ಎಲ್ಲ ಪುಟಗಳು

ಲೇಖಕರು: BogaleRagale
ವಿಧ: ಬ್ಲಾಗ್ ಬರಹ
October 27, 2006
(ಬೊಗಳೂರು .... ಬ್ಯುರೋದಿಂದ) ಬೊಗಳೂರು, ಅ.27- ಹೆಚ್ಚುತ್ತಿರುವ ಅತ್ಯಾಚಾರಕ್ಕೆ ಕಾರಣವನ್ನು ಸಂಶೋಧನೆ ಮಾಡಿರುವ ವ್ಯಕ್ತಿಯೊಬ್ಬರಿಗೆ ಅತ್ಯಾಚಾರ ರತ್ನ ಬಿರುದು ನೀಡಲು ನಿರ್ಧರಿಸಲಾಗಿದೆ. ಮಾಂಸವನ್ನು ಹೊರಗಿಟ್ಟರೆ ಬೆಕ್ಕುಗಳು ದಾಳಿ ಮಾಡಿ ತಿನ್ನದಿರುತ್ತವೆಯೇ ಎಂಬ ಸಿದ್ಧಾಂತವನ್ನು ಮೂಲವಾಗಿಟ್ಟುಕೊಂಡು ಅತ್ಯಂತ ಆಚಾರ ಹೆಚ್ಚುತ್ತಿರುವುದರ ಹಿನ್ನೆಲೆ ಕುರಿತು ಹಗಲು ರಾತ್ರಿ ಯೋಚಿಸಿ ಯೋಚಿಸಿ ಈ ಸಂಶೋಧನೆ ಮಾಡಿರುವುದಾಗಿ ಸಂಶೋಧಕರು ಇಲ್ಲಿ ಹೇಳಿಕೊಂಡಿದ್ದಾರೆ. ಆದರೆ ಇತ್ತೀಚಿನ…
ಲೇಖಕರು: sriperso
ವಿಧ: ಬ್ಲಾಗ್ ಬರಹ
October 26, 2006
ಕನ್ನದದಲ್ಲಿ ಬರಿಯಕ್ಕೆ ತುಮ್ಬ ಸನ್ತೊಶ ಆಗುತ್ತಿದೆ
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
October 26, 2006
ದೀಪಾವಳಿ ಮತ್ತು ಯುಗಾದಿ ವೇಳೆಗೆ ವಿಶೇಷಾಂಕಗಳು ಹಬ್ಬದ ಸಂಭ್ರಮವನ್ನು ಪೂರ್ತಿಗೊಳಿಸುತ್ತವೆ. ಸುಮಾರು ೩೫ ವರುಷಗಳ ವಿಶೇಷಾಂಕಗಳನ್ನು ಓದಿದ್ದೇನೆ. ಸಾಮಾನ್ಯವಾಗಿ ಅವುಗಳ ಹೂರಣ ಹೀಗೆ. ವರ್ಷಭವಿಷ್ಯ , ಸಿನೆಮಪುಟಗಳು , ಕಥೆ, ಕವನ , ಓದುಗರಿಗೆಂದು ಒಂದು ವಿಷಯಕೊಟ್ಟು ಅವರಿಂದ ಪುಟ್ಟ ಲೇಖನಗಳು, ಮತ್ತು ಕೆಲವು ವಿಶೇಷ ಲೇಖನಗಳು . ಪ್ರಜಾವಾಣಿ ಬಹಳ ಕಾಲದಿಂದ ಕಥೆ/ಕವನ ಸ್ಪರ್ಧೆಯನ್ನು ನಡೆಸುತ್ತಿದೆ. ಅಂದ ಹಾಗೆ ಈ ಸಲದ ಕರ್ಮವೀರ ವಿಶೇಷಾಂಕದಲ್ಲಿ ಈ ಬಗ್ಗೆ ಸತ್ಯಕ್ಕೆ ಸಮೀಪವಾದ ಒಂದು ಹಾಸ್ಯ…
