ಎಲ್ಲ ಪುಟಗಳು

ಲೇಖಕರು: ismail
ವಿಧ: Basic page
July 11, 2006
  ಕನ್ನಡದ ಕೊರತೆ ಚರ್ಚೆಯ ಸರಣಿಯಲ್ಲಿ ನಾನು ಮಂಡಿಸಿದ ಅಭಿಪ್ರಾಯವೊಂದಕ್ಕೆ ಶ್ರೀ ಬೆನಕ ಸ್ವಲ್ಪ ದೀರ್ಘವಾದ ಪ್ರತಿಕ್ರಿಯೆಯನ್ನೇ ನೀಡಿದ್ದಾರೆ. ನನ್ನ ಪ್ರತಿಕ್ರಿಯೆ ನಿರೀಕ್ಷಿಸಿದ್ದಕ್ಕಿಂತ ದೊಡ್ಡದಾಗಿದೆ ಎನಿಸಿದ್ದರಿಂದ ಲೇಖನವಾಗಿ ಪ್ರಕಟಿಸಿದ್ದೇನೆ. ಸಂವಹನ ಮುಖ್ಯ ಎಂದು ಹೇಳಿದಾಗಲೆಲ್ಲಾ ಸಂವಹನ ಮುಖ್ಯ ಎಂದು ಮಾತನಾಡುವವರು ಕನ್ನಡವನ್ನು ಹಾಳು ಮಾಡಲು ನಿಂತಿದ್ದಾರೆ ಎಂಬ ಟೀಕೆಯನ್ನು ಎದುರಿಸಬೇಕಾಗುತ್ತದೆ. ಡಿ. ಎನ್. ಶಂಕರಭಟ್ಟರಂಥ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ಭಾಷಾ ವಿಜ್ಞಾನಿ ಕೂಡಾ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 11, 2006
ದಿವ್ಯವಾದ ವಾಕ್ ಅನ್ನು ದೇವತೆಗಳು ಸೃಜಿಸಿದರು. ಅದನ್ನು ನಾನಾರೂಪದ ಜೀವಿಗಳು ನುಡಿಯುತ್ತವೆ. ಇದು ಋಗ್ವೇದದ ಒಂದು ಸೂಕ್ತಿ. ನಾಗವರ್ಮನ 'ಕರ್ಣಾಟಕಭಾಷಾಭೂಷಣ'ದಲ್ಲಿ ಮಂಗಳಶ್ಲೋಕದ ಅರ್ಥ ಹೀಗಿದೆ. ಯಾವ ಪರಂಜ್ಯೋತಿಯಿಂದ ಸರ್ವಭಾಷಾರೂಪವಾದ ವಾಣಿ ಹೊರಹೊಮ್ಮಿತೋ ಅದಕ್ಕೆ ವಂದನೆ. 'ಕರ್ಣಾಟಕ ಶಬ್ದಾನುಶಾಸನ' ಕರ್ತನಾದ ಭಟ್ಟಾಕಳಂಕನು ಗ್ರಂಥಾರಂಭದಲ್ಲಿ ಮಾಡಿದ ಜಿನೇಶ್ವರಸ್ತುತಿಯೂ ಇದೇ ಅರ್ಥದ್ದಾಗಿದೆ. ಅಲ್ಲಿ ಭಾಷೆಯು ಸರ್ವಭಾಷಾಮಯಿ ಎಂದು ಹೇಳಲಾಗಿದೆ. ಇದೆಲ್ಲವನ್ನು ಗಮನಿಸಿದರೆ ಈ ಭಾಷೆ…
ಲೇಖಕರು: ಸಂಗನಗೌಡ
ವಿಧ: ಬ್ಲಾಗ್ ಬರಹ
July 11, 2006
94.3 M.Hz ಕಂಪನಾಂಕಗಳಲ್ಲಿ ಹೊಸ ರೇಡಿಯೋ ಪ್ರಾರಂಭವಾಗಿದೆ. ರೇಡಿಯೋ ಜಾಕಿ ಇಲ್ಲ, ಬರೀ ಇಂಗ್ಲಿಷ್ ಮತ್ತು ಹಿಂದಿ ಹಾಡುಗಳು ಬರುತ್ತವೆ, ಇದು ಯಾವ ರೇಡಿಯೋ ? http://obbakannadiga.blogspot.com ಇಲ್ಲಿ ಇತರ ಬ್ಲಾಗ್ ಸೇರ್ಪಡೆಗಳನ್ನು ನೋಡಿ.
