ಎಲ್ಲ ಪುಟಗಳು

ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 16, 2007
ಹಿಂದೊಮ್ಮೆ ಇಂಗ್ಲೀಷ್ ನ move ಶಬ್ದಕ್ಕೆ ಕನ್ನಡ ಶಬ್ದ ಕೇಳಿದ್ದೆ .. ನೀವೆಲ್ಲ ಚರ್ಚೆಯಲ್ಲಿ ಭಾಗವಹಿಸಿದ್ದಿರಿ . ಪತ್ತೇದಾರ ಪುರುಷೋತ್ತಮ ಇದಕ್ಕೆ ಹಿಂದೆಯೇ ಉತ್ತರ ಕಂಡುಕೊಂಡಿದ್ದಾನೆ ! ಇವತ್ತು DLI ನಲ್ಲಿ ಎನ್. ನರಸಿಂಹಯ್ಯ ನವರ ಸಂದೇಹ ಸುಂದರಿ ಎಂಬ ಕಾದಂಬರಿಯನ್ನು ಓದುವಾಗ ಈ ವಾಕ್ಯ ಸಿಕ್ಕಿತು ! ಕಾರನ್ನು ಸ್ಟಾರ್ಟ್ ಮಾಡಿ ’ಮೂ’ ಮಾಡಿದನು . :)
ಲೇಖಕರು: hene
ವಿಧ: Basic page
July 16, 2007
ಕಂಪ್ಯೂಟರಿನ ಮೇಲೆ ಕಣ್ನೆಟ್ಟು ಕ್ರಿಯೇಟಿವಾಗುವುದು ಹೇಗೆ? ಎದೆಯ ಮಿಣುಕಿಗೆ ಮಾತು ಮೊಳೆಯುವ ಗಳಿಗೆ ಪೆನ್ನು ಪೇಪರಿನ ಹೊಡಕಲು ಕೈಗೆ
ಲೇಖಕರು: girish.shetty
ವಿಧ: Basic page
July 16, 2007
ನೆರಳು ಬಿಡದೆ, ಬೆಂಬಿಡದೆ ಅನುಸರಿಸುತಿದೆ ನನ್ನೊಳಗಿನ ನಾನು ಕಷ್ಟ ಕಾಲಕ್ಕಾಗುವ ಗೆಳೆಯನಂತೆ, ಗುಟ್ಟುಗಳ ಬೆನ್ನಟ್ಟವನಂತೆ ಒಮ್ಮೊಮ್ಮೆ ಅನಿಸುವದು, ನೆರಳಲ್ಲವಿದು, ನನ್ನೊಳಗಿನ ನನ್ನಾತ್ಮ ಇನ್ನೊಮ್ಮೆ, ನನ್ನ ಏಕಾಂತದಿ ಬೆಂಗಾವಲಾಗಿ ಬೆನ್ನಟ್ಟುವ ಪ್ರೇತಾತ್ಮ ಸುತ್ತುವುದೊಮ್ಮೆ, ಕಾಣಿಸದೆ ಕಾಯಿಸುವದೊಮ್ಮೆ ಕತ್ತಲು ಬೆಳಕಿನ ಆಟದಿ ವಾಮನನಂತೆ ಕಿರಿದಾಗಿ, ಘಟೋತ್ಗಜನಂತೆ ಅಜಾನುಬಾಹುವಿನೋಪಾದಿ ಮನಸ್ಸು ವಿಷಮತೆಗೆ, ಮೈ ಚಳಿಗೆ ನಡುಗಿ ಆಗಬಹುದು ಅಸ್ಥಿರ ಕಷ್ಟ, ಕಾರ್ಪಣ್ಯ, ಮಳೆ, ಕುಳಿರ್ಗಾಳಿ…
ಲೇಖಕರು: rajeshnaik111
ವಿಧ: Basic page
July 16, 2007
ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಗುಳೇದಗುಡ್ಡ. ಇಲ್ಲೊಂದು ಜಲಧಾರೆಯಿರುವುದು ಸುಮಾರು ೩ ವರ್ಷಗಳ ಹಿಂದೆ ಮಲ್ಲಿಕಾರ್ಜುನ ಯೋ. ರಾಜನಾಳ ಎಂಬವರು ಕನ್ನಡಪ್ರಭದಲ್ಲಿ ಬರೆದಿದ್ದ ಲೇಖನದಿಂದ ನನಗೆ ತಿಳಿದುಬಂದಿತ್ತು. ಆದರೆ ಇದು ಮಳೆ ಬಿದ್ದಾಗ ಮಾತ್ರ ಇರುವ ಜಲಧಾರೆಯೆಂದೂ ಮಲ್ಲಿಕಾರ್ಜುನ ಬರೆದಿದ್ದರು. ಉಡುಪಿಯಲ್ಲಿ ಕುಳಿತು ದೂರದ ಗುಳೇದಗುಡ್ಡದಲ್ಲಿ ಮಳೆ ಯಾವಾಗ ಬೀಳುವುದು ಎಂದು ತಿಳಿದುಕೊಳ್ಳುವುದು ಕಷ್ಟಕರವಾದರೂ ಮಳೆಗಾಲದ ಆರಂಭದಲ್ಲಿ ಸ್ವಲ್ಪ ಗಮನ ಆ ಕಡೆ ಇರುತ್ತಿತ್ತು. ವಿಜಯ ಕರ್ನಾಟಕದಲ್ಲಿ…
ಲೇಖಕರು: rajeshnaik111
ವಿಧ: Basic page
July 16, 2007
ಬಾಗಲಕೋಟೆ ಜಿಲ್ಲೆಯ ಒಂದು ತಾಲೂಕು ಗುಳೇದಗುಡ್ಡ. ಇಲ್ಲೊಂದು ಜಲಧಾರೆಯಿರುವುದು ಸುಮಾರು ೩ ವರ್ಷಗಳ ಹಿಂದೆ ಮಲ್ಲಿಕಾರ್ಜುನ ಯೋ. ರಾಜನಾಳ ಎಂಬವರು ಕನ್ನಡಪ್ರಭದಲ್ಲಿ ಬರೆದಿದ್ದ ಲೇಖನದಿಂದ ನನಗೆ ತಿಳಿದುಬಂದಿತ್ತು. ಆದರೆ ಇದು ಮಳೆ ಬಿದ್ದಾಗ ಮಾತ್ರ ಇರುವ ಜಲಧಾರೆಯೆಂದೂ ಮಲ್ಲಿಕಾರ್ಜುನ ಬರೆದಿದ್ದರು. ಉಡುಪಿಯಲ್ಲಿ ಕುಳಿತು ದೂರದ ಗುಳೇದಗುಡ್ಡದಲ್ಲಿ ಮಳೆ ಯಾವಾಗ ಬೀಳುವುದು ಎಂದು ತಿಳಿದುಕೊಳ್ಳುವುದು ಕಷ್ಟಕರವಾದರೂ ಮಳೆಗಾಲದ ಆರಂಭದಲ್ಲಿ ಸ್ವಲ್ಪ ಗಮನ ಆ ಕಡೆ ಇರುತ್ತಿತ್ತು. ವಿಜಯ ಕರ್ನಾಟಕದಲ್ಲಿ…
ಲೇಖಕರು: Vasanth Kaje
ವಿಧ: ಬ್ಲಾಗ್ ಬರಹ
July 16, 2007
