ಎಲ್ಲ ಪುಟಗಳು

ಲೇಖಕರು: Abhimani
ವಿಧ: ಬ್ಲಾಗ್ ಬರಹ
August 02, 2005
Swami adu idu anthilla nanage/nimage tochidella bareyona.. Kannada bagge hecchina kalaji torisi ..
ಲೇಖಕರು: hpn
ವಿಧ: ಬ್ಲಾಗ್ ಬರಹ
August 02, 2005
ಸಂಪದದಲ್ಲಿ ಕೆಳಗಿನಂತೆ ಸಬ್ ಡೊಮೈನ್ ಗಳಿವೆ. ಇವುಗಳನ್ನು ಉಪಯೋಗಕ್ಕೆ ತರಬೇಕಾಗಿ ಸದಸ್ಯರಲ್ಲಿ ಕೋರಿಕೆ... ಉಪಕ್ರಮಗಳು: [:http://translate.sampada.net] - Translation Drive. [:http://learning.sampada.net] - Kannada Learning Center. [:http://kannada.sampada.net] - Kannada l10n initiative. [:http://articles.sampada.net] - Common categorized archive.
ಲೇಖಕರು: ismail
ವಿಧ: Basic page
August 02, 2005
ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ. ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು…
ಲೇಖಕರು: ismail
ವಿಧ: ಬ್ಲಾಗ್ ಬರಹ
August 02, 2005
ಕನ್ನಡಕ್ಕೆ ಸಂಬಂಧಿಸಿದ ಚರ್ಚೆಗಳ ಅತಿ ದೊಡ್ಡ ಮಿತಿಯೆಂದರೆ ಅದು ಕೇವಲ ‘ಭಾಷಾ ಶುದ್ದಿ’ಯ ಇಲ್ಲವೇ ಕನ್ನಡ ಸಾಹಿತ್ಯದ ಕುರಿತ ಚರ್ಚೆಯಾಗಿಬಿಡುವುದು. ಇನ್ನೂ ಸ್ವಲ್ಪ ಸ್ಪಷ್ಟವಾಗಿ ಹೇಳಬೇಕೆಂದರೆ ಕನ್ನಡ ಭಾಷೆಯ ಒಂದು ಬಗೆಯ ಬಳಕೆಗಷ್ಟೇ ಈ ಚರ್ಚೆಗಳು ಸೀಮಿತವಾಗುವುದು. ಈ ಚೌಕಟ್ಟನ್ನು ಮೀರಿದವರು ಚರ್ಚೆಯಿಂದ ಹೊರಗುಳಿಯುತ್ತಾರೆ ಇಲ್ಲವೇ ‘ಮಡಿವಂತ’ರ ತೀವ್ರ ದಾಳಿಗೆ ಗುರಿಯಾಗುತ್ತಾರೆ.  ಡಿ.ಎನ್.ಶಂಕರಭಟ್ಟರ ‘ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ’ ವಿದ್ವತ್ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು…
ಲೇಖಕರು: hpn
ವಿಧ: ಚರ್ಚೆಯ ವಿಷಯ
August 02, 2005
Select your Operating System: Windows XP. Windows 2000. Windows 98 Linux Mac OSX. Read: How to Key in (type in) Kannada using Unicode on your Operating System. Read: How to read emails in Kannada on yahoo, gmail and your favourite web client.
ಲೇಖಕರು: T S GuruRaja
ವಿಧ: Basic page
August 02, 2005
ನಾನು ೧೯೭೭ರಲ್ಲಿ ಹಿರಿಯೂರಿನಲ್ಲಿ ಸರ್ಕಾರಿ ಬಾಲಕರ ಕಿರಿಯರ ಪ್ರಾಥಮಿಕ ಪಾಠ ಶಾಲೆಯಲ್ಲಿ ಮೂರನೆಯ ತರಗತಿಯಲ್ಲಿ ಓದುತ್ತಿದ್ದಾಗ ಈ ಘಟನೆ ನಡೆಯಿತು. ನಮ್ಮ ಶಾಲೆಯಲ್ಲಿದ್ದಂತಹ ವಿದ್ಯಾರ್ಥಿಗಳಲ್ಲಿ ಬಹುತೇಕರು ಆರ್ಥಿಕವಾಗಿ ತೀರಾ ಹಿಂದುಳಿದ ಹಿನ್ನೆಲೆಯಿಂದ ಬಂದವರಾದ್ದರಿಮ್ದ ಎಷ್ಟೋ ಸಮಯ ಬಹಳಷ್ಟು ಜನರಿಗೆ ಬಟ್ಟೆಬರೆ ಚೆನ್ನಾಗಿರುತ್ತಿರಲಿಲ್ಲ. ನನ್ನ ಮನೆಗೆ ಹತ್ತಿರವೇ ಮನೆ ಇದ್ದ ಸಹಪಾಠಿಯೊಬ್ಬ ಪ್ರತಿದಿನ ಶಾಲೆಯಿಂದ ಹಿತಿರುಗುವಾಗ ನನ್ನನ್ನು ಬಹಳಷ್ಟು ಬಲವಂತ ಮಾಡಿ ಇಡೀ ಶಾಲೆಯಲ್ಲಿ ನನ್ನ ಬಳಿ…
ಲೇಖಕರು: T S GuruRaja
ವಿಧ: Basic page
August 02, 2005
ಈ‌ ಕೆಳಗಿನ ರಚನೆ ಸಂತ ಶಿಶುನಾಳ ಶರೀಫರದ್ದು. ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೆ ಬಾರಿಸದಿರೋ ತಂಬೂರಿ ಸರಸ ಸಂಗೀತದ ಕುರುಹುಗಳರಿಯದೆ ಕರದೊಳು ಹಿಡಿಯಬ್ಯಾಡ ತಂಬೂರಿ ಮಧ್ಯದೊಳೇಳು ನಾದದ ತಂಬೂರಿ ಅದ ತಿದ್ದಿ ನುಡಿಸಬೇಕೋ ತಂಬೂರಿ ಸಿದ್ಧ ಸಾಧಕರ ಸುವಿದ್ಯೊಕ್ಕೆ ಒದಗುವ ಬುದ್ಧಿವಂತಗೆ ತಕ್ಕ ತಂಬೂರಿ ಬಾಳ ಬಲ್ಲವರಿಗೆ ತಂಬೂರಿ ದೇವ ಬಾಳಾಕ್ಷ ರಚಿಸಿದ ತಂಬೂರಿ ಬಿತ್ತೀಸ ರಾಗದ ಬಗೆಯನು ತಿಳಿಯದ ಕತ್ತೆಗಿನ್ನ್ಯಾತಕ್ಕ ತಂಬೂರಿ ಅಸಮ ಸುಮ್ಯಾಳಕ್ಕ ತಂಬೂರಿ ಇದು ಹಸನಾಗಿ ಆಡುವ ತಂಬೂರಿ…
ಲೇಖಕರು: olnswamy
ವಿಧ: Basic page
August 02, 2005
ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು ಎನ್ನ ನಿಂದಲ್ಲಿ ನಿಲಲೀಯದು ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ ಕ್ಷಣದಲ್ಲಿಆಕಾಶಕ್ಕೆ ಐದುತ್ತಿದೆ ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾಳಿಯನೆಂದಿಗೆ ನೀಗಿ ಎಂದು ನಿಮ್ಮೊಡಗೂಡುವೆನಯ್ಯಾ ಮನಸ್ಸು ಘನ ಮಾತ್ರವಲ್ಲ ಕೋತಿಯೂ ಹೌದು. ನನ್ನ ಮನಸ್ಸು ನನ್ನ ಮೇಲೆ ಮಾಡುವ ದಾಳಿ ಘನವಾದದ್ದು. ಏನು ಮಾಡಲೆಂದು ಹೊಳೆಯುತ್ತಿಲ್ಲ. ಈ ಕ್ಷಣದಲ್ಲಿ ಆಕಾಶಕ್ಕೆ ಎತ್ತಿ ಮರುಕ್ಷಣಕ್ಕೆ ನನ್ನನ್ನು…
ಲೇಖಕರು: T S GuruRaja
ವಿಧ: Basic page
August 02, 2005
ಅನಂತಕೃಷ್ಣನು ರೆಬೆಕಾರ ಬದುಕಿನಲ್ಲಿ ಸಂತಸ ತರಬೇಕೆಂಬ ಪ್ರಯತ್ನದಲ್ಲಿದ್ದಾಗಲೇ ಹೊತ್ತಿಕೊಂಡ ದಳ್ಳುರಿ ಎಂಥದ್ದು? **** ಊರಿನಿಂದ ಹಣ ಬಂದಿದೆಯೇ ಎಂದು ವಿಚಾರಿಸಲು ಸತತವಾಗಿ ಐದನೇಯ ದಿನ ಬ್ಯಾಂಕಿಗೆ ಬಂದಿದ್ದೆ. ಇಂದೂ ಸಹ ಹಣ ಬಂದಿಲ್ಲವೆಂದು ತಿಳಿಯಿತು. ನಾನು ಹಿಂತಿರುಗಿ ಹೊರಡುವಾಗ ಉಳಿತಾಯವಿಭಾಗದಲ್ಲಿದ್ದ ಉದ್ಯೋಗಿ, ನನ್ನನ್ನು ಬಹಳ ದಿನಗಳಿಂದ ಗಮನಿಸಿದ್ದವರು, "ಅನಂತಕೃಷ್ಣ, ಹಣ ತೆಗೆದುಕೊಳ್ಳಬೇಕಿತ್ತೇನು?" ಎಂದು ಕೇಳಿದರು. "ಹೌದು ಮೇಡಮ್, ಆದರೆ ಊರಿನಿಂದ ಹಣ ಬಂದಿಲ್ಲ." "ತುರ್ತಾಗಿ…
ಲೇಖಕರು: tvsrinivas41
ವಿಧ: Basic page
August 01, 2005
ರಾವಣನ ಮಕ್ಕಳು ರಾಮನ ಮಕ್ಕಳಿಗೆ ಹೊಡೆದದ್ದೊಂದು ಸುದ್ದಿ ಎಂದೂ ಎಲ್ಲಿಯೂ ಹೊಡೆಸಿಕೊಳ್ಳುವ ಜಾಯಮಾನದವರೀ ನಮ್ಮ ಮಕ್ಕಳು ದಾಂಡಿಗರಾದ ರಾವಣನ ಮಕ್ಕಳ ಮುಂದೆ ಕುಬ್ಜರಾಗಿ ಲವಲೇಶವೂ ಇಲ್ಲದಂತಾದರು ರಾಮನ ಮಕ್ಕಳು ಬದಿಯ ಬೀದಿಯಲಿ ತೋರಿಸಲಾರರು ಇವರ ಪೌರುಷ ಅದೆಲ್ಲಾ ನಮ್ಮ ಮುಂದೆಯೇ ತೋರಿಸುವ ಉತ್ತರ ಕುಮಾರರಿವರು ಇವರಿಗೆ ಸಿಗುವ ಕೋಚುಗಳೆಂಥವರು ರೈಟ್ ಎಂದು ಒಬ್ಬ ಅಂದು ಬಂದ ಬಂದು ಸ್ವಲ್ಪ ದಿನಗಳಿಗೇ ಇವರ ಮೊಂಡುತನ ನೋಡಿ ರೈಟ್ ಹೇಳಿದ ಈಗ ಬಂದಿಹ ಚಾಪೆಲ್ ಮೊದಲ ಬಾಲಿಗೇ ಮುಗ್ಗರಿಸಿಹ ಇವನಿಗೆ…