ಲೇಖಕರು: supreethjburji
ವಿಧ: ಬ್ಲಾಗ್ ಬರಹ
July 10, 2006
ಜೀವನವಿರುವುದು ಮೂರು ದಿನ ;ಆಗುವುದೊಂದು ಜನ್ಮದಿನ - ಆಗುವುದೊಂದು ಮರಣ ದಿನ .ಕಳೆಯುವುದೆಂತು ಉಳಿದೊಂದು ದಿನ ? ಆ ಸುದಿನವ ನೀ ದುಡ್ಡಿನಂತೆ ವಿನಿಯೋಗಿಸು ;ವಿದ್ಯೆ - ಕೆಲಸಕಾಗಿ ಅರ್ಧ ದಿನವ ನೀ ಉರಿಸು ,ಸಂಸಾರ ಚೌಕಟ್ಟಿನೊಳಗೆ ಉಳಿದರ್ಧ ದಿನವ ಸಹಿಸು ,ಸಾಯುವಾಗ ಮಾತ್ರ ದೇವರಿಗೆ ನಮಿಸು , ಅವಗೆ ಧ್ಯಾನಿಸು . ಇದ್ದಾಗ ಬದುಕಿಗೆ ಗುರಿ ಇರಲಿಲ್ಲ ,ಪರರಿಗೆ ಸಹಾಯವ ಎಂದೂ ನೀಡಲಿಲ್ಲ ;ಪ್ರಾಣಿಗಿಂತ ಕೀಳುಮಟ್ಟಕ್ಕೆ ನೀನು ಸಾಗಿದೆ , ಬೆಲೆಯು ಕಟ್ಟಲಾಗದ ಸಮಯ ಹಾಳುಮಾಡಿದೆ . ಆದ್ದರಿಂದ ಹೇಳುವುದು…
ಲೇಖಕರು: ritershivaram
ವಿಧ: Basic page
July 10, 2006
ಇತ್ತೀಚೆಗೆ “ಸಂಪದ” ದ ಬ್ಲಾಗ್ ಬರಹಗಾರನಾದಮೇಲೆ, ನನ್ನ ಹಳೆಯ ಟಿಪ್ಪಣಿ ಮತ್ತು ಡೈರಿ ಪುಸ್ತಕಗಳನ್ನೆಲ್ಲ ತಿರುವಿ ಹಾಕುವಂತಾಯಿತು. ಲೇಖಕನಾಗಿ ಹಲವು ವರ್ಷಗಳ ನನ್ನ ಅನುಭವದಲ್ಲಿ ಹೇಳಬೇಕೆಂದರೆ, ಅವು ಬಹಳ ಕಚ್ಚಾ ಸಾಮಗ್ರಿಯನ್ನೊದಗಿಸುತ್ತವೆ, ಮತ್ತು ಹೊಚ್ಚ ಹೊಸ ವಿಷಯಗಳಿಗೆ ಇಂಬುಗೊಡುತ್ತ ಸಾರ್ವಕಾಲಿಕ ಮೌಲ್ಯಗಳನ್ನು ತೆರೆದಿಡುತ್ತವೆ. ಅಂತಹ ಬರಹಗಳನ್ನು ನಿಮ್ಮೊಂದಿಗೆ ಸಂಪದದಲ್ಲಿ ಹಂಚಿಕೊಳ್ಳುವ ತವಕವಿದೆ. ಅಂತಹ ಮೊದಲ ಪ್ರಯತ್ನವಿದು... ವಿಜ್ಞಾನದಿಂದ ತಂತ್ರಜ್ಞಾನ. ತಂತ್ರಜ್ಞಾನದಿಂದ…
ಲೇಖಕರು: ಉಉನಾಶೆ
ವಿಧ: ಬ್ಲಾಗ್ ಬರಹ
July 10, 2006
ಕೆಲದಿನಗಳ ಹಿಂದೆ ಉಡುಪಿಯಲ್ಲಿ ವೈದ್ಯರೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದರೆಂದು ವರದಿಯಾಗಿತ್ತು. ಆ ವೈದ್ಯ, ಡಾ| ಕಿರಣ ಆಚಾರ್ಯ, ಸಚಿವ ಆಚಾರ್ಯರ ಮಗನಾಗಿದ್ದರಿಂದ, ಪ್ರತಿಕೂಲ ಪ್ರಚಾರವೂ ಸಿಕ್ಕಿತ್ತು. ಮೊದಲೇ, ಎರಡೂ ಕಡೆಯ ವಿವರ ಪಡೆದು ಪ್ರಕಟಿಸುವ ವೃತ್ತಿಪರತೆ ನಮ್ಮ ವರದಿಗಾರರಲ್ಲಿ ಕಡಿಮೆ. ಈ ವಿಷಯದಲ್ಲಿ, ಸುದ್ದಿಗಾರರೇ ಸುದ್ದಿಯಾಗಿರುವುದರಿಂದ ಅದರ ಮಾತೇ ಇಲ್ಲ. ಆದ್ದರಿಂದ, ವೈದ್ಯರ ಕಡೆಯವರು http://udupipressvictim.wordpress.com/ ವೆಂಬ ಉರುಳಿ (URL) ನಲ್ಲಿ ವೈದ್ಯರ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 10, 2006
ಪುಣ್ಯಕೋಟಿ ಗೋವಿನ ಕಥೆ ನಮಗೆಲ್ಲ ಮಕ್ಕಳ ಕಥೆಯಾಗಿ ಗೊತ್ತು. ನಮ್ಮೆಲ್ಲರ ಮೆಚ್ಚಿನದೂ ಆಗಿದೆ. ಆದರೆ ಅದಕೆ ಹೆಚ್ಚಿನ ಅರ್ಥಗಳು ಇವೆಯೇ ? ಶ್ರೀ ಪಿ. ಲಂಕೇಶರು ತಮ್ಮ ಗದ್ಯ ಬರವಣಿಗೆಯ ಮೂಲಕ ಕನ್ನದ ಗದ್ಯವನ್ನೂ ಇಷ್ಟು ಚೆನ್ನಗಿ ಬರೆಯಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಅವರು ಪುಣ್ಯಕೋಟಿ ಕಥೆಯ ಬಗ್ಗೆ ಏನು ಹೇಳಿದ್ದಾರೆ ? ಇದು ಕನ್ನಡಿಗರೆಲ್ಲರೂ ಓದಲೇಬೇಕಾದ ವಿಷಯವಾಗಿದೆ. ಹಿಂದೊಮ್ಮೆ ಪುಣ್ಯಕೋಟಿಯ ಕಥೆ ಬಗ್ಗೆ ಶ್ರೀ ಕೆ.ವಿ.ಸುಬ್ಬಣ್ಣ ಅವರು ಬರೆದ ಒಂದು ಲೇಖನದ ಸಂಗ್ರಹವನ್ನು ಇತರ…
ಲೇಖಕರು: hpn
ವಿಧ: Basic page
July 10, 2006
ಸಂಪದದಲ್ಲಿ ಇಂದಿನಿಂದ ಸಂಪದದ ಸದಸ್ಯರು ತಮ್ಮ ಊರಿನಲ್ಲಿ ನಡೆಯುವ, ತಮ್ಮ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮಗಳ ವಿವರಗಳನ್ನು ಸಂಪದದ ಉಳಿದ ಸದಸ್ಯರೊಂದಿಗೆ ಹಂಚಿಕೊಳ್ಳಬಹುದು. ಕಾರ್ಯಕ್ರಮವೊಂದರ ವಿವರವನ್ನು ಸೇರಿಸಲು ಸಂಪದದ 'ಮೆನ್ಯು'ನಲ್ಲಿ Add content to Sampada -> ಕಾರ್ಯಕ್ರಮ ಕ್ಲಿಕ್ ಮಾಡಿ ಸೇರಿಸಿದರಾಯಿತು. ಸಾಧ್ಯವಾದಷ್ಟೂ ಪ್ರಮುಖ ಕಾರ್ಯಕ್ರಮಗಳಿಗೆ ಸದಸ್ಯರನ್ನು ಆಮಂತ್ರಿಸಲು ಮಾತ್ರ ಈ ಸವಲತ್ತನ್ನು ಬಳಸಬೇಕೆಂದು ಸದಸ್ಯರಲ್ಲಿ ಕೋರಿಕೆ.
