ವಿಧ: ಬ್ಲಾಗ್ ಬರಹ
October 01, 2007
ಅದು ತೀರ ಹಳ್ಳಿಯೇನೂ ಅಲ್ಲ. ಉಡುಪಿಗೂ ಕುಂದಾಪುರಕ್ಕೂ ನಟ್ಟ ನಡುವೆ ಇದ್ದ ಊರು. ಗುಂಡ್ಮಿ, ಪಾಂಡೇಶ್ವರ, ಐರೋಡಿ ಎಂದೆಲ್ಲ ನಾಲ್ಕಾರು ಗ್ರಾಮಗಳು ಸೇರಿ ಒಂದು ಊರು ಆದ ಹಾಗಿತ್ತದು. ನನ್ನ ಬಾಲ್ಯದ ಬಹಳ ಮುಖ್ಯ ಎನ್ನಬಹುದಾದ ದಿನಗಳನ್ನೆಲ್ಲ ನಾನು ಕಳೆದಿದ್ದು ಇಲ್ಲೇ. ನಾನು ಹೈಸ್ಕೂಲಿಗೂ ಬರುವ ಮೊದಲಿನ ಕೆಲವು ನೆನಪುಗಳನ್ನು ಹೇಳುತ್ತೇನೆ. ನಮ್ಮ ಮನೆಗೆ ಹತ್ತಿರದಲ್ಲೇ ಅಮ್ಮನ ಮನೆ ಎಂದು ನಾವೆಲ್ಲ ಕರೆಯುತ್ತಿದ್ದ ಒಂದು ಮನೆಯಿತ್ತು. ಊರಿಗೇ ಬಹುಷಃ ಎರಡನೆಯ ಅಥವಾ ಮೂರನೆಯ ಶ್ರೀಮಂತ ಕುಟುಂಬ…
ವಿಧ: Basic page
October 01, 2007
`ಬಿಳಿಯ ಚಾದರ' ಗುರುಪ್ರಸಾದ್ ಕಾಗಿನೆಲೆಯವರ ಹೊಸ ಮತ್ತು ಮೊದಲ ಕಾದಂಬರಿ. ಇದನ್ನು ಧಾರವಾಡದ ಮನೋಹರ ಗ್ರಂಥ ಮಾಲೆಯವರು ಹೊರತಂದಿದ್ದಾರೆ.
ಕಾಗಿನೆಲೆಯವರು ತಮ್ಮ ಕಾದಂಬರಿಯಲ್ಲಿ ಇಂಗ್ಲೀಷ್ಗೆ ಪರ್ಯಾಯವಾಗಿ ಕೆಲವು ಹೊಸ ಕನ್ನಡ ಶಬ್ದಗಳನ್ನು ಬಳಸಿದ್ದಾರೆ. ಹಾಗೆ ಮಾಡಿರುವುದಕ್ಕೆ ತಮಗಿರುವ ನಿರ್ದಿಷ್ಟ ಉದ್ದೇಶಗಳ ಕುರಿತೂ ಹೇಳಿದ್ದಾರೆ. ಹಾಗೆಯೇ ತಮ್ಮ ಮುನ್ನುಡಿಯಲ್ಲಿ ಅನಂತಮೂರ್ತಿಯವರು ಕಾದಂಬರಿಯ ಉಜ್ವಲ ಅಂಶಗಳತ್ತ ಗಮನ ಸೆಳೆಯುತ್ತಲೇ ಈ ಭಾಷಾಪ್ರಯೋಗದ ಪರಿಣಾಮದ ಕುರಿತೂ ಬರೆದಿದ್ದಾರೆ.…
ವಿಧ: Basic page
October 01, 2007
(ಇ-ಲೋಕ-42)(01/10/2007)
UDAYAVANI ಮೈಕ್ರೊಸಾಫ್ಟ್ ಕಂಪೆನಿ ಜನರು ತಮ್ಮ ವ್ಯಕ್ತಿತ್ವಕ್ಕೆ ಸರಿ ಹೊಂದುವ ಇ-ಮೇಲ್ ವಿಳಾಸವನ್ನು ಹೊಂದುವ ಅವಕಾಶ ನೀಡಿದ್ದಾರೆ.ಈಗ ashok567@yahoo.com ಅಂತಹ ಸಾಮಾನ್ಯ ಅಂಚೆ ವಿಳಾಸ ಹೊಂದುವ ಬದಲು ವ್ಯಕ್ತಿಯ ಆಸಕ್ತಿ,ವಾಸಿಸುವ ಸ್ಥಳ,ಮೆಚ್ಚುವ ವ್ಯಕ್ತಿ,ತಾನು ಯಾರು ಎಂದು ಸೂಚಿಸುವ ಮಿಂಚಂಚೆ ವಿಳಾಸವನ್ನು ಹೊಂದಲು ಸಾಧ್ಯ.ಸುಮಾರು ಇನ್ನೂರ ಐವತ್ತು ವಿವಿಧ ಆಯ್ಕೆಗಳು ಉಚಿತವಾಗಿ ಲಭ್ಯ.coolhotmail.com ಅಂತರ್ಜಾಲ ತಾಣದ ಮೂಲಕ ಈ ಸೌಲಭ್ಯವನ್ನು…
