ವಿಧ: ಬ್ಲಾಗ್ ಬರಹ
October 17, 2007
ಬೆಂಗಳೂರಿನ ದಾರಿಯಲ್ಲಿ ಸಿಕ್ಕುವ ಸಿಂಗಪುರವೋ, ಕೌಲಾಲಂಪುರವೋ ಬಂದು ಮುಟ್ಟುವವರೆಗೂ ಎಲ್ಲಾ ಯಾಂತ್ರಿಕವಾಗಿ ಆಗತ್ತೆ. ಸಿಡ್ನಿಯಲ್ಲಿ ಬ್ಯಾಗೇಜ್ ಚಕಿನ್, ಸಿಂಗಪುರದಲ್ಲಿ ಇಳಿದು, ಏರ್ಪೋರ್ಟ್ ಸುತ್ತಿ, ಮತ್ತೆ ವಿಮಾನ ಹತ್ತುವುದು ಎಲ್ಲ. ಆದರೆ ಅಲ್ಲಿಂದ ಮತ್ತೆ ವಿಮಾನದಲ್ಲಿ ಹಾರುವಾಗ, ನೆಲ ನನ್ನಿಂದ ದೂರ ಸರಿಯುವಾಗ ಅಲ್ಲಿಯವರೆಗಿದ್ದ ಯಾಂತ್ರಿಕತೆ ಮಾಯವಾಗಿ ಒಂದು ರೀತಿಯ ಮಾಂತ್ರಿಕತೆ, ಭಾವುಕತೆ ಆವರಿಸಿಕೊಳ್ಳುವುದು ಪ್ರತಿ ಸಲದ ಅನುಭವ.
ಈ ಸಲವೂ ಸಿಂಗಪುರದಿಂದ ವಿಮಾನ ಮೇಲೇರುತ್ತಿದ್ದಂತೆ…
ವಿಧ: ಬ್ಲಾಗ್ ಬರಹ
October 17, 2007
ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.
ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ…
ವಿಧ: ಬ್ಲಾಗ್ ಬರಹ
October 17, 2007
ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.
ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ…
ವಿಧ: ಬ್ಲಾಗ್ ಬರಹ
October 17, 2007
ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.
ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ…
ವಿಧ: ಬ್ಲಾಗ್ ಬರಹ
October 17, 2007
ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.
ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ…
ವಿಧ: ಬ್ಲಾಗ್ ಬರಹ
October 17, 2007
ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.
ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ…
ವಿಧ: ಚರ್ಚೆಯ ವಿಷಯ
October 16, 2007
ವಿಜಯಕರ್ನಾಟಕ
ವೆಲ್ನೆಸ್ ಇಂಡಿಕೇಟರ್ ಸೆಲ್ಪೋನ್ ಎಂದರೇನು ಓದಿ..ಮೊಬೈಲ್ ನಿಮ್ಮ ಆರೋಗ್ಯದ ಬಗ್ಗೆ ಗಮನ ಕೋಡಲಿದೆಯಂತೆ.ಹೇಗೆ?