ಲೇಖಕರು: venkatesh
ವಿಧ: Basic page
July 09, 2006
ಪ್ರಸಿದ್ಧ ಇಂಗ್ಲೀಷ್ ಕಾದಂಬರಿಕಾರ, ರಾಜಾರಾವ್, ಅಮೆರಿಕೆಯ ಟೆಕ್ಸಾಸ್ ವಿಶ್ವ ವಿದ್ಯಾನಿಲಯ, ಆಸ್ಟಿನ್ ನಲ್ಲಿ ಶನಿವಾರದಂದು ದೈವಾಧೀನರಾದರು. ೯೬ ವರ್ಷಹರೆಯದ ಹಾಸನದ ರಾಜಾರಾವ್, ನವೆಂಬರ್, ೮, ೧೯೦೮ ರಲ್ಲಿ ಬಹಳ ಹೆಸರುವಾಸಿಯಾದ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು.ಅವರ ಶಿಕ್ಷಣ ಬಾಲ್ಯದಿಂದ ಪದವಿಯವರೆವಿಗೂ ಕನ್ನಡನೆಲದಲ್ಲೇ ನಡೆಯಿತು. ಸ್ನಾತಕೊತ್ತರ ಶಿಕ್ಷಣಕ್ಕಾಗೆ ಅವರು ಯುರೊಪಿನ ಸೋರ್ಬೊನಿಯದ, ಮೌಂಟ್ ಪೆಲೀರ್ ವಿಶ್ವವಿದ್ಯಾನಿಲಯದಲ್ಲಿ ಸಂಶೊಧನೆ ಮಾಡಲು ತಮ್ಮ ೧೯ ನೇ ವಯಸ್ಸಿನಲ್ಲೇ…
ಲೇಖಕರು: ಉಉನಾಶೆ
ವಿಧ: ಬ್ಲಾಗ್ ಬರಹ
July 09, 2006
ಮೊನ್ನೆ ನನ್ನಿಂದ ಒಂದು ಅಪಚಾರ ನಡೆದು ಹೋಯಿತು. ಜೀವನದಲ್ಲಿ ಮೊದಲ ಬಾರಿ ನಾನೊಂದು ಕೊಲೆ ಮಾಡಿದೆ. ಮೊನ್ನೆ ತಲೇಲಿ ಏನೊ ತುಂಬ್ಕೊಂಡು, ಕಾರಿನಲ್ಲಿ ಮನೆಗೆ ಬರ್ತಾ ಇರಬೇಕಾದ್ರೆ, ಒಂದು ಅಳಿಲು ಓಡೊಡಿ ಬಂದು ನನ್ನ ಕಾರಿನ ಹಿಂದಿನ ಚಕ್ರಕ್ಕೆ ಸಿಲುಕಿತು. ಏನೋ ಓಡಿ ಬಂದುದು ನನಗೆ ಅರಿವಾಯಿತು, ಆದರೆ ಅದು ಕಾರಿನಡಿ ಸಿಕ್ಕಿ ಸಾಯಬಹುದು ಅಂತ ಅನಿಸಿರಲಿಲ್ಲ. ಕಾರು ವಾಪಾಸು ತಿರುಗಿಸಿ ಏನಂತ ನೋಡಲು ಹೋದೆ ಬೇಜಾರಾಗಿ ಬಿಟ್ಟಿತ್ತು. ಯಾರದಾದರೂ ಬೆಕ್ಕೊ, ನಾಯಿಯೋ ಆಗಿದ್ದರೆ, ಏನಾಗಬಹುದು ಎಂಬ ಹೆದರಿಕೆ…