಗೆ ನಿಯೋಜಿಸಿದ್ದರು. ಇದು ತಿರುಪತಿ ತಿರುಮಲ ದೇವಸ್ಥಾನದ ಹರಿದಾಸ ಸಾಹಿತ್ಯ ಯೋಜನೆಯ ಕಾರ್ಯಕ್ರಮವೂ ಆಗಿತ್ತು. ಈ ಯೋಜನೆಯ ಅಡಿಯಲ್ಲಿ ಸ್ಥಳೀಯ ಸಂಸ್ಥೆಗಳು ಸಭಾ ಭವನ, ಪ್ರಚಾರ ಇತ್ಯಾದಿಗಳ ಜವಾಬ್ಧಾರಿ ವಹಿಸಿಕೊಂಡರೆ, ತಿ.ತಿ.ದೇವಸ್ಥಾನವು ಉಚಿತವಾಗಿ ಯೋಜನಾ ತಂಡವನ್ನು ಕಳುಹಿಸಿ, ಶ್ರೀ…