ಎಲ್ಲ ಪುಟಗಳು

ಲೇಖಕರು: olnswamy
ವಿಧ: Basic page
August 05, 2005
ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು ಆರಕ್ಕೆಯ ಬಡತನಕ್ಕೆ ಆರಕ್ಕೆ ಮರುಗುವರು ಇದಾರಕ್ಕೆ ಆರಕ್ಕೆ ಇದೇನಕ್ಕೆ ಏನಕ್ಕೆ ಮಾಯದ ಬೇಳುವೆ ಹುರುಳಿಲ್ಲ ಕೊಂದು ಕೂಗಿತ್ತು ನೋಡಾ ಗುಹೇಶ್ವರ ಯಾರಿಗೋ ಸಂಪತ್ತು ಬಂದರೆ ಯಾರೋ ಯಾತಕ್ಕೋ ಚಿಂತಿಸುತ್ತಾರೆ, ಯಾರಿಗೋ ಬಡತನ ಬಂದರೆ ಯಾಕೋ ಸುಮ್ಮನೆ ಮರುಗುತ್ತಾರೆ. ಇದು ಯಾಕೆ, ಇದು ಏಕೆ, ಇದೇ ಮಾಯೆ. ಎಲ್ಲರನ್ನೂ ಕಾಡಿಸುವ ಮಾಯೆ. ಜಗತ್ತಿನ ಅತಿ ಶ್ರೀಮಂತರ ಬಗ್ಗೆ ತಿಳಿಯುವ ಅಸೆ, ಅವರನ್ನು ಕುರಿತು ಕಾಮೆಂಟ್ ಮಾಡುವ ಚಪಲ. ಯಾರಿಗೋ ದುಃಖ ಒದಗಿದರೆ ಅವರಿಗಾಗಿ…
ಲೇಖಕರು: tvsrinivas41
ವಿಧ: Basic page
August 05, 2005
ಭಾಗ - ೧ ಮಾರುತಿ ಹುಟ್ಟಿದಾಗಿನಿಂದ ಅವನ ಮನೆಯಲ್ಲಿ ದರಿದ್ರ ಕಾಲೊಕ್ಕರಿಸಿತ್ತು. ಮಗು ಹುಟ್ಟಿದಾಗ ಜಾತಕ ಬರೆದವರು ಹೇಳಿದ್ದೇನೆಂದರೆ ಈ ಮಗು ಮನೆಯಲ್ಲಿರುವವರೆಗೂ ಮನೆಯಲ್ಲಿ ಕಷ್ಟಕಾಲ, ಇವನು ಮನೆಯಿಂದಾಚೆಗೆ ಹೋದಾಗಲೇ ಮನೆಯಲ್ಲಿ ಏಳಿಗೆ. ಹಾಗೆಂದು ಮಗುವನ್ನು ಮನೆಯಿಂದಾಚೆಗೆ ತಳ್ಳೋಕ್ಕಾಗತ್ಯೇ? ಅಲ್ಲಿಯವರೆವಿಗೆ ಅವನಪ್ಪ ಅಮ್ಮ ಐಷಾರಾಮಿ ಜೀವನ ನಡೆಸಿ ಇದ್ದದ್ದೆಲ್ಲವನ್ನೂ ಕಳೆದುಕೊಂಡಿದ್ದರು. ಈ ನಾಲ್ಕನೆಯ ಮಗು ಹುಟ್ಟಿದಾಗ ಅಪ್ಪನಿಗೆ ಕೆಲಸವಿಲ್ಲ. ಮನೆಯಲ್ಲಿ ತಿನ್ನಲು ಏನೇನೂ ಇಲ್ಲ.…
ಲೇಖಕರು: hpn
ವಿಧ: ಚರ್ಚೆಯ ವಿಷಯ
August 05, 2005
If you have a blog or a website and are a member on Sampada, you can showcase the website updates or blog updates on Planet Kannada. Please leave the RSS URLs to your blog/website as a comment, to get included among other members' blog updates listing. Please mention whether you're blogging in Kannada as well. - h.p.
