ವಿಧ: Basic page
May 13, 2006
ಚರಿತ್ರೆಯೆ೦ದರೆ ರಾಜರ ಕತೆ, ಯುದ್ದ್ಧಗಳ ಮಾಹಿತಿ ಎ೦ದು ತಿಳಿದಿದ್ದ ನನಗೆ ಚರಿತ್ರೆಯೆ೦ದರೆ ಅಷ್ಟು ಆಸಕ್ತಿಯಿರಲಿಲ್ಲಾ. ಆದರೆ ಮುಗಳಿಯವರ ಕನ್ನಡ ಸಾಹಿತ್ಯ ಚರಿತ್ರೆಯನ್ನು ಓದಿದ ನ೦ತರ ಚರಿತ್ರೆಯ ಬಗ್ಗೆಯಿದ್ದ ಕಲ್ಪನೆ, ಮತ್ತು ತಿರಸ್ಕಾರವೆರಡು ಬದಲಾವಣೆಗೊ೦ಡಿದೆ. ವರ್ತಮಾನದಲ್ಲಿ ಆಶಾವದಿಯಾಗಿರದ ಮನಸ್ಸು ಚರಿತ್ರೆಯಲ್ಲಿ ಬೆಳಕನ್ನು ಕಾಣುವುದ್ದಕ್ಕೆ ಪರಿತಪಿಸುತ್ತದೆ. ಅದಕ್ಕಾಗಿ ಬಹುಶ: ನಾವು ಚರಿತ್ರೆಯನ್ನು ಓದುವುದು. ಚರಿತ್ರೆಯನ್ನು ಕೇಳುವುದು ಇನ್ನೂ ಅನುಭವಕಾರಿ.
ಹಾಗಿದ್ದರೆ ನಮ್ಮ…
ವಿಧ: ಪುಸ್ತಕ ವಿಮರ್ಶೆ
May 13, 2006
ಚರಿತ್ರೆಯೆ೦ದರೆ ರಾಜರ ಕತೆ, ಯುದ್ದ್ಧಗಳ ಮಾಹಿತಿ ಎ೦ದು ತಿಳಿದಿದ್ದ ನನಗೆ ಚರಿತ್ರೆಯೆ೦ದರೆ ಅಷ್ಟು ಆಸಕ್ತಿಯಿರಲಿಲ್ಲಾ. ಆದರೆ ಮುಗಳಿಯವರ ಕನ್ನಡ ಸಾಹಿತ್ಯ ಚರಿತ್ರೆಯನ್ನು ಓದಿದ ನ೦ತರ ಚರಿತ್ರೆಯ ಬಗ್ಗೆಯಿದ್ದ ಕಲ್ಪನೆ, ಮತ್ತು ತಿರಸ್ಕಾರವೆರಡು ಬದಲಾವಣೆಗೊ೦ಡಿದೆ. ವರ್ತಮಾನದಲ್ಲಿ ಆಶಾವದಿಯಾಗಿರದ ಮನಸ್ಸು ಚರಿತ್ರೆಯಲ್ಲಿ ಬೆಳಕನ್ನು ಕಾಣುವುದ್ದಕ್ಕೆ ಪರಿತಪಿಸುತ್ತದೆ. ಅದಕ್ಕಾಗಿ ಬಹುಶ: ನಾವು ಚರಿತ್ರೆಯನ್ನು ಓದುವುದು. ಚರಿತ್ರೆಯನ್ನು ಕೇಳುವುದು ಇನ್ನೂ ಅನುಭವಕಾರಿ. ಹಾಗಿದ್ದರೆ…
ವಿಧ: ಬ್ಲಾಗ್ ಬರಹ
May 12, 2006