ವಿಧ: ಬ್ಲಾಗ್ ಬರಹ
October 01, 2007
ಜೀವ ಕೊಟ್ಟೆ ಸಮಯ ಕೊಟ್ಟೆ
ನನ್ನ್ದದಾದ ಆ ಎಲ್ಲ ಕನಸನೂ ಬಿಟ್ಟೆ
ಅ೦ಬರದ ಮೇಲೆ ಕೂರುವ ಆಸೆ ಅಷ್ಟು ಬೇಗ ತೀರದು
ಮುಳ್ಳಿನ ಏಣಿ ಹತ್ತಿ ಕುಳಿತೆ
ಅತ್ತಿತ್ತ ಕಣ್ಣಾಡಿಸಿದೆ
ಅದೆಷ್ಟು ಸು೦ದರ ನೋಟ
ನೋವೇ ಇಲ್ಲದ ನಗರ ಎ೦ದನಿಸುತ್ತದೆ ಹೊರನೋಟಕ್ಕೆ
ಹತ್ತಿಯ ಹಾಸಿಗೆ ಎಲ್ಲೆಡೆ
ಕೆಲಸವಿಲ್ಲ ಕಾರ್ಯವಿಲ್ಲ,ದಣಿವ ಮಾತೇ ಇಲ್ಲ
ಆದರೆ ಮೈಮೇಲೆ ಹೊದೆದ ಚಿನ್ನದ ಉಡುಪಿನ ಭಾರ ಮಾತ್ರ
ಕೆಲವೊಮ್ಮೆ ದೇಹವನ್ನೇ ಹರಿದು ಬಿಟ್ಟೀತೇನೋ ಏನ್ನುವಷ್ಟು ಮುಜುಗರ
ಆ ಉಡುಪಿನ೦ತೆ ನನ್ನ ಭಾವನೆಗಳೂ ಚಿನ್ನದ ತಗಡಾಗಿಬಿಟ್ಟರೆ
ಮೋಜೆ…
ವಿಧ: ಬ್ಲಾಗ್ ಬರಹ
October 01, 2007
ರಾಮ ಮತ್ತು ಹನುಮಂತನ ನಡುವೆ ಇತ್ತೀಚೆಗೆ ನಡೆದ ಒಂದು ಸಂಭಾಷಣೆ.
ಬಹಳಷ್ಟು ಹೊತ್ತು 'ರಾಮ ಸೇತು'ವನ್ನು ಅವಲೋಕಿಸಿದ ನಂತರ ರಾಮನೆಂದ "ಹನುಮಂತ, ಬಹಳಷ್ಟು ಶತಮಾನಗಳ ಹಿಂದೆ ನೀನು ಮತ್ತು ನಿನ್ನ ವಾನರ ಸೈನ್ಯ ಸೇರಿ ಎಷ್ಟು ಪರಿಶ್ರಮದಿಂದ ಮತ್ತು ಶ್ರದ್ಢೆಯಿಂದ ಈ ಸೇತುವೆಯನ್ನು ನಿರ್ಮಿಸಿದ್ದಿರಿ. ಹವಾಮಾನ ವೈಪರಿತ್ಯ ಮತ್ತು ಭೂ ಬದಲಾವಣೆಯನ್ನು ಈ ಸೇತುವೆ ಇಷ್ಟೊಂದು ಶತಮಾನಗಳಿಂದ ತಡೆದುಕೊಂಡಿದ್ದೆ ಒಂದು ಅಸಾಮಾನ್ಯ ಸಂಗತಿಯಾಗಿದೆ. ಇತ್ತೀಚೀನ ಮತ್ತು ಅತ್ಯಂತ ಮುಂದುವರೆದ ತಂತ್ರಜ್ಞ್ನಾನದಿಂದ…
ವಿಧ: ಬ್ಲಾಗ್ ಬರಹ
October 01, 2007
ರಾಮ ಮತ್ತು ಹನುಮಂತನ ನಡುವೆ ಇತ್ತೀಚೆಗೆ ನಡೆದ ಒಂದು ಸಂಭಾಷಣೆ.
