ಎಲ್ಲ ಪುಟಗಳು

ಲೇಖಕರು: anivaasi
ವಿಧ: ಬ್ಲಾಗ್ ಬರಹ
September 18, 2007
ಈ ಮರಣ ಪದ್ಯಕ್ಕೆ ಗಾಢವಾಗಿ ಪ್ರತಿಕ್ರಿಯಿಸಿದ ಇಲ್ಲಿ ಬ್ಲಾಗಿಸುವ ಟೀನಾ ಸೋಲ್ಸನಿತ್ಸಿನ್‌ನ "ಎ ಡೇ ಇನ್ ದ ಲೈಫ್ ಆಫ್ ಇವಾನ್ ಡೆನೀಸೊವಿಚ್‌" ನಾನು ಓದಬೇಕು ಎಂದು ಸೂಚಿಸಿದರು. ಓದಬೇಕು ಎಂದು ಈ ಹಿಂದೆ ಅಂದುಕೊಂಡಿದ್ದರೂ ಓದಲಾಗಿರಲಿಲ್ಲ. ಇದೊಂದು ಪ್ರೇರಣೆ ಸಾಕಾಯ್ತು. ಕೈಗೆತ್ತಿಕೊಂಡೆ. ನಡುವೆ ಏಪೆಕ್ ಸಮಿಟ್‌ನ ಪ್ರೊಟೆಸ್ಟ್‌ನಲ್ಲಿ ಪಾಲ್ಗೊಂಡಾಗ ನಾನು ಹಲವರಿಗೆ ಉತ್ತರಿಸಬೇಕಾಗಿ ಬಂದ ಪ್ರಶ್ನೆ "ನೀನು ಏನನ್ನು ವಿರೋಧಿಸುತ್ತಿದ್ದೀಯ?" ಕೆಲಸ, ಹಣ ಆಸೆಗಳು ಎಲ್ಲ ಇರುವ ನಿನಗೆ ತೊಂದರೆ…
ಲೇಖಕರು: ASHOKKUMAR
ವಿಧ: ಚರ್ಚೆಯ ವಿಷಯ
September 17, 2007
ಓದಿ...ವಿ.ಕ.ದ ನೆಟ್‍ನೋಟ ಅಂಕಣ---ಸುಧೀಂದ್ರ ಹಾಲ್ದೊಡ್ಡೇರಿ ಅವರದು ಇಂದು ಜಗತ್ತಿನ ಯಾವುದೇ ಮೂಲೆಯಲ್ಲಿ ಭಯೋತ್ಪಾತ ಕೃತ್ಯ ನಡೆದರೂ ನಾವೀಗ ನಡುಗಬೇಕಾದ ಪರಿಸ್ಥಿತಿಯಿದೆ. ಸಮೂಹ ಮಾಧ್ಯಮದ ಅತ್ಯದ್ಭುತ ಪ್ರಗತಿಯಿಂದ ಆಯಾ ಕ್ಷಣದಿಂದಲೇ ರೆಕ್ಕೆಪುಕ್ಕಗಳನ್ನು ಹಚ್ಚಿಕೊಂಡ ಸುದ್ದಿ ಜಗತ್ತಿನಾದ್ಯಂತ ಹರಡಿ ಆತಂಕಕ್ಕೆಡೆ ಮಾಡಿಕೊಡುತ್ತದೆ. ಹತ್ತಾರು ಜನರನ್ನು ಕೊಲ್ಲುವುದಕ್ಕಿಂತಲೂ ಅಂಥ ಸುದ್ದಿಯೊಂದನ್ನು ಲಕ್ಷಾಂತರ ಜನರಿಗೆ ಮುಟ್ಟಿಸುವುದು ಭಯೋತ್ಪಾದಕರ ಮುಖ್ಯ ಉದ್ದೇಶವಾಗುತ್ತಿದೆ. ಉಪಗ್ರಹ ಸಂಪರ್ಕ…
ಲೇಖಕರು: ASHOKKUMAR
ವಿಧ: Basic page
September 17, 2007