ಕುಮಾರಿ ಜಯಲಲಿತಗೆ `ಕರುಣಾ'ಜನಕ ಸೋಲು, ಕರುಣಾನಿಧಿಗೆ `ಜಯ'ಮಾಲೆ. ಒಂದು ಅವಧಿಗೆ ಜಯಲಲಿತಾ, ಇನ್ನೊಂದು ಅವಧಿಗೆ ಕರುಣಾನಿಧಿ. ಇದು ಹಿಂದಿನಿಂದಲೂ ನಡೆದು ಬಂದ `ಸಂಪ್ರದಾಯ'. ಇದು ಯಾರ ಗೆಲವೂ ಅಲ್ಲ ಸೋಲೂ ಅಲ್ಲ; ಅದ್ಭುತ ಹೊಂದಾಣಿಕೆಯಷ್ಟೆ!!!!ಒಂದು ಅವಧಿಗೆ ಇವರು ಆಡಳಿತ ನಡೆಸಿ ಬಾಚಿಕೊಳ್ಳುವುದು, ಇನ್ನೊಂದು ಅವಧಿಗೆ ಇನ್ನೊಬ್ಬರಿಗೆ ಅವಕಾಶ ಮಾಡಿಕೊಡುವುದು. ಈ ಹಿಂದಿನ ಐದು ವರ್ಷದಲ್ಲಿ `ಬಾಚಿ'ರುವುದನ್ನು ಸರಿಯಾಗಿ ಜೋಡಿಸಿ ಕೊಳ್ಳಬೇಕಲ್ಲ, ಅದಕ್ಕೆ…
ವಿಧ: ಬ್ಲಾಗ್ ಬರಹ
May 12, 2006
ಮಾಮೂಲಿನಂತೆ ಇಂದು ಬ್ಯಾಂಕಿಗೆ ೮.೩೦ ಕ್ಕೆ ಹೋದೆ. ಯಾಕೋ ಒಳಗೆಲ್ಲ ಕಡೆಯೂ ಕತ್ತಲೆ ತುಂಬಿತ್ತು. ಬಾಗಿಲ ಒಳಗೆ ಕಾಲಿಡುತ್ತಿದ್ದಂತೆ ಉಸಿರು ಕಟ್ಟಿಸುವಂತಹ ಹೊಗೆಯ ವಾಸನೆ ಮೂಗಿಗೆ ಬಡಿದಿತ್ತು. ಇನ್ನೊಂದು ಹೆಜ್ಜೆ ಮುಂದಿಡಲು ನೆಲದ ಮೇಲೆಲ್ಲಾ ನೀರು ಚೆಲ್ಲಿದ್ದು ಜಾರುವಂತಾಯಿತು. ನೆಲ ಒರೆಸಲು ಯಾರೂ ಕಾಣಿಸಲಿಲ್ಲ. ಎಲ್ಲೆಡೆ ಗಲೀಜು ಹರಡಿದ್ದು, ಕೆಲಸಗಾರರು ಯಾರೂ ಬಂದಂತೆ ಕಾಣಲಿಲ್ಲ. ಅದೂ ಅಲ್ಲದೇ ಎಲ್ಲಿಯೂ ದೀಪಗಳು ಕಾಣದೆ, ತಡಕಾಡಿಕೊಂಡು ಮುಂದೆ ಹೋದೆನು. ನಾನು ಕುಳಿತುಕೊಳ್ಳುವ…
ವಿಧ: ಬ್ಲಾಗ್ ಬರಹ
May 12, 2006
ಇತ್ತೀಚಿನ ಓದು , ಸುದ್ದಿ , ಇತ್ಯಾದಿ ಯ ಕಂತನ್ನು ಬಹಳ ದಿನಗಳ ಬಳಿಕ ಕೊಡುತ್ತಿದ್ದೇನೆ.
