ಎಲ್ಲ ಪುಟಗಳು

ಲೇಖಕರು: Satyaprakash.H.K.
ವಿಧ: ಬ್ಲಾಗ್ ಬರಹ
April 19, 2006
ನಾರಿನಿಂದ ಸ್ತನ ಕ್ಯಾನ್ಸರ್ ಗೆ ತಡೆ ಬಾಲಕಿಯರು ಬೇಗನೇ ಋತುಮತಿಯಾಗುವುದಕ್ಕೂ ಸ್ತನ ಕ್ಯಾನ್ಸರ್ ಗೂ ಏನಾದರೂ ಸಂಬಂಧವಿದೆಯಾ ? ಕೆನಡಾದ ಟೊರಂಟೋ ವಿವಿಯ ತಜ್ನರ ಪ್ರಕಾರ ಉತ್ತರ 'ಹೌದು' ಹದಿ ವಯಸ್ಸಿಗೂ ಮುಂಚಿನ ಹಲವಾರು ಬಾಲಕಿಯರ ಮೇಲೆ ನದೆಸಿದ ಸಂಶೋಧನೆಗಳಿಂದ ಈ ಸಂಗತಿಯನ್ನು ಕಂಡುಕೊಂಡಿರುವ ಅವರು ಹೆಣ್ಣುಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಇಂಥ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಯಾವ ಹುಡುಗಿಯರು ಚಿಕ್ಕಂದಿನಿಂದಲೇ ನಾರುಯುಕ್ತ ಆಹಾರವನ್ನು ಹೆಚ್ಚು ತಿನ್ನುತ್ತಾರೋ, ಅವರ ಮುಟ್ಟು…
ಲೇಖಕರು: Satyaprakash.H.K.
ವಿಧ: ಬ್ಲಾಗ್ ಬರಹ
April 19, 2006
ಹೊಟ್ಟು(ಫೈಬರ್) ಹೊಟ್ಟು ಎಂದರೆ ಭತ್ತ ಮಾತ್ರ ತೆಗೆದ ತಕ್ಷಣ ಒಳಗಡೆ ಒಂದು ಕವಚವಿರುತ್ತದೆ. ಅದೇ ಮುಖ್ಯವಾದ ಹೊಟ್ಟು. ಆ ಕವಚವನ್ನು ತೆಗೆದು ತಿಂದರೆ ನಾನಾ ರೋಗಗಳು ಉಂಟಾಗುವುವು. ಈಗ ಹಾಲಿ ಸಿಕ್ಕುತ್ತಿರುವುದೆಲ್ಲಾ ಆ ಕವಚ ತೆಗೆದಿರುವ ಅಕ್ಕಿಯೇ. ಆ ಕವಚಕ್ಕೆ ಇಂಗ್ಲೀಷಿನಲ್ಲಿ ಕರ್ನಲ್ ಎಂದೂ ಕರೆಯುತ್ತಾರೆ. ಹೊಟ್ಟು ತಿನ್ನುವವರು ೧೦೦ ರಿಂದ ೧೨೦ ವರ್ಷಗಳವರೆಗೂ ಯಾವುದೇ ರೋಗ ರುಜಿನಗಳಿಲ್ಲದೆ ಸಂತೋಷವಾಗಿ ಬಾಳಬಹುದು. ಎಲ್ಲಾ ಧಾನ್ಯಗಳಲ್ಲೂ ಹೊಟ್ಟು ಇರುತ್ತದೆ. ಹೊಟ್ಟು ದೇಹಕ್ಕೆ ಬಹಳ…
ಲೇಖಕರು: shreekant.mishrikoti
ವಿಧ: Basic page
April 18, 2006
