ಎಲ್ಲ ಪುಟಗಳು

ಲೇಖಕರು: shreekant.mishrikoti
ವಿಧ: Basic page
April 19, 2006
ಆರಿದ್ರ ವೇಳೆಗೆ ಆದೋನೇ ಗ೦ಡ! (ಚಿಟಿ ಚಿಟಿ ಮಳೆ ಬಿಡದೇ ಸುರಿಯುತ್ತಿದಾಗ, ಮನೆ ಬಿಟ್ಟು ಎಲ್ಲೂ ಹೊರಗೆ ಹೋಗದೇ ಇರುವಾಗ, ನಡೆದಿರಬಹುದಾದ ಚಟುವಟಿಕೆಯ ಕಥೆ ಹೇಳುತ್ತಾ ಇದು?, ಎ೦ದು ರಸಿಕರ ಪ್ರಶ್ನೆ!) ಅದೇ ಉ೦ಡೇನು ಕದ ತೆಗೀರಿ ಅತ್ತೆಮ್ಮನವರೇ. ಆಚಾರ್ಯರ ಮಗನಾಗಿ, ಪುರಾಣಿಕರ ಅಳಿಯನಾಗಿ ಘೃತ ಎ೦ದರೇನು? ಅಂದನಂತೆ ಅಪಾರ ಪತಿವ್ರತೆ ಅಪ್ಪನ್ನ ಗ೦ಡ ಅ೦ತ ತಬ್ಬಿಕೊ೦ಡಳ೦ತೆ. ಇಣುಕಿ ಇಣುಕಿ ನೋಡಿದ ಒಣಕಲು ವನಜನ್ನ. ಊರೆಲ್ಲಾ ಉಗಿದರೂ ನನ್ನ ಮೂರೇ ಜನ ಉಗಿದರು ಅ೦ದ೦ತೆ. ಉ೦ಡೆ ಕದ್ದವನು ಒಡವೆಗೆ ಕೈ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
April 19, 2006
ಪ್ರಜಾವಾಣಿ (೧೮ ಎಪ್ರಿಲ್ ೨೦೦೬) ರಲ್ಲಿ ನಾನು ಗಮನಿಸಿದ ವಾರ್ತೆಗಳು. ೧. ಕನ್ನಡದ ಆದಿಕವಿ ಪಂಪ ಅಲ್ಲ ಎಂದು ಚರ್ಚೆ ನಡೆದಿದೆ ; ದೇವರ ದಾಸಿಮಯ್ಯ , ಜೇಡರ ದಾಸಿಮಯ್ಯ ಇಬ್ಬರೂ ಒಬ್ಬನೇ ವ್ಯಕ್ತಿ ಎಂಬ ವಾದವೂ ಇದ್ದು ಈ ಪಟ್ಟ ಅವರಿಗೆ ಸಲ್ಲಬೇಕು ಎಂದು ವಾಚಕರವಾಣಿಯಲ್ಲಿ ಪತ್ರ ಬರೆದಿದ್ದಾರೆ . ೨. ಇಂದು ಬೆಂಗಳೂರಿನಲ್ಲಿ ಚಿತ್ರರಂಗದಿಂದ ಡಾ. ರಾಜ್‍ಗೆ ಶೃದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ ೩. ಪ್ರತಿದಿನ ಐವತ್ತು ಸಾವಿರ ಜನ ಡಾ. ರಾಜ್ ಸಮಾಧಿಯನ್ನು ಸಂದರ್ಶಿಸುತ್ತಿದ್ದಾರೆ. ೪. ರಾಜ್ ಸ್ಮಾರಕ…
ಲೇಖಕರು: ರಘುನಂದನ
ವಿಧ: ಚರ್ಚೆಯ ವಿಷಯ
April 19, 2006