ದಿ. ರಾಜ್ಕುಮಾರ್ ಅವರ ಸಮಾಧಿಗೆ ಒಂದು ತಿಂಗಳಲ್ಲಿ ಹತ್ತು ಲಕ್ಷ ಜನ ಭೇಟಿ ಕೊಟ್ಟಿದ್ದಾರೆ . ಹೆಚ್ಚಿನ ಮಾಹಿತಿಗೆ . ಮೇ ೧೧ ರ ಪ್ರಜಾವಾಣಿ ಯ ಕರ್ನಾಟಕದರ್ಶನ ಪುರವಣಿ ನೋಡಿರಿ . ( ಅಂತರ್ಜಾಲದಲ್ಲೂ ಲಭ್ಯ)
ರಾಜಕುಮಾರ್ ಅವರು ಒಂದು ಸಂದರ್ಶನದಲ್ಲಿ ಹೇಳಿದ್ದರು ದೇವರು ನನಗೆ ಶರೀರ , ಶಾರೀರ , ಅಭಿನಯ ಪ್ರತಿಭೆ ಕೊಟ್ಟಿರುವಾಗ ಅವನ್ನು ಬಳಸಿಕೊಳ್ಳದಿರುವದು ತಪ್ಪು ಎಂದು…
ವಿಧ: ಚರ್ಚೆಯ ವಿಷಯ
May 12, 2006
[:http://google.com/trends|ಗೂಗಲ್ ಟ್ರೆಂಡ್ಸ್] ಇವತ್ತು ರಿಲೀಸ್ ಮಾಡಿದ್ದಾರೆ. 'ಕನ್ನಡ' ಎಂದು ಸರ್ಚ್ ಮಾಡುವವರ ಟ್ರೆಂಡು ಅದರಲ್ಲಿ ನೋಡಿದಾಗ ಈ ಅಂಶಗಳನ್ನು ಗಮನಿಸಿ:
keyword - 'Kannada'
ರಾಜ್ ಕುಮಾರ್ ನಿಧನದ ನಂತರ 'ಕನ್ನಡ' ಬಗ್ಗೆ ಅನ್ವೇಶಣೆಗಳು peak ಮುಟ್ಟಿದೆ.
keyword - 'Kannada+Hindi+Tamil+telugu+Malayalam'
ಕನ್ನಡದ ಸ್ಥಿತಿಗೆ ಕನ್ನಡಿಯೋ ಹೇಗೆ? ತಳದಲ್ಲಿರುವುದು ನಮ್ಮ ಭಾಷೆ :(
ವಿಧ: Basic page
May 10, 2006
ಐದು ವರ್ಷಗಳ ಹಿಂದಿನ ಮಾತು. ವೀರಪ್ಪನಿಂದ ಬಿಡಿಸಿಕೊಂದು ಜಕ್ಕೂರಿನ ಏರ್ಪೋರ್ಟಿನಲ್ಲಿ ಕಾಲಿರಿಸಿದ ಕೂಡಲೇ ರಾಜ್ಕುಮಾರ್ ಮಾಡಿದ ಮೊದಲ ಕೆಲಸವೆಂದರೆ ಮಂಡಿಯೂರಿ, ನೆಲಕ್ಕೆ ಬಾಗಿ, ಈ ಮಣ್ಣಿಗೆ ಮುತ್ತಿಟ್ಟಿದ್ದು! ಸಂಕೋಚ ಸ್ವಭಾವದ ಕನ್ನಡಿಗರಿಗೆ ಇದೊಂದು ಅದ್ಭುತ ಸಂಕೇತವಾಗಿ ಹೋಗಬೇಕಾಗಿತ್ತು.
ಎಂ.ಜಿ.ಆರ್, ಶಿವಾಜಿ ಗಣೇಶನ್ಗಿಂತಲೂ ರಾಜ್ ನನಗೆ ಆತ್ಮೀಯವೆನಿಸಲು ಕಾರಣ ಅವರು ಸ್ವಇಚ್ಛೆಯಿಂದ ರೂಪಿಸಿಕೊಂಡ ಒಂದು `ಸಿಂಬಾಲಿಸಂ'. ಅದೇನೆಂದರೆ ತಮ್ಮ ಜನ್ಮಸಿದ್ಧ ಮುಗ್ಧತೆಯಿಂದ ರಾಜಕಾರಣ…
ವಿಧ: ಚರ್ಚೆಯ ವಿಷಯ
May 10, 2006
ಮಾನ್ಯರೇ
ಸಂಪದದ ಸದ್ಯದ ಬದಲಾವಣೆಗಳಿಗೆ ಮೊದಲು ಟಿಪ್ಪಣಿಗಳು ಮೂಲ ಲೇಖನದ ಜತೆಗೆ ಕಾಣುತ್ತಿದವು . ಹೀಗಾಗಿ ಎಲ್ಲ ಟಿಪ್ಪಣಿಗಳನ್ನು ಒಟ್ಟಿಗೇ ಓದಬಹುದಿತ್ತು .
