ಎಲ್ಲ ಪುಟಗಳು

ಲೇಖಕರು: vijayamma
ವಿಧ: ಬ್ಲಾಗ್ ಬರಹ
August 29, 2007
ಈವತ್ತು ನಾನು ಇಂಜಕ್ಷನ್ ಕೊಡುವ ಸುರುವಿನ ದಿನ.ನಾನೆಷ್ಟು ಒಳ್ಳೆಯವಳು ಎಂದರೆ,ಬೆಳಗ್ಗೆ ಬೇಗನೆ ಎದ್ದು,ಸ್ನಾನ ಮಾಡಿ,ದೇವರಿಗೆ ಕೈಮುಗಿದು,`ಈ ಇಂಜಕ್ಷನ್ ಕೊಡುವುದು ಆದಷ್ಟೂ ತಪ್ಪಿ,ಮಾತ್ರೆಯಲ್ಲೇ ರೋಗ ಗುಣವಾಗುವಂತೆ ಮಾಡಪ್ಪಾ' ಎಂದು ಬೇಡಿದೆ. ನಂತರ ಸ್ಪಿರಿಟ್,ಸಿರಿಂಜ್,ಹತ್ತಿ,ಔಷಧಿ ಎಲ್ಲಾ ರೆಡಿಮಾಡಿಟ್ಟೆ.ತೊಡೆಯ ಬಟ್ಟೆ ಸರಿಸಿ,ಹತ್ತಿಯಿಂದ ಒರಸಿ,ಸೂಜಿಯನ್ನು ತೊಡೆಯ ಬಳಿ ತೆಗೆದುಕೊಂಡು ಹೋದೆನಷ್ಟೆ,ಕರೆಂಟ್ ಹೊಡೆದ ಹಾಗೆ ಕೈ ವಿಪರೀತ ನಡುಗಲು ಸುರುವಾಯಿತು.ಮೈಯೆಲ್ಲಾ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 29, 2007
ನಾಲ್ಕು ಮಂದಿ ಫ್ರೆಂಡ್ಸು ( ಹೌದು ಇದು ಈಗ ಕನ್ನಡ!) ಮಾತಾಡ್ತಾ ಕೂತಿದ್ರು ... ಆವಾಗ ಒಬ್ಬ ’ಅಂದ ಹಾಗೆ ಗೊತ್ತೇನ್ರೋ ... ನಂ ಪ್ರಕಾಶಂಗೆ ಗಂಡ್ ಮಗು ಆಗಿದೆ ’ ಅಂತ ಅಂದ್ರೆ ಇನ್ನೊಬ್ಬ ತಕ್ಷಣ ’ ಮೊನ್ನೆ ಮೊನ್ನೆ ಮದ್ವೆ ಆಗಿತ್ತಲ್ಲೇನೋ ಅವಂದು? ’ ಅಂದ್ಬಿಟ್ಟು ಆಮೇಲೆ ತಾನಾಡಿದ ಮಾತಿನ ಅರ್ಥ ಆಗಿ ಪೆಚ್ಚು ಪೆಚ್ಚಾಗಿ ನಗ್ಬೇಕೇ ?