ಲೇಖಕರು: BogaleRagale
ವಿಧ: ಬ್ಲಾಗ್ ಬರಹ
October 26, 2006
(ಬೊಗಳೂರು ಕಾಯಿದೆ ಉಲ್ಟಾ ಬ್ಯುರೋದಿಂದ) ಬೊಗಳೂರು, ಅ.26- ಬೆಲೆ ಏರಿಕೆಯಿಂದಾಗಿ ಮನೆಯಲ್ಲಿ ಜೀವಿಸುವುದು ಕಷ್ಟಸಾಧ್ಯವಾಗಿರುವ ಪುರುಷ ಪ್ರಾಣಿಗಳಿಗೆ ಜೀವಿಸಲು ವಿನೂತನ ಅವಕಾಶ ಕಲ್ಪಿಸಿಕೊಟ್ಟಿರುವ ಕೇಂದ್ರ ಸರಕಾರದ ಹೊಸ ಕಾಯಿದೆಯು ಸರ್ವತ್ರ ಶ್ಲಾಘನೆಗೆ ಪಾತ್ರವಾಗಿದೆ. ತಮ್ಮ ತಮ್ಮ ಸ್ವಂತ ಪತ್ನಿಯರನ್ನು ಹೊಡೆಯಬಲ್ಲ, ಬಡಿಯಬಲ್ಲ, ಇತರ ಸ್ತ್ರೀ ಜೀವಿಗಳನ್ನು ಹಿಂಸಿಸಬಲ್ಲವರಿಗೆ ಸ್ವಂತ ಗೃಹದಷ್ಟೇ ಸಕಲ ಸೌಲಭ್ಯಗಳುಳ್ಳ ಕಾರಾ-ಗೃಹ ವಾಸಕ್ಕೆ ಅವಕಾಶ ಮಾಡಿಕೊಟ್ಟಿರುವುದರಿಂದ ಪುರುಷ ಗಡಣ…
ಲೇಖಕರು: BogaleRagale
ವಿಧ: ಬ್ಲಾಗ್ ಬರಹ
October 25, 2006
(ಬೊಗಳೂರು ರಿಮೋಟ್ ಬ್ಯುರೋದಿಂದ) ಬೊಗಳೂರು, ಅ.25- ಚೀನಾದಲ್ಲಿ ಇತ್ತೀಚೆಗೆ ಫಿಂಗ್ ಕಿಶರ್, ತ್ರಿಬಲ್ ಝಡ್ ಮುಂತಾದ ಮಾರ್ಕಿನ ಕಿಕ್ ಕೊಡಲಾರದ ದ್ರವಗಳು ಭಾರಿ ಬೇಡಿಕೆ ಪಡೆದುಕೊಂಡಿದ್ದು, ಯಾಕಿರಬಹುದು ಎಂಬ ಸಂಶಯ ಕಂಡುಬಂದ ಹಿನ್ನೆಲೆಯಲ್ಲಿ ಪರಲೋಕ ಯಾತ್ರೆ ಕೈಗೊಳ್ಳಲಾಯಿತು. ಪರಲೋಕ ಯಾತ್ರೆಗೆ ಮೊದಲೇ 'ತೀರ್ಥ' ಯಾತ್ರೆಯನ್ನೂ ಕೈಗೊಂಡ ಕಾರಣದಿಂದಾಗಿ ಕೆಲವು ದಿನಗಳಿಂದ ಬೊಗಳೆ ರಗಳೆ ತಲೆಮರೆಸಿಕೊಳ್ಳಬೇಕಾಗಿತ್ತು. ತನಿಖೆ ವೇಳೆ ಮತ್ತೊಂದು ವಿಷಯ ಬಯಲಾಗಿದ್ದು, ಹೆಚ್ಚು ಹೆಚ್ಚು ವಿದ್ಯಾರ್ಥಿಗಳು…
ಲೇಖಕರು: anilkumar
ವಿಧ: Basic page
October 25, 2006
