ಎಲ್ಲ ಪುಟಗಳು

ಲೇಖಕರು: nagashree
ವಿಧ: ಬ್ಲಾಗ್ ಬರಹ
September 16, 2007
ಬಾರದೆ೦ದು ಬದಿಗೊತ್ತಿದ ಆ ಹಲವು ಬಾಲ್ಯದ ಕ್ಷ್ಣಣಗಳು ’ಛಾ’ಗೆ೦ದು ಹೊರಗೆ ಹೋದಾಗ ಕಾಕ ಅ೦ಗಡಿಯಲ್ಲಿ ಕ೦ಡ ಕ೦ದಮ್ಮನ ಕಣ್ಣ೦ಚಿನಿ೦ದ ಉದುರುವುದನ್ನು ಕ೦ಡು ಕಸಿವಿಸಿಗೊ೦ಡನು ನಮ್ಮ ಕವಿವರ್ಯನು *********************************************** ನನ್ನ ಕಣ್ಣುಗಳಲ್ಲಿ ನಿರ೦ತರವಾಗಿ ನಿ೦ತಿದ್ದ ಪ್ರಶ್ನೆಗಳೆಲ್ಲ ಕಾಣದಾಗಿವೆಯೆ೦ದ ಮಾತ್ರಕ್ಕೆ ಉತ್ತರಗಳೆಲ್ಲ ದೊರೆತವೆ೦ದಲ್ಲ ಕೊ೦ಚ ಇಣುಕಿ ನೊಡಿದರೆ ತಿಳಿದೀತು ಆ ಎಲ್ಲ ಪ್ರಶ್ನೆಗಳು ಮುದಿಯಾಗಿ ಬಾಡಿ ಬತ್ತಿ ಮಲಗಿರುವಾಗ ಅದರ ಮೇಲೆ ಹತಾಶೆಯು ’ಕಫನ್…
ಲೇಖಕರು: ritershivaram
ವಿಧ: ಬ್ಲಾಗ್ ಬರಹ
September 16, 2007
ನಾನೂ ಒಬ್ಬ ತಂದೆಯಾಗಿ ನಿನ್ನೆ ಕನ್ನಡ ಪ್ರಭದಲ್ಲಿ (15-09-2007 -ಸಖಿ)-ಮೆಚ್ಚಿಕೊಂಡ ಲೇಖನ [http://kannadaprabha.com/NewsItems.asp?ID=KP720070914025222&Title=Sakhi&lTitle=%D1%DAT&Topic=0&Dist=0| ಗುರಿ ಅವರದಾಗಿರಲಿ, ಗುರು ನೀವಾಗಿರಿ ಸಾಕು]ಮಕ್ಕಳು ಮತ್ತು ಹೆತ್ತವರ ಬಗ್ಗೆ ಖಲೀಲ್ ಗಿಬ್ರಾನ್ ಹೇಳಿದ್ದನ್ನೂ ಬಾಕ್ಸ್ ಮಾಡಿ ಲೇಖನಕ್ಕೆ ಹೈಲೈಟ್ ಮಾಡಿದ್ದಾರೆ-*ಮಕ್ಕಳು ನಿಮ್ಮ ಮಕ್ಕಳಲ್ಲ. ಬದುಕಿಗಾಗಿ ಬದುಕು ತುಡಿದ ಫಲ ಅವರು. * ಅವರು ನಿಮ್ಮ ಮೊಲಕ್…
ಲೇಖಕರು: venkatesh
ವಿಧ: Basic page
September 15, 2007
ಶ್ರೀ ಶ್ರೀ ಆದಿಶಂಕರರ ಭಕ್ತರಲ್ಲಿ ಪ್ರಧಾನರಾದವರು, ಕೇವಲ ೪ ಜನ. ಅವರೆಲ್ಲಾ ತಮ್ಮ ತಮ್ಮ ಕ್ಷೇತ್ರದಲ್ಲಿ ಅಸಮಾನರು. ದೃಢಭಕ್ತಿಯಲ್ಲಿ, ಶ್ರೀ ಪದ್ಮಪಾದಾಚಾರ್ಯರು, ಅನುಪಮಸೇವೆಯಲ್ಲಿ, ಶ್ರೀ ತೋಟಕಾಚಾರ್ಯರು, ಪರಮಾತ್ಮ ಸಾಕ್ಷಾತ್ಕಾರದಲ್ಲಿ ಶ್ರೀ ಹಸ್ತಾಮಲಕಾಚಾರ್ಯರು, ಕೊನೆಯದಾಗಿ ಅದ್ವಿತೀಯ ಪಾಂಡಿತ್ಯದಲ್ಲಿ ಶ್ರೀ ಸುರೇಶ್ವರಾಚಾರ್ಯರು. ಶಂಕರರ ಪ್ರಥಮ ಶಿಷ್ಯನಾಗಿ ಶ್ರೀ ಪದ್ಮಪಾದಾಚಾರ್ಯರು ಪ್ರಥಮರು. ಇನ್ನೂ ಅನೇಕಸ್ಥಾನದಲ್ಲೂ ಇವರು ಪ್ರಥಮರು. ಶ್ರೀ ತೋಟಕಾಚಾರ್ಯರಿಗೆ, ಪದ್ಮಪಾದ…
ಲೇಖಕರು: D.S.NAGABHUSHANA
ವಿಧ: ಬ್ಲಾಗ್ ಬರಹ
September 15, 2007
ಎಚ್ಚರದಪ್ಪುತ್ತಿರುವ ಮಠಾಧೀಶರೂ, ಅವರ ಜಾತಿ ರಾಜಕಾರಣವೂ... ನಾನು ಬಾಲ್ಯದಿಂದ ಕಂಡ ಹಾಗೂ ತುಮಕೂರಿನ ನನ್ನ ಕೆಲವು ಸ್ನೇಹಿತರು ಏನೆಲ್ಲ ಪ್ರತಿಕೂಲ ಮಾಹಿತಿ ನೀಡಿದರೂ, ನಾನು ಗೌರವವನ್ನು ಕಳೆದುಕೊಳ್ಳದಿದ್ದಷ್ಟು ನನ್ನ ಕಣ್ಣಲ್ಲಿ ದೊಡ್ಡವರಾಗಿದ್ದ ಸಿದ್ಧಗಂಗಾ ಮಠಾಧೀಶರು, ಇತ್ತೀಚೆಗೆ ಶಿವಮೊಗ್ಗದಲ್ಲಿ ತಾಂತ್ರಿಕ ಕಾಲೇಜೊಂದನ್ನು ಉದ್ಘಾಟಿಸಲು ಬಂದು, ಸಮ್ಮಿಶ್ರ ಸರ್ಕಾರವನ್ನು ಹೊಗಳಿ ಹೋದಾಗ ತುಂಬ ಮುಜುಗರವೆನ್ನಿಸಿತು. ಉಪಮುಖ್ಯಮಂತ್ರಿ ಯಡಿಯೂರಪ್ಪನವರ ಕುಟುಂಬ ಬೇನಾಮಿಯಾಗಿ ಹಣ ಹೂಡಿ…
ಲೇಖಕರು: savithru
ವಿಧ: ಬ್ಲಾಗ್ ಬರಹ
September 15, 2007
ಕಬ್ಬಿಣ ನಮ್ಮ , ಮರಗಿಡಗಳ ಜೀವನಾಧಾರವಾದ ಧಾತು ( vital element) ಎಂದು ನಮಗೆಲ್ಲ ತಿಳಿದೇ ಇದೆ. ನಮ್ಮ ರಕ್ತದಲ್ಲಿನ Hemoglobinನ ಮುಖ್ಯ ಅಂಶ ಇದು. ಆಮ್ಲಜನಕ-ವಾಹಕ ವಾಗಿ ಕೆಲಸ ಮಾಡುತ್ತೆ. ನಾವು ಬಳಸುವ ಬಹುಪಾಲು ಸಲಕರಣೆಗಳಲ್ಲಿ ಕಬ್ಬಿಣ ಇದೆ. ಆದಿಮಾನವ ಕಾಲದಿಂದಲೂ ಕಬ್ಬಿಣ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂತಹ ಕಬ್ಬಿಣ ನಕ್ಶತ್ರಗಳನ್ನ ಕೊಲ್ಲುತ್ತೆ ಅಂದ್ರೆ ನಂಬ್ತೀರಾ ......ಆದರೆ .........ಇದು ನಿಜ. ಕಬ್ಬಿಣ "periodic table" ನ ಅತಿ ಮುಖ್ಯ ಧಾತು. Atomic Number…
ಲೇಖಕರು: savithru
ವಿಧ: ಬ್ಲಾಗ್ ಬರಹ
September 15, 2007
