ಎಲ್ಲ ಪುಟಗಳು

ಲೇಖಕರು: rajeshnaik111
ವಿಧ: ಬ್ಲಾಗ್ ಬರಹ
July 21, 2006
ಬೆಳಗಾವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಾಗ ನನಗುಂಟಾದ ಆಡುಭಾಷೆಯ ಪ್ರಾರಂಭಿಕ ತೊಂದರೆಗಳನ್ನು ನೆನೆಸಿಕೊಂಡರೆ ಈಗಲೂ ನಗು ಬರದೇ ಇರದು. ಒಂದೆರಡು, ಆಗ 'ವಿಚಿತ್ರ'ವೆನಿಸಿದ ಶಬ್ದಗಳ ಬಗ್ಗೆ ನಾನು ತಲೆ ಕೆಡಿಸಿಕೊಂಡ ಪರಿಯನ್ನು ಇಂದಿಗೂ ನೆನೆಸಿ ಗೆಳೆಯರು ಜೋಕ್ ಮಾಡುತ್ತಾ ಇರುತ್ತಾರೆ. ಬಾಗಲಕೋಟೆಯ ಅನಿಲ್ ಢಗೆ ನನ್ನ 'ರೂಮ್ ಮೇಟ್' ಆಗಿದ್ದ. ಈ ಮರಾಠ ಹುಡುಗನ ಕನ್ನಡವೇ ವಿಚಿತ್ರವಾಗಿತ್ತು. ಅತ್ತ ಹುಬ್ಬಳ್ಳಿದ್ದೂ ಅಲ್ಲದ, ಇತ್ತ ಬಾಗಲಕೋಟೆಗೂ ಸಲ್ಲದ, ಮಧ್ಯೆ ಬೆಳಗಾವಿಗೂ ಹೊಂದದ ಕನ್ನಡವನ್ನು…
ಲೇಖಕರು: ಭರದ್ವಾಜ
ವಿಧ: ಬ್ಲಾಗ್ ಬರಹ
July 20, 2006
೧) ಸಾವಿನ೦ಚಿನಲಿ ನಿ೦ತಿರುವ ರೋಗಿಯನು ಉಳಿಸುವರುಕಾವ ದೇವರ೦ದದಲಿ ದೇಹವನು ಕಾಪಾಡುವರು.ದೇವರೇ ಅವರುಆವ ಪಾಪದ ಫಲವೋ! ಉಗುರಿನಲಿ ಕಳೆವ೦ಥ ಸಣ್ಣ ಶುಶ್ರೂಷೆ ರಣವಾಗಿ, bill ಗಳೇ 'ಬಾಣ'ವಾಗಿ,ಆಯ್ತು ಜೀವನದ ಕಡೆಯ ಪರಿಷೆ. ೨) ಈ ಮಾತ್ರೆಗಳ ದಿನಕೆ ತಿನ್ನಿರಿ ಮೂರುಬಾರಿ'ಶಕ್ತಿವರ್ಧಕ' ಇದನು ತಿನ್ನಿರಿ ಎರಡು ಬಾರಿಹಾಗೆಯೇ ವಿಟಮಿನ್ನು ಮಿನರಲ್ಲು, ಗ್ಯಾಸು- ರಕ್ತದೊತ್ತಡಕೆಮಧುಮೇಹ,ಹೃದಯಕ್ಕೆ೦ದು ವೈದ್ಯರು ಕೊಟ್ಟ ಮಾತ್ರೆಗಳ--- ನು೦ಗೀರಿ ಜೋಕೆ
ಲೇಖಕರು: ಸಂಗನಗೌಡ
ವಿಧ: ಚರ್ಚೆಯ ವಿಷಯ
July 20, 2006
ಕನ್ನಡಕ್ಕೆ ಡಬ್ಬಿಂಗ್ ಬೇಕೆ? ಬೇಡವೇ? ಈ ಕೊಂಡಿ ಯಲ್ಲಿ ಚರ್ಚೆ ಪ್ರಾರಂಭಿಸಿದ್ದೇನೆ, ನಿಮ್ಮ ಅಭಿಪ್ರಾಯ ನೀಡಿ, ಧನ್ಯವಾದಗಳೊಂದಿಗೆ, ಸಂಗನಗೌಡ.
ಲೇಖಕರು: shreekant.mishrikoti
ವಿಧ: Basic page
July 20, 2006
ಕವಿತೆಗಳನ್ನು ಅರ್ಥೈಸಿಕೊಳ್ಳುವದು ಹೇಗೆ ? ಈ ಬಗ್ಗೆ ಹಿಂದೊಂದು 'ಎಲ್ಲೋ ಹುಟ್ಟಿ ಎಲ್ಲೋ ಬೆಳೆದು' ಸಣ್ಣ ಲೇಖನವನ್ನು ಬರೆದಿದ್ದೆ . ಮೊನ್ನೆ ಸಂಪದದಲ್ಲಿ ಬೇಂದ್ರೆಯವರ 'ಪರಾಗ' ಕವಿತೆಯ ಕುರಿತು ಒಂದು ಒಳ್ಳೆಯ ಲೇಖನ ನೋಡಿದೆ . ಇತ್ತೀಚೆಗೆ ಶ್ರೀ ಎಚ್. ಎಸ್. ವೆಂಕಟೇಶಮೂರ್ತಿಯವರ 'ಮೂವತ್ತು ಮಳೆಗಾಲ' ( ಸಮಗ್ರ ಕಾವ್ಯ ) - ಭಾಗ ಒಂದರಲ್ಲಿ ಈ ಕೆಳಗಿನ ಕವನ ನೋಡಿದೆ. ಕವನ ತುಂಬ ಸರಳವಾಗಿದೆ . ಅದರೆ ಅದು ಕಾವ್ಯವನ್ನು ಅರ್ಥೈಸಿಕೊಳ್ಳುವ ಕುರಿತಾಗಿರುವದರಿಂದ ಕಾವ್ಯಾಸಕ್ತರಿಗೆ…
ಲೇಖಕರು: Rohit
ವಿಧ: ಚರ್ಚೆಯ ವಿಷಯ
July 20, 2006
ಸಂಪದದ ಹೊಸ ಹೊದಿಕೆ ಆಕರ್ಷಕವಾಗಿದೆ. ಹಿಂದಿದ್ದ ಇಂಟರ್‍ಫೇಸ್ ಸೋಬರ ಎನ್ನಿಸುತ್ತಿತ್ತು. ಈಗಿನದ್ದು ಚೆನ್ನಾಗಿ ಕಾಣುತ್ತಿದೆ.