(ಇ-ಲೋಕ-40)(17/9/2007) ಕೈಗಾರಿಕೆಗಳು ಪರಿಸರ ಮಾಲಿನ್ಯಕ್ಕೆ ಕಾರಣವಾಗುವುದು ನಮ್ಮ ಅನುಭವಕ್ಕೆ ಬರುತ್ತಿರುತ್ತದೆ.ವಿಶ್ವದ ಅತಿಮಲಿನ ಸ್ಥಳಗಳ ಪಟ್ಟಿ ಪ್ರಕಟವಾಗಿದೆ.ದುರಂತವೆಂದರೆ,ಈ ಪಟ್ಟಿಯಲ್ಲಿ ಭಾರತದ ಎರಡು ಸ್ಥಳಗಳು ಸ್ಥಾನ ಪಡೆದಿವೆ.ಸುಕಿಂದ ಕ್ರೊಮಿಯಮ್ ಗಣಿಗಾರಿಕೆಯಿಂದ ನೀರು ಮಲಿನವಾಗಿದೆಯಂತೆ.ಇಲ್ಲಿನ ಕೆಲಸಗಾರರು ಅದೇ ನೀರನ್ನು ಕುಡಿಯಲು,ದೈನಂದಿನ ಕೆಲಸಗಳಿಗೆ ಬಳಸುವುದರಿಂದ ವಿವಿಧ ರೋಗಗಳಿಗೆ ತುತ್ತಾಗುತ್ತಾರೆ.ಜತೆಗೆ ಬಂಜೆತನ,ವಿಕಲಾಂಗ ಮಕ್ಕಳ ಜನನ ಸಾಮಾನ್ಯ.ಪ್ರಸಿದ್ಧ ಟಾಟಾ…
ಲೇಖಕರು: betala
ವಿಧ: ಬ್ಲಾಗ್ ಬರಹ
September 17, 2007
ಗೂಗಲ್ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ, ಅದೆ ಬಾಹ್ಯಾಕಾಶವನ್ನು ಹುಡುಕುವ ಕೆಲಸ. ತಲತಲಾಂತರದಿಂದ ಮನುಷ್ಯನ್ನ ಕಾಡುತ್ತಿರುವ ಪ್ರಶ್ನೆ "ಅಲ್ಲೇನಿದೆ ??"... ಈ ಪ್ರಯತ್ನದಿಂದ "ಅಲ್ಲಿದೆ ನಮ್ಮ ಮನೆ, ಇಲ್ಲಿ ಬಂದೆ ಸುಮ್ಮನೆ... " ಎನ್ನುವವರಿಗೆ ಸೂಕ್ತ ಜಾಗ ಕಲ್ಪಿಸಿಕೊಡಬಹುದೇ ? ಎಂದು ನೋಡಬೇಕು... ಈಗ ಗೂಗಲ್ , ಎಕ್ಸ್-ಪೈಜ್ (x-prize foundation) ಜೊತೆಗೊಡಿ ಚಂದ್ರನನ್ನು ಸಂಶೋದನೆಯನ್ನು ಮಾಡಲು ಹೊರಟಿವೆ. ಇವರ ಪ್ರಯತ್ನದಿಂದ ಖಾಸಗಿ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳುವಂತೆ ಯೋಜನೆ…
ಲೇಖಕರು: betala
ವಿಧ: ಬ್ಲಾಗ್ ಬರಹ
September 17, 2007