ಕಬ್ಬಿಣ ನಮ್ಮ , ಮರಗಿಡಗಳ ಜೀವನಾಧಾರವಾದ ಧಾತು ( vital element) ಎಂದು ನಮಗೆಲ್ಲ ತಿಳಿದೇ ಇದೆ. ನಮ್ಮ ರಕ್ತದಲ್ಲಿನ Hemoglobinನ ಮುಖ್ಯ ಅಂಶ ಇದು. ಆಮ್ಲಜನಕ-ವಾಹಕ ವಾಗಿ ಕೆಲಸ ಮಾಡುತ್ತೆ. ನಾವು ಬಳಸುವ ಬಹುಪಾಲು ಸಲಕರಣೆಗಳಲ್ಲಿ ಕಬ್ಬಿಣ ಇದೆ. ಆದಿಮಾನವ ಕಾಲದಿಂದಲೂ ಕಬ್ಬಿಣ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂತಹ ಕಬ್ಬಿಣ ನಕ್ಶತ್ರಗಳನ್ನ ಕೊಲ್ಲುತ್ತೆ ಅಂದ್ರೆ ನಂಬ್ತೀರಾ ......ಆದರೆ .........ಇದು ನಿಜ. ಕಬ್ಬಿಣ "periodic table" ನ ಅತಿ ಮುಖ್ಯ ಧಾತು. Atomic Number…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
September 15, 2007
ಈ ಶನಿವಾರ ಭಾದ್ರಪದ ಶುಕ್ಲ ಚೌತಿ. ಗಣೇಶನನ್ನು ತೊಡಕುಗಳನ್ನು ಕಳೆಯುವವನೆಂದು ನಾವೆಲ್ಲ ಪೂಜಿಸುತ್ತೇವೆ. ನಮ್ಮ ಹಿಂದಿನ ಹರಿದಾಸರು, ಮತ್ತೆ ಹಲವು ಕವಿಗಳನ್ನು ಬಗೆಬಗೆಯಾಗಿ ಹೊಗಳಿರುವವರೇ. ಕನಕದಾಸರ ಹಾಡೊಂದು, ಎಲ್ಲರ ಮನದಲ್ಲಿ ನೆಲೆಯಾಗಿ ನಿಲ್ಲುವಂತೆ ವಿದ್ಯಾಭೂಷಣರು ಹಾಡಿರುವುದು ನಮಗೆಲ್ಲ ತಿಳಿದಿರುವುದೇ - ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ ಅನ್ನುವ ಈ ಹಾಡು ಹಂಸಧ್ವನಿ ರಾಗದಲ್ಲಿದೆ. ಅದೇ ಹಂಸದ್ವನಿ ರಾಗದಲ್ಲಿ ಮತ್ತೊಂದು ಪ್ರಖ್ಯಾತ ರಚನೆ ಇದೆ - ಅದು ಮುತ್ತುಸ್ವಾಮಿ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
September 15, 2007
ಈ ಶನಿವಾರ ಭಾದ್ರಪದ ಶುಕ್ಲ ಚೌತಿ. ಗಣೇಶನನ್ನು ತೊಡಕುಗಳನ್ನು ಕಳೆಯುವವನೆಂದು ನಾವೆಲ್ಲ ಪೂಜಿಸುತ್ತೇವೆ. ನಮ್ಮ ಹಿಂದಿನ ಹರಿದಾಸರು, ಮತ್ತೆ ಹಲವು ಕವಿಗಳನ್ನು ಬಗೆಬಗೆಯಾಗಿ ಹೊಗಳಿರುವವರೇ. ಕನಕದಾಸರ ಹಾಡೊಂದು, ಎಲ್ಲರ ಮನದಲ್ಲಿ ನೆಲೆಯಾಗಿ ನಿಲ್ಲುವಂತೆ ವಿದ್ಯಾಭೂಷಣರು ಹಾಡಿರುವುದು ನಮಗೆಲ್ಲ ತಿಳಿದಿರುವುದೇ - ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ ಅನ್ನುವ ಈ ಹಾಡು ಹಂಸಧ್ವನಿ ರಾಗದಲ್ಲಿದೆ. ಅದೇ ಹಂಸದ್ವನಿ ರಾಗದಲ್ಲಿ ಮತ್ತೊಂದು ಪ್ರಖ್ಯಾತ ರಚನೆ ಇದೆ - ಅದು ಮುತ್ತುಸ್ವಾಮಿ…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
September 15, 2007
ಈ ಶನಿವಾರ ಭಾದ್ರಪದ ಶುಕ್ಲ ಚೌತಿ. ಗಣೇಶನನ್ನು ತೊಡಕುಗಳನ್ನು ಕಳೆಯುವವನೆಂದು ನಾವೆಲ್ಲ ಪೂಜಿಸುತ್ತೇವೆ. ನಮ್ಮ ಹಿಂದಿನ ಹರಿದಾಸರು, ಮತ್ತೆ ಹಲವು ಕವಿಗಳನ್ನು ಬಗೆಬಗೆಯಾಗಿ ಹೊಗಳಿರುವವರೇ. ಕನಕದಾಸರ ಹಾಡೊಂದು, ಎಲ್ಲರ ಮನದಲ್ಲಿ ನೆಲೆಯಾಗಿ ನಿಲ್ಲುವಂತೆ ವಿದ್ಯಾಭೂಷಣರು ಹಾಡಿರುವುದು ನಮಗೆಲ್ಲ ತಿಳಿದಿರುವುದೇ - ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ ಅನ್ನುವ ಈ ಹಾಡು ಹಂಸಧ್ವನಿ ರಾಗದಲ್ಲಿದೆ. ಅದೇ ಹಂಸದ್ವನಿ ರಾಗದಲ್ಲಿ ಮತ್ತೊಂದು ಪ್ರಖ್ಯಾತ ರಚನೆ ಇದೆ - ಅದು ಮುತ್ತುಸ್ವಾಮಿ…
ಲೇಖಕರು: betala
ವಿಧ: ಬ್ಲಾಗ್ ಬರಹ
September 14, 2007
ಒಂದು ಕಡೆ ಮೊಬಿಲಿಟಿ ಆದಾಗ ಇನ್ನೊಂದು ತೊಂದರೆ ಇದೆ, ಎಲ್ಲವು ವೈರ್ ಲೆಸ್ ಆದರೆ ಎಲ್ಲವು ಚೆಲ್ಲಾ-ಪಿಲ್ಲಿಯಾಗೆ ಹೋಗುವ ಸಾದ್ಯತೆಗಳಿವೆ!!! ಆಗ ಈ-ವಸ್ತುಗಳನ್ನು, ಸಲಕರಣೆಗಳನ್ನು ಗುರುತಿಸುವುದೆ ಒಂದು ದೊಡ್ಡ ಕೆಲಸ !!! ಈ ತೊಂದರೆ ಮೊಬಿಲಿಟಿ ಆಗದಿದ್ದರು ಇದೆ !!! ಇದಕ್ಕೆ ಪರಿಹಾರವಾಗಿ ಬರುತ್ತಿರುವುದೆ... ಆರ್ ಎಫ್ ಐ ಡಿ (RFID‍) Radio Frequency Identification  ಈಗ ಡಾಟ ಸೆಂಟರ್‍ ಗಳಲ್ಲಿ ನಿಮ್ಮ ಮಷಿನುಗಳನ್ನು ಗುರುತಿಸಲು ಬಹಳ ಶ್ರಮಪಡುತ್ತಿದ್ದಾರೆ. ಏಕೆಂದ್ರೆ ಅಲ್ಲಿ ಆ ಮಷಿನ್…