ಎಲ್ಲ ಪುಟಗಳು

ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 21, 2007
ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ. ನೆನ್ನೆ ವಾಸುದೇವಾಚಾರ್ಯರ ಬಗ್ಗೆ ಹೇಳುವಾಗ, ಅವರ ಪ್ರಸಿದ್ಧ ಶಿಷ್ಯರೊಬ್ಬರನ್ನು ಹೆಸರಿಸಿದ್ದೆ. ಹೌದು, ಇವತ್ತು ಆ ಶಿಷ್ಯರ ರಚನೆಯನ್ನೇ ನಾನು ಕೇಳಿಸುವುದು. ಮೈಸೂರು ರಾಜ್ಯದ ಕಡೆಯ ದೊರೆಗಳಾದ ಜಯಚಾಮರಾಜೇಂದ್ರ ಒಡೆಯರು ಒಬ್ಬ ಪ್ರತಿಭಾನ್ವಿತ ಸಂಗೀತಗಾರರು, ವಾಗ್ಗೇಯಕಾರರೂ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
October 20, 2007
ಭೂಮಿಯನ್ನು ಹಂಚಿಕೊಳ್ಳುವ ಬಗೆಗಳು! ಕಳೆದ ಭಾನುವಾರ ಶಿವಮೊಗ್ಗದಲ್ಲಿ ಯು.ಆರ್.ಅನಂತಮೂತೀಯವರು ನನ್ನ 'ಮರಳಿ ಬರಲಿದೆ ಸಮಾಜವಾದ!' ಪುಸ್ತಕವನ್ನು ಬಿಡುಗಡೆ ಮಾಡುತ್ತಾ, ಇಂದಿನ ಸಂದರ್ಭಕ್ಕೆ ಮುಖ್ಯವೆನಿಸುವ ಅನೇಕ ಮಾತುಗಳನ್ನಾಡಿದರು. ಸಮಾಜವಾದ ಕುರಿತಂತೆ ಹೊಸದೆನ್ನುವಂತಹ ಒಳನೋಟಗಳನ್ನು ನೀಡಿದರು. ಇಂದಿನ ರಾಷ್ಟ್ರ ಮತ್ತು ರಾಜ್ಯ ರಾಜಕಾರಣ ಕುರಿತಂತೆ ತಮ್ಮದೇ ವೈಯುಕ್ತಿಕ ಅಭಿಪ್ರಾಯಗಳನ್ನು ದಾಖಲಿಸಿದರು. ಬೆಂಗಳೂರಿನಲ್ಲಿ ಕೌಟುಂಬಿಕವಾದ ತುರ್ತು ಕೆಲಸವಿರುವುದರಿಂದ ಆದಷ್ಟು ಬೇಗ ಸಮಾರಂಭದಿಂದ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 20, 2007
ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ. ಮೈಸೂರು ವಾಸುದೇವಾಚಾರ್ಯರು ೨೦ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು ೩೦೦ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ, ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 20, 2007
ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ. ಮೈಸೂರು ವಾಸುದೇವಾಚಾರ್ಯರು ೨೦ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು ೩೦೦ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ, ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 20, 2007
ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ. ಮೈಸೂರು ವಾಸುದೇವಾಚಾರ್ಯರು ೨೦ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು ೩೦೦ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ, ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 20, 2007
ಇವತ್ತು ನವರಾತ್ರಿಯ ಒಂಬತ್ತನೆಯ ದಿವಸ. ಮಹಾನವಮಿ. ಆಯುಧಪೂಜೆ. ಎಷ್ಟೋ ಕನ್ನಡಿಗರಿಗೆ ಸರಸ್ವತೀ ಪೂಜೆಯೂ ಇಂದೇ. ಇವತ್ತು ಕರ್ನಾಟಕದ ಒಬ್ಬ ವಾಗ್ಗೇಯಕಾರರ ರಚನೆ ನೋಡೋಣ. ಮೈಸೂರು ವಾಸುದೇವಾಚಾರ್ಯರು ೨೦ನೇ ಶತಮಾನದಲ್ಲಿನ ಒಬ್ಬ ಪ್ರಮುಖ ವಾಗ್ಗೇಯಕಾರರು. ತ್ಯಾಗರಾಜರ ಪರಂಪರೆಯನ್ನು ಮುಂದುವರೆಸಿಕೊಂಡು ಬಂದು ಸುಮಾರು ೩೦೦ಕ್ಕೂ ಹೆಚ್ಚು ರಚನೆಗಳನ್ನು ಹೆಚ್ಚಾಗಿ ತೆಲುಗು ಮತ್ತು ಸಂಸ್ಕೃತದಲ್ಲಿ ಮಾಡಿದ್ದಾರೆ, ಕಚೇರಿಗಳಲ್ಲಿ ಕೇಳಬಹುದಾದ ರಚನೆಗಳನ್ನೇ ಲೆಕ್ಕಕ್ಕೆ ತೆಗೆದುಕೊಂಡರೆ, ಕರ್ನಾಟಕದ ನೆಲದಲ್ಲಿ…
ಲೇಖಕರು: srivasantha
ವಿಧ: ಬ್ಲಾಗ್ ಬರಹ
October 20, 2007
ಇದು ನಾನು ಬ್ಲಾಗ್ ಮಾಡಲು ಮಾಡುತ್ತಿರುವ ಮೊದಲನೆಯ ಪ್ರಯತ್ನ.
ಲೇಖಕರು: srivasantha
ವಿಧ: ಬ್ಲಾಗ್ ಬರಹ
October 20, 2007
ಇದು ನಾನು ಬ್ಲಾಗ್ ಮಾಡಲು ಮಾಡುತ್ತಿರುವ ಮೊದಲನೆಯ ಪ್ರಯತ್ನ.
ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 19, 2007
ಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವು ಕರ್ನಾಟಕ, ಬಂಗಾಳ, ಮತ್ತು ಗುಜರಾತ್. ಇವುಗಳ ಬಗ್ಗೆ ಮತ್ತೊಮ್ಮೆ ಯಾವಾಗಲಾದರೂ ಬರೆಯುವೆ. ಆಸಕ್ತರು, ಈ ಕೊಂಡಿಯನ್ನು ಕ್ಲಿಕ್ಕಿಸಬಹುದು. ಇವತ್ತು ನಾನು ಕೇಳಿಸಲಿರುವ ರಚನೆ ಒಂದು ರಾಗಮಾಲಿಕೆ. ಹೆಸರೇ ಸೂಚಿಸುವಂತೆ ಇದು ರಾಗಗಳ ಸರಮಾಲೆ. ಎಷ್ಟೋ ರಚನೆಗಳಲ್ಲಿ, ಆಯಾ ರಾಗದ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
October 19, 2007
ಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವು ಕರ್ನಾಟಕ, ಬಂಗಾಳ, ಮತ್ತು ಗುಜರಾತ್. ಇವುಗಳ ಬಗ್ಗೆ ಮತ್ತೊಮ್ಮೆ ಯಾವಾಗಲಾದರೂ ಬರೆಯುವೆ. ಆಸಕ್ತರು, ಈ ಕೊಂಡಿಯನ್ನು ಕ್ಲಿಕ್ಕಿಸಬಹುದು. ಇವತ್ತು ನಾನು ಕೇಳಿಸಲಿರುವ ರಚನೆ ಒಂದು ರಾಗಮಾಲಿಕೆ. ಹೆಸರೇ ಸೂಚಿಸುವಂತೆ ಇದು ರಾಗಗಳ ಸರಮಾಲೆ. ಎಷ್ಟೋ ರಚನೆಗಳಲ್ಲಿ, ಆಯಾ ರಾಗದ…