ಲೇಖಕರು: rajeshnaik111
ವಿಧ: Basic page
July 19, 2006
ಉದುಪಿ ಜಿಲ್ಲೆ ನಕ್ಸಲ್ ಪಿಡುಗಿಗೊಳಗಾಗಿರುವ ಜಿಲ್ಲೆಗಳಲ್ಲೊಂದು. ಇದೇ ಕಾರಣವನ್ನು ಮಂದಿಟ್ಟುಕೊಂಡು ಅತ್ತ ಆಗುಂಬೆ ಮತ್ತು ಇತ್ತ ಅಮಾಸೆಬೈಲು ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯಿಂದ ಚಾರಣಪ್ರಿಯರಿಗೆ ಕಿರಿಕಿರಿ. ಕುದ್ರೆಮುಖದ ಬದಿಗೆ ತಿರುಗಿದರೆ ಅರಣ್ಯ ಇಲಾಖೆಯಿಂದ ಚಾರಣಕ್ಕೆ ಅನುಮತಿ ಇಲ್ಲ. ಒಟ್ಟಾರೆ ಉಡುಪಿ ಜಿಲ್ಲೆಯ ಚಾರಣಿಗರಿಗೆ ಕೈ ಕಾಲು ಕಟ್ಟಿ ಹಾಕಿದ ಪರಿಸ್ಥಿತಿ. ಆದರೂ 'ಕ್ಯಾಲ್ಕ್ಯುಲೇಟೆಡ್ ರಿಸ್ಕ್' ತಗೊಂಡು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇವರಿಬ್ಬರ ಕಣ್ತಪ್ಪಿಸಿ, ಸ್ಥಳೀಯರ ನೆರವು…
ಲೇಖಕರು: hpn
ವಿಧ: Basic page
July 19, 2006
ಕನ್ನಡದಲ್ಲಿ ವಿಜ್ಞಾನ ಕುರಿತ ಬರಹಗಳನ್ನೋದುವ ಹವ್ಯಾಸ ಬೆಳೆಸಿಕೊಂಡವರಿಗೆ [kn:ನಾಗೇಶ ಹೆಗಡೆ|ನಾಗೇಶ್ ಹೆಗಡೆಯವರ] ಪರಿಚಯ ಇಲ್ಲದಿರುವುದಿಲ್ಲ. ಇವರ ಕೃತಿ 'ಇರುವುದೊಂದೇ ಭೂಮಿ' ಕನ್ನಡದ ಮಹತ್ವದ ಕೃತಿಗಳಲ್ಲೊಂದು. ಸಂಪದ Podcastನ ಮುಂದಿನ ಸಂಚಿಕೆಯಲ್ಲಿ ಇವರೊಂದಿಗೆ "ಕನ್ನಡದಲ್ಲಿ ವಿಜ್ಞಾನ ಬರಹ" ವಿಷಯದ ಸುತ್ತ ಮಾತುಕತೆ. ಈ ಸಂಚಿಕೆಯಲ್ಲಿ ಹಿಂದಿನ ಸಂಚಿಕೆಯಂತೆ [:http://sampada.net/feedback|ನೀವೂ ಪ್ರಶ್ನೆಗಳನ್ನು ಕಳುಹಿಸಬಹುದು]. ಆಯ್ದ ಪ್ರಶ್ನೆಗಳನ್ನು ಸಂದರ್ಶನದ ಸಮಯದಲ್ಲಿ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 19, 2006