೧ ಧರಣಿ ಮಂಡಲ ಮಧ್ಯದೊಳಗೆ ಮೆರೆಯುತಿಹ ಕರ್ನಾಟ ದೇಶದೊ ಳಿರುವ ಕಾಳಿಂಗನೆಂಬ ಗೊಲ್ಲನ ಪರಿಯ ನಾನಿಂತು ಪೇಳ್ವೆನು ಗಿರಿಗಳೆಡೆಯಲಿ ಅಡವಿ ನಡುವೆ ತುರುವ ದೊಡ್ಡಿಯ ಮಾಡಿಕೊಂಡು ಮೆರೆವ ಕಾಳಿಂಗನೆಂಬ ಗೊಲ್ಲನ ಸಿರಿಯ ನಾನಿಂತು ಪೇಳ್ವೆನು ಗೊಲ್ಲದೊಡ್ಡಿಯೊಳಿರುವ ಹಸುಗಳು ಎಲ್ಲ ಬೆಟ್ಟದ ಮೇಲೆ ಮೇಯುತ ಹುಲ್ಲುನೊಳ್ಳೆಯ ನೀರ ಕುಡಿಯುತ ಅಲ್ಲಿ ಮೆರೆದುವರಣ್ಯದಿ ಕರುಗಳನು ನೆನೆನೆನೆದು ಹಸುಗಳು ಕೊರಳ ಘಂಟೆ ಢಣಿರು ಢಣಿರೆನೆ ಪರಿದು ಲಂಘಿಸಿ ಚಿಮ್ಮಿ ನೆಗೆಯುತ ಮರಳಿ ಬಂದು ದೊಡ್ಡಿಗೆ ತಮ್ಮ ತಾಯನು ಕಂಡು…
ಲೇಖಕರು: shreekant.mishrikoti
ವಿಧ: Basic page
April 18, 2006
ಗೋವಿನ ಹಾಡು ಪದ್ಯ ಚಿಕ್ಕದೊಂದು ಕತೆಯನ್ನು ನೇರವಾಗಿ ಹೇಳುತ್ತದೆ. ಇದರ ಪಾಠಾಂತರಗಳು ಅನೇಕ. ೨೯ ರಿಂದ ೧೫೦ ರವರೆಗೂ ಚೌಪದಿಗಳನ್ನು ಈ ಪಾಠಾಂತರಗಳು ಹೊಂದಿವೆ. ಇಲ್ಲಿನ ಚಿಕ್ಕ ಸರಳ ನೇರ ಕಥನ , ಜಾನಪದ ಶೈಲಿ , ಪ್ರಾಣಿಗಳೇ ಪಾತ್ರವಾಗಿರುವದು ಹಾಗೂ 'ಸತ್ಯವೇ ನಮ್ಮ ತಾಯಿ ತಂದೆ ' ಇತ್ಯಾದಿ ನೇರ ನೀತಿ ಸಂದೇಶದಂತೆ ತೋರುವ ಸಾಲುಗಳು ನಮ್ಮ ದಾರಿ ತಪ್ಪಿಸುತ್ತವೆ. ಇದನ್ನು ನಾವು ಒಂದು ಸರಳ ನೀತಿ ಪದ್ಯ , ಮಕ್ಕಳ ಪದ್ಯ ಎಂದು ಪರಿಗಣಿಸಿಬಿಡುತ್ತೇವೆ. ಆದರೆ 'ಗೋವಿನ ಹಾಡು ' ಅಂತಹ ಸುಲಭ ನೀತಿ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
April 18, 2006
ನಿನ್ನೆಯ ಪ್ರಜಾವಾಣಿಯಲ್ಲಿ ಗಮನಿಸಿದ ವಿಷಯಗಳು : ೧. ರಾಹುಲ್ ದ್ರಾವಿಡ್ ಮತ್ತು ರಾಬಿನ್ ಉತ್ತಪ್ಪ ಇತ್ತೀಚೆಯ ಕ್ರಿಕೆಟ್ ಪಂದ್ಯವಾಡುವಾಗ ರಾಜ್ ನಿಧನದ ಶೋಕಸೂಚಕವಾಗಿ ಕಪ್ಪು ಬ್ಯಾಂಡ್ ಧರಿಸಿದ್ದರು ೨. ಕನ್ನಡ ಪಠ್ಯಕ್ರಮದಲ್ಲಿ ಕೇಶಿರಾಜನ ಶಬ್ದಮಣಿದರ್ಪಣದ ಅಧ್ಯಯನ ಕೈಬಿಡಲು ಶಿಕ್ಷಣತಜ್ಞರು ಸೂಚಿಸಿದ್ದಾರೆ . ೩. ಕಾಲೇಜುಗಳಲ್ಲಿ ಪದವಿಪೂರ್ವ ತರಗತಿಗಳಲ್ಲಿ ಕನ್ನಡವನ್ನು ಆಡಳಿತಗಾರರು ಕೈಬಿಡುತ್ತಿದ್ದಾರೆ. ಮೇ ೨೦೦೬ ಕಸ್ತೂರಿಯಲ್ಲಿ ಭಾಷೆಯ ಕುರಿತಾದ ಲೇಖನ ಇರುವದು . ಅದರಲ್ಲಿ ಒಂದು…
