ಎಲ್ಲ ಪುಟಗಳು

ಲೇಖಕರು: partha1059
ವಿಧ: ಬ್ಲಾಗ್ ಬರಹ
November 21, 2014
ಒಂದು ಹನಿ ಕಣ್ಣೀರು: ============== ಎಲ್ಲವೂ ಅನಿರೀಕ್ಷಿತ ಅನ್ನಿಸುವಂತೆ ಮುಗಿದುಹೋಯಿತು. ಬೆಳಗಿನ ಜಾವ ನಾಲಕ್ಕು ಗಂಟೆ ಇರಬಹುದು ರೂಮಿನಲ್ಲಿ ಮಲಗಿದ್ದ ಅಮ್ಮ ತುಂಬಾನೆ ಕೆಮ್ಮುತ್ತಿದ್ದಳು, ಇದೇನು ಎಂದು ಎದ್ದುಹೋದೆ. "ಏನಮ್ಮ ತುಂಬಾ ಕೆಮ್ಮು ಇರುವ ಹಾಗಿದೆ , ಕುಡಿಯಲು ನೀರು ಕೊಡಲಾ? " ಎಂದೆ, ದೀಪ ಹಾಕುತ್ತ. ಅವಳಿಗೆ ಉತ್ತರಿಸಲು ಆಗಲಿಲ್ಲ ಅನ್ನಿಸುತ್ತೆ, "ಕೊಡು" ಅನ್ನುವಂತೆ ತಲೆ ಆಡಿಸಿದಳು. ಹೋಗಿ ನೀರು ತಂದೆ. ಎದ್ದು ಕುಳಿತು ಕುಡಿಯಲು ಪ್ರಯತ್ನಿದಳು, ಆದರೆ ಪೂರ್ತಿ ನೀರು ಕುಡಿಯಲೇ…
ಲೇಖಕರು: partha1059
ವಿಧ: ಬ್ಲಾಗ್ ಬರಹ
November 21, 2014
ಒಂದು ಹನಿ ಕಣ್ಣೀರು: ============== ಎಲ್ಲವೂ ಅನಿರೀಕ್ಷಿತ ಅನ್ನಿಸುವಂತೆ ಮುಗಿದುಹೋಯಿತು. ಬೆಳಗಿನ ಜಾವ ನಾಲಕ್ಕು ಗಂಟೆ ಇರಬಹುದು ರೂಮಿನಲ್ಲಿ ಮಲಗಿದ್ದ ಅಮ್ಮ ತುಂಬಾನೆ ಕೆಮ್ಮುತ್ತಿದ್ದಳು, ಇದೇನು ಎಂದು ಎದ್ದುಹೋದೆ. "ಏನಮ್ಮ ತುಂಬಾ ಕೆಮ್ಮು ಇರುವ ಹಾಗಿದೆ , ಕುಡಿಯಲು ನೀರು ಕೊಡಲಾ? " ಎಂದೆ, ದೀಪ ಹಾಕುತ್ತ. ಅವಳಿಗೆ ಉತ್ತರಿಸಲು ಆಗಲಿಲ್ಲ ಅನ್ನಿಸುತ್ತೆ, "ಕೊಡು" ಅನ್ನುವಂತೆ ತಲೆ ಆಡಿಸಿದಳು. ಹೋಗಿ ನೀರು ತಂದೆ. ಎದ್ದು ಕುಳಿತು ಕುಡಿಯಲು ಪ್ರಯತ್ನಿದಳು, ಆದರೆ ಪೂರ್ತಿ ನೀರು ಕುಡಿಯಲೇ…
ಲೇಖಕರು: partha1059
ವಿಧ: ಬ್ಲಾಗ್ ಬರಹ
November 21, 2014
ಒಂದು ಹನಿ ಕಣ್ಣೀರು: ============== ಎಲ್ಲವೂ ಅನಿರೀಕ್ಷಿತ ಅನ್ನಿಸುವಂತೆ ಮುಗಿದುಹೋಯಿತು. ಬೆಳಗಿನ ಜಾವ ನಾಲಕ್ಕು ಗಂಟೆ ಇರಬಹುದು ರೂಮಿನಲ್ಲಿ ಮಲಗಿದ್ದ ಅಮ್ಮ ತುಂಬಾನೆ ಕೆಮ್ಮುತ್ತಿದ್ದಳು, ಇದೇನು ಎಂದು ಎದ್ದುಹೋದೆ. "ಏನಮ್ಮ ತುಂಬಾ ಕೆಮ್ಮು ಇರುವ ಹಾಗಿದೆ , ಕುಡಿಯಲು ನೀರು ಕೊಡಲಾ? " ಎಂದೆ, ದೀಪ ಹಾಕುತ್ತ. ಅವಳಿಗೆ ಉತ್ತರಿಸಲು ಆಗಲಿಲ್ಲ ಅನ್ನಿಸುತ್ತೆ, "ಕೊಡು" ಅನ್ನುವಂತೆ ತಲೆ ಆಡಿಸಿದಳು. ಹೋಗಿ ನೀರು ತಂದೆ. ಎದ್ದು ಕುಳಿತು ಕುಡಿಯಲು ಪ್ರಯತ್ನಿದಳು, ಆದರೆ ಪೂರ್ತಿ ನೀರು ಕುಡಿಯಲೇ…
ಲೇಖಕರು: H A Patil
ವಿಧ: ಬ್ಲಾಗ್ ಬರಹ
November 20, 2014
  ರಾಮಾಯಣ ಮಹಾಭಾರತಗಳು ಅದ್ಭುತ ‘ಮಹಾ ಕಾವ್ಯಗಳು’ ರಾಮಾಯಣ ಸೋದರ ಪ್ರೀತಿ ಬಾಂಧವ್ಯಗಳ ಪ್ರತೀಕವಾದರೆ ಮಹಾಭಾರತ ಈರ್ಷೆ ದ್ವೇಷಗಳ ನಿಲ್ಲದ ಹೋರಾಟದ ಕಥನ   ಎಲ್ಲ ಸೋದರರ ಬೆಂಬಲವಿದ್ದೂ ಅಧಿಕಾರದ ಗುದ್ದುಗೆಗೆ ಆಶೆ ಪಡದ ರಾಮ ಒಂದೆಡೆಗಾದರೆ ಮತ್ತೊಂದೆಡೆ ಅಧಿಕಾರದದ ಗದ್ದುಗೆಗೆ ದಾಯಾದಿಗಳ ಕಲಹ ರಾಮಾಯಣದ ಮತಿತಾರ್ಥ ಮಾನವ ದೇವತ್ವಕ್ಕೇರುವ ಆಶಯದ್ದಾದರೆ ಮಹಾಭಾರತ ಮಾನವ ರಾಕ್ಷಸತ್ವದ ಪ್ರಪಾತಕ್ಕಿಳಿಯುವುದರ ಒಂದು ಸೋದಾಹರಣೆ   ಕೌಸಲ್ಯಾತನಯ ರಾಮನ ಬೆಂಬಲಕ್ಕೆ ನಿಲ್ಲುವ ಸುಮಿತ್ರಾ ಕೈಕೇಯಿ ತನಯರೆಲ್ಲಿ…
ಲೇಖಕರು: Sunil Kumar
ವಿಧ: ಬ್ಲಾಗ್ ಬರಹ
November 19, 2014
ಸೌಜನ್ಯತೆಗೆ ಮತ್ತೊಂದು ಹೆಸರೇ ಮೋದಿ..ಓದಿ ಈ ಘಟನೆ. . ಹೊಸದಿಗಂತ ಪತ್ರಿಕೆಯ ಅಂಕಣಕಾರರದ ಶ್ರೀ ಸಂತೋಷ್ ತಮ್ಮಯ್ಯನವರು ಮೊನ್ನೆ ದೂರವಾಣಿಯ ಮೂಲಕ ಮಾತಿಗೆ ಸಿಕ್ಕಿದ್ದರು.ತಮ್ಮ'ಉಘೇ ವೀರ ಭೂಮಿಗೆ' ಅಂಕಣದ ಮೂಲಕ ಹಲವರಿಗೆ ಇವರು ಚಿರಪರಿಚಿತರು. ಫೇಸ್ಬುಕ್ಕಿನಲ್ಲು ಆಗಾಗ ತಮ್ಮ ವಿಚಾರಗಳನ್ನು ಹಂಚಿಕೊಳ್ಳುವ ಮೂಲಕ ಹಲವರ ಅಭಿಮಾನಕ್ಕು ಪಾತ್ರರಾಗಿರುವವರು.ಭಾರತ ಪ್ರಧಾನಿಗಳಾದ ಮೋದಿಯವರನ್ನು ನೇರವಾಗಿ ಭೇಟಿಯಾದ ಭಾಗ್ಯವಂತರಲ್ಲಿ ಇವರು ಕೂಡ ಒಬ್ಬರು.ಹೀಗಾಗಿ ಮೋದಿಯವರನ್ನು ಭೇಟಿಯಾದಾಗಿನ ಅನುಭವವನ್ನು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 19, 2014
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ!   -ಹಂಸಾನಂದಿ  ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾನದಲ್ಲಿ (http://padyapaana.com) ಕೇಳಿದ್ದ ಪ್ರಶ್ನೆಗೆ ನನ್ನ ಉತ್ತರ ಹೀಗಿತ್ತು. ಕೊ.ಕೊ: ಕೇಳಿದ್ದ ಪ್ರಶ್ನೆ   ಹೋಗಿತ್ತು: Bar(ಬಾರ್), Car(ಕಾರ್), War(ವಾರ್), Jar(ಜಾರ್) ಪದಗಳನ್ನು ಬಳೆಸಿ ದುರ್ಗಾಸ್ತುತಿಯ ಸಾಲಂಕಾರಪದ್ಯಗಳನ್ನು ರಚಿಸಿರಿ ;  ಹೀಗೆ ಪದಗಳನ್ನು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 19, 2014
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ!   -ಹಂಸಾನಂದಿ  ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾನದಲ್ಲಿ (http://padyapaana.com) ಕೇಳಿದ್ದ ಪ್ರಶ್ನೆಗೆ ನನ್ನ ಉತ್ತರ ಹೀಗಿತ್ತು. ಕೊ.ಕೊ: ಕೇಳಿದ್ದ ಪ್ರಶ್ನೆ   ಹೋಗಿತ್ತು: Bar(ಬಾರ್), Car(ಕಾರ್), War(ವಾರ್), Jar(ಜಾರ್) ಪದಗಳನ್ನು ಬಳೆಸಿ ದುರ್ಗಾಸ್ತುತಿಯ ಸಾಲಂಕಾರಪದ್ಯಗಳನ್ನು ರಚಿಸಿರಿ ;  ಹೀಗೆ ಪದಗಳನ್ನು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 19, 2014
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ!   -ಹಂಸಾನಂದಿ  ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾನದಲ್ಲಿ (http://padyapaana.com) ಕೇಳಿದ್ದ ಪ್ರಶ್ನೆಗೆ ನನ್ನ ಉತ್ತರ ಹೀಗಿತ್ತು. ಕೊ.ಕೊ: ಕೇಳಿದ್ದ ಪ್ರಶ್ನೆ   ಹೋಗಿತ್ತು: Bar(ಬಾರ್), Car(ಕಾರ್), War(ವಾರ್), Jar(ಜಾರ್) ಪದಗಳನ್ನು ಬಳೆಸಿ ದುರ್ಗಾಸ್ತುತಿಯ ಸಾಲಂಕಾರಪದ್ಯಗಳನ್ನು ರಚಿಸಿರಿ ;  ಹೀಗೆ ಪದಗಳನ್ನು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 19, 2014
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ!   -ಹಂಸಾನಂದಿ  ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾನದಲ್ಲಿ (http://padyapaana.com) ಕೇಳಿದ್ದ ಪ್ರಶ್ನೆಗೆ ನನ್ನ ಉತ್ತರ ಹೀಗಿತ್ತು. ಕೊ.ಕೊ: ಕೇಳಿದ್ದ ಪ್ರಶ್ನೆ   ಹೋಗಿತ್ತು: Bar(ಬಾರ್), Car(ಕಾರ್), War(ವಾರ್), Jar(ಜಾರ್) ಪದಗಳನ್ನು ಬಳೆಸಿ ದುರ್ಗಾಸ್ತುತಿಯ ಸಾಲಂಕಾರಪದ್ಯಗಳನ್ನು ರಚಿಸಿರಿ ;  ಹೀಗೆ ಪದಗಳನ್ನು…
ಲೇಖಕರು: hamsanandi
ವಿಧ: ಬ್ಲಾಗ್ ಬರಹ
November 19, 2014
ಪೊಳೆವ ಕಣ್ಣಿನ ಮಿಂಚು ನಿನ್ನ ಮೊಗಕಾರ್ಮುಗಿಲ ಬೆಳಗುತಿರೆ ನಿನಗೆನ್ನ ಪೂಜಾರ್ಪಣೆ ಇಳೆಯ ಭಾಗ್ಯವೆ! ನೀ ಭವಾರ್ಣವವ ದಾಟಿಸಲು ಬಳಿಗೆ ಬಾರೆನ್ನೆಡೆಗೆ ಶ್ರೀ ದುರ್ಗೆಯೆ!   -ಹಂಸಾನಂದಿ  ಕೊ: ನವರಾತ್ರಿಯ ಸಮಯದಲ್ಲಿ ಪದ್ಯಪಾನದಲ್ಲಿ (http://padyapaana.com) ಕೇಳಿದ್ದ ಪ್ರಶ್ನೆಗೆ ನನ್ನ ಉತ್ತರ ಹೀಗಿತ್ತು. ಕೊ.ಕೊ: ಕೇಳಿದ್ದ ಪ್ರಶ್ನೆ   ಹೋಗಿತ್ತು: Bar(ಬಾರ್), Car(ಕಾರ್), War(ವಾರ್), Jar(ಜಾರ್) ಪದಗಳನ್ನು ಬಳೆಸಿ ದುರ್ಗಾಸ್ತುತಿಯ ಸಾಲಂಕಾರಪದ್ಯಗಳನ್ನು ರಚಿಸಿರಿ ;  ಹೀಗೆ ಪದಗಳನ್ನು…