ಗೂಗಲ್ ಮತ್ತೊಂದು ಸಾಹಸಕ್ಕೆ ಕೈ ಹಾಕಿದೆ, ಅದೆ ಬಾಹ್ಯಾಕಾಶವನ್ನು ಹುಡುಕುವ ಕೆಲಸ. ತಲತಲಾಂತರದಿಂದ ಮನುಷ್ಯನ್ನ ಕಾಡುತ್ತಿರುವ ಪ್ರಶ್ನೆ "ಅಲ್ಲೇನಿದೆ ??"... ಈ ಪ್ರಯತ್ನದಿಂದ "ಅಲ್ಲಿದೆ ನಮ್ಮ ಮನೆ, ಇಲ್ಲಿ ಬಂದೆ ಸುಮ್ಮನೆ... " ಎನ್ನುವವರಿಗೆ ಸೂಕ್ತ ಜಾಗ ಕಲ್ಪಿಸಿಕೊಡಬಹುದೇ ? ಎಂದು ನೋಡಬೇಕು... ಈಗ ಗೂಗಲ್ , ಎಕ್ಸ್-ಪೈಜ್ (x-prize foundation) ಜೊತೆಗೊಡಿ ಚಂದ್ರನನ್ನು ಸಂಶೋದನೆಯನ್ನು ಮಾಡಲು ಹೊರಟಿವೆ. ಇವರ ಪ್ರಯತ್ನದಿಂದ ಖಾಸಗಿ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳುವಂತೆ ಯೋಜನೆ…
ಲೇಖಕರು: PanchiKB
ವಿಧ: ಚರ್ಚೆಯ ವಿಷಯ
September 17, 2007
ಸ್ನೇಹಿತರೇ, ನಾವು ಇ-ಮೇಲ್ (ಕನ್ನಡ ಪದ ಗೊತ್ತಿಲ್ಲಾ) ಕಳಿಸುವಾಗ 'Regards' ಪದದ ಬದಲಾಗಿ ಯಾವ ಕನ್ನಡ ಪದ ಬಳಸಬಹುದು? ಮತ್ತು ವಿಂಡೋಸ್ ಎಕ್ಸ್ ಪಿ ಯಲ್ಲಿ 'ರ' ಕ್ಕೆ 'ಯ' ಒತ್ತು ಬರಿಸಲು ಯಾವ ಯಾವ ಕೀಲಿ ಅಕ್ಷರಗಳನ್ನು ಬಳಸ ಬೇಕು? -ಪಂಚಿ.....
ಲೇಖಕರು: prapancha
ವಿಧ: ಬ್ಲಾಗ್ ಬರಹ
September 17, 2007
ಕೆಲವು ವಾರಗಳ ಹಿ೦ದೆ ಒ೦ದು ದಿನ ವಿಜಯ ಕರ್ನಾಟಕ ಪತ್ರಿಕೆಯನ್ನ ಓದುತ್ತಿದ್ದಾಗ ಒ೦ದು ಲೇಖನ ನನ್ನ ಗಮನ ಸೆಳೆಯಿತು. ಆ ಲೇಖನವನ್ನ ಡಾ. ಟಿ.ವಿ. ವೆ೦ಕಟಾಚಲ ಶಾಸ್ತ್ರಿಯವರ "ಉದಾರಚರಿತರು ಉದಾತ್ತಪ್ರಸ೦ಗಗಳು" ಎ೦ಬ ಪುಸ್ತಕದಿ೦ದ ಆಯ್ದು ಪ್ರಕಟಿಸಿದ್ದರು. ಮತ್ತೆ ಮು೦ದಿನವಾರ ಅದೇ ಪುಸ್ತಕದಿ೦ದ ಆಯ್ದ ಇನ್ನೊ೦ದು ಲೇಖನವನ್ನ ಪ್ರಕಟಿಸಿದ್ದರು. ಲೇಖನಗಳು ನನಗೆ ಬಹಳ ಇಶ್ಟವಾಯಿತು ಮತ್ತು ಆ ಪುಸ್ತಕವನ್ನ ಓದಲೇ ಬೇಕೆ೦ಬ ಆಸೆ ಹುಟ್ಟಿತು. ಒ೦ದು ದಿನ ವಾರಾ೦ತ್ಯದಲ್ಲಿ ಈ ಪುಸ್ತಕವನ್ನ ಕೊ೦ಡು ತ೦ದು ನಮ್ಮ…
ಲೇಖಕರು: venkatesh
ವಿಧ: Basic page