ಬಹಳಷ್ಟು ಹೊತ್ತು 'ರಾಮ ಸೇತು'ವನ್ನು ಅವಲೋಕಿಸಿದ ನಂತರ ರಾಮನೆಂದ "ಹನುಮಂತ, ಬಹಳಷ್ಟು ಶತಮಾನಗಳ ಹಿಂದೆ ನೀನು ಮತ್ತು ನಿನ್ನ ವಾನರ ಸೈನ್ಯ ಸೇರಿ ಎಷ್ಟು ಪರಿಶ್ರಮದಿಂದ ಮತ್ತು ಶ್ರದ್ಢೆಯಿಂದ ಈ ಸೇತುವೆಯನ್ನು ನಿರ್ಮಿಸಿದ್ದಿರಿ. ಹವಾಮಾನ ವೈಪರಿತ್ಯ ಮತ್ತು ಭೂ ಬದಲಾವಣೆಯನ್ನು ಈ ಸೇತುವೆ ಇಷ್ಟೊಂದು ಶತಮಾನಗಳಿಂದ ತಡೆದುಕೊಂಡಿದ್ದೆ ಒಂದು ಅಸಾಮಾನ್ಯ ಸಂಗತಿಯಾಗಿದೆ. ಇತ್ತೀಚೀನ ಮತ್ತು ಅತ್ಯಂತ ಮುಂದುವರೆದ ತಂತ್ರಜ್ಞ್ನಾನದಿಂದ…
ವಿಧ: Basic page
October 01, 2007
ಇಸವಿ ಕ್ರಿಸ್ತ ಶಕ ೨೦೦೭. ಸೆಪ್ಟೆಂಬರ್ ತಿಂಗಳಿನ ಒಂದು ದಿನ. ಶ್ರೀ ರಾಮ ಹನುಮಂತನೊಂದಿಗೆ ರಾಮೇಶ್ವರದ ತಟದಲ್ಲಿ ನಿಂತು ದೂರದಿಂದಲೇ ರಾಮ ಸೇತುವೆಯನ್ನು ನಿರೀಕ್ಷಿಸುತ್ತಿದ್ದ.
“ಪ್ರಿಯ ಹನುಮಾನ್, ನೀನು ಬೇರೆ ಕಪಿಗಳ ಸಹಾಯದಿಂದ ನಿರ್ಮಿಸಿದ ಈ ಸೇತುವೆ ಸಾವಿರಾರು ವರ್ಷಗಳ ಕಾಲ ಅದೆಷ್ಟು ಸುಭದ್ರ ಹಾಗೂ ಸುರಕ್ಷಿತವಾಗಿದೆಯಲ್ಲ! ಅದೇ ನೋಡು ಹೈದರಾಬಾದಿನಲ್ಲಿ ಮೊನ್ನೆ ಮೊನ್ನೆ ತಾನೆ ಗ್ಯಾಮನ್ ಕಂಪನಿಯವರು ಅತ್ಯಾಧುನಿಕ ತಂತ್ರಗಳನ್ನು ಬಳಸಿ ಕಟ್ಟಿದ ಸೇತುವೆ ಹೇಗೆ ಕುಸಿದುಬಿದ್ದಿತು?”
ಹನುಮಾನ್…
ವಿಧ: Basic page
October 01, 2007
To be…. or not to be…. ಇತಿ ಹ್ಯಾಮ್ಲೆಟ್. ಎಲ್ಲರೂ ಕೇಳಿರಬಹುದು ಅಲ್ಲವೆ. ಮೊದ ಮೊದಲು Dalailama ಹೆಸರು ಕೇಳಿದಾಗಲೆಲ್ಲ ಯಾಕೋ ಏನೊ Dilemma ಪದ ಜ್ನಾಪಕಕ್ಕೆ ಬರುತ್ತಿತ್ತು. ಭಾರತವೋ? ಟಿಬೆಟ್ಟೋ? ಎಲ್ಲಿರಲಿ? ಅಂತ ಇರಬಹುದು ಅವರ Dilemma.