ಈಗ ಅನೇಕ ಲಿಂಕ್ ಗಳನ್ನು ಕ್ಲಿಕ್ಕಿಸಿ ನೋಡಬೇಕಾಗುತ್ತದೆ . ಯಾವದೇ ಒಂದು ಲಿಂಕನ್ನು ತೆರೆದರೂ ಹಿಂದಿನ ಟಿಪ್ಪಣಿಗಳು / ಈ ಟಿಪ್ಪಣಿಯ ಹಿನ್ನೆಲೆ ಗೊತ್ತಾಗುವದಿಲ್ಲ .
ದಯವಿಟ್ಟು ಮೊದಲಿನಂತಿದ್ದರೆ ಚೆನ್ನ ; ಹಾಗೆಯೇ ಮಾಡಿ ಎಂದು ನನ್ನ ನಮ್ರ ಕೋರಿಕೆ.
ಶ್ರೀಕಾಂತ ಮಿಶ್ರಿಕೋಟಿ
ವಿಧ: Basic page
May 09, 2006
ನಮ್ಮ ಕನ್ನಡದ ಆಶುಕವಿ, ನಾಡ ಕವಿ, - 'ಸರ್ವಜ್ಞ' !
ಅವನ ಹೆತ್ತಮ್ಮ ಕುಂಬಾರ ಮಾಳೆ, ಪ್ರೀತಿಯಿಂದ ನಾಮಕರಣ ಮಾಡಿದ ಹೆಸರು -ಪುಶ್ಪದತ್ತ. ಸಾಕುತಾಯಿ ಮಲ್ಲಕ್ಕ. ತಂದೆ ಬಸವರಸ. ಧಾರವಾಡ ಜಿಲ್ಲೆಯ ಮಾಸೂರಿನಲ್ಲಿ ವಾಸವಾಗಿದ್ದ ಆರಾಧ್ಯ ಬ್ರಾಹ್ಮಣ, ಬಸವರಸ, ಎಶ್ಟುದಿನಗಳಾದರೂ ಮಕ್ಕಳಾಗದಿದ್ದಾಗ ಮಲ್ಲಮ್ಮನನ್ನು ಸಮಾಧಾನ ಮಾಡಿ, ಪುತ್ರಸಂತಾನದ ವರ ಪಡೆಯಲು ಕಾಶೀ ಕ್ಷೇತ್ರಕ್ಕೆ ಹೊರಡುತ್ತಾನೆ. ಭಕ್ತಿಯಿಂದ ಸೇವೆ ಮಾಡಿದ ಬಸವರಸನಿಗೆ ಕಾಶಿ ವಿಶ್ವನಾಥನು ಕನಸಿನಲ್ಲಿ ಪ್ರತ್ಯಕ್ಷನಾಗಿ, 'ನಿನಗೆ ಪುತ್ರ…
ವಿಧ: Basic page
May 08, 2006
... ಇದು ನನಗೆ ತಿಳಿಯದು.. ತಿಳಿಯುವ ಕುತೂಹಲವಿದೆ.. ನಮ್ಮ ದೇಹವನ್ನು ಸಂಪೂರ್ಣ ಹಿಡಿತದಲ್ಲಿಟ್ಟುಕೊಳ್ಳುವ ಶಕ್ತಿ ಅದಕ್ಕಿದೆ... "ಹೇಗಿರುತ್ತದೆ ಮನಸ್ಸು?" ಇದು ನನ್ನ ಮನಸ್ಸಿನಂತರಾಳದಲ್ಲಿ ಉತ್ತರಕ್ಕಾಗಿ ಕಾಯುತ್ತಿರುವ ಒಂದು ಪ್ರಶ್ನೆ. ಅದಕ್ಕೆ ನನ್ನದೆ ರೀತಿಯಲ್ಲಿ ಉತ್ತರ ಹುಡುಕಿಕೊಂಡಿದ್ದೆನೆ.. ನನಗೆ ಮನಸ್ಸಿನ ಬಗ್ಗೆ ಇರುವ ಕಲ್ಪನೆಯನ್ನು ಈ ಲೇಖನದಲ್ಲಿ ವ್ಯಕ್ತಪಡಿಸುತ್ತಿದ್ದೇನೆ...
ಒಂದು.. ದೊಡ್ದ ಹೂದೋಟ... ಅದರಲ್ಲಿ ಅರಳುವ ಪ್ರತಿಯೊಂದು ಹೂ ವಿಭಿನ್ನವಾದ ಸುವಾಸನೆ…