ಲೇಖಕರು: hpn
ವಿಧ: ಕಾರ್ಯಕ್ರಮ
August 29, 2007
ಸ್ಥಳ: ಹೆಗ್ಗೋಡು. ರಂಗಭೂಮಿ, ಸಾಹಿತ್ಯ, ಸಂಗೀತ, ನೃತ್ಯ, ಚಲನಚಿತ್ರ ಮುಂತಾದ ಸಾಂಸ್ಕೃತಿಕ ಮಾಧ್ಯಮಗಳ ಸ್ವರೂಪ ಮತ್ತು ಪರಸ್ಪರ ಸಂಬಂಧ ಹಾಗೂ ಒಟ್ಟು ಸಮಾಜದ ಜತೆ ಸಂಸ್ಕೃತಿಯ ಸಂಬಂಧ - ಈ ವಿಷಯಗಳ ಬಗ್ಗೆ ಕನ್ನಡ ಹಾಗೂ ಹೊರನಾಡು ಗಣ್ಯರು ಉಪನ್ಯಾಸ, ಚರ್ಚೆ, ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಡಲಿದ್ದಾರೆ. ಪ್ರತಿ ದಿನ ಸಂಜೆ ನಾಟಕ, ಸಂಗೀತ, ನೃತ್ಯ ಮೊದಲಾದ ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಶುಲ್ಕ: ರೂ ೧೦೦೦ (ಊಟ, ಡಾರ್ಮ್ಸ್ ವಸತಿ ಸೇರಿ) ಸಾಂಸ್ಕೃತಿಕ ಕಾರ್ಯಕರ್ತರು, ಶಿಕ್ಷಕರು, ಪತ್ರಕರ್ತರು…
ಲೇಖಕರು: roshan_netla
ವಿಧ: ಚರ್ಚೆಯ ವಿಷಯ
August 29, 2007
ವಾಟಾಳ್ ಕನ್ನಡಕ್ಕೆ ಜೈ ಅನ್ನುತ ಮಡಿದರು ನೂರೆಂಟು ಎಕರೆ ಭೂಮಿ, ಗ್ರಾಂ ಗಟಲೆ ಚಿನ್ನ, ಲಕ್ಷ ಗಟಲ್ಲೆ ಹಣ. ಪಾಪ ಕನ್ನಡದ ಗತಿ ಮಾತ್ರ ಇನ್ನು ಸುದಾರಿಸಿಲ್ಲ. ಸುದಾರಿಸದಿದರಲ್ಲವೆ ತಮಟೆ ಬಡಿದು ಎಮ್ಮೆ ಮೇಲೆ ಸವಾರಿ ಮಾಡಿ ಪತ್ರಿಕೆ ಮುಖಪುಟದಲ್ಲಿ ಸುದ್ದಿ ಆಗೊದು. ಜೈ ಕರ್ನಾಟಕ (ನಾಟಕ!!) :) http://www.prajavani.net/Content/Aug292007/state2007082943586.asp?section=updatenews
ಲೇಖಕರು: hamsanandi
ವಿಧ: ಬ್ಲಾಗ್ ಬರಹ
August 29, 2007
ಅವನಿಲ್ಲದೇ ಎಂಟು ವರ್ಷ ಕಳೆದು ಹೋಯಿತು. ಎಂಟು ವರ್ಷ ಹೇಗೆ ಕಳೆಯಿತೆಂದು ತಿಳಿಯಲೇ ಇಲ್ಲ ಎಂದು ಸುಳ್ಳು ಹೇಳಲಾರೆ. ಅವನನ್ನು ಈ ಎಂಟು ವರ್ಷಗಳಲ್ಲಿ ಎಷ್ಟು ಬಾರಿ ನೆನೆದಿರಬಹುದು ಎಂಬ ಲೆಕ್ಕವನ್ನೂ ನಾನು ಇಡಲಾರೆ. ಹಾಗೇ, ನಾನು