ಇದೀಗ ಜಿ-ಟಾಕ್ ನಲ್ಲಿ ಅಮ್ಮ ಹೇಳಿದ ಸುದ್ದಿ. ’ನಮ್ಮ ಬೆಕ್ಕು ಕಾಣೆಯಾಗಿದೆ’. ಇದಕ್ಕೆ ಎರಡು ಮುಖ್ಯ ಕಾರಣಗಳನ್ನು ಊಹಿಸಲಾಗಿದೆ. ಪ್ರತೀ ಮೂರು ತಿಂಗಳಿಗೊಮ್ಮೆ ಕನಿಷ್ಟ ೨ ಮರಿಗಳನು ಈಯುವ ಅದು, ತನ್ನ ಕರ್ತವ್ಯವನ್ನು ಮುಂದುವರಿಸಲು ಉನ್ಮುಖವಾಗಿದೆ. ಆಥವಾ :(, ನಮ್ಮ ಕೆಲಸಕ್ಕೆ ಬಾರದ ನಾಯಿ ಅದನ್ನು ಹಿಡಿದು ಬಿಟ್ಟಿದೆ. ಇಲ್ಲಿಯವರೆಗೆ ಶವ ಪತ್ತೆಯಾಗಿಲ್ಲ. ಆದ್ದರಿಂದ ಈ ಯೋಚನೆಯನ್ನು ಸದ್ಯಕ್ಕೆ ಅವಾಯ್ಡ್ ಮಾಡಲಾಗುತ್ತಿದೆ. ನನ್ನಮ್ಮನ  ಪ್ರೀತಿಯ ಬೆಕ್ಕಾದ ಅದು, ನೋಡಲು ಮೇಲ್ಕಾಣಿಸಿದಂತೆ ಇದೆ.…
ಲೇಖಕರು: keshav
ವಿಧ: ಬ್ಲಾಗ್ ಬರಹ
July 16, 2007
ಕಳೆದೆರೆಡು ವಾರ ಕನ್ನಡದ ಬ್ಲಾಗುಗಳೆನ್ನೆಲ್ಲ ನನ್ನ ಗೂಗಲ್ ರೀಡರ್ ನಲ್ಲಿ ಚಂದಾ ಮಾಡಿ, ಮತ್ತೆ ನನ್ನ ಬ್ಲಾಗಿನಲ್ಲಿ ಲಿಂಕ್ (ಕನ್ನಡ ಬ್ಲಾಗುಲೋಕ) ಕೊಟ್ಟುಕೊಂಡು ಸುಸ್ತಾಗಿ ಏನನ್ನೂ ಬರೆದಿರಲಿಲ್ಲ. ಆದರೆ ಈ ವಿಷಯದ ಬಗ್ಗೆ ತುಂಬ ದಿನಗಳಿಂದ ಬರೆಯಬೇಕು ಎಂದುಕೊಂಡಿದ್ದೆ. ಅನಿವಾಸಿಯವರು 'ಮುಂಗಾರು ಮಳೆ' ಚಿತ್ರದ ಬಗ್ಗೆ ತಮ್ಮ ಅನಿಸಿಕೆ ಯನ್ನು ಸಂಪದದಲ್ಲಿ ಬರೆದಾಗ ಅದಕ್ಕೆ ಬಂದ ಖಾರವಾದ ಪ್ರತಿಕ್ರಿಯೆಗಳನ್ನು ಓದಿದ ಮೇಲಂತೂ ತುಡಿತ ಇನ್ನೂ ಜಾಸ್ತಿಯಾಯಿತು. ನಾನು ನನ್ನ ವಿಚಾರವನ್ನು ಸರಳೀಕರಿಸಲು…
ಲೇಖಕರು: keshav
ವಿಧ: ಬ್ಲಾಗ್ ಬರಹ
July 16, 2007
ಕಳೆದೆರೆಡು ವಾರ ಕನ್ನಡದ ಬ್ಲಾಗುಗಳೆನ್ನೆಲ್ಲ ನನ್ನ ಗೂಗಲ್ ರೀಡರ್ ನಲ್ಲಿ ಚಂದಾ ಮಾಡಿ, ಮತ್ತೆ ನನ್ನ ಬ್ಲಾಗಿನಲ್ಲಿ ಲಿಂಕ್ (ಕನ್ನಡ ಬ್ಲಾಗುಲೋಕ) ಕೊಟ್ಟುಕೊಂಡು ಸುಸ್ತಾಗಿ ಏನನ್ನೂ ಬರೆದಿರಲಿಲ್ಲ. ಆದರೆ ಈ ವಿಷಯದ ಬಗ್ಗೆ ತುಂಬ ದಿನಗಳಿಂದ ಬರೆಯಬೇಕು ಎಂದುಕೊಂಡಿದ್ದೆ. ಅನಿವಾಸಿಯವರು 'ಮುಂಗಾರು ಮಳೆ' ಚಿತ್ರದ ಬಗ್ಗೆ ತಮ್ಮ ಅನಿಸಿಕೆ ಯನ್ನು ಸಂಪದದಲ್ಲಿ ಬರೆದಾಗ ಅದಕ್ಕೆ ಬಂದ ಖಾರವಾದ ಪ್ರತಿಕ್ರಿಯೆಗಳನ್ನು ಓದಿದ ಮೇಲಂತೂ ತುಡಿತ ಇನ್ನೂ ಜಾಸ್ತಿಯಾಯಿತು. ನಾನು ನನ್ನ ವಿಚಾರವನ್ನು ಸರಳೀಕರಿಸಲು…