ಅಬ್ಬ ಆ ತಮಿಳು ಪೊಣ್ಣೆ: ಆಕೆ ತಮಿಳು ಮಾತನಾಡುವವಳು. ದೇಶ ಮಲೇಶಿಯ! ಭಾರತವನ್ನು ಎ೦ದೂ ಕ೦ಡಿಲ್ಲ! ಮೇಲಿನ ಪ್ಯಾರಾದಲ್ಲಿ ತಮಿಳಿನ ಬದಲು ಕನ್ನಡವೆ೦ದು ಓದಿಕೊ೦ಡು ನೋಡಿ. ಅದು ಅಸಾಧ್ಯದ ಮಾತು! ಭಾರತವನ್ನು ಎ೦ದೂ ಕ೦ಡಿರದ ಕನ್ನಡಿಗ ಇರುವುದು ಅಸಾಧ್ಯ. ಕನ್ನಡಿಗ ಅ೦ದರೆ ಕನ್ನಡದಲ್ಲಿ ಕಾಪಿ ಮಾಡದೆ ಓದಿ ಬರೆವವನು ಎ೦ದರ್ಥ! ಆ ಆಕೆಯನ್ನು--ತಮಿಳು'ಪೊಣ್ಣು' ಎ೦ದು ಕರೆಯೋಣ. ಏಕೆ೦ದರೆ ಆಕೆಯ ನಿಜ 'ಪೇರ್' ಈಗ ಮರೆತಿದೆ. ಏಕೆ೦ದರೆ ಆಗ ನೆನಪಿಟ್ಟುಕೊಳ್ಳುವಷ್ಟು ಗಮನ ಅಥವ ಆಕೆಯ ಬಗ್ಗೆ ಹರಿಸಿದಷ್ಟು ಗಮನ…
ಲೇಖಕರು: anilkumar
ವಿಧ: Basic page
October 25, 2006
ಅಬ್ಬ ಆ ತಮಿಳು ಪೊಣ್ಣೆ: ಆಕೆ ತಮಿಳು ಮಾತನಾಡುವವಳು. ದೇಶ ಮಲೇಶಿಯ! ಭಾರತವನ್ನು ಎ೦ದೂ ಕ೦ಡಿಲ್ಲ! ಮೇಲಿನ ಪ್ಯಾರಾದಲ್ಲಿ ತಮಿಳಿನ ಬದಲು ಕನ್ನಡವೆ೦ದು ಓದಿಕೊ೦ಡು ನೋಡಿ. ಅದು ಅಸಾಧ್ಯದ ಮಾತು! ಭಾರತವನ್ನು ಎ೦ದೂ ಕ೦ಡಿರದ ಕನ್ನಡಿಗ ಇರುವುದು ಅಸಾಧ್ಯ. ಕನ್ನಡಿಗ ಅ೦ದರೆ ಕನ್ನಡದಲ್ಲಿ ಕಾಪಿ ಮಾಡದೆ ಓದಿ ಬರೆವವನು ಎ೦ದರ್ಥ! ಆ ಆಕೆಯನ್ನು--ತಮಿಳು'ಪೊಣ್ಣು' ಎ೦ದು ಕರೆಯೋಣ. ಏಕೆ೦ದರೆ ಆಕೆಯ ನಿಜ 'ಪೇರ್' ಈಗ ಮರೆತಿದೆ. ಏಕೆ೦ದರೆ ಆಗ ನೆನಪಿಟ್ಟುಕೊಳ್ಳುವಷ್ಟು ಗಮನ ಅಥವ ಆಕೆಯ ಬಗ್ಗೆ ಹರಿಸಿದಷ್ಟು ಗಮನ…
ಲೇಖಕರು: muralihr
ವಿಧ: Basic page
October 24, 2006
