ಎಲ್ಲ ಪುಟಗಳು

ಲೇಖಕರು: hpn
ವಿಧ: ಬ್ಲಾಗ್ ಬರಹ
August 23, 2007
ಮಿಶ್ರಿಕೋಟಿಯವರು ಬರೆದಿರುವ ಪುಟ್ಟ ಬರಹ [:http://sampada.net/blog/shreekant_mishrikoti/22/08/2007/5475|ತಮಸಾ ನದೀ ತೀರದಲ್ಲಿ] ಓದಿ ನನಗೆ ಹಲವು ದಿನಗಳ ಹಿಂದೆ ಓದಿದ ಒಂದು ಸುದ್ದಿಯ ನೆನಪಾಯಿತು. ರಾಮಾಯಣ ಈಗ MMO (Massively Multi-player Online game) ಆಗಿ ಹೊರಬರಲಿದೆಯಂತೆ. MMO ಎಂದರೆ ನೇರ ಅಂತರ್ಜಾಲದಲ್ಲಿ ಹಲವು ಆಟಗಾರರೊಂದಿಗೆ ಆಡಬಹುದಾದ ವಿಡಿಯೋ ಗೇಮ್. ಇದನ್ನು ಹೊರತರುತ್ತಿರುವುದು ಸೋನಿ ಕಂಪೆನಿಯಂತೆ. ಮಿ. ಇಂಡಿಯ, ಬ್ಯಾಂಡಿಟ್ ಕ್ವೀನ್ ಹಾಗೂ ಎಲಿಝಬೆತ್…
ಲೇಖಕರು: hpn
ವಿಧ: ಬ್ಲಾಗ್ ಬರಹ
August 23, 2007
ಮಿಶ್ರಿಕೋಟಿಯವರು ಬರೆದಿರುವ ಪುಟ್ಟ ಬರಹ [:http://sampada.net/blog/shreekant_mishrikoti/22/08/2007/5475|ತಮಸಾ ನದೀ ತೀರದಲ್ಲಿ] ಓದಿ ನನಗೆ ಹಲವು ದಿನಗಳ ಹಿಂದೆ ಓದಿದ ಒಂದು ಸುದ್ದಿಯ ನೆನಪಾಯಿತು. ರಾಮಾಯಣ ಈಗ MMO (Massively Multi-player Online game) ಆಗಿ ಹೊರಬರಲಿದೆಯಂತೆ. MMO ಎಂದರೆ ನೇರ ಅಂತರ್ಜಾಲದಲ್ಲಿ ಹಲವು ಆಟಗಾರರೊಂದಿಗೆ ಆಡಬಹುದಾದ ವಿಡಿಯೋ ಗೇಮ್. ಇದನ್ನು ಹೊರತರುತ್ತಿರುವುದು ಸೋನಿ ಕಂಪೆನಿಯಂತೆ. ಮಿ. ಇಂಡಿಯ, ಬ್ಯಾಂಡಿಟ್ ಕ್ವೀನ್ ಹಾಗೂ ಎಲಿಝಬೆತ್…
ಲೇಖಕರು: hpn
ವಿಧ: ಬ್ಲಾಗ್ ಬರಹ
August 23, 2007