ಲೇಖಕರು: shreekant.mishrikoti
ವಿಧ: Basic page
April 17, 2006
ಕಂಡ ಕಂಡ ದೇವರಿಗೆಲ್ಲ ಕೈ ಮುಗಿದರೂ ಗಂಡನಿಲ್ಲದೆ ಮಕ್ಕಳಾಗವು. ಏಟು ಬೀಳದ ಹೊರತು ದೆವ್ವ ಬಿಡುವದಿಲ್ಲ ; ಎಲ್ಲ ಬಲ್ಲಪ್ಪ ಕೇಳಿದರೆ ಕಲ್ಲಪ್ಪ ಎಲೆ ತುದಿಗೆ ಪಲ್ಯ ಇರಬೇಕು ; ಹಾಸಿಗೆ ತುದಿಗೆ ಹೆಂಡತಿ ಇರಬೇಕು. ಎಮ್ಮೆಯ ಉಚ್ಚೆ ಇರುವೆಗೆ ಜಲಪ್ರಳಯ ಎತ್ತು ಮಾರಿದವನಿಗೆ ಹಗ್ಗದ ಆಸೆಯೇ ? ಎತ್ತಿಗೆ ಭತ್ತದ ಚಿಂತೆ ಯಾತಕ್ಕೆ? ಎತ್ತನ್ನು ಕದ್ದ ಕಳ್ಳ ಹಗ್ಗ ಮರೆಯುವನೇ? ಕದ್ದ ರೊಟ್ಟಿ ಬೇರೆ , ದೇವರ ಪ್ರಸಾದ ಬೇರೆ. ಕಸ ತಿನ್ನುವದಕ್ಕಿಂತ ತುಸ ತಿನ್ನುವದು ಮೇಲು. ಕಳ್ಳನನ್ನ ಕಾವಲಿಗಿಟ್ಟ ಹಾಗೆ 'ಕುರಿ…
ಲೇಖಕರು: venkatesh
ವಿಧ: Basic page
April 16, 2006
'ನಲ್ಲೀ ತಾವ್ ನಂ ಮಲ್ಲೀ' 'ಶತಮಾನದ ಕಾವ್ಯ' ದಿಂದ, ಶ್ರೀ. ಜೀ.ಪಿ.ರಾಜರತ್ನಂ, ಅವರ ಕವಿತೆಗಳಲ್ಲಿ ನನಗೆ 'ಪ್ರಿಯವೆನಿಸಿದ' ಕೆಲವು ಪದ್ಯಗಳನ್ನು ಕೆಳಗೆ ಕೊಟ್ಟಿದ್ದೇನೆ. ಸಂಪಾದಕರು: ಶ್ರೀ. ಎಚ್. ಎಸ್. ವೆಂಕಟೇಶಮೂರ್ತಿಗಳು. ಹೆಸರಾಂತ ಕವಿ, ರಾಜರತ್ನಂ ಕವಿತೆಗಳಲ್ಲಿ ರಸಿಕತೆಗೇನೂ ಕಡಿಮೆ ಇಲ್ಲ ! ಮಲ್ಲಿಯ ಮೇಲಿನ ಪ್ರೀತಿ, ಗೌರವ, ಹಾಗೂ ಮೆಚ್ಚುಗೆಯನ್ನು ಅವರ ಕಾವ್ಯಗಳಲ್ಲಿ ಕಾಣಬಹುದು !  "ನಲ್ಲೀ ತಾವ್ ನಂ ಮಲ್ಲೀ" ನಿಂತ್ರೊಂ ಚಂದ ! ಕುಂತ್ರೊಂ ಚಂದ ! ನಡೀತಾ ನಿದ್ರ್, ಒಂ ಚಂದ ! ಮಲ್ಲಿ…
ಲೇಖಕರು: nimmava