Dilemma ದ ಸರಿಯಾದ ಕನ್ನಡ ಭಾವಾರ್ಥ ಏನು? ತುಮುಲ, ದ್ವಂದ್ವ,, ಧರ್ಮಸಂಕಟ - ಮೂರೂ ಆಗಬಹುದಾದರೂ ನನಗಿರುವ ಡಿಲೆಮ್ಮ ಎಂದರೆ ಕನ್ನಡದ ಮೂರು ಪದಗಳಲ್ಲಿ ಯಾವುದೋ ಒಂದು ಅಥವಾ ಇಂಗ್ಲೀಷಿನ ಒಂದು ಪದವೋ? I was on the horns of a dilemma!…
ವಿಧ: Basic page
October 01, 2007
To be…. or not to be…. ಇತಿ ಹ್ಯಾಮ್ಲೆಟ್. ಎಲ್ಲರೂ ಕೇಳಿರಬಹುದು ಅಲ್ಲವೆ. ಮೊದ ಮೊದಲು Dalailama ಹೆಸರು ಕೇಳಿದಾಗಲೆಲ್ಲ ಯಾಕೋ ಏನೊ Dilemma ಪದ ಜ್ನಾಪಕಕ್ಕೆ ಬರುತ್ತಿತ್ತು. ಭಾರತವೋ? ಟಿಬೆಟ್ಟೋ? ಎಲ್ಲಿರಲಿ? ಅಂತ ಇರಬಹುದು ಅವರ Dilemma.
Dilemma ದ ಸರಿಯಾದ ಕನ್ನಡ ಭಾವಾರ್ಥ ಏನು? ತುಮುಲ, ದ್ವಂದ್ವ,, ಧರ್ಮಸಂಕಟ - ಮೂರೂ ಆಗಬಹುದಾದರೂ ನನಗಿರುವ ಡಿಲೆಮ್ಮ ಎಂದರೆ ಕನ್ನಡದ ಮೂರು ಪದಗಳಲ್ಲಿ ಯಾವುದೋ ಒಂದು ಅಥವಾ ಇಂಗ್ಲೀಷಿನ ಒಂದು ಪದವೋ? I was on the horns of a dilemma!…
ವಿಧ: ಬ್ಲಾಗ್ ಬರಹ
October 01, 2007
(ಮೂಲ: ಎಲ್ಲಿಯೋ ಕೇಳಿದ್ದು.)
ನಿನ್ನೆ ಮೊನ್ನೆಯ ಮಾತು. ಪ್ರಧಾನಿ ಮನಮೋಹನ್ ಸಿಂಗ್ರವರ ಸರ್ಕಾರ ರಾಮಾಯಣ ನಡಿಯಲೇ ಇಲ್ಲ, ರಾಮ ಸೇತುವೆ ಇಲ್ಲವೇ ಇಲ್ಲ ಎಂದು ಸುಪ್ರೀಮ್ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದು ನೀವೆಲ್ಲ ಕೇಳಿದಿರಷ್ಟೆ?
ಮೊದಲೂ ಒಂದು ಬಾರಿ ಶ್ರೀ ಮನಮೋಹನ್ ಸಿಂಗ್ ಇಂತಹುದೇ ಕೆಲಸ ಮಾಡಿದ್ದರಂತೆ. ಮುಂದೆ ಓದಿ ನೋಡಿ. ನಿಮಗೇ ವೇದ್ಯವಾಗುತ್ತೆ.
ರಾಮಜನ್ಮಭೂಮಿಯಲ್ಲಿ ಬಾಬರನ ಮಸೀದಿ ಉರುಳಿದ ಕೆಲವೇ ದಿನಗಳ ನಂತರ ವಿಶ್ವ ಹಿಂದೂ ಪರಿಷತ್ ಬೆಂಬಲ ಪಡೆದ ಹಿಂದುಗಳ ಗುಂಪೊಂದು ಆ ಜಾಗದಲ್ಲಿ…