ಮಿಶ್ರಿಕೋಟಿಯವರು ಬರೆದಿರುವ ಪುಟ್ಟ ಬರಹ [:http://sampada.net/blog/shreekant_mishrikoti/22/08/2007/5475|ತಮಸಾ ನದೀ ತೀರದಲ್ಲಿ] ಓದಿ ನನಗೆ ಹಲವು ದಿನಗಳ ಹಿಂದೆ ಓದಿದ ಒಂದು ಸುದ್ದಿಯ ನೆನಪಾಯಿತು. ರಾಮಾಯಣ ಈಗ MMO (Massively Multi-player Online game) ಆಗಿ ಹೊರಬರಲಿದೆಯಂತೆ. MMO ಎಂದರೆ ನೇರ ಅಂತರ್ಜಾಲದಲ್ಲಿ ಹಲವು ಆಟಗಾರರೊಂದಿಗೆ ಆಡಬಹುದಾದ ವಿಡಿಯೋ ಗೇಮ್. ಇದನ್ನು ಹೊರತರುತ್ತಿರುವುದು ಸೋನಿ ಕಂಪೆನಿಯಂತೆ. ಮಿ. ಇಂಡಿಯ, ಬ್ಯಾಂಡಿಟ್ ಕ್ವೀನ್ ಹಾಗೂ ಎಲಿಝಬೆತ್…
ಲೇಖಕರು: hpn
ವಿಧ: ಬ್ಲಾಗ್ ಬರಹ
August 23, 2007
ಮಿಶ್ರಿಕೋಟಿಯವರು ಬರೆದಿರುವ ಪುಟ್ಟ ಬರಹ [:http://sampada.net/blog/shreekant_mishrikoti/22/08/2007/5475|ತಮಸಾ ನದೀ ತೀರದಲ್ಲಿ] ಓದಿ ನನಗೆ ಹಲವು ದಿನಗಳ ಹಿಂದೆ ಓದಿದ ಒಂದು ಸುದ್ದಿಯ ನೆನಪಾಯಿತು. ರಾಮಾಯಣ ಈಗ MMO (Massively Multi-player Online game) ಆಗಿ ಹೊರಬರಲಿದೆಯಂತೆ. MMO ಎಂದರೆ ನೇರ ಅಂತರ್ಜಾಲದಲ್ಲಿ ಹಲವು ಆಟಗಾರರೊಂದಿಗೆ ಆಡಬಹುದಾದ ವಿಡಿಯೋ ಗೇಮ್. ಇದನ್ನು ಹೊರತರುತ್ತಿರುವುದು ಸೋನಿ ಕಂಪೆನಿಯಂತೆ. ಮಿ. ಇಂಡಿಯ, ಬ್ಯಾಂಡಿಟ್ ಕ್ವೀನ್ ಹಾಗೂ ಎಲಿಝಬೆತ್…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 22, 2007
ರಾಮಾಯಣಕ್ಕೆ ಕಾರಣವಾದ ಘಟನೆ ನಿಮಗೆಲ್ಲ ಗೊತ್ತೇ ಇದೆ . ಅದೇ , ಹಕ್ಕಿ ಜೋಡಿ , ಬೇಡ ಒಂದನ್ನು ಕೊಲ್ಲುವದು , ಇನ್ನೊಂದರ ವಿರಹವೇದನೆಯಿಂದ ವಿಚಲಿತನಾದ ವಾಲ್ಮೀಕಿ ಮಹರ್ಷಿ ಆ ಬೇಡನನ್ನು ಶಪಿಸುವದು .ಇದೆಲ್ಲ ಸರಿ , ಆದರೆ ಆ ಶಾಪಕ್ಕೂ ರಾಮಾಯಣ ರಚನೆಗೂ ಸಂಬಂಧ ಸ್ಪಷ್ಟವಾಗಿ ನಿಮಗೆ ತಿಳಿದಿರಲಿಕ್ಕಿಲ್ಲ ಅಲ್ಲವೇ ? ನಾನು ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದನ್ನು ಇಲ್ಲಿ ಬರೆಯುತ್ತಿರುವೆ. ಹಕ್ಕಿಯನ್ನು ಕೊಂದು ಇನ್ನೊಂದರ ನೋವಿಗೆ ಕಾರಣವಾದ ಬೇಡನನ್ನು ನೀನೆಂದೂ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 22, 2007