ವಿಧ: ಚರ್ಚೆಯ ವಿಷಯ
April 15, 2006
ಆತ್ಮೀಯರೇ, ನಿಮಗೆ ಸಮಯ ಸಿಕ್ಕಾಗ ನನ್ನ "ಅಂತರಂಗ"ಕ್ಕೆ ಭೇಟಿ ಕೊಡಿ, ನಿಮ್ಮ ಅನಿಸಿಕೆಗಳನ್ನು ಬರೆದರೆ ಒಳ್ಳೆಯದು. [:http://antaranga.blogspot.com/] ಧನ್ಯವಾದಗಳು. ಇತಿ, ನಿಮ್ಮವ ನಾನು
ಲೇಖಕರು: venkatesh
ವಿಧ: Basic page
April 14, 2006
'ಅಶ್ರು ತರ್ಪಣ,' 'ನೆತ್ತರು ತರ್ಪಣ,'ವಾಗದಿರಲಿ ! ತಪ್ಪುಗಳಿಂದ ಎಚ್ಚೆತ್ತುಕೊಳ್ಳೋಣ ! ಸಾವು ಆಕಸ್ಮಿಕ ಹಾಗು ಅನಿವಾರ್ಯ ಕೂಡ: ರಾಜ್ ಅವರು ಮರಣ ಹೊಂದಿದ ಘಳಿಗೆಯಲ್ಲಿ ಬಳಿ ಅವರ ಪುತ್ರ ಶಿವರಾಜ್ ಕುಮಾರ್ ಇರಲಿಲ್ಲ. ಶಿವಣ್ಣಾಅವರು ತಮ್ಮ ಚಿತ್ರೀಕರಣದ 'ಸೆಟ್' ನಲ್ಲಿ ಇದ್ದಾಗ ತಂದೆಯ ಸಾವಿನ ಸುದ್ದಿ ಅವರಿಗೆ ಬರ ಸಿಡಿಲಿನಂತೆ ಅಪ್ಪಳಿಸಿ, ಅವರು ಅಲ್ಲಿಂದ ಓಡಿ ಬೆಂಗಳೂರಿಗೆ ಬಂದರಂತೆ ! ಮುಖ್ಯ ಮಂತ್ರಿ, ಕುಮಾರ ಸ್ವಾಮಿ ಬರಲಾಗಲಿಲ್ಲ : ರಾಜ್ ಕುಮಾರ್ ಅವರ 'ಅಂತ್ಯ ಕ್ರಿಯೆ' ಯಲ್ಲಿ ಭಾಗವಹಿಸಲು…
ಲೇಖಕರು: tvsrinivas41
ವಿಧ: ಬ್ಲಾಗ್ ಬರಹ
April 14, 2006
೧೯೬೮ನೆಯ ಇಸವಿ. ನಾವು ಆಗ ಚಾಮರಾಜನಗರದಿಂದ (ನಗರ) ಮೂರು ಮೈಲು ದೂರವಿರುವ ಹರದನಹಳ್ಳಿಯಲ್ಲಿ ವಾಸವಾಗಿದ್ದೆವು. ಆಗ ನಾನಿನ್ನೂ ೩ನೆಯ ತರಗತಿ ಓದುತ್ತಿದ್ದೆ. ಆ ದಿನದ ಒಂದು ದೃಶ್ಯ ಮಾತ್ರ ಈಗಲೂ ಕಣ್ಣಿಗೆ ಕಟ್ಟಿದಂತಿದೆ. ನಾವಿದ್ದ ಹರದನಹಳ್ಳಿಯೊಂದು ಪುಟ್ಟ ಹಳ್ಳಿ. ಸಣ್ಣ ಪುಟ್ಟ ವಸ್ತುಗಳು ಮಾತ್ರ ಸಿಗುತ್ತಿತ್ತು. ತಿಂಗಳಿಗೊಮ್ಮೆ ಅಂಗಡಿ ಸಾಮಾನುಗಳನ್ನು ತರಲು ನಗರಕ್ಕೇ ಬರಬೇಕಿತ್ತು. ನಗರದಲ್ಲಿ ನಮ್ಮ ದೊಡ್ಡಪ್ಪನವರು ವಾಸವಾಗಿದ್ದರು. ಅಂದು ನಾನು ನನ್ನ ತಾಯಿ ಮತ್ತು ತಂಗಿ (ನನಗಿಂತ ೨…