ಎಲ್ಲ ಪುಟಗಳು

ಲೇಖಕರು: Rohit
ವಿಧ: ಬ್ಲಾಗ್ ಬರಹ
August 29, 2005
ಸಂಪದಕ್ಕೆ ಲಾಗ್ ಇನ್ ಆದಾಗಲೆಲ್ಲಾ, ರಂ . ಶ್ರೀ. ಮುಗಳಿಯವರ ಈ ಮಾತು 'ಅನುಭವಾಮೃತಗಳ'ಲ್ಲಿ ಕಣ್ಣಿಗೆ ಬೀಳುತ್ತಿತ್ತು. ಇದು ನನಗೆ ಬಹಳ ಪ್ರಿಯ ವಿಷಯಗಳಾದ ಕನ್ನಡ ಹಾಗೂ ಕರ್ನಾಟಕದ ಇತಿಹಾಸಗಳನ್ನು ನೆನಪಿಗೆ ತರುತ್ತಿದ್ದವು. ಕೆಲ ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದಾಗ ಆಗಾಗ, ವಾಚನಾಲಯಗಳಲ್ಲಿ ಓದಿದ್ದ, ಕನ್ನಡ ನುಡಿ, ಸಾಹಿತ್ಯದ ಬಗೆಗಿನ ಪುಸ್ತಕಗಳಿಂದ ನಾನು ತಿಳಿಕೊಂಡದ್ದನ್ನು ಬರೆಯೋಣವೆನಿಸಿದೆ. ಕರ್ನಾಟಕದ ಏಕೀಕರಣಕ್ಕಾಗಿ ನಡೆಯುತ್ತಿದ್ದ ಹೋರಾಟದ ಸಮಯದಲ್ಲಿ, ಶ್ರೀಯುತರುಗಳಾದ, ರಂ. ಶ್ರೀ.…
ಲೇಖಕರು: ನಿರ್ವಹಣೆ
ವಿಧ: ರುಚಿ
August 29, 2005
ಮ್ಯಾಗಿ ಪ್ಯಾಕಿನ ಹಿಂಬದಿಯಲ್ಲಿ ಬರೆದ ಇನ್ಸ್ಟ್ರಕ್ಶನ್ಸ್ ನೋಡಿಕೊಂಡು ಮ್ಯಾಗಿ ಮಾಡಿಟ್ಟುಕೊಳ್ಳಿ. ಅದನ್ನಾರಲು ಬಿಡಿ. ಒಂದಷ್ಟು ಕಡಲೇಹಿಟ್ಟಿಗೆ (ಸ್ವಲ್ಪ ಮಾತ್ರ) ಹೆಚ್ಚಿದ ಈರುಳ್ಳಿ, ಮೆಣಸಿನಕಾಯಿ ಜೊತೆಗೆ ಬೆರೆಸಿಟ್ಟುಕೊಂಡು ಮೆಣಸಿನಪುಡಿ, ಕೊತ್ತಂಬರಿ ಸೇರಿಸಿ. ಈ ಮಿಶ್ರಣಕ್ಕೆ ತಣ್ಣಗಾದ ಮ್ಯಾಗಿ ಸೇರಿಸಿ ಚೆನ್ನಾಗಿ ಬೆರೆಯುವಂತೆ ಕದಡಿ. ಬಾಣಲೆಯಲ್ಲಿ ಎಣ್ಣೆ ಕಾಯಿಸಿ ಪಕೋಡದಂತೆ ಕರೆಯಿರಿ. ರೆಡೆಯಾಯ್ತು ಮ್ಯಾಗಿ ಪಕೋಡ ;) ಯಾವುದಾದರೂ sauce ಅಥವಾ ಟೊಮಾಟೊ ಕೆಚಪ್ ಜೊತೆ ತಿನ್ನಬಹುದು.…
ಲೇಖಕರು: nuDikannaDa
ವಿಧ: ಚರ್ಚೆಯ ವಿಷಯ
August 27, 2005
ನಾನು ಈ ತಾಣಕ್ಕೆ ಹೊಸಬ. ನನ್ನ ನಾಮಧೇಯ ವೆಂಕಟೇಶ. ಊರು: ಅಟ್ಲಾಂಟ. ಕೆಲಸ: ಸಂಪದ ದಲ್ಲಿ ಹರಟೆ. ಈ ತಾಣ ನನಗೆ ಬಹಳ ಸಂತಸ ತಂದಿತು. ಕನ್ನಡದ ಅಕ್ಷರಗಳನ್ನು ನೋಡಿ ನನಗೆ ಮಹದಾನಂದವಾಯ್ತು. ನನಗೆ ನಮ್ಮ ತ.ವಿ.ಶ್ರೀ. ಇಂದ ಈ ತಾಣದ ಬಗ್ಗೆ ತಿಳಿಯಿತು. ಈ ತಾಣ ಮಾಡಿದ ನಾಡಿಗ್ ಅವರಿಗೆ ನನ್ನ ಶುಭ ಕಾಮನೆಗಳು. ಇಲ್ಲಿ ಹೆಚ್ಚಿನ ಗೆಳೆಯರು ಸಿಗುತ್ತಾರೆಂಬ ಆಶಯದೊಂದಿಗೆ -ನುಡಿಕನ್ನಡ.
ಲೇಖಕರು: hpn
ವಿಧ: ಬ್ಲಾಗ್ ಬರಹ
August 26, 2005
ಚಿತ್ರ ಕೃಪೆ: [:http://cricinfo.com|ಕ್ರಿಕ್ ಇನ್ಫೊ] ಶ್ರೀಲಂಕಾದಲ್ಲಿ ಹೀನಾಯವಾಗಿ ಸೋತು ಬಂದು ಇನ್ನೂ ವಾರಗಳೇ ಕಳೆದಿಲ್ಲ, ಭಾರತ ತಂಡಕ್ಕೆ... ಆಗಲೇ ಅಷ್ಟು ನಮ್ಮ ಯೋಗ್ಯತೆಗೆ ಸಾಲದು ಎಂಬಂತೆ ಮತ್ತೊಂದು ಬಾರಿ ಇನ್ನಷ್ಟು ಹೀನಾಯವಾಗಿ ಸೋತಿದ್ದಾರೆ. ಇಂದು ಅವರನ್ನು ಮನೆಗೋಡಿಸಿ ಮೊದಲೇ ಕೆಟ್ಟದಾಗಿ ಆಡುತ್ತಿರುವ ಭಾರತ ತಂಡವನ್ನು ಇನ್ನೂ ಕೆಟ್ಟದಾಗಿ ಕಾಣುವಂತೆ ಮಾಡಿದವರು ಬ್ರಿಟಿಷ್ ಧೂತ ವಿಭಾಗದ ಬಾಂಡ್ ಅಲ್ಲ... ನ್ಯೂಜಿಲೆಂಡಿನ ಬಾಂಡ್. 'ಪಾಪ ಈಗ ತಾನೆ ಇಂಜುರಿಯಿಂದ ವಾಪಸ್ ಬಂದಿದ್ದಾನೆ…
ಲೇಖಕರು: R M Rao
ವಿಧ: Basic page
August 26, 2005
ಪತಂಜಲಿಯ ಯೋಗ ಭಾಗ ೫ ಐದನೆಯ ಲೇಖನ ಬಾಹ್ಯ ಸಂವೇದನೆಗಳಿಂದ ಬರುವ ವೃತ್ತಿಗಳನ್ನು ತಡೆಯುವ ಬಗೆಯನ್ನು ಸಮಾಧಿ ಪಾದದಲ್ಲಿ ನೋಡಿದೆವು. ಆದರೆ ಮನದೊಳಗೇ ಇರುವ ಕ್ಲೇಷಗಳಿಂದ ಒಳಗೇ ವೃತ್ತಿಗಳು ಏಳುತ್ತದೆ. ಆ ವೃತ್ತಿಗಳನ್ನೂ ತಡೆಯುವುದನ್ನು ಸಾಧನ ಪಾದದಲ್ಲಿ ಕಲಿಯಬಹುದು. ತಪಸ್ಸು, ಸ್ವಾಧ್ಯಾಯ ಮತ್ತು ಈಶ್ವರನ ಬಗ್ಗೆ ಆಳವಾದ ಚಿಂತನೆ ಕ್ರಿಯಾಯೋಗ.ಯೋಗ ಸೂತ್ರ ಪಾದ೨. ಸೂತ್ರ.೧ ಇಲ್ಲಿ ತಪಸ್ಸು ಎಂದರೆ ದೇಹಕ್ಕೆ ತೊಂದರೆಯಾದರೂ ಮನಸ್ಸು ಚಂಚಲವಾಗದ ಸ್ಥಿತಿಯನ್ನು ಹೊಂದಲು ಮಾಡುವ ಪ್ರಯತ್ನ. ಸ್ವಾಧ್ಯಾಯ…
ಲೇಖಕರು: pavanaja
ವಿಧ: Basic page
August 26, 2005
(ಈ ಲೇಖನವನ್ನು ೪-೭-೨೦೦೩ರಲ್ಲಿ ಬರೆಯಲಾಗಿತ್ತು) ಕರ್ನಾಟಕ ರಾಜ್ಯವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶಕ್ಕೇ ಮುಂಚೂಣಿಯಲ್ಲಿದೆ. ಖ್ಯಾತ ದೇಶೀಯ ಮತ್ತು ಬಹುರಾಷ್ಟ್ರೀಯ ಕಂಪೆನಿಗಳು ಬೆಂಗಳೂರನ್ನು ತಮ್ಮ ಮನೆಯನ್ನಾಗಿಸಿಕೊಂಡಿವೆ. ಕರ್ನಾಟಕ ಸರಕಾರವೂ ವರ್ಷಕ್ಕೊಮ್ಮೆ ೫ ದಿನಗಳ ಕಾಲ ಐಟಿ.ಕಾಂ ಎಂಬ ಮೇಳ ಮತ್ತು ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಒತ್ತು ನೀಡುತ್ತಲೇ ಬಂದಿದೆ. ಮುಖ್ಯಮಂತ್ರಿ ಎಸ್.ಎಂ. ಕೃಷ್ಣರಂತೂ ಹೈಟೆಕ್ ಮುಖ್ಯಮಂತ್ರಿ ಎಂಬ…
ಲೇಖಕರು: tvsrinivas41
ವಿಧ: Basic page
August 25, 2005
ನಾನೊಬ್ಬ ಏದುಸಿರು ಬಿಡುತಿಹ ಕಲ್ಲಿದ್ದಲು ಉಗಿಬಂಡಿ ನನ್ನ ಬಳಿ ಎಂದಿಗೂ ಸುಳಿಯಲಿಲ್ಲ ಬಂಗಾರದ ಗಿಂಡಿ ಟ್ಯಾಕ್ಸು ಪಾಕ್ಸು ಮುರಿದು ಮಾಹೆಯಾನ ಬರುತಿಹುದು ೮೦೦೦ ರೂಪಾಯಿ ಚಾತಕದಂತೆ ತಾರೀಖು ಒಂದಕೆ ಕಾದು ಬಿಡುತಿಹೆ ನಾ ಬಾಯಿ ಬಾಯಿ ಬರುವುದರಲಿ ಒಂದು ಪಾಲು ಕೈ ತುತ್ತನಿಟ್ಟ ಆ ತಾಯಿಗೆ ಇನ್ನೊಂದು ದೊಡ್ಡ ತುತ್ತು ನನ್ನ ನಂಬಿದ ನನ್ನ ಮಕ್ಕಳ ತಾಯಿಗೆ ಹೆಚ್ಚಿನ ಖರ್ಚಿಗೆ ಗಟ್ಟಿಯಾಗಿರುವುದು ಸಾಲ ಕೊಡುವ ಸೊಸೈಟಿ ಉಳಿಸುವ ಮಾತೇ ಇಲ್ಲ ಈ ನನ್ನ ಸರಕಾರದ ಖಜಾನೆಯಲ್ಲಿ ಮುಚ್ಚಿದಷ್ಟೂ ಮತ್ತೆ ಮತ್ತೆ…
ಲೇಖಕರು: hpn
ವಿಧ: ಚರ್ಚೆಯ ವಿಷಯ
August 24, 2005
ವ್ಯಂಗ ಚಿತ್ರ... ಜಿಂಪ್ ನಲ್ಲಿ ಮೌಸ್ ಉಪಯೋಗಿಸಿ ಕಂಪ್ಯೂಟರಿನಲ್ಲಿಯೇ ಬರೆದದ್ದು... - ಹರಿ ಪ್ರಸಾದ್ ನಾಡಿಗ್
ಲೇಖಕರು: Appi
ವಿಧ: ಚರ್ಚೆಯ ವಿಷಯ
August 24, 2005
ನಮಸ್ಕಾರ, ನನಗೆ 18 ತುಂಬುತ್ತಲೆ, ಈ ವರ್ಷದಿಂದ ಚುನಾವಣೆಗಳಲ್ಲಿ ಪಾಲ್ಗೊಳ್ಳೊ "ಭಾಗ್ಯ" ಕೂಡಿ ಬಂದಿದೆ.. ಆದರೆ ಯಾರಿಗೆ ಮತ ನೀಡಲಿ? ನನಗೆ ಗೊತ್ತಿರೊ ಹಾಗೆ ನಮ್ಮ areaದಲ್ಲಿ ಇರೋರೆಲ್ಲ wasteಗಳು - ಯಾರಿಗೆ ಹಾಕಿದ್ರು ಅದರಿಂದ ನಮಗೆ ಯಾರಿಗೂ ಏನು ಉಪಯೋಗ ಇಲ್ಲ ಅಂತನು ಚೆನಾಗ್ ಗೊತ್ತು! ಇನ್ನು ಅದರ ಮೇಲಿರೊರೊ ಅಷ್ತೆ - ಯಾರೆ ಗೆದ್ದರೂ ಕನ್ನಡ, ಕರ್ನಾಟಕದ ಬಗ್ಗೆ ಯಾವುದೆ ಕಾಳಜಿ ಇರೊಲ್ಲ ಅವರಿಗೆ! ಕರ್ನಾಟಕದ ಒಬ್ಬ ಪ್ರಜೆಯಾಗಿ ಚುನಾವಣೆಗಳಲ್ಲಿ ಪಾಲ್ಗೊಳ್ಳೊದು ನನ್ನ ಕರ್ತವ್ಯ.. ಹಾಗಂತ…
ಲೇಖಕರು: sinchanabhat
ವಿಧ: ಬ್ಲಾಗ್ ಬರಹ
August 23, 2005
ಏನೋ ಕೆಲಸದ ನಿಮಿತ್ತ ಆ ದಾರಿಯಲ್ಲಿ ನಡೆದು ಸಾಗುತ್ತಿದ್ದೆ. ದೂರದಲ್ಲಿ ಜನರಗುಂಪೊಂದು ಸೇರಿರುವುದು ನನ್ನ ಕಣ್ಣಿಗೆ ಬಿತ್ತು. ಅದರ ಹತ್ತಿರ ಸಾಗುತ್ತಿದ್ದಂತೆ "ಕನ್ನಡ ವಿರೋಧಿಗಳಿಗೆ ಧಿಕ್ಕಾರ,ಕನ್ನಡ ವಿರೋಧಿ ವರ್ತಕರಿಗೆ ಧಿಕ್ಕಾರ,ಕನ್ನಡ ವಿರೊಧಿ ಕಂಪನಿಗಳಿಗೆ ಧಿಕ್ಕಾರ" ಎನ್ನುತ್ತಿರುವುದು ಸ್ಪಷ್ಟವಾಗಿ ಕೇಳುತ್ತಿತ್ತು. ಆ ಗುಂಪು ಸೇರಿರುವುದು hutch ಆಫಿಸ್ ನ ಎದಿರು, ಅದರ ಬಾಗಿಲು ಮುಚ್ಹಿತ್ತು ಅನ್ನುವುದಕ್ಕಿಂತ ಮುಚ್ಹಿಸಿದ್ದರು ಎನ್ನಬಹುದು. ಇದು hutch ಅವರ ವಿರುದ್ಧ ಎಂಬುದು…