ರಾಮಾಯಣಕ್ಕೆ ಕಾರಣವಾದ ಘಟನೆ ನಿಮಗೆಲ್ಲ ಗೊತ್ತೇ ಇದೆ . ಅದೇ , ಹಕ್ಕಿ ಜೋಡಿ , ಬೇಡ ಒಂದನ್ನು ಕೊಲ್ಲುವದು , ಇನ್ನೊಂದರ ವಿರಹವೇದನೆಯಿಂದ ವಿಚಲಿತನಾದ ವಾಲ್ಮೀಕಿ ಮಹರ್ಷಿ ಆ ಬೇಡನನ್ನು ಶಪಿಸುವದು .ಇದೆಲ್ಲ ಸರಿ , ಆದರೆ ಆ ಶಾಪಕ್ಕೂ ರಾಮಾಯಣ ರಚನೆಗೂ ಸಂಬಂಧ ಸ್ಪಷ್ಟವಾಗಿ ನಿಮಗೆ ತಿಳಿದಿರಲಿಕ್ಕಿಲ್ಲ ಅಲ್ಲವೇ ? ನಾನು ಶ್ರೀ ಮಾಸ್ತಿ ವೆಂಕಟೇಶ ಅಯ್ಯಂಗಾರರ ಪುಸ್ತಕದಲ್ಲಿ ಓದಿದ್ದನ್ನು ಇಲ್ಲಿ ಬರೆಯುತ್ತಿರುವೆ. ಹಕ್ಕಿಯನ್ನು ಕೊಂದು ಇನ್ನೊಂದರ ನೋವಿಗೆ ಕಾರಣವಾದ ಬೇಡನನ್ನು ನೀನೆಂದೂ…
ಲೇಖಕರು: shrivalli
ವಿಧ: ಬ್ಲಾಗ್ ಬರಹ
August 22, 2007
[Please refer : ನಾ ಮೆಚ್ಚಿದ ಕಥೆ ಕನ್ನಡದಲ್ಲಿ..] ಅಪ್ಪನ ಕಾಲಿಗೆ ಜೋತು ಬಿದ್ದು 'ಬೊರ್-ಬೊರ್-ಅಂಗಿ' ಆಡೋದು. ಚೆಸ್ ಆಟ ಇಷ್ಟ. ನಾನು ಗೆದ್ರೆ ಮಾತ್ರ! ಗೆಲ್ಲಲಿಲ್ಲಾ ಅಂದ್ರೆ ಖಂಡಿತಾ ಇಷ್ಟ ಇಲ್ಲ. ಜೀರುಂಡೆ ಹಿಡಿದು ಖಾಲಿ ಬೆಂಕಿಪೊಟ್ಟಣದೊಳಗೆ ಹಾಕಿದಾಗ ಅದು ಮಾಡೊ ಕರ-ಕರ ಸದ್ದು. ಭಾನುವಾರ ಬೆಳಗ್ಗೆ ಅಮ್ಮ ಬೈಯುತ್ತಾ ಇದ್ದರೂ ಏಳದೇನೆ, ಅಪ್ಪನ ಮಗ್ಗುಲಲ್ಲಿ ಗುಬ್ಬಚ್ಚಿ ಥರ ಅವಿತುಕೊಂಡು ಟೀಪುವಿನ ಕಥೆ ಕೇಳೋದು. ನಾವು ದೊಡ್ಡ ಮನೆಗೆ ಹೋದ ತಕ್ಷಣ ಒಂದು ನಾಯಿ ತಗೋಳಲೇ ಬೇಕು. ಅದು ಚೂಟಿ…
ಲೇಖಕರು: shrivalli
ವಿಧ: ಬ್ಲಾಗ್ ಬರಹ
August 22, 2007
