ಎಲ್ಲ ಪುಟಗಳು

ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
August 01, 2023
“ಮಲ್ಲಿಗೆ ಹೂವಿನ ಸಖ" ಕಥಾ ಸಂಕಲನವನ್ನು ಬರೆದವರು ಕಥೆಗಾರರಾದ ಟಿ ಎಸ್ ಗೊರವರ ಇವರು. ೬೩ ಪುಟಗಳ ಈ ಪುಟ್ಟ ಕಥಾ ಸಂಕಲನಕ್ಕೆ ಮೊದಲ ಮಾತು, ಟಿಪ್ಪಣಿ ಬರೆದಿದ್ದಾರೆ ಮತ್ತೊರ್ವ ಕಥೆಗಾರ ಜಯರಾಮಾಚಾರಿ. ಇವರು ತಮ್ಮ ಟಿಪ್ಪಣಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಭಾಗ... “ಟಿ.ಎಸ್. ಗೊರವರ ಅವರ ಕತೆಗಳನ್ನ ಅಲ್ಲಲ್ಲಿ ಪೇಪರ್ ಮತ್ತು ಮ್ಯಾಗಜೀನುಗಲ್ಲಿ ಬಿಡಿಬಿಡಿಯಾಗಿ ಓದಿದ್ದೆ. ಒಟ್ಟಿಗೆ ಅವರ ಕತೆಗಳನ್ನು ಪುಸ್ತಕ ರೂಪದಲ್ಲಿ ಓದಿದ್ದು 'ಮಲ್ಲಿಗೆ ಹೂವಿನ ಸಖ' ಪುಸ್ತಕದಿಂದ, ತರಿಸಿಕೊಂಡು ಇನ್ನೂ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
August 01, 2023
 ಈ ಪುಟ್ಟ ಪುಸ್ತಕವು ವಿಜಯನಗರದ ಕಾಲದಲ್ಲಿ ಇದ್ದ , ಶ್ರೀವೈಷ್ಣವ (ವಿಶಿಷ್ಟಾದ್ವೈತ ) ಮತ್ತು ಶೈವ (ಅದ್ವೈತ /ಸ್ಮಾರ್ತ ) ಮತಾನುಯಾಯಿಗಳ ನಡುವಿನ ಸಂಘರ್ಷದ ಕತೆ. ಜಗತ್ತು ದೈವತಂತ್ರ ದಿಂದ ನಡೆದಿರುವದೇ ಹೊರತು ಮನುಷ್ಯರ ತಂತ್ರಗಳಿಂದ ಅಲ್ಲ ಎಂಬ ನೀತಿಯನ್ನು ನಿರೂಪಿಸುತ್ತದೆ.   ಅಲ್ಲಿನ ಕೆಲವು ವಾಕ್ಯಗಳು ಇಲ್ಲಿವೆ :- ಸ್ವಮತವು ಶ್ರೇಷ್ಠ ಎಂದು ತಿಳಿಯುವುದು ಪ್ರತಿಯೊಬ್ಬರಿಗೂ ಅಗತ್ಯವಾದರೂ ಅನ್ಯಮತದ ದೂಷಣೆ ಕೂಡದು. ಬೇಕೆಂದರೆ ಬುದ್ಧಿಯಿಂದ ಅನ್ಯಮತದ ಖಂಡನೆ ಮಾಡಬಹುದು. ಆದರೆ ವ್ಯಕ್ತಿದ್ವೇಷ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 31, 2023
(ಈ ಪುಸ್ತಕವನ್ನು ಓದಲು /ಇಳಿಸಿಕೊಳ್ಳಲು pustaka.sanchaya.net ತಾಣದಲ್ಲಿ 'ಕೃಷ್ಣಾನಂದ ಕಾಮತ್‌' ಎಂದು ಬರೆದು ಹುಡುಕಿ. ಈ ಪುಸ್ತಕವನ್ನು ಓದುವಾಗ ನಮ್ಮ ಬದುಕಿಗೆ ಮಾರ್ಗದರ್ಶಕವಾಗಬಹುದಾದ ಅನೇಕ ವಿಚಾರಗಳು ದೊರೆತವು . ಅವನ್ನು ನಿಮ್ಮೊಂದಿಗೆ  ಹಂಚಿಕೊಳ್ಳುತ್ತಿದ್ದೇನೆ. ಕೃಷ್ಣಾನಂದ ಲಕ್ಷ್ಮಣ ಕಾಮತ್‌ ಅವರು ತಮಗೆ ಇಷ್ಟವಾದದ್ದನ್ನು ಮಾಡಿದರು, ಓದಿದರು, ಬರೆದರು, ಬದುಕಿದರು.ಬಯಸಿದಂತೆ ಬದುಕಿದ ಅವಧೂತರು. ನಿಜವಾದ ಅರ್ಥದಲ್ಲಿ ಜೀವಿಸಿದರು. ... ಗೌರವಕ್ಕೆ ಅರ್ಹರಾಗಿದ್ದರೂ ಅದನ್ನು ಪಡೆಯದೇ…
ಲೇಖಕರು: venkatesh
ವಿಧ: ಬ್ಲಾಗ್ ಬರಹ
July 30, 2023
'ಕಲ್ಕತ್ತದ ನ್ಯೂ ಥಿಯೇಟರ್ಸ್' ಪ್ರಸಿದ್ಧಿಯ  ಹಿಮಾಂಶು ರಾಯ್,(1892, 1922),  ದೇವಿಕಾರಾಣಿ, (1908, 1933), ವಿ. ಶಾಂತಾ ರಾಮ್, (1901-1927) ಅಲಬೇಲ ಚಿತ್ರನಿರ್ಮಾಣದ ಯಶಸ್ಸಿನಲ್ಲಿ ಮಿಂದು ಎಲ್ಲರ ಕಣ್ಮಣಿಯಾಗಿದ್ದ  ಭಗವಾನ್, (1913, 1951) ಅತ್ಯಂತ ಹಿರಿಯ ನಿರ್ಮಾಪಕ ನಟ, ಮೋತಿಲಾಲ್ ರಾಜವಂಶ್ ** ( 1910, 1934) ನಟ, ಗಾಯಕ, ಕುಂದನ್ ಲಾಲ್ ಸೈಗಾಲ್ (1904, 1937)  ಭರತ್ ಭೂಷಣ್  (1920-1941),  ನಿರ್ಮಾಪಕ, ಯಶಸ್ವಿ ನಟ, ಸೊಹ್ರಾಬ್ ಮೋದಿ, (1897,1936)  ಮೊದಲಾದವರು ಆಗಲೇ ತಮ್ಮ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 29, 2023
ಈ ಐತಿಹಾಸಿಕ ಕಾದಂಬರಿಯನ್ನು ಬರೆದವರು - ರಾಮಚಂದ್ರ. ತ್ರ್ಯಯಂಬಕ. ಕರ್ಪೂರ. ಈ ಕಾದಂಬರಿಯು ವಾಚಕರ ಪುಣ್ಯದಿಂದ ಪೂರ್ಣವಾಯಿತು ಎಂದು ಲೇಖಕರು ಬರೆಯುತ್ತಾರೆ! ಭೂವಡ ಎಂಬ ಚಾಲುಕ್ಯಸಾಮ್ರಾಟನು ಗುರ್ಜರ (ಗುಜರಾತ್) ಪ್ರಾಂತವನ್ನು ಮೇಲಾದ ಧರ್ಮ-ನೀತಿಗಳ ಬೆಂಬಲದಿಂದಲೇ ಗೆದ್ದುದನ್ನು ಈ ಕಾದಂಬರಿ ಹೇಳುತ್ತದೆ. ಇದರ ವಾಚನದಿಂದ ಕನ್ನಡಿಗರಲ್ಲಿ ಸ್ವಾಭಿಮಾನವು ಜಾಗೃತವಾದರೆ ತಾವು ಕೃತಾರ್ಥರಾಗುವುದಾಗಿ ಲೇಖಕರು ಹೇಳುತ್ತಾರೆ. ಆರಂಭಿಕ ಪುಟಗಳಲ್ಲಿ ಸುಂದರ ಯುವತಿ ಯೊಬ್ಬಳ ಅಪಹರಣ, ರಕ್ಷಣೆಯ ಸಂಗತಿಯಿದೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 29, 2023
ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಬಗ್ಗೆ ನಿವೃತ್ತ ಡಿ ಜಿ ಪಿ ಡಾ. ಡಿ.ವಿ.ಗುರುಪ್ರಸಾದ್ ಅವರು ಬರೆದ ಪುಸ್ತಕವೇ “ಧರ್ಮಾತ್ಮ". ಸಜ್ಜನ ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದ ಧರಂಸಿಂಗ್ ಸಮ್ಮಿಶ್ರ ಸರಕಾರದ ನೇತೃತ್ವವನ್ನು ವಹಿಸಿದ್ದರು. ಅಧಿಕ ಸಮಯ ಮುಖ್ಯಮಂತ್ರಿಯಾಗಿರಲು ಸಾಧ್ಯವಾಗದೇ ಹೋದರೂ ಹಲವಾರು ವರ್ಷ ಶಾಸಕರಾಗಿ, ಮಂತ್ರಿಯಾಗಿ, ಲೋಕಸಭಾ ಸದಸ್ಯರಾಗಿ ಕರ್ನಾಟಕ ರಾಜ್ಯಕ್ಕೆ ಸಲ್ಲಿಸಿದ ಸೇವೆ ಮರೆಯಲು ಸಾಧ್ಯವಿಲ್ಲ. ಧರಂಸಿಂಗ್ ಅವರ ಊರಿನವರೇ ಆದ ಸಾಹಿತಿ ದೇವು ಪತ್ತಾರ ಇವರು ಪುಸ್ತಕಕ್ಕೆ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 27, 2023
ಯುವ ಕವಿ ರಾಜಾ ಎಂ ಬಿ ಇವರು ಮಕ್ಕಳಿಗಾಗಿ ಶಿಶು ಗೀತೆಗಳ ಸಂಕಲನ “ಕೋತಿ ಮತ್ತು ಗೋಧಿ ಹುಗ್ಗಿ" ಯನ್ನು ಹೊರತಂದಿದ್ದಾರೆ. ಮಕ್ಕಳ ಮನಸ್ಸಿಗೆ ಮುಟ್ಟುವಂತೆ ಕವಿತೆಗಳನ್ನು ಬರೆಯುವುದು ಒಂದು ಸವಾಲಿನ ಕೆಲಸ. ಏಕೆಂದರೆ ಅವರಿಗೆ ಅರ್ಥವಾಗುವ ಪದಗಳನ್ನೇ ಬಳಸಿ ಕವಿತೆಯನ್ನು ಹೆಣೆಯುವುದು ಬಹಳ ಕಷ್ಟ. ಆದರೆ ರಾಜಾ ಎಂ ಬಿ ಇವರು ಬರೆದ ಕವಿತೆಗಳು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವಂತಿದೆ. ಈ ಕವಿತಾ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ಎಚ್ ಎಸ್ ಸತ್ಯನಾರಾಯಣ. ಇವರು ಮುನ್ನುಡಿಯಲ್ಲಿ…
ಲೇಖಕರು: shreekant.mishrikoti
ವಿಧ: ಬ್ಲಾಗ್ ಬರಹ
July 26, 2023
ಈ ಕಾದಂಬರಿಯ ಕನ್ನಡದ ಆರಂಭಿಕ ಕಾದಂಬರಿಗಳಲ್ಲಿ ಒಂದು.ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದೆ. 1933 ರಲ್ಲಿ ನಾಲ್ಕನೇ ಆವೃತ್ತಿಯನ್ನು ಕಂಡ ಈ ಕಾದಂಬರಿಯನ್ನು ಇತ್ತೀಚೆಗೆ ಓದಿದೆ. pustaka.sanchaya.net ವೆಬ್ ತಾಣದಲ್ಲಿ 'ಪ್ರಬುದ್ಧ ಪದ್ಮನಯನೆ' ಎಂದು ಹುಡುಕುವ ಮೂಲಕ ಪುಸ್ತಕವನ್ನು ಓದಬಹುದು. ಇದು ಒಂದು ರಮ್ಯ ಕಥಾನಕ. ಬಹುಶಃ ಮರಾಠಿ ಮೂಲದ್ದು. ಶೂರ ಹಾಗೂ ಸಜ್ಜನ ನಾಯಕ. ಸುಂದರಿ ನಾಯಕಿ (ಅವಳ ಹೆಸರೇ ಪದ್ಮನಯನೆ), ಋಷಿ, ರಾಕ್ಷಸ, ಗಿಳಿ ಎಲ್ಲ ಇಲ್ಲಿದ್ದಾರೆ. ಚೆನ್ನಾಗಿ ಓದಿಸಿಕೊಂಡು…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 25, 2023
ಕಥೆಗಾರ್ತಿ ಶೈಲಜಾ ಹಾಸನ ಇವರು ಬರೆದ ‘ನಿಲ್ಲು ನಿಲ್ಲೆ ಪತಂಗ' ಕಥಾ ಸಂಕಲನವು ಬಿಡುಗಡೆಯಾಗಿದೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಬರಹಗಾರರಾದ ಸಂತೋಷ್ ಕುಮಾರ್ ಮೆಹೆಂದಳೆ ಇವರು. ಇವರು ತಮ್ಮ ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವನೆಗಳ ಆಯ್ದ ಭಾಗ ನಿಮ್ಮ ಓದಿಗಾಗಿ... “ಸಂಜೆ ಸಾಹಿತ್ಯ ಪ್ರಶಸ್ತಿ ಪಡೆದ ಕಥಾ ಸಂಕಲನ "ನಿಲ್ಲುನಿಲ್ಲೆ ಪತಂಗ.." ದೊಡ್ಡ ಮಟ್ಟದ ಸ್ಪರ್ಧೆಯನ್ನು ಎದುರಿಸಿ ಗೆದ್ದ ಕೃತಿ. ಮೊಟ್ಟ ಮೊದಲ ಸಂಜೆ ಸಾಹಿತ್ಯ ಪ್ರಶಸ್ತಿ 2022 ನ್ನು ಮುಡಿಗೇರಿಸಿಕೊಂಡ ಹೆಮ್ಮೆಯೂ…
ಲೇಖಕರು: Ashwin Rao K P
ವಿಧ: ಪುಸ್ತಕ ವಿಮರ್ಶೆ
July 23, 2023
‘ವಿಶ್ವವಾಣಿ’ ಓದುಗರಿಗೆ ರೂಪಾ ಗುರುರಾಜ್ ಹೆಸರು ಚಿರಪರಿಚಿತ. ಅವರು ಪ್ರತೀ ದಿನ ಬರೆಯುವ ‘ಒಂದೊಳ್ಳೆ ಮಾತು’ ಅಂಕಣ ಬಹಳಷ್ಟು ಜನರ ಮನಗೆದ್ದಿದೆ. ವಿಶ್ವವಾಣಿ ಕ್ಲಬ್ ಹೌಸ್ ನಲ್ಲಿ ನಡೆಯುವ ಚರ್ಚೆಗಳನ್ನು ಬಹಳ ಸೊಗಸಾಗಿ ನಿರ್ವಹಣೆ ಮಾಡುವ ಇವರ ಅಂಕಣಗಳ ಸಂಗ್ರಹದ ಮೊದಲ ಭಾಗ ‘ಒಂದೊಳ್ಳೆ ಮಾತು ಭಾಗ 1’ ಈಗಾಗಲೇ ಕಳೆದ ವರ್ಷ ಬಿಡುಗಡೆಯಾಗಿದೆ. ಈಗ ಬಿಡುಗಡೆಯಾಗಿರುವುದು ಅದೇ ಪುಸ್ತಕದ ಎರಡನೇ ಭಾಗ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ‘ಥಟ್ ಅಂತ ಹೇಳಿ...' ಎಂಬ ದೂರದರ್ಶನ ಚಂದನದ ಕಾರ್ಯಕ್ರಮ…