ಸುಧೀಂದ್ರ ಹಾಲ್ದೊಡ್ಡೇರಿಯವರ ಲೇಖನ
ವಿಧ: ಚರ್ಚೆಯ ವಿಷಯ
October 16, 2007
``ಗಜಮುಖನೆ ಗಣಪತಿಯೆ ನಿನಗೆ ಒಂದಾಣೆ... ಬಾಕಿ ಉಳಿದ ನಾಲ್ಕಾಣೆ ನಾಳೆ ಕೊಡ್ತೇನೆ..." -ಈ ಸಾಲುಗಳೊಂದಿಗೆ ಆರಂಭವಾದದ್ದು ವಿಚಿತ್ರಾನ್ನ ಅಂಕಣದ ಪ್ರಪ್ರಥಮ ಸಂಚಿಕೆ. ಅದು ಪ್ರಕಟವಾದದ್ದು 2002ರ ಅಕ್ಟೋಬರ್ 15ರಂದು ಮಂಗಳವಾರ. ಇನ್ಸಿಡೆಂಟಲಿ ಅದೇ ಸಾಲುಗಳು ವಿಚಿತ್ರಾನ್ನ ಅಂಕಣದ ಈ ಕೊನೆಯ ಸಂಚಿಕೆಯಲ್ಲೂ ಕಾಣಿಸಿಕೊಂಡಿವೆ, ಇದು ಪ್ರಕಟವಾಗುತ್ತಿರುವುದು 2007ರ ಅಕ್ಟೋಬರ್ 16ರಂದು ಮಂಗಳವಾರ! ಬಹುಶಃ ಇವತ್ತು ಕೊನೆಯದಾಗಿ ``ಗಜಮುಖನೆ ಗಣಪತಿಯೆ ನಿನಗೆ ಒಂದಾಣೆ... ಇನ್ನು ನನ್ನ ಕಿಸೆಯಲಿ ನಾಣ್ಯ…
ವಿಧ: Basic page
October 16, 2007
ಉದಯವಾಣಿ
(ಇ-ಲೋಕ-44)(16/10/2007)
ಅಂತರ್ಜಾಲದಲ್ಲಿ ಕನ್ನಡ ಬಳಕೆ ಹೆಚ್ಚಿ,sampada.netನಂತಹ ತಾಣಗಳಲ್ಲಿ ಜನರು ಕನ್ನಡದಲ್ಲೇ ಮುಕ್ತವಾಗಿ ಚರ್ಚಿಸಲು ಸಾಧ್ಯವಾಗಿರುವುದು ಯುನಿಕೋಡ್ ಎನ್ನುವ ಶಿಷ್ಟತೆಯ ಕೊಡುಗೆ.ಆದರೆ sampada.netವನ್ನು ಸಂಪದ.ನೆಟ್ ಎಂದೇ ಬಳಸಲು ಸಾಧ್ಯವಾಗಿಲ್ಲ. ಇಂತಹ ಬದಲಾವಣೆಯೂ ಸದ್ಯೋಭವಿಷ್ಯತ್ತಿನಲ್ಲಿ ಸಾಧ್ಯ.Internet Corporation for Assigned Names and Numbers (ICANN) ಎನ್ನುವ ಸಂಸ್ಥೆ ಅಂತರ್ಜಾಲವನ್ನು ನಿಯಂತ್ರಿಸುತ್ತಿದೆ. ಸಂಪೂರ್ಣವಾಗಿ…
ವಿಧ: ಬ್ಲಾಗ್ ಬರಹ
October 16, 2007
ಹಾಗೆ ನೊಡಿದರೆ ರಾಮನ ನಿಖರವಾದ ವಯಸ್ಸು ಎಸ್ಟೆಂಬುದು ಇಡಿ ಊರಿಗೆ ಗೊತ್ತಿರದ ವಿಶಯ.ಎಂಬತ್ತು ಧಾಟಿದೆ ಯೆಂದು ಎಲ್ಲರು ಎಧೆ ತಟ್ಟಿ ಹೇಳಿದರು, ಅದರ ಮೇಲಿನ ಅಂಕಿ ಅಂಶಗಳು ಅವರವರ ಅನುಭವಕ್ಕೆ ಬಿಟ್ಟಿದ್ದು.ಯಾರನ್ನಾದರು ಕೆಳಿದರೆ "ನೋಡು ,ನಿಮ್ಮಪ್ಪನಿಗೆ ಈಗ 56,ನಿಮ್ಮ ಅಪ್ಪನಿಗೆ ಆಡಿಸಿ ಇಜು ಕಲಿಸಿದ್ದನೆಂದರೆ ಅವನಿಗೆ ಆಗ 20 ಆದರು ಇರಬೆಕು,ನಿಮ್ಮ ಅಪ್ಪ ಎನು , ನಿಮ್ಮ ದೊಡ್ಡಪ್ಪನಿಗೆ ಆಡಿಸಿದನೆಂದರೆ ,ಆ ೨೦ ಕ್ಕೆ ಇನ್ನು 10ನ್ನು ಸೇರಿಸಿ , ಒಟ್ಟಿನಲ್ಲಿ,85ರತನಕ ಒಯ್ಯುತ್ತಿದ್ದರು "
ನಾ…