ಎಂಟು ವರ್ಷ ಹಿಂದೆ, ಇದೇ ದಿನ, ಮುಂಜಾನೆ ಬಂದ ಆ ಘೋರ ದೂರವಾಣಿ ಕರೆಯನ್ನೂ ಎಂದೆಂದಿಗೂ ಮರೆಯಲಾರೆ. ಅವನು ಇದ್ದಿದ್ದು ಒಂದು ಚಿಕ್ಕ ಊರಿನಲ್ಲಿ. ಚಿಕ್ಕ ಊರೆಂದರೆ, ಸಣ್ಣ ಹಳ್ಳಿಯೂ ಅಲ್ಲ, ಭಾರೀ ನಗರವೂ ಅಲ್ಲ - ಆ ರೀತಿಯ ನಡುವಿನ ಮಟ್ಟದ ಒಂದು ಪಟ್ಟಣ. ಅಲ್ಲಿಗೊಂದು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
August 29, 2007
ಅವನಿಲ್ಲದೇ ಎಂಟು ವರ್ಷ ಕಳೆದು ಹೋಯಿತು. ಎಂಟು ವರ್ಷ ಹೇಗೆ ಕಳೆಯಿತೆಂದು ತಿಳಿಯಲೇ ಇಲ್ಲ ಎಂದು ಸುಳ್ಳು ಹೇಳಲಾರೆ. ಅವನನ್ನು ಈ ಎಂಟು ವರ್ಷಗಳಲ್ಲಿ ಎಷ್ಟು ಬಾರಿ ನೆನೆದಿರಬಹುದು ಎಂಬ ಲೆಕ್ಕವನ್ನೂ ನಾನು ಇಡಲಾರೆ. ಹಾಗೇ, ನಾನು ಎಂಟು ವರ್ಷ ಹಿಂದೆ, ಇದೇ ದಿನ, ಮುಂಜಾನೆ ಬಂದ ಆ ಘೋರ ದೂರವಾಣಿ ಕರೆಯನ್ನೂ ಎಂದೆಂದಿಗೂ ಮರೆಯಲಾರೆ. ಅವನು ಇದ್ದಿದ್ದು ಒಂದು ಚಿಕ್ಕ ಊರಿನಲ್ಲಿ. ಚಿಕ್ಕ ಊರೆಂದರೆ, ಸಣ್ಣ ಹಳ್ಳಿಯೂ ಅಲ್ಲ, ಭಾರೀ ನಗರವೂ ಅಲ್ಲ - ಆ ರೀತಿಯ ನಡುವಿನ ಮಟ್ಟದ ಒಂದು ಪಟ್ಟಣ. ಅಲ್ಲಿಗೊಂದು…
ಲೇಖಕರು: anivaasi
ವಿಧ: ಬ್ಲಾಗ್ ಬರಹ
August 29, 2007
ತುಂಬ ದಿನದ ಮೇಲೆಎಲ್ಲೋ ಸಿಕ್ಕ ನನ್ನ ನಲ್ಲನ ಕ್ಷೌರಿಕ-ನಲ್ಲನ ಉದ್ದಗೂದಲಿನ ಸೊಗಸುಗಾರಿಕೆನೋಡಿಯೂ ನೋಡದವನಂತೆ ಹೇಗಿದ್ದೀರೆಂದು ಮಾತ್ರ ವಿಚಾರಿಸಿಬೀಳ್ಕೊಟ್ಟದೊಡ್ಡ ಮನಸ್ಸಿನ ವಿಶಾಲತೆಯಲ್ಲಿ.
ಲೇಖಕರು: betala
ವಿಧ: ಬ್ಲಾಗ್ ಬರಹ
August 29, 2007