ಲೇಖಕರು: keshav
ವಿಧ: ಬ್ಲಾಗ್ ಬರಹ
July 16, 2007
ಕಳೆದೆರೆಡು ವಾರ ಕನ್ನಡದ ಬ್ಲಾಗುಗಳೆನ್ನೆಲ್ಲ ನನ್ನ ಗೂಗಲ್ ರೀಡರ್ ನಲ್ಲಿ ಚಂದಾ ಮಾಡಿ, ಮತ್ತೆ ನನ್ನ ಬ್ಲಾಗಿನಲ್ಲಿ ಲಿಂಕ್ (ಕನ್ನಡ ಬ್ಲಾಗುಲೋಕ) ಕೊಟ್ಟುಕೊಂಡು ಸುಸ್ತಾಗಿ ಏನನ್ನೂ ಬರೆದಿರಲಿಲ್ಲ. ಆದರೆ ಈ ವಿಷಯದ ಬಗ್ಗೆ ತುಂಬ ದಿನಗಳಿಂದ ಬರೆಯಬೇಕು ಎಂದುಕೊಂಡಿದ್ದೆ. ಅನಿವಾಸಿಯವರು 'ಮುಂಗಾರು ಮಳೆ' ಚಿತ್ರದ ಬಗ್ಗೆ ತಮ್ಮ ಅನಿಸಿಕೆ ಯನ್ನು ಸಂಪದದಲ್ಲಿ ಬರೆದಾಗ ಅದಕ್ಕೆ ಬಂದ ಖಾರವಾದ ಪ್ರತಿಕ್ರಿಯೆಗಳನ್ನು ಓದಿದ ಮೇಲಂತೂ ತುಡಿತ ಇನ್ನೂ ಜಾಸ್ತಿಯಾಯಿತು. ನಾನು ನನ್ನ ವಿಚಾರವನ್ನು ಸರಳೀಕರಿಸಲು…
ಲೇಖಕರು: keshav
ವಿಧ: ಬ್ಲಾಗ್ ಬರಹ
July 16, 2007
ಕಳೆದೆರೆಡು ವಾರ ಕನ್ನಡದ ಬ್ಲಾಗುಗಳೆನ್ನೆಲ್ಲ ನನ್ನ ಗೂಗಲ್ ರೀಡರ್ ನಲ್ಲಿ ಚಂದಾ ಮಾಡಿ, ಮತ್ತೆ ನನ್ನ ಬ್ಲಾಗಿನಲ್ಲಿ ಲಿಂಕ್ (ಕನ್ನಡ ಬ್ಲಾಗುಲೋಕ) ಕೊಟ್ಟುಕೊಂಡು ಸುಸ್ತಾಗಿ ಏನನ್ನೂ ಬರೆದಿರಲಿಲ್ಲ. ಆದರೆ ಈ ವಿಷಯದ ಬಗ್ಗೆ ತುಂಬ ದಿನಗಳಿಂದ ಬರೆಯಬೇಕು ಎಂದುಕೊಂಡಿದ್ದೆ. ಅನಿವಾಸಿಯವರು 'ಮುಂಗಾರು ಮಳೆ' ಚಿತ್ರದ ಬಗ್ಗೆ ತಮ್ಮ ಅನಿಸಿಕೆ ಯನ್ನು ಸಂಪದದಲ್ಲಿ ಬರೆದಾಗ ಅದಕ್ಕೆ ಬಂದ ಖಾರವಾದ ಪ್ರತಿಕ್ರಿಯೆಗಳನ್ನು ಓದಿದ ಮೇಲಂತೂ ತುಡಿತ ಇನ್ನೂ ಜಾಸ್ತಿಯಾಯಿತು. ನಾನು ನನ್ನ ವಿಚಾರವನ್ನು ಸರಳೀಕರಿಸಲು…