ನಾಗವರ್ಮನು ಕರ್ನಾಟಕ ಕಾದ೦ಬರಿಯನ್ನು ರಚಿಸಿದನು. ಈತನು ಭೋಜ ರಾಜನ ಸಮಕಾಲೀನನವನು. ಈತ್ ಬಾಣ ಭಟ್ಟನ ಸ೦ಸ್ಕೃತ ಕಾದ೦ಬರಿಯನ್ನು ಕನ್ನಡಕ್ಕೆ ಅನುವಾದಿಸಿದ್ದಾನೆ. ಬಾಣ ಭಟ್ಟ ಶ್ರೀ ಹರ್ಷನ ಆಸ್ಥಾನ ಕವಿ. ಈತ ಶ್ರೀ ಹರ್ಷ ಚರಿತ೦ ಮತ್ತು ಕಾದ೦ಬರಿ ಎ೦ಬ ಎರಡು ಗದ್ಯಕಾವ್ಯವನ್ನು ರಚಿಸಿದ್ದಾನೆ. ಈ ಕತೆಯ ಬಗ್ಗೆ ಶ್ರೀ ಮಾನ್ ಪುಟ್ಟಪ್ಪನವರು ಪ್ರಬ೦ಧವನ್ನು ರಚಿಸಿದ್ದಾರೆ. ಇಲ್ಲಿ ನನ್ನ ಉದ್ದೇಶ ಕತೆಯನ್ನು ಹೇಳುವುದಲ್ಲಾ, ಇಲ್ಲಿವ ಒ೦ದು ಪ್ರಸ೦ಗವನ್ನು ನಿಮ್ಮೊ೦ದಿಗೆ ಹ೦ಚಿಕೊಳ್ಳುವುದು.…
ಲೇಖಕರು: ravee...
ವಿಧ: ಕಾರ್ಯಕ್ರಮ
October 23, 2006
ಕಾರ್ಯಕ್ರಮದ ಆರಂಭ: ಬೆಳಿಗ್ಗೆ ೧೦ ಕ್ಕೆ... ಮುಕ್ತಾಯ ಮಧ್ಯಾಹ್ನ ೨ ಕ್ಕೆ. ಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡ ಸೇಂಟ್ ಮಾರ್ಥಾಸ್ ಆಸ್ಪತ್ರೆ ಪಕ್ಕ ಮೈಸೂರು ಬ್ಯಾಂಕ್ ವೃತ್ತ ಕೆ.ಜಿ.ರಸ್ತೆ, ಬೆಂಗಳೂರು. ಲಘು ಭೋಜನ:೧೨-೩೦ ಕ್ಕೆ ಸ್ಥಳಾವಕಾಶ: ೭೫ ಜನ
ಲೇಖಕರು: ravee...
ವಿಧ: ಕಾರ್ಯಕ್ರಮ
October 23, 2006
ಕನ್ನಡಸಾಹಿತ್ಯ.ಕಾಂ ಬೆಂಬಲಿಗರ ಬಳಗ, ನಂ. 1855, 6 ನೆ ಎ ಮೈನ್, ೨ನೇ ಸ್ಟೇಜ್, ಡಿ ಬ್ಲಾಕ್, ರಾಜಾಜಿನಗರ, ಬೆಂಗಳೂರು-೧೦kannadasaahithya@yahoogroups.comದೂರವಾಣಿ:: 9845696565ಸ್ನೇಹಿತರೆ, ಬೆಂಬಲಿಗರ ಬಳಗವು, ಅಂತರ್ಜಾಲದಲ್ಲಿ ಕನ್ನಡದ ಅತ್ಯುನ್ನತ ಸಾಹಿತ್ಯವನ್ನು ಬೆಳೆಸುತ್ತಲೇ ಅಂತರ್ಜಾಲಕ್ಕೆ ಹೊಸ ವ್ಯಾಖ್ಯಾನವನ್ನು ತೆರೆದಿಡುತ್ತಾ ಬಂದಿರುವ ಕನ್ನಡಸಾಹಿತ್ಯ.ಕಾಂ ಗಾಗಿ ಮೀಸಲಾಗಿರುವ ಯುವ ತಂಡದ ಬಳಗ.ಈ ಬಳಗವು ಇದೇ ೨೯ ರಂದು "ಬರಹ" ತಂತ್ರಾಂಶದ ಶೇಷಾದ್ರಿವಾಸು ಚಂದ್ರಶೇಖರ್‌…