ಶ್ರೀ ಮುದವೀಡು ಕೃಷ್ಣರಾಯರು ಹೀಗೆ ಹೇಳಿದ್ದಾರೆ : "ಈ ಪ್ರದೇಶವು ಕನ್ನಡ ನಾಡಿನ ಭಾಗವೆಂಬ ಅರಿವೂ ಇಲ್ಲಿಯ ಜನರಿಗಿಲ್ಲದಾಗಿ 'ದಕ್ಷಿಣ ಮಹಾರಾಷ್ಟ್ರ'ವೆಂಬ ಅಸಂಬದ್ಧ ಹಣೆಪಟ್ಟಿಯು ಇದರ ಪಾಲಿಗೆ ಬಂದಿತು. ೧೮೮೫ರಿಂದ ೧೯೧೫ರವರೆಗಿನ ಅವಧಿಯಲ್ಲಿ ಪರಿಸ್ಥಿತಿ ಬಹಳೇ ಕೆಟ್ಟಿತು. ಮುಂಬಯಿ ಅಧಿಕಾರದ ಕೇಂದ್ರವಾಗಿದ್ದ ಮಹಾರಾಷ್ಟ್ರದ ಕಡೆಯಿಂದ ಮರಾಠೀ ಭಾಷೆಯ ಅಧಿಕಾರಿಗಳೇ ಹೆಚ್ಚಾಗಿ ಬರತೊಡಗಿದರು. ಶಿಕ್ಷಣ ವಿಭಾಗವು ಅವರ ಗುತ್ತಿಗೆಯಾಯಿತು. ವಕೀಲಿಯಂತಹ ಹೊಸವರ್ಚಸ್ಸಿನ ಧನೋತ್ಪಾದಕ ಉದ್ಯೋಗಗಳಿಗೆ ಈ…
ಲೇಖಕರು: supreethjburji
ವಿಧ: ಬ್ಲಾಗ್ ಬರಹ
July 19, 2006
ಭೂಮಿ ಒಡಲಿನಿಂದ ಬಂತೆ ಈ ವೃಕ್ಷ ...?ಯಾಕೆ ಎಂಬುದು ತಿಳಿಯದು .ಆಕಾರ ವಿಕಾರ ಚಕಾರ ಎತ್ತಿದ ನೊಂದವ ;ಎಕೆ ಎಂಬುದು ತಿಳಿಯದು ...? ದೂರ ದೂರ ಸರಿದು ನೊಡಿದಾಗ ಹೆಮ್ಮರ -ಎಳೆದು ಸೆಳೆದು ಬೆಳೆದು  ಬಾಗಿ ನಿಂತಿತು ,ಮಳೆಯ ಹನಿಯ ಸಣ್ಣ ಹನಿಯ ಕೂಡ ಅದುವೇ ಹೀರಿತು ;ಏಕೆ ಎಂಬುದು ತಿಳಿಯದು ...? ಹಾರಿ ಹಾರಿ ಕಾಲು ಜಾರಿ ಬಿದ್ದುದ್ದೇಕೆ -ತಿಳಿದು ಇಳಿದು ದುಃಖ ಈಗ ಏಕೆ ಎಂಬುದು ತಿಳಿಯದು ...?ಕಪ್ಪು ಚುಕ್ಕೆ ಆಗಿ ಪಟಲದಲ್ಲಿ ಅದುವೇ ಸೇರಿತು ;ಮೋಡ ಮುಸುಕಿ ಮಂಕು ಏಕೆ ಹೀಗೆ ಸುತ್ತ ಕವಿಯಿತು ...? ದಾರಿ…
ಲೇಖಕರು: supreethjburji
ವಿಧ: ಬ್ಲಾಗ್ ಬರಹ
July 19, 2006
ಜಿಟಿ - ಜಿಟಿ ಜಿಟಿ - ಜಿಟಿ ಮಳೆಯು ಬರುತಿದೆ ,ನೆಲವು ನೆಂದು ಹಸಿದ ಮಣ್ಣಿನ ಸುವಾಸನೆಯು ತರುತಿದೆ ;ವರುಷದ ಮುಂಗಾರಿನ ಸೂಚನೆಯು ಇದಾದರೆ ,ಹರುಷದ ಅಲೆಯ ಮೇಲೆ ಸವಾರಿ ಇದಕೆ ಕಾದರೆ . ಸೂರ್ಯನ ಕೆಚ್ಚಿಗೆ ಬೇಸಿಗೆಯ ಬೆಚ್ಚಿಗೆ ಎಲ್ಲವನ್ನು  ಅದುವೇ ತಣಿಸಿತು ,ಜಿಟಿ - ಜಿಟಿ ಮಳೆಯು ಸುತ್ತ ತಂಪುಗೊಳಿಸಿತು .ಇದಕೆ ಕಾದು ಕುಳಿತ್ತಿದ್ದ ಹಸಿರು ಚಿಗುರು ಒಡೆಯಿತು ,ವರುಣ ಕೃಪೆಗೆ ಹಸಿರು ತಲೆಯ ಬಾಗಿತು . ಬಣ್ಣ ಬಣ್ಣ ಸಣ್ಣ ಸಣ್ಣ ಹೂವು ಅರಳಿತು ,ಹುಟ್ಟಿದ ಗಿಡಕೆ ಮನೆಯ ಅಂದಕೆ ಚಂದವ ತಂದಿತು .ಮೋಡ…