ಪುಸ್ತಕದ ಹೆಸರು: The Adventures of Dennis [Translated from the Russian by Fainna Glagoleva ]  ಬರೆದವರು: Victor Dragunsky source: http://home.freeuk.com/russica2/books/den/book.html  ಕನ್ನಡಲ್ಲಿ ಪುಸ್ತಕದ ಹೆಸರು: 'ಚಿಂಟುವಿನ ಸಾಹಸಗಳು' ಆಗಬಹುದಲ್ವೇ?! ಸಾಧ್ಯವಾದಷ್ಟು ಕನ್ನಡೀಕರಿಸುತ್ತೇನೆ, ನಮ್ಮ ಮಕ್ಕಳಿಗೆ ತಮ್ಮದೇ ಕಥೆ ಎಂದು ಅನ್ನಿಸಬೇಕು, ಆ ಥರ. 'ಕಥೆಯನ್ನು ಇನ್ನೂ ಉತ್ತಮಗೊಳಿಸಬಹುದಿತ್ತು' ಎನ್ನುವ ಸಂದರ್ಭಗಳು ತಮಗೆ ಒದಗುತ್ತವೆ.. ಆಗಾಗ…
ಲೇಖಕರು: navidyarthi
ವಿಧ: ಬ್ಲಾಗ್ ಬರಹ
August 22, 2007
ಕಡಲಿನಾಳವ ಅರಿತವರಾರು ಈ ಜಗದ ಪರಿಯ ಬಲ್ಲವರಾರು ಇದ್ದವಗೆ ಬಿರುದು ಸನ್ಮಾನ ಇಲ್ಲದವಗೆ ಬೇಗೆಯ ಬಹುಮಾನ ದ್ವೇಷ ಅಸೂಯೆಗಳ ತಾಂಡವ ಮೋಸ ಮತ್ಸರಗಳ ಪರ್ವ ಕೊಟ್ಟೇಕೆ ಕಪಟಿಗೆ ನಗುವ ಮುಖವ? ಹಾಲು ಮನಸ್ಸಿಗೆ ಕುರುಡು ಹ್ರದಯವ? ಹೇಳಲೊಲ್ಲೆ ನಾ ನಿನಗೆ ಜಯವ ತಂದೆ ನಮಗೇಕೆ ಈ ನರಕವ?
ಲೇಖಕರು: ಸಂಗನಗೌಡ
ವಿಧ: ಬ್ಲಾಗ್ ಬರಹ
August 22, 2007
ಒಂದೊಮ್ಮೆ ಆರಾಮಾಗಿ ಹೊದ್ದುಕೊಳ್ಳಬಹುದಾದ ಅಗಲ ಕೌದಿಯಂತಿದ್ದ ಕರುನಾಡು, ಇಂದು ಹಳೆಯ ಹರಕಲು ಬಟ್ಟೆಯಂತೆ ಕಾಣುತ್ತದೆ. ಬೇಕಾಬಿಟ್ಟಿ ಕಟಿಂಗ್ ಮಾಡಿದ ತಲೆ, ಯಾರೋ ಜೋರಾಗಿ ಗುದ್ದಿದಂತ ಹೊಟ್ಟೆ. ಮಹಾರಾಸ್ಟ್ರಾ, ಏ.ಪಿಗಳು ನೋಡಿ ಕೊಬ್ಬಿದ ಕೋಣಗಳಂತಿವೆ. ಮಹರಾಸ್ಟ್ರ ಅಂತು ದಿನೆ ದಿನೆ ಇಂಚಿಂಚಾಗಿ ಕರುನಾಡನ್ನು ಕಬಳಿಸುತ್ತಿದೆ. ಕನ್ನಡ ಮನಸ್ಸುಗಳನ್ನು ತಿರುಚಿ ಮಹಾರಸ್ಟ್ರಕ್ಕೆ ಹೋಗಲು ರಚ್ಚೆ ಹಿಡಿಯುವಂತೆ ಮಾಡುತ್ತಿದೆ. ದೆವ್ವ ಮೆಟ್ಟಿದವ ದೇವರನ್ನು ಬಯ್ಯುವ ಹಾಗೆ!! http://maps.live.com/…