ರಸವತ್ತಾದ ಪ್ರಶ್ನೆಗಳು 1) gear ಹಾಕುವ ಸೊಪ್ಪಿನಿಂದ ನೀರು ಬೀಳುವ ಜಾಗ ಎಲ್ಲಿದೆ? 2) power ಇದ್ರೂನೂ ಇತ್ತೀಚೆಗೆ ಅಬುಧಾಬಿಯಲ್ಲಿ ಧಬಧಬ ಎಂದು ದಬ್ಬಿಸಿಕೊಂಡವರು ಯಾರು? 3) ಉಪ್ಪಿನ ಸತ್ಯಾಗ್ರಹದಲ್ಲಿ ಕನ್ನಡನಾಡಿನಗಲದ ಕಿವಿಯವರೊಬ್ರು ಅರೆಸ್ಟಾಗಿದ್ರು. ಯಾರವ್ರು? 4) ಭಿಕ್ಷೆಬೇಡ್ಕೊಂಡೇ, ಮೈಕೈ ಬಗ್ಗಿಸ್ಕೊಂಡೇ ಬರೀತಿದ್ದವ್ರು ಯಾರು? 5) ಎಲ್ರಿಗಿಂತ್ಲೂ ಮೊದ್ಲು ಬಿಸಿಬಿಸಿಪತ್ರ ಕಳ್ಸೋ ವ್ಯವಸ್ಥೆ ಮಾಡಿದ್ದು ಯಾರು? (ಕ್ಲೂ: ಮುಂದೆ ಭಾರಿ ಸೂಕ್ಷ್ಮಬುದ್ಧಿಯವರಿಗೆ ಈ ಪತ್ರಾನ ಮಾರಿಬಿಟ್ರಂತೆ…
ಲೇಖಕರು: venkatesh
ವಿಧ: Basic page
April 19, 2006
ಬದುಕು ನನಗೇನು ಕಲಿಸಿದೆ ? ಡಾ. ಎಚ್.ಎನ್. ಹೀಗೆ ಹೇಳುತ್ತಾರೆ. ಬುದ್ಧ, ಸ್ವಾಮೀವಿವೇಕಾನಂದ, ಗಾಂಧೀಜಿ, ಜವಹರ್ ಲಾಲ್ ನೆಹ್ರೂ ಮತ್ತು ಐನ್ ಸ್ಟೈನ್ ರ ವಿಚಾರಗಳು ನನ್ನ ಮೇಲೆ ಅಗಾಧ ಪ್ರಭಾವ ಬೀರಿವೆ. ಗುರಿಯಶ್ಟೇ ಸಾಧನಗಳೂ ಮುಖ್ಯ ಎಂಬುದನ್ನು ನಾನು ಈ ಮಹಾನ್ ವ್ಯಕ್ತಿಗಳಿಂದ ಕಲಿತೆ. ದೇವರ ಇರುವಿಕೆ, ಇಲ್ಲದಿರುವಿಕೆ, ಜೀವನ ಮೂಲ ಆಕಸ್ಮಿಕವೇ, ಬದುಕಿಗೊಂದು ಉದ್ದೇಶ್ಯ ವಿದೆಯೇ, ಸಾವು ಬದುಕಿನ ಕೊನೆಯೇ ? ಮರಣಾ ನಂತರ ವ್ಯಕ್ತಿತ್ವ ಉಳಿಯಬಲ್ಲುದೇ ? ಎನ್ನುವ ತತ್ವ ಶಾಸ್ತ್ರದ ಸಮಸ್ಯೆಗಳು…
ಲೇಖಕರು: ಶಿವ
ವಿಧ: ಬ್ಲಾಗ್ ಬರಹ
April 19, 2006
ಡಾ. ರಾಜ್‍ಕುಮಾರ್‍ಗೆ ದೇವಸ್ಥಾನ ಕಟ್ಟಬೇಕಂತೆ.ಡೆಕ್ಕನ್ ಹೆರಾಲ್ಡ್ ನ ಈ ವರದಿ ನೋಡಿ.http://www.deccanherald.com/deccanherald/apr192006/city2110502006418.asp ರಾಜ್ ಅಭಿಮಾನಿಗಳ ಸಂಘ ಇದನ್ನು ತಡಿಬೇಕು.ಯಾವತ್ತು ರಾಜ್ ಪ್ರೀತಿಯ ಅಣ್ಣಾವ್ರು ಆಗಿಯೇ ನಮ್ಮ ಜೊತೆ ಇರಲಿ.. ಇ-ಟಿವಿಯಲ್ಲಿ 'ರಸ ಋಷಿಗೆ ನಮಸ್ಕಾರ" ಎನ್ನುವ ಕಾರ್ಯಕ್ರಮ ಬರುತಿತ್ತು.ಆ ಕಾರ್ಯಕ್ರಮದ ಕೊನೆಯ ಸಂಚಿಕೆಯಲ್ಲಿ ತೇಜಸ್ವಿಯವರ ಸಂದರ್ಶನ ಇತ್ತು.ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ಕಾಲ,…
ಲೇಖಕರು: Satyaprakash.H.K.
ವಿಧ: ಬ್ಲಾಗ್ ಬರಹ
April 19, 2006
ಆರೋಗ್ಯಸತ್ಯ ಪ್ರಕೃತಿ ಕೇಂದ್ರ ಪಾಲೀಶ್ ಮಾಡಿದ ಅಕ್ಕಿ "ಆಸಿಡ್" ಮಯ. ಪ್ರಕೃತಿ ನಮಗೆಲ್ಲ ಜನ್ಮ ಕೊಟ್ಟಿರುವುದು ನಮಗೆಲ್ಲಾ ತಿಳಿದೇ ಇದೆ. ಪ್ರಕೃತಿ ನಮಗೆ ಏನೇನು ಆಹಾರಗಳನ್ನು ಕೊಟ್ಟಿದೆಯೋ ಅದನ್ನೆಲ್ಲಾ ಸಂಸ್ಕರಿಸದೆ ಅದು ಕೊಟ್ಟಿರುವ ರೂಪದಲ್ಲೇ ಅಂದರೆ ಉದಾಹರಣೆಗೆ: ಅಕ್ಕಿಯನ್ನು ಅದರ ಮೇಲಿನ ಭತ್ತವನ್ನು ಮಾತ್ರ ತೆಗೆದು ಬರುವ ಪೂರ್ಣಧಾನ್ಯವನ್ನು ಊಟ ಮಾಡಿದರೆ ಸಂಪೂರ್ಣ ಆರ್‍ಓಗ್ಯವು ಲಭಿಸುವುದು. ನಾವು ಊಟ ಮಾಡುವುದು ಏತಕ್ಕಾಗಿ? ನಾವು ಊಟ ಮಾಡುವುದು ಶಕ್ತಿ ಬರುವುದಕ್ಕೋ ಅಥವ ಖಾಯಿಲೆ…
ಲೇಖಕರು: Satyaprakash.H.K.
ವಿಧ: ಬ್ಲಾಗ್ ಬರಹ
April 19, 2006
ನಾರಿನಿಂದ ಸ್ತನ ಕ್ಯಾನ್ಸರ್ ಗೆ ತಡೆ ಬಾಲಕಿಯರು ಬೇಗನೇ ಋತುಮತಿಯಾಗುವುದಕ್ಕೂ ಸ್ತನ ಕ್ಯಾನ್ಸರ್ ಗೂ ಏನಾದರೂ ಸಂಬಂಧವಿದೆಯಾ ? ಕೆನಡಾದ ಟೊರಂಟೋ ವಿವಿಯ ತಜ್ನರ ಪ್ರಕಾರ ಉತ್ತರ 'ಹೌದು' ಹದಿ ವಯಸ್ಸಿಗೂ ಮುಂಚಿನ ಹಲವಾರು ಬಾಲಕಿಯರ ಮೇಲೆ ನದೆಸಿದ ಸಂಶೋಧನೆಗಳಿಂದ ಈ ಸಂಗತಿಯನ್ನು ಕಂಡುಕೊಂಡಿರುವ ಅವರು ಹೆಣ್ಣುಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಇಂಥ ಅನೇಕ ವಿಷಯಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಯಾವ ಹುಡುಗಿಯರು ಚಿಕ್ಕಂದಿನಿಂದಲೇ ನಾರುಯುಕ್ತ ಆಹಾರವನ್ನು ಹೆಚ್ಚು ತಿನ್ನುತ್ತಾರೋ, ಅವರ ಮುಟ್ಟು…
ಲೇಖಕರು: Satyaprakash.H.K.
ವಿಧ: ಬ್ಲಾಗ್ ಬರಹ
April 19, 2006
ಹೊಟ್ಟು(ಫೈಬರ್) ಹೊಟ್ಟು ಎಂದರೆ ಭತ್ತ ಮಾತ್ರ ತೆಗೆದ ತಕ್ಷಣ ಒಳಗಡೆ ಒಂದು ಕವಚವಿರುತ್ತದೆ. ಅದೇ ಮುಖ್ಯವಾದ ಹೊಟ್ಟು. ಆ ಕವಚವನ್ನು ತೆಗೆದು ತಿಂದರೆ ನಾನಾ ರೋಗಗಳು ಉಂಟಾಗುವುವು. ಈಗ ಹಾಲಿ ಸಿಕ್ಕುತ್ತಿರುವುದೆಲ್ಲಾ ಆ ಕವಚ ತೆಗೆದಿರುವ ಅಕ್ಕಿಯೇ. ಆ ಕವಚಕ್ಕೆ ಇಂಗ್ಲೀಷಿನಲ್ಲಿ ಕರ್ನಲ್ ಎಂದೂ ಕರೆಯುತ್ತಾರೆ. ಹೊಟ್ಟು ತಿನ್ನುವವರು ೧೦೦ ರಿಂದ ೧೨೦ ವರ್ಷಗಳವರೆಗೂ ಯಾವುದೇ ರೋಗ ರುಜಿನಗಳಿಲ್ಲದೆ ಸಂತೋಷವಾಗಿ ಬಾಳಬಹುದು. ಎಲ್ಲಾ ಧಾನ್ಯಗಳಲ್ಲೂ ಹೊಟ್ಟು ಇರುತ್ತದೆ. ಹೊಟ್ಟು ದೇಹಕ್ಕೆ ಬಹಳ…
ಲೇಖಕರು: shreekant.mishrikoti
ವಿಧ: Basic page
April 18, 2006
೧ ಧರಣಿ ಮಂಡಲ ಮಧ್ಯದೊಳಗೆ ಮೆರೆಯುತಿಹ ಕರ್ನಾಟ ದೇಶದೊ ಳಿರುವ ಕಾಳಿಂಗನೆಂಬ ಗೊಲ್ಲನ ಪರಿಯ ನಾನಿಂತು ಪೇಳ್ವೆನು ಗಿರಿಗಳೆಡೆಯಲಿ ಅಡವಿ ನಡುವೆ ತುರುವ ದೊಡ್ಡಿಯ ಮಾಡಿಕೊಂಡು ಮೆರೆವ ಕಾಳಿಂಗನೆಂಬ ಗೊಲ್ಲನ ಸಿರಿಯ ನಾನಿಂತು ಪೇಳ್ವೆನು ಗೊಲ್ಲದೊಡ್ಡಿಯೊಳಿರುವ ಹಸುಗಳು ಎಲ್ಲ ಬೆಟ್ಟದ ಮೇಲೆ ಮೇಯುತ ಹುಲ್ಲುನೊಳ್ಳೆಯ ನೀರ ಕುಡಿಯುತ ಅಲ್ಲಿ ಮೆರೆದುವರಣ್ಯದಿ ಕರುಗಳನು ನೆನೆನೆನೆದು ಹಸುಗಳು ಕೊರಳ ಘಂಟೆ ಢಣಿರು ಢಣಿರೆನೆ ಪರಿದು ಲಂಘಿಸಿ ಚಿಮ್ಮಿ ನೆಗೆಯುತ ಮರಳಿ ಬಂದು ದೊಡ್ಡಿಗೆ ತಮ್ಮ ತಾಯನು ಕಂಡು…
ಲೇಖಕರು: shreekant.mishrikoti
ವಿಧ: Basic page
April 18, 2006
ಗೋವಿನ ಹಾಡು ಪದ್ಯ ಚಿಕ್ಕದೊಂದು ಕತೆಯನ್ನು ನೇರವಾಗಿ ಹೇಳುತ್ತದೆ. ಇದರ ಪಾಠಾಂತರಗಳು ಅನೇಕ. ೨೯ ರಿಂದ ೧೫೦ ರವರೆಗೂ ಚೌಪದಿಗಳನ್ನು ಈ ಪಾಠಾಂತರಗಳು ಹೊಂದಿವೆ. ಇಲ್ಲಿನ ಚಿಕ್ಕ ಸರಳ ನೇರ ಕಥನ , ಜಾನಪದ ಶೈಲಿ , ಪ್ರಾಣಿಗಳೇ ಪಾತ್ರವಾಗಿರುವದು ಹಾಗೂ 'ಸತ್ಯವೇ ನಮ್ಮ ತಾಯಿ ತಂದೆ ' ಇತ್ಯಾದಿ ನೇರ ನೀತಿ ಸಂದೇಶದಂತೆ ತೋರುವ ಸಾಲುಗಳು ನಮ್ಮ ದಾರಿ ತಪ್ಪಿಸುತ್ತವೆ. ಇದನ್ನು ನಾವು ಒಂದು ಸರಳ ನೀತಿ ಪದ್ಯ , ಮಕ್ಕಳ ಪದ್ಯ ಎಂದು ಪರಿಗಣಿಸಿಬಿಡುತ್ತೇವೆ. ಆದರೆ 'ಗೋವಿನ ಹಾಡು ' ಅಂತಹ ಸುಲಭ ನೀತಿ…