September 17, 2007
ಶ್ರೀ ಶೃಂಗೇರಿ ಜಗದ್ಗುರುಗಳ ಪರಂಪರೆ : ಶ್ರೀ ಶ್ರೀ ಆದಿಶಂಕರರ ಭಕ್ತರಲ್ಲಿ ಪ್ರಧಾನರಾದವರು, ಕೇವಲ ೪ ಜನ. ಅವರೆಲ್ಲಾ ತಮ್ಮ ತಮ್ಮ ಕ್ಷೇತ್ರದಲ್ಲಿ ಅಸಮಾನರು. ದೃಢಭಕ್ತಿಯಲ್ಲಿ, ಶ್ರೀ ಪದ್ಮಪಾದಾಚಾರ್ಯರು, ಅನುಪಮಸೇವೆಯಲ್ಲಿ, ಶ್ರೀ ತೋಟಕಾಚಾರ್ಯರು, ಪರಮಾತ್ಮ ಸಾಕ್ಷಾತ್ಕಾರದಲ್ಲಿ ಶ್ರೀ ಹಸ್ತಾಮಲಕಾಚಾರ್ಯರು, ಕೊನೆಯದಾಗಿ ಅದ್ವಿತೀಯ ಪಾಂಡಿತ್ಯದಲ್ಲಿ ಶ್ರೀ ಸುರೇಶ್ವರಾಚಾರ್ಯರು. ಶಂಕರರ ಪ್ರಥಮ ಶಿಷ್ಯನಾಗಿ ಶ್ರೀ ಪದ್ಮಪಾದಾಚಾರ್ಯರು ಪ್ರಥಮರು. ಇನ್ನೂ ಅನೇಕಸ್ಥಾನದಲ್ಲೂ ಇವರು ಪ್ರಥಮರು. ಶ್ರೀ…
ಲೇಖಕರು: anivaasi
ವಿಧ: ಬ್ಲಾಗ್ ಬರಹ
September 17, 2007
  ಯಾಕೆಪದ್ಯ ಹುಟ್ಟುವ ಮೊದಲೇಪದಗಳ ಕುಲಾವಿಯ ಸಡಗರ?ಹುಟ್ಟಿದ ಮೇಲೋ-ತೊದಲು, ಜೊಲ್ಲು, ಅಕಸ್ಮಾತ್ನಿದ್ದೆಯಲ್ಲೇ ನಗುವ ಚಮತ್ಕಾರ!
ಲೇಖಕರು: savithru
ವಿಧ: ಬ್ಲಾಗ್ ಬರಹ
September 16, 2007
ಭಾರತ ಎಂದರೆ ಏನು? ನಮ್ಮ ದೇಶದ ಅಧಿಕೃತ ಹೆಸರು ಇಂಡಿಯ. ಆದರೆ ನಮ್ಮಲ್ಲಿ ಕೆಲವು ಜನ ಇದನ್ನ ಹಿಂದೂಸ್ತಾನ, ಭಾರತ ಅಂತ ಕರೆಯುತ್ತೇವೆ. ನನಗೆ ಇಂಡಿಯಾ ಅಂದ ತಕ್ಷಣ ನಮ್ಮ ಬೆಂಗಳೂರಿಂತ ಪಟ್ಟಣಗಳು, ಅಲ್ಲಿನ ಮೋಸ , ಧಗ, ವಂಚನೆಗಳೆಲ್ಲವೂ ಕಣ್ಮುಂದೆ ಬರುತ್ತವೇ. IT. BT, ವಿಜ್ಞಾನ-ತಂತ್ರಜ್ಞಾನ ಕ್ಶೇತ್ರದಲ್ಲಿ ಸಾಧನೆ ಮಾಡಿದನ್ತ ದೇಶ ಕಣ್ಣ ಮುಂದೆ ಬರುತ್ತೆ! ಭಾರತ ಎಂದರೆ ನನಗೆ ನೆನಪಾಗುವುದು, ನಮ್ಮೂರು, ಅಲ್ಲಿಯ ಬೇಸಾಯ. ಅಲ್ಲಿಯ ಮುಗ್ದ ಮನಸುಗಳು ( ಈಗ ಅದೂ ಇಂಡಿಯ ಆಗ್ತಾ ಇದೆ ಬಿಡಿ!) ,…