ಬಿ.ಆರ್.ಲಕ್ಷಣ್ ರಾವ್ ಅವರ ಕವನ, ಮೈಸೂರು ಅನಂತ ಸ್ವಾಮಿ, ಸಿ.ಅಶ್ವಥ್ ಅವರ ಕಂಠಸಿರಿಯಲ್ಲಿ ಕೇಳಿ ಆನಂದಿಸಿ.... ಜಾಲಿ ಬಾರಿನಲ್ಲಿಕೂತು ಪೋಲಿ ಗೆಳೆಯರುಗೋಪಿಯನ್ನು ಪಾಪಗೇಲಿ ಮಾಡುತ್ತಿದ್ದರು ಗುಂಡು ಹಾಕೊ ಗೋಪಿ...ಚಿಕನ್ ಬಿರಿಯಾನಿಏಕ್ ಲೋಟ ತಂಡಾಪಾನಿ .... ಚೊಂಬು ಕೆನ್ನೆ ಮೇಲೆಚುಂಬಿಸಿದಳು ಬಾಲೆ :)ಬುರ ಬುರ ಊದಿ ಬೋಂಡವಾದನುಮಾದ್ರಿಯಪ್ಪಿದಾಗ ಆದ ಪಾಂಡುವಾದನು...  ಈ ಹಾಡು ಕೇಳಿದ್ದಿರಾ ಯಾರಾದ್ರು ??? ಒಮ್ಮೆ ಕೇಳಿ ನೋಡಿ :)
ಲೇಖಕರು: kalpana
ವಿಧ: ಬ್ಲಾಗ್ ಬರಹ
August 28, 2007
ಬೆಂಗಳೂರಿನಿಂದ ರಜೆ ಮುಗಿಸಿ ಹಿಂತಿರುಗಿ ಸುಮಾರು ವಾರವಾಯ್ತು. ಮನೆಯಲ್ಲಿ ತೆರೆದಿರುವ ಸೂಟುಕೇಸು ನೋಡುತ್ತಾ ಏನೋ ಒಂಥರ ಡಿಪ್ರೆಶನ್. ಅಯ್ಯೋ, ಹೋಗಿಬಂದಿದ್ದು ಆಗೇ ಹೋಯ್ತೇ ಎಂಬ ವ್ಯಥೆ. ಅಲ್ಲಿಯವರೊಡನೆ ಬೆರೆತು ಕಳೆದ ಕ್ಷಣಗಳ ನೆನಪು. ಹೀಗೆ ಬಾಧೆ ಪಡುವ ಬದಲು ಯಾಕೆ ಸುಮ್ಮನೆ ವಾಪಸ್ಸು ಹೋಗಿಬಿಡಬಾರದು? ಏನಿದೆ ಈ ಸುಡುಗಾಡು ನೆಲದಲ್ಲಿ ಅಂತಹ ಮೋಡಿ? ಬೆಂಗಳೂರಿನಲ್ಲಿರುವ ಬಂಧುಗಳು ಅಲ್ಲಿನ ಕಟ್ಟುಪಾಡುಗಳ ಜೊತೆ ಸೆಣಸುತ್ತಾ ಹಾಗೆಯೇ ಅಲ್ಲಿನ ಜೀವನಕ್ಕೆ ಒಗ್ಗಿಕೊಂಡೂ ಇದ್ದಾರೆ. ಪರದೇಶಕ್ಕೆ ಕೋಟಿ…
ಲೇಖಕರು: kalpana
ವಿಧ: ಬ್ಲಾಗ್ ಬರಹ
August 28, 2007
ಬೆಂಗಳೂರಿನಿಂದ ರಜೆ ಮುಗಿಸಿ ಹಿಂತಿರುಗಿ ಸುಮಾರು ವಾರವಾಯ್ತು. ಮನೆಯಲ್ಲಿ ತೆರೆದಿರುವ ಸೂಟುಕೇಸು ನೋಡುತ್ತಾ ಏನೋ ಒಂಥರ ಡಿಪ್ರೆಶನ್. ಅಯ್ಯೋ, ಹೋಗಿಬಂದಿದ್ದು ಆಗೇ ಹೋಯ್ತೇ ಎಂಬ ವ್ಯಥೆ. ಅಲ್ಲಿಯವರೊಡನೆ ಬೆರೆತು ಕಳೆದ ಕ್ಷಣಗಳ ನೆನಪು. ಹೀಗೆ ಬಾಧೆ ಪಡುವ ಬದಲು ಯಾಕೆ ಸುಮ್ಮನೆ ವಾಪಸ್ಸು ಹೋಗಿಬಿಡಬಾರದು? ಏನಿದೆ ಈ ಸುಡುಗಾಡು ನೆಲದಲ್ಲಿ ಅಂತಹ ಮೋಡಿ? ಬೆಂಗಳೂರಿನಲ್ಲಿರುವ ಬಂಧುಗಳು ಅಲ್ಲಿನ ಕಟ್ಟುಪಾಡುಗಳ ಜೊತೆ ಸೆಣಸುತ್ತಾ ಹಾಗೆಯೇ ಅಲ್ಲಿನ ಜೀವನಕ್ಕೆ ಒಗ್ಗಿಕೊಂಡೂ ಇದ್ದಾರೆ. ಪರದೇಶಕ್ಕೆ ಕೋಟಿ…