ಲೇಖಕರು: hpn
ವಿಧ: ಚರ್ಚೆಯ ವಿಷಯ
August 04, 2005
ಸಂಪದದಲ್ಲೀಗ ನೂರಕ್ಕೂ ಹೆಚ್ಚು ಸದಸ್ಯರು. :) ಪ್ರಾರಂಭವಾಗಿ ಒಂದು ವಾರದಲ್ಲೇ ಇಷ್ಟು ಪ್ರೋತ್ಸಾಹ ದೊರೆತದ್ದು ಸಂಪದದಲ್ಲಿ ಬರೆಯುತ್ತಿರುವ ಸದಸ್ಯರಿಗೆ, ಇದರ ನಿರ್ವಾಹಕರಿಗೆ ಸಂತಸದ, ಸ್ಪೂರ್ತಿದಾಯಕ ವಿಷಯವೇ ಹೌದು. ಬರುವ ದಿನಗಳಲ್ಲಿ ಇನ್ನಷ್ಟು ಉತ್ಸಾಹವುಳ್ಳ ಸದಸ್ಯರು ಇದರಲ್ಲಿ ತಮ್ಮನ್ನು ತೊಡಗಿಸಿಕೊಂಡು 'ಸಂಪದ'ವನ್ನು ಅದರ ಗುರಿಯೆಡೆ ಸಾಗಿಸುವಲ್ಲಿ ಭಾಗಿಯಾಗುವರೆಂದು ಆಶಿಸೋಣ.
ಲೇಖಕರು: nilagriva
ವಿಧ: ಚರ್ಚೆಯ ವಿಷಯ
August 04, 2005
ಇದು ವಿಜ್ಞಾನ ಸ್ವಾಮಿ ! ವಿಗ್ನಾನವಲ್ಲ! ದಯವಿಟ್ಟು ಇದನ್ನು vijnaana saahitya ಎಂದು ಸರಿಯಾಗುವ ಹಾಗೆ ಬರೆಯಿರಿ. ಅಥವಾ ಬರಹದ ಲಿಪಿಪ್ರಕಾರವನ್ನು ಉಪಯೋಗಿಸಿ vij~JAna sAhitya ಎಂದಾದರೂ ಬರೆದರೆ ಒಳ್ಳೆಯದು.
ಲೇಖಕರು: olnswamy
ವಿಧ: ಚರ್ಚೆಯ ವಿಷಯ
August 04, 2005
ಸಂಪದದ ಓದುಗ ಮಿತ್ರರಲ್ಲಿ ವಿನಂತಿ. ನಿಮ್ಮಲ್ಲಿ ಅನೇಕರು ಬೇರೆ ಬೇರೆ ಕ್ಷೇತ್ರಗಳಲ್ಲಿ ದುಡಿಯುತ್ತಿರುವವರು. ಕೇವಲ ಕತೆ ಕವನ ಕಾದಂಬರಿ ವಿಚಾರ ಎಂದಲ್ಲ, ನಿಮ್ಮ ನಿಮ್ಮ ದಿನ ನಿತ್ಯದ ಅನುಭವಗಳನ್ನು, ವಿಮ್ಮನ್ನು ಕೆಣಕಿದ ಪ್ರಶ್ನೆಗಳನ್ನು ಸಂಪದ ಬಳಗದೊಂದಿಗೆ ಹಂಚಿಕೊಂಡರೆ ಈ ತಾಣ ಇನ್ನಷ್ಟು ಮೈತುಂಬುತ್ತದೆ. ತೀರ ದೊಡ್ಡ ಬರವಣಿಗೆಯೂ ಬೇಡ. ನೂರರಿಂದ ನೂರೈವತ್ತು ಪದಗಳಷ್ಟಿದ್ದರೆ ಸಾಕು. ಹಾಗೆಯೇ ಸಂಪದದಲ್ಲಿ ನೀವು ಯಾವ ಬಗೆಯ ಸಾಮಗ್ರಿ ಅಪೇಕ್ಷಿಸುತ್ತೀರಿ ಎಂಬುದನ್ನೂ ತಪ್ಪದೆ ತಿಳಿಸಿ.
ಲೇಖಕರು: olnswamy
ವಿಧ: Basic page
August 04, 2005
ಆಸೆಯೆಂಬ ಕೂಸನೆತ್ತಲು ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ ಆತನೆ ಲಿಂಗೈಕ್ಯನು ಗೊಹೇಶ್ವರ ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂದಿರಲಾರವು. ಇವೆರಡೂ ಗುಣಗಳು ಇಲ್ಲವಾದಾಗ ಮನುಷ್ಯ ದೇವರಲ್ಲಿ ಒಂದಾಗಿರುತ್ತಾನೆ. ನಮ್ಮ ದಿನ ನಿತ್ಯದ ಬದುಕಿನಲ್ಲಿ ಮನಸ್ಸಿನ ಕಾರ್ಪಣ್ಯಗಳಿಗೆ ಕಾರಣವನ್ನು ಹುಡುಕುತ್ತ ಹೊದದರೆ ಅವಕ್ಕೆಲ್ಲ ಮೂಲವಾಗಿ ಆಸೆ ಅಥವ ರೋಷಗಳೆಂಬ ಭಾವ ಇರುವುದು ತಿಳಿಯುತ್ತದೆ. ಆಸೆ…
ಲೇಖಕರು: hpn
ವಿಧ: ಚರ್ಚೆಯ ವಿಷಯ
August 04, 2005
ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳನ್ನು [:http://sampada.net/…|ಹಾಕಲು ಪ್ರಾರಂಭಿಸಿದ್ದೇವೆ]. ಮಾನ್ಯ ಓ ಎಲ್ ಎನ್ ಸ್ವಾಮಿಯವರು ಕನ್ನಡದಲ್ಲಿನ ತಮ್ಮ "ಝೆನ್ ಕಥೆಗಳು" ಕಥಾಮಾಲಿಕೆಯನ್ನು ದಿನನಿತ್ಯ ಒಂದರಂತೆ ಸೇರಿಸಲು ಅನುಮತಿ ನೀಡಿದ್ದಾರೆ.ಅವರಿಗೆ ಸಂಪದದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳು. *** ಕಥಾ ಮಾಲಿಕೆಯನ್ನು ಸೇರಿಸಲು ಉತ್ಸುಕರು ದಯಮಾಡಿ [:http://sampada.net/…|ಫೀಡ್‌ಬ್ಯಾಕ್ ಫಾರಮ್] ನಲ್ಲಿ ಸಂದೇಶವನ್ನು ಸೇರಿಸಿ ಅಥವಾ ನನಗೊಂದು ಪ್ರೈವೇಟ್ ಮೆಸೇಜ್ ಕಳುಹಿಸಿ.…
ಲೇಖಕರು: olnswamy
ವಿಧ: Basic page
August 04, 2005
ಝೆನ್ ೧ ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದು ಎಲ್ಲ ಕಡೆ ಕಾಣಿಸುತ್ತದೆ. ಚೀನಾದ ವ್ಯಾಪಾರಿಗಳು ಇವನನ್ನು ನಗುವ ಬುದ್ಧ ಅನ್ನುತ್ತಾರೆ. ಈತ ಹೋಟಿ. ಇವನು ಬದುಕಿದ್ದು ತಾಂಗ್ ವಂಶಸ್ಥರ ಆಳ್ವಿಕೆಯ ಕಾಲದಲ್ಲಿ. ಅವನಿಗೆ ತಾನು ಝೆನ್ ಗುರು ಎಂದು ಹೇಳಿಕೊಳ್ಳುವ ಆಸೆ ಇರಲಿಲ್ಲ. ಶಿಷ್ಯರನ್ನು ಗುಂಪುಗೂಡಿಸಿಕೊಳ್ಳುವ ಹಂಬಲವಿರಲಿಲ್ಲ. ಹೆಗಲ…
ಲೇಖಕರು: olnswamy
ವಿಧ: Basic page
August 04, 2005
ಝೆನ್ ೧ ದೊಡ್ಡ ಗಂಟನ್ನು ಹೊತ್ತಿರುವ, ದಪ್ಪ ಹೊಟ್ಟೆಯ, ನಗುಮುಖದ, ಕುಳ್ಳ ದೇಹದ ವ್ಯಕ್ತಿಯೊಬ್ಬನ ಬೊಂಬೆಯನ್ನು ನೀವು ನೋಡಿರಬಹುದು. ಕೆಲವೊಮ್ಮೆ ಎರಡೂ ಕೈ ಎತ್ತಿ ಜೋರಾಗಿ ನಗುತ್ತಿರುವ ಬೊಂಬೆಯ ರೂಪದಲ್ಲೂ ಇದು ಎಲ್ಲ ಕಡೆ ಕಾಣಿಸುತ್ತದೆ. ಚೀನಾದ ವ್ಯಾಪಾರಿಗಳು ಇವನನ್ನು ನಗುವ ಬುದ್ಧ ಅನ್ನುತ್ತಾರೆ. ಈತ ಹೋಟಿ. ಇವನು ಬದುಕಿದ್ದು ತಾಂಗ್ ವಂಶಸ್ಥರ ಆಳ್ವಿಕೆಯ ಕಾಲದಲ್ಲಿ. ಅವನಿಗೆ ತಾನು ಝೆನ್ ಗುರು ಎಂದು ಹೇಳಿಕೊಳ್ಳುವ ಆಸೆ ಇರಲಿಲ್ಲ. ಶಿಷ್ಯರನ್ನು ಗುಂಪುಗೂಡಿಸಿಕೊಳ್ಳುವ ಹಂಬಲವಿರಲಿಲ್